ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜಿಎಸ್ ಮೆಡಿಕಲ್ ಕಾಲೇಜಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದುಕೊಂಡರು.
ಸರ್ಕಾರದ ವಿರುದ್ಧ ಎಬಿವಿಪಿ ಕಾರ್ಯಕರ್ತರ ಆಕ್ರೋಶ
ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಈಜಲು ಹೋಗಿದ್ದ ಯುವಕ ಸಾವು
ಯುವಕನೊಬ್ಬ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿರುವ ಘಟನೆ ಪ್ರಸಿದ್ಧ ಯಾತ್ರಾಸ್ಥಳವಾದ ಮುತ್ತತ್ತಿಯಲ್ಲಿ ನಡೆದಿದೆ.
ಡಿಕೆಶಿ ಸಿಎಂ ಆಗುವುದರಲ್ಲಿ ಅನುಮಾನವಿಲ್ಲ: ಶಾಸಕ ಉದಯ್
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ಅದರಲ್ಲಿ ಯಾವ ಅನುಮಾನವೂ ಇಲ್ಲ. ಯಾವಾಗ ಯಾರು ಸಿಎಂ ಆಗಬೇಕು ಎನ್ನುವುದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಹೇಳಿದರು.
ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಬೇಗ ಮುಗಿಸಿ: ಶಾಸಕ ಎಚ್.ಟಿ.ಮಂಜು
ನೀರಾವರಿ ಯೋಜನೆಗಳಿಗೆ ಹಣ ಬಿಡುಗಡೆಯಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸುವಂತೆ ಶಾಸಕ ಎಚ್.ಟಿ.ಮಂಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾರಂಪರಿಕ ವೈದ್ಯ ಪದ್ಧತಿ ವೈದ್ಯಕೀಯ ಜಗತ್ತಿಗೆ ಮೂಲ ಬೇರು
ಪಾರಂಪರಿಕ ವೈದ್ಯ ಪದ್ಧತಿ ವೈದ್ಯಕೀಯ ಜಗತ್ತಿಗೆ ಮೂಲ ಬೇರು: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆ
ಪಾರಂಪರಿಕ ವೈದ್ಯ ಪದ್ಧತಿ ಹೆಚ್ಚು ಪರಿಚಯಿಸಿ
ಪಾರಂಪರಿಕ ವೈದ್ಯ ಪದ್ಧತಿ ಹೆಚ್ಚು ಪರಿಚಯಿಸಿಮೂರು ದಿನಗಳ ಪಾರಂಪರಿಕ ವೈದ್ಯರ ರಾಷ್ಟ್ರೀಯ ಮತ್ತು 14ನೇ ರಾಜ್ಯ ಸಮ್ಮೇಳನಕ್ಕೆಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ
ಕಲಾಮಂದಿರ ನವೀಕರಣ ಹೆಸರಿನಲ್ಲಿ ಹಣ ಪೋಲು
ಕಲಾಮಂದಿರ ನವೀಕರಣಕ್ಕಾಗಿ ಹಣ ಪೋಲುಎರಡು ಬಾರಿ ಹೊಸ ರೂಪ ನೀಡಿದ್ದರೂ ಪ್ರಯೋಜನವಾಗಿಲ್ಲಹಣ ದುರುಪಯೋಗ ತಡೆಯದಿದ್ದರೆ ನವೀಕರಣ ವ್ಯರ್ಥ
ನಿರಂತರ ಧರಣಿಗೆ ಸಂಘಟನೆಗಳ ಬೆಂಬಲ
ನಿರಂತರ ಧರಣಿಗೆ ಸಂಘಟನೆಗಳ ಬೆಂಬಲಅಲ್ಪಸಂಖ್ಯಾತ ಮುಖಂಡರು, ಸ್ತ್ರೀಶಕ್ತಿ ಮಹಿಳೆಯರ ಸಾಥ್ನೀರು ನಿಲ್ಲಿಸದ ಸರ್ಕಾರದ ವಿರುದ್ಧ ಆಕ್ರೋಶ
ಜಿಲ್ಲಾಧಿಕಾರಿ ಜನತಾ ದರ್ಶನಕ್ಕೆ ಜನಮೆಚ್ಚುಗೆ
ಜಿಲ್ಲಾಧಿಕಾರಿ ಜನತಾ ದರ್ಶನಕ್ಕೆ ಜನಮೆಚ್ಚುಗೆಕಡತಗಳ ವಿಲೇವಾರಿ, ಅಧಿಕಾರಿಗಳನ್ನು ಎಚ್ಚರಿಸಲು ಅನುಕೂಲಪ್ರತಿ ತಿಂಗಳು ಎರಡು ಬಾರಿ ನಡೆಸುವಂತೆ ಸಲಹೆ
< previous
1
...
697
698
699
700
701
702
703
704
705
...
708
next >
Top Stories
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ 11 ಮಂದಿ ಬಲಿ
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ; ಸಿಎಂ ಸಿದ್ದರಾಮಯ್ಯ!
ಗೂಢಚಾರಿಕೆ: ಮತ್ತೊಬ್ಬ ಯೂಟ್ಯೂಬರ್ ಸೆರೆ
2027ರ ಮಾ.1ರಿಂದ ಜನಗಣತಿ
ಕಾಲ್ತುಳಿತ ಸಾವಿನ ವೇಳೆ ಕಪ್ಗೆ ಮುತ್ತಿಡುತ್ತಿದ್ದ ಡಿಕೆಶಿ : ಡಿಸಿಎಂ ಬಗ್ಗೆ ಎಚ್ಡಿಕೆ ಕಿಡಿ