• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾನು ಪಲಾಯನವಾದಿಯಲ್ಲ, ಜನರ ಅಪೇಕ್ಷೆಗೆ ತಲೆಬಾಗಿರುವೆ: ಎಚ್ .ಡಿ. ಕುಮಾರಸ್ವಾಮಿ
ಸಂಸದೆ ಸುಮಲತಾ ಅವರು ನನಗೆ ಶಾಶ್ವತ ಶತ್ರುವೇನಲ್ಲ. ನಾನು ಅಂಬರೀಶ್ ಹಲವು ವರ್ಷದ ಸ್ನೇಹಿತರು. ಸುಮಲತಾ ಅವರೂ ಕೂಡ ನನಗೆ ಊಟ ಬಡಿಸಿದ್ದಾರೆ. ನಾವು ಶಾಶ್ವತ ಶತ್ರುಗಳಲ್ಲ. ಅವರೂ ಸಹ ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ಸುಮಲತಾ ಅವರೂ ಬೆಂಬಲಿಗರ ಸಭೆ ನಡೆಸಿ ನಿರ್ಧಾರ ಮಾಡಿ ಘೋಷಣೆ ಮಾಡುತ್ತಾರೆ.
ಸನಾತನ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಿ: ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ
ಪಾಶ್ಚಾತ್ಯರು ನಮ್ಮ ಯೋಗ, ಧ್ಯಾನ, ಪ್ರಾಣಾಯಾಮವನ್ನು ತಮ್ಮ ಬದುಕಿಗೆ ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ. ಮನೆಯ ರುದ್ರಾಕ್ಷ ಸಂಸ್ಕೃತಿಯನ್ನು ಬಿಟ್ಟು ಪಾಶ್ಚಾತ್ಯ ಮದ್ರಾಕ್ಷಾಸ ಸಂಸ್ಕೃತಿ ಅಳವಡಿಸಿಕೊಳ್ಳಲು ಇಂದಿನ ಭಾರತೀಯ ಯುವಕರು ಮುಗಿಬೀಳುವುದು ತರವಲ್ಲ .
ಗಣಿಗಾರಿಕೆಯಿಂದ ಕೆಆರ್ ಎಸ್ ಗೆ ಧಕ್ಕೆ ಆಗಬಾರದು: ಹೈಕೋರ್ಟ್‌
ಕೆಆರ್‌ಎಸ್‌ ಅಣೆಕಟ್ಟು ವ್ಯಾಪ್ತಿ ಹಾಗೂ ಅದರಾಚೆಗೂ ಕೂಡಾ ಯಾವುದೇ ಕಲ್ಲು ಗಣಿಗಾರಿಕೆ ಹಾಗೂ ಸ್ಫೋಟಕ ಚಟುವಟಿಕೆಗಳಿಗೆ ಸಂಬಂಧಿಸಿದ ತಕರಾರುಗಳಿಗೆ ಪರಿಹಾರ ಪಡೆಯಲು ಶಾಸನಾತ್ಮಕವಾಗಿ ರೂಪುಗೊಂಡಿರುವ ಕರ್ನಾಟಕ ರಾಜ್ಯ ಜಲಾಶಯಗಳ ಸುರಕ್ಷಿತ ಸಮಿತಿಯ ಮುಂದೆಯೇ ಮನವಿ ಸಲ್ಲಿಸಬೇಕು. ಈ ವಿಚಾರದಲ್ಲಿ ಸಮಿತಿಯ ತೀರ್ಮಾನವೇ ಅಂತಿಮ.
ಜೆಡಿಎಸ್-ಬಿಜೆಪಿ ಮೈತ್ರಿ ಸಂಬಂಧ ಹಾಲು - ಜೇನಿನಂತೆ: ಎಚ್‌ಡಿಕೆ
ರಾಜ್ಯಕ್ಕೆ ಸುಭದ್ರ ಸರ್ಕಾರದ ಅವಶ್ಯಕತೆ ಇದೆ. ಈ ಚುನಾವಣೆ ನಂತರ ಮುಂದಿನ ಡಿಸೆಂಬರ್ ತಿಂಗಳೊಳಗೆ ಸರ್ಕಾರ ಪತನವಾಗಲಿದೆ. ಸರ್ಕಾರ ಬೀಳಿಸುವುದಕ್ಕೆ ನಾವು, ವಿಜಯೇಂದ್ರ ಕಷ್ಟಪಡಬೇಕಿಲ್ಲ. ಅವರೇ ಅವರ ಸರ್ಕಾರವನ್ನು ಬೀಳಿಸಿಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದರು.
ನ್ಯಾಯಾಲಯದ ಆದೇಶ ಉಲ್ಲಂಘನೆ, ಮರಳಿಗ ಗ್ರಾಪಂ ಆಸ್ತಿ ಜಪ್ತಿ
ಲೈನ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ 2009ರ ನವೆಂಬರ್ 21ರಂದು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದರು. ಗಂಡನ ಸಾವಿಗೆ ಗ್ರಾಪಂ ಪಿಡಿಒ, ಅಧ್ಯಕ್ಷರು ಹಾಗೂ ಸದಸ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ, ಪರಿಹಾರ ಕೋರಿ ರವಿ ಪತ್ನಿ ಸುಜಾತ ಮನವಿ ಸಲ್ಲಿಸಿದ್ದರು. ಆನಂತರ ಗ್ರಾಪಂ ಪಿಡಿಒ ಹಾಗೂ ಜನಪ್ರತಿನಿಧಿಗಳು ಪರಿಹಾರ ನೀಡದೆ ವಿಳಂಬ ಮಾಡಿದ್ದರು. ಈ ಬಗ್ಗೆ ಸುಜಾತ ತಮ್ಮ ಪರ ವಕೀಲ ಬಿ. ರಾಮಕೃಷ್ಣೇಗೌಡ ಹಾಗೂ ಸಹ ವಕೀಲ ಸುನಿಲ್ ಮೂಲಕ ಮದ್ದೂರು ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.
ದೇವರಕನಗೋನಹಳ್ಳಿಯಲ್ಲಿ ಆಂಜನೇಯಸ್ವಾಮಿಯ ಪ್ರತಿಷ್ಠಾಪನೆ
ದೇವರ ಕನಗೋನಹಳ್ಳಿಯಲ್ಲಿ 70 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಆಂಜನೇಯಸ್ವಾಮಿ ದೇವರ ಪ್ರತಿಷ್ಠಾಪನಾ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು.
ಶಾಂತಿಯುತ ಮತದಾನಕ್ಕೆ ತಾಲೂಕು ಆಡಳಿತ ಸಿದ್ಧತೆ: ತಹಸೀಲ್ದಾರ್ ಲೋಕೇಶ್
ಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಒಂದಾದ ಸೋಮನಹಳ್ಳಿಯಲ್ಲಿ ಈಗಾಗಲೇ ಸಾರ್ವಜನಿಕರ ಸಭೆ ನಡೆಸಿ ಶಾಂತಿಯುತ ಮತದಾನಕ್ಕೆ ಸಹಕಾರ ಕೋರಲಾಗಿದೆ. ಗ್ರಾಮದಲ್ಲಿ ಪೊಲೀಸ್ ಪಥಸಂಚಲನ ನಡೆಸಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗಿದೆ.
ಸಡಗರ-ಸಂಭ್ರಮದಿಂದ ನಡೆದ ಶ್ರೀಲಕ್ಷ್ಮಿದೇವಿ ಬಂಡಿ ಉತ್ಸವ, ಜಾತ್ರಾ ಮಹೋತ್ಸವ
ಭಕ್ತರು ಶ್ರೀಲಕ್ಷ್ಮಿದೇವಿ ದೇವಸ್ಥಾನವನ್ನು ಮೂರು ಸುತ್ತು ಪ್ರದಕ್ಷಿಣೆ ಮಾಡಿ ನಂತರ ಎತ್ತಿನ ಬಂಡಿಯಲ್ಲಿ ತರಲಾಗಿದ್ದ ಹೂ, ಹಣ್ಣುಗಳನ್ನು ದೇವಸ್ಥಾನಕ್ಕೆ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಜಾತ್ರಾ ಮಹೋತ್ಸವದಲ್ಲಿ ನೂರಾರು ಭಕ್ತರು ಬಾಯಿ ಬೀಗ ಹಾಕಿಸಿಕೊಂಡು ಮೂರು ಸುತ್ತುಸುತ್ತಿ ದೇವರ ಅರಿಕೆ ತೀರಿಸಿದರು. ಬಂಡಿ ಉತ್ಸವಕ್ಕೆ ಬೆಟ್ಟಹಳ್ಳಿ ವ್ಯಾಪ್ತಿಯ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ವಿಜೃಂಭಣೆಯಿಂದ ನಡೆದ ಕಾರ್ಕಹಳ್ಳಿ ಬಸವೇಶ್ವರ ರಥೋತ್ಸವ
ರಥೋತ್ಸವ ನಡೆಯುವ ಮುನ್ನ ಚಿಕ್ಕರಸಿನಕೆರೆ ಕಾಲಭೈರವೇಶ್ವರ, ಕಾರ್ಕಹಳ್ಳಿ ಬಸವೇಶ್ವರ ಬಸಪ್ಪ ಹಾಗೂ ಪಟ್ಟಲದಮ್ಮ ಸೇರಿದಂತೆ ಇತರೆ ದೇವತೆಗಳ ಮೆರವಣಿಗೆ ಮೂಲಕ ಬಸವೇಶ್ವರ ದೇವರ ವಿಗ್ರಹವನ್ನು ರಥೋತ್ಸವ ಸ್ಥಳಕ್ಕೆ ಕರೆತರಲಾಯಿತು. ನಂತರ ಸಂಪ್ರಾದಾಯಿಕ ಪೂಜೆಯೊಂದಿಗೆ ದೇವರ ಮೂರ್ತಿಯನ್ನು ರಥೋತ್ಸವಕ್ಕೆ ಅರ್ಚಕರು ಪೂಜಾ ವಿಧಿವಿಧಾನಗಳನ್ನು ಸಲ್ಲಿಸಿದರು. ನಂತರ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಹಣ್ಣುಜವನಗಳನ್ನು ಎಸೆದು ತಮ್ಮ ಭಕ್ತಿಪ್ರದರ್ಶಿಸಿದರು.
ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗೆಲುವು ಖಚಿತ: ಜ್ಯೋತಿ ಪ್ರಕಾಶ್ ಮಿರ್ಜಿ
ಮಾಜಿ ಪ್ರಧಾನಿ ದೇವೇಗೌಡರು ರಾಜ್ಯದಲ್ಲಿ ರೈತ ಪರ, ನೀರಾವರಿಗಾಗಿ ಹೆಚ್ಚು ಒತ್ತುಕೊಟ್ಟಿದ್ದಾರೆ. ಅವರು ಮಾಡಿರುವ ಕೆಲಸಗಳು ಇದುವರೆಗೂ ಯಾವ ರಾಜಕಾರಣಿಯು ಮಾಡಿಲ್ಲ. ರಾಜ್ಯದ ಏಳಿಗೆಗೆ ಶ್ರಮಿಸಿದ್ದಾರೆ. ಈ ವಯಸ್ಸಿನಲ್ಲೂ ಸಹ ಅವರು ರಾಜ್ಯದ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ, ಬಡವರು ಹಾಗು ದೀನ ದಲಿತರ ಏಳ್ಗೆಗಾಗಿ ಹಾಗೂ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಅನೇಕ ಯೋಜನೆ ಜಾರಿಗೆ ತಂದಿದ್ದಾರೆ. ಅವರನ್ನು ಮತ್ತೆ ಗೆಲ್ಲಿಸಿದರೆ ಕರ್ನಾಟಕದ ಅಭಿವೃದ್ಧಿ ಮತ್ತಷ್ಟು ಅನುಕೂಲವಾಗಿದೆ.
  • < previous
  • 1
  • ...
  • 700
  • 701
  • 702
  • 703
  • 704
  • 705
  • 706
  • 707
  • 708
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved