• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೀರನಹಳ್ಳಿಯಲ್ಲಿ ಹಾಲುಕಂಬಿ ಮಲೆ ಶ್ರೀಬೀರೇಶ್ವರಸ್ವಾಮಿ ದೊಡ್ಡ ಹಬ್ಬಕ್ಕೆ ಚಾಲನೆ
ಮಾ.24ರ ರಂದು ಗಂಗೆಪೂಜೆ, ಗೋಪೂಜೆ, ಗಣಪತಿ ಪೂಜೆ, ವರುಣವಾಸ್ತು ಸಹಿತ ವಿವಿದ ಹೋಮದ ಮೂಲಕ ಚಾಲನೆ ದೊರೆಯಿತು. ಮಾ.25 ರಂದು ಸ್ವಾಮಿಗೆ ಶುದ್ದ ಪುಣ್ಯಹಾ, ರುದ್ರಾಭಿಷೇಕ ನಡೆದು ರಾತ್ರಿ 9ಕ್ಕೆ ಗಡಿ ದೇವರುಗಳ ಆಗಮನವಾಯಿತು. ರಾತ್ರಿ 10.30ಕ್ಕೆ ಗಡಿದೇವರುಗಳನ್ನು ರಾಜಮಾರ್ಗದೊಂದಿಗೆ ದೇವಸ್ಥಾನದ ಪ್ರಕಾರಕ್ಕೆ ಕರೆತರಲಾಯಿತು.
ಸರ್ಕಾರಿ ಸ್ಮಶಾನ ಜಾಗ ಒತ್ತುವರಿ: ಮೃತ ವ್ಯಕ್ತಿ ಅಂತ್ಯಸಂಸ್ಕಾರಕ್ಕೆ ಒತ್ತುವರಿದಾರನಿಂದ ಅಡ್ಡಿ..!
ಒತ್ತುವರಿದಾರರು ಅಧಿಕಾರಿಗಳ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಮಧ್ಯ ಪ್ರವೇಶಿಸಿ ಸರ್ಕಾರಿ ಜಾಗ ಅತಿಕ್ರಮಣ ಮಾಡಿಕೊಂಡು ಗಲಾಟೆ ಮಾಡುತ್ತಿರುವುದು ಸರಿಯಲ್ಲ. ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಲಿದೆ ಎಂದು ಎಚ್ಚರಿಕೆ. ಅಂತಿಮವಾಗಿ ಪೊಲೀಸರ ರಕ್ಷಣೆಯಲ್ಲಿ ಮೃತ ಮಂಜುನಾಥ್‌ ದೇಹವನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ.
ಬರಿದಾದ ಕೆರೆ-ಕಟ್ಟೆಗಳು: ಹನಿ ನೀರಿಗೂ ಹಾಹಾಕಾರ...!
ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಎಡ ಮತ್ತು ಬಲದಂಡೆ ನಾಲೆಗಳು ಹಾಗೂ ಹೇಮಗಿರಿ ನಾಲಾ ಬಯಲನ್ನು ಹೊರತು ಪಡಿಸಿದರೆ ಉಳಿದೆಲ್ಲಾ ಪ್ರದೇಶಗಳು ಕೆರೆ-ಕಟ್ಟೆಗಳನ್ನು ಆಶ್ರಯಿಸಿವೆ. ತಾಲೂಕಿನಲ್ಲಿ ಒಟ್ಟು 235 ಕೆರೆಗಳು ರೈತರ ಕೃಷಿ ಮತ್ತು ಜನ ಜಾನುವಾರುಗಳ ಕುಡಿವ ನೀರಿನ ದಾಹ ಹಿಂಗಿಸುತ್ತಿವೆ. ಕುಡಿಯುವ ನೀರಿಗೂ ಜನ ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.
ಭಕ್ತಿ ಪೂರಕವಾಗಿ ನಡೆದ ಬೆಟ್ಟದರಸಮ್ಮನ ಜಾತ್ರಾ ಮಹೋತ್ಸವ
ಮಡಿವಾಳ ಹಾಸಿದ ಮಡಿಯ ಮೇಲೆ ದೇವರ ಕರಗ ಹೊರಟು ಬೆಟ್ಟದ ತಪ್ಪಲಿನಲ್ಲಿರುವ ದೇವಸ್ಥಾನ ತಲಿಪಿದಾಗ ಸಂಜೆ 6 ಗಂಟೆ ಸಮೀಪಿಸಿತ್ತು. ಅರಕೆ ಹೊತ್ತು ಕೊಂಡಿದ್ದವರು ಎತ್ತಿನ ಗಾಡಿಯಲ್ಲಿ ಬ್ಯೇಲದ ಹಣ್ಣಿನ ಪಾನಕ, ಮಜ್ಜಿಗೆ, ಹೆಸರು ಬೇಳೆ ಮಾಡಿಕೊಂಡು ಜಾತ್ರೆಗೆ ಬಂದಿದ್ದ ಭಕ್ತಾದಿಗಳಿಗೆ ನೀಡುತ್ತಿದ್ದರು. ಬೀಸಿಲಿನ ತಾಪಕ್ಕೆ ಅವರು ನೀಡುವ ಮಜ್ಜಿಗೆ ಪಾನಕ ಭಕ್ತಾದಿಗಳಿಗೆ ತಂಪನ್ನು ನೀಡಿತು. ದೇವಸ್ಥಾನದ ಆವರಣದಲ್ಲಿ ಮುತ್ತೈದೆಯರು ಪರಸ್ಪರ ಅರಿಶಿನ ಕುಂಕುಮ ನೀಡಿ ತಾಂಬೂಲ ನೀಡಿದ್ದರು.
ನೀರಿದ್ದರೂ ಹರಿಸದ ದರಿದ್ರ ಸರ್ಕಾರ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ
ನಮ್ಮ ರೈತರು ನೀರು ಹರಿಸಿ ಎಂದರೆ ನೀರಿಲ್ಲ ಎಂದು ಹೇಳುವ ನೀವು, ಕದ್ದುಮುಚ್ಚಿ ತಮಿಳುನಾಡಿಗೆ ನೀರು ಹರಿಸಿ, ಇಲ್ಲಿಯ ರೈತರನ್ನು ಆತ್ಮಹತ್ಯೆ ಕಡೆಗೆ ತಳ್ಳಿರುವ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ‘ಕೃಷಿ’ ಸಚಿವರಾಗಿ ಒಂದು ಕ್ಷಣವೂ ಇರಬಾರದು. ಕೂಡಲೇ ರಾಜೀನಾಮೆ ನೀಡಬೇಕು. ಇಂಡಿಯಾ ಒಕ್ಕೂಟದ ಮಿತ್ರ ಪಕ್ಷವಾಗಿರುವ ಡಿಎಂಕೆ ಮೇಕೆದಾಟು ಯೋಜನೆ ಮಾಡಲು ಬಿಡಲ್ಲ ಎಂದು ಪ್ರಣಾಳಿಕೆ ಹೊರಡಿಸಿದ್ದರೂ ಅದಕ್ಕೆ ಪ್ರತ್ಯುತ್ತರ ನೀಡದೆ ಮೌನ ವಹಿಸಿದ್ದೀರಿ.
ಸಂಭ್ರಮದಿಂದ ನಡೆದ ಹೆಬ್ಬಣ ಅರಸಮ್ಮ ದೇವರ ಕರಗ ಮಹೋತ್ಸವ
ಇತಿಹಾಸ ಪ್ರಸಿದ್ದಿ ಪಡೆದಿರುವ ಹೆಬ್ಬಣ ಅರಸಮ್ಮ ದೇವರ ಉತ್ಸವವನ್ನು ಪ್ರತಿವರ್ಷ ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಕಷ್ಟಗಳನ್ನು ನಿವಾರಣೆ ಮಾಡುವ ದೈವಶಾಲಿ ತಾಯಿ ಎಂದು ಇಲ್ಲಿನ ಜನರು ನಂಬಿದ್ದಾರೆ. ತಾಯಿಯ ಮಹಿಮೆಯೂ ಅಪಾರವಾಗಿದ್ದು, ಭಕ್ತಿಪ್ರಧಾನವಾಗಿ ತಾಯಿಗೆ ಪೂಜೆ ಸಲ್ಲಿಸುತ್ತಾ ಬರಲಾಗುತ್ತಿದೆ.
ಕುಡಿಯುವ ನೀರಿಗಾಗಿ ಹೇಮಾವತಿ ಜಲಾಶಯದಿಂದ ನದಿಗೆ ನೀರು ಹರಿಸುವಂತೆ ಪತ್ರ
ಹೇಮಾವತಿ ನದಿಯಲ್ಲಿ ನೀರು ಹರಿಯುವಿಕೆ ಪ್ರಮಾಣ ಕುಸಿದಿರುವುದರಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸಂಬಂಧಿಸಿದ ಹೇಮಗಿರಿ ಅಣೆಕಟ್ಟೆ ಬಳಿಯ ತಾಲೂಕಿನ ಅಕ್ಕಿಹೆಬ್ಬಾಳು ಹಾಗೂ ಇತರೆ 25 ಗ್ರಾಮಗಳಿಗೆ ಮತ್ತು ಬೂಕನಕೆರೆ ಹೋಬಳಿಯ 21 ಗ್ರಾಮಗಳಿಗೆ ಕುಡಿವ ನೀರು ಪೂರೈಕೆ ಮಾಡುವ ಪಿ.ಡಿ.ಜಿ ಕೊಪ್ಪಲು ಬಳಿಯ ಬಹುಗ್ರಾಮ ಕುಡಿಯುವ ನೀರು ಪೂರೈಕೆಗಳಿಗೆ ತುರ್ತು ನೀರಿನ ಅಗತ್ಯವಿದೆ.
ಎಚ್‌ಡಿಕೆ ಅವರೇ, ನೀವು ನಮ್ಮ ಜಿಲ್ಲೆಗೆ ಬರಬೇಡಿ: ಕೃಷಿ ಸಚಿವ ಚಲುವರಾಯಸ್ವಾಮಿ

ನಮ್ಮ ಮಂಡ್ಯ ಜಿಲ್ಲೆಗೆ ಕೆಟ್ಟ ದೃಷ್ಟಿ ಬೀಳುವುದು ಬೇಡ. ನಾವು ನಮ್ಮ ಜಿಲ್ಲೆಯನ್ನು ಹೇಗೋ ಅಭಿವೃದ್ಧಿ ಮಾಡಿಕೊಳ್ಳುತ್ತೇವೆ. ಆದರೆ, ನೀವು ಮಾತ್ರ ನಮ್ಮ ಜಿಲ್ಲೆಗೆ ಬರಬೇಡಿ ಎಂದು  ಸಚಿವ ಎನ್. ಚಲುವರಾಯಸ್ವಾಮಿ ಅವರು ಮಂಡ್ಯದಿಂದ ಕಣಕ್ಕಿಳಿಯುವ ಮಾಜಿ ಸಿಎಂ ಕುಮಾರಸ್ವಾಮಿ ಕುರಿತು ಮನವಿ ಮಾಡಿದರು.

ಆದಿಚುಂಚನಗಿರಿಯಲ್ಲಿ ಶ್ರೀಗಳಿಂದ ವಿವಿಧ ಪೂಜೆಗಳೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನ..!
ಇಷ್ಟು ದಿನಗಳ ಕಾಲ ನಡೆದ ಈ ಕಾರ್ಯ ಒಬ್ಬ ವ್ಯಕ್ತಿ ತನಗೋಸ್ಕರ ಮಾಡಿದ್ದಲ್ಲ ಅಥವಾ ಒಂದು ಮನೆ ಕುಟುಂಬದ ಸದಸ್ಯರಿಗಾಗಿ ಮಾಡಿದ ಕಾರ್ಯವಲ್ಲ. ತನಗಾಗಿ ಕುಟುಂಬಕ್ಕಾಗಿ ಮಾಡಿದ್ದು ಸ್ವಾರ್ಥವಾದುದ್ದಾದರೆ ಇಂತಹ ಸುಕ್ಷೇತ್ರದಲ್ಲಿ ಮಾಡುವ ಯಜ್ಞದ ಕಾರ್ಯಗಳು ಸಮಷ್ಟಿಯ ಪ್ರಜ್ಞೆಗೋಸ್ಕರ.
ಶ್ರದ್ಧಾ ಭಕ್ತಿಯಿಂದ ನೆರವೇರಿದ ಚೆಲುವನಾರಾಯಣಸ್ವಾಮಿಗೆ ತೀರ್ಥಸ್ನಾನ
ಸ್ನಪನ ಶೆಲ್ವರಿಗೆ ನಾಡಿನ ಸುಭೀಕ್ಷತೆಗಾಗಿ ಮಂಗಳವಾದ್ಯ ಮತ್ತು ವೇದಮಂತ್ರದೊಂದಿಗೆ ಅಭಿಷೇಕದ ನಂತರ ಕಲ್ಯಾಣಿ ತಾಯಿಗೆ ಪೂಜೆ ನೆರವೇರಿಸಿ ಸ್ನಪರಶೆಲ್ವರನ್ನು ಕಲ್ಯಾಣಿಗೆ ಕೊಂಡೊಯ್ದು ತೀರ್ಥಸ್ನಾನ ನೆರವೇರಿಸಲಾಯಿತು. ಕಲ್ಯಾಣಿಯ ನಾಲ್ಕೂಕಡೆ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಸಾವಿರಾರು ಭಕ್ತರು ಕಲ್ಯಾಣಿಯಲ್ಲಿ ಪವಿತ್ರ ಸ್ನಾನ ಮಾಡಿದರು. ಸಂಜೆ ಪರಕಾಲಮಠದಲ್ಲಿ ಪಟ್ಟಾಭಿಷೇಕ ಮಹೋತ್ಸವದ ಕೈಂಕರ್ಯಗಳು ನೆರವೇರಿದವು.
  • < previous
  • 1
  • ...
  • 702
  • 703
  • 704
  • 705
  • 706
  • 707
  • 708
  • 709
  • 710
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved