• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ ಸಾಹಿತ್ಯ: ಸಹ ಪ್ರಾಧ್ಯಾಪಕಿ ಡಾ.ತ್ರಿವೇಣಿ
ವಚನಕಾರರು ಆಯಾಯ ಕಾಲಘಟ್ಟದಲ್ಲಿ ವೈಚಾರಿಕತೆ ಬಗ್ಗೆ ತಮ್ಮ ವಚನಗಳ ಮೂಲಕ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಆದರೂ ಇಂದಿಗೂ ನಮ್ಮಲ್ಲಿ ಮೌಢ್ಯಗಳು ಜೀವಂತವಾಗಿರುವುದು ದುರದುಷ್ಟಕರ. ವಿದ್ಯಾರ್ಥಿಗಳು ವಚನಕಾರರ ವಚನಗಳನ್ನು ಅಧ್ಯಯನ ಮಾಡಿ ಜನತೆಯ ಮೌಢ್ಯಗಳನ್ನು ಹೋಗಲಾಡಿಸಲು ಮುಂದಾಗಬೇಕು.
ಸಡಗರ-ಸಂಭ್ರಮದಿಂದ ನಡೆದ ಶ್ರೀಚೆಲುವನಾರಾಯಣಸ್ವಾಮಿ ತೆಪ್ಪೋತ್ಸವ
ಕಲ್ಯಾಣಿಯಲ್ಲಿ ತಳಿರು ತೋರಣ, ಪುಷ್ಪ ಹಾಗೂ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ತೆಪ್ಪಮಂಟಪದಲ್ಲಿ ಮಹೂರ್ತ ಪಠಣ ನಂತರ ಶ್ರೀ ಚೆಲುವನಾರಾಯಣಸ್ವಾಮಿ ವಿರಾಜಮಾನನಾದ ನಂತರ ತೆಪ್ಪೋತ್ಸವಕ್ಕೆ ಚಾಲನೆ ನೀಡಲಾಯಿತು. ಮಂಗಳವಾದ್ಯದ ನೀನಾದದಲ್ಲಿ ತೆಪ್ಪೋತ್ಸವ ಮೂರು ಪ್ರದಕ್ಷಿಣೆ ಹಾಕಿತು. ತೆಪ್ಪೋತ್ಸವ ಕಾರ್ಯಕ್ರಮಗಳು ರಾತ್ರಿ 9ಕ್ಕೆ ಮುಕ್ತಾಯವಾದವು.
ನಾಲೆಗಳಿಗೆ ನೀರು ಬಿಡುಗಡೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಮಳೆ ಕೊರತೆ, ನೀರಿನ ಸಂಕಷ್ಟದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದೆ. ರಾಜ್ಯದ ಕಾವೇರಿ ಕಣಿವೆ ರೈತರು ಹಾಗೂ ಜನರ ಹಿತ ಬಲಿಕೊಟ್ಟಿದೆ. ಜಲಾಶಯಗಳಲ್ಲಿ ಇದ್ದ ನೀರು ನೆರೆ ರಾಜ್ಯಕ್ಕೆ ಹರಿದ ಪರಿಣಾಮ ಇಲ್ಲಿನ ರೈತರು ಬೆಳೆ ಹಾಕದ ಪರಿಸ್ಥಿತಿ ನಿರ್ಮಾಣವಾಗಿದೆ, ಜಮೀನಿನಲ್ಲಿರುವ ಬೆಳೆ ಬಿರು ಬಿಸಿಲಿಗೆ ಒಣಗಿ ತರಗಾಗುತ್ತಿದೆ, ಕೆರೆ ಕಟ್ಟೆಗಳಲ್ಲಿ ನೀರಿಲ್ಲದೆ ಜನ ಜಾನುವಾರುಗಳು ಕುಡಿಯುವ ನೀರಿಗೆ ಪರದಾಡುವಂತಾಗಿದೆ.
ದೇಶದ ಅಭಿವೃದ್ಧಿ, ಕಾಂಗ್ರೆಸ್ ಫ್ರೀ ಸ್ಕಿಂಗಳ ನಡುವೆ ಚುನಾವಣೆ: ಮಂಗಳ ನವೀನ್‌ಕುಮಾರ್
ದೇಶದಲ್ಲಿ ಪ್ರಧಾನಿ ಮೋದಿ ಅವರು ಮಹಿಳೆಯರ ಆರ್ಥಿಕ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆ ಜಾರಿಗೊಳಿಸಿದೆ. ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಲು ಲೋಕಸಭೆಯಲ್ಲಿ ಶೇ.22ರಷ್ಟು ಮೀಸಲಾತಿ ನೀಡುವ ಮೂಲಕ ಮಹಿಳೆಯರು ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ಈ ಲೋಕಸಭಾ ಚುನಾವಣೆ ದೇಶದ ಅಭಿವೃದ್ಧಿ ಮತ್ತು ಕಾಂಗ್ರೆಸ್‌ನ ಫ್ರೀ ಸ್ಕಿಂಗಳ ನಡುವೆ ನಡೆಯುತ್ತಿದೆ.
ಮತ್ತೆ ಮೋದಿ ಪ್ರಧಾನಿ ಆಗಲು ಹರಕೆ ಹೊತ್ತ ಬಿಜೆಪಿ ಕಾರ್ಯಕರ್ತರು...!
ಜೆಡಿಎಸ್ ಮೈತ್ರಿಯೊಂದಿಗೆ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಮಂಡ್ಯ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಎಚ್‍.ಡಿ.ಕುಮಾರಸ್ವಾಮಿ ಸೇರಿದಂತೆ ಯಾರೇ ಅಭ್ಯರ್ಥಿಗಳಾಗಿ ಕಣಕ್ಕಿಳಿದರೂ ಸಹ ನಮ್ಮ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಮೂಲಕ ಅವರ ಗೆಲುವಿಗೆ ಶ್ರಮಿಸುತ್ತೇವೆ.
ಕುಟುಂಬಸ್ಥರೊಂದಿಗೆ ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್
ಪ್ರತಿ ವರ್ಷ ಒಂದು ಅಥವಾ ಎರಡು ಬಾರಿ ಕುಲ ದೇವತೆ ಕೋಡಿಮಾರಮ್ಮ ದೇವಾಯದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ. ಅದರಂತೆ ಈ ವರ್ಷವು ಕುಟುಂಬಸ್ಥರು, ಸಂಬಂಧಿಕರು, ನಮ್ಮ ಹಿತೈಷಿಗಳೊಂದಿಗೆ ಆಗಮಿಸಿ ಕುಲದೇವಿಗೆ ಸಾಂಪ್ರದಾಯಕವಾಗಿ ಪೂಜೆ ಸಲ್ಲಿಸಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.
ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಗುಡ್‌ಲಕ್‌..!

ಸೋಮವಾರ (ಮಾ.25)ದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಜಿಲ್ಲೆಯ 477 ಪ್ರೌಢ ಶಾಲೆಗಳಲ್ಲಿ 21,102 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈ ಪೈಕಿ 10,834 ಬಾಲಕರು ಹಾಗೂ 10,268 ಬಾಲಕಿಯರು ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.

ಮಕ್ಕಳಿಗೆ ಉತ್ತಮ ಶಿಕ್ಷಣ ಪೋಷಕರ ಜವಾಬ್ದಾರಿ: ಡಯಟ್ ಉಪನ್ಯಾಸಕ ಕೆ.ಪಿ.ಬಾಬು
ಪ್ರಸ್ತುತ ದಿನಗಳಲ್ಲಿ ಗುರು-ಹಿರಿಯರಿಗೆ ಸಿಗಬೇಕಾದ ಗೌರವಗಳು ಕಡಿಮೆಯಾಗುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಗಳ ಕೊಂಡಿ ಕಳಚಿ ಹುಚ್ಚರ ಸಂತೆಯಾಗುತ್ತಿವೆ. ಹಳ್ಳಿಗಳಲ್ಲಿ ವಾಸಮಾಡುವುದೇ ಕಷ್ಟಕರವೆನಿಸುತ್ತಿದೆ. ವಿದ್ಯಾರ್ಥಿಗಳು ಸಂಸ್ಕಾರದ ಜೊತೆಗೆ ಮಾನವೀಯ ಮೌಲ್ಯಗಳನ್ನು ಆಳವಡಿಸಿಕೊಳ್ಳಬೇಕು.
ಸಮಾಜಕ್ಕೆ ಶಾಂತಿ, ಹೃದಯಕ್ಕೆ ಆಧ್ಯಾತ್ಮಿಕ ಭಾವನೆ ಬೇಕಿದೆ: ಆದಿಚುಂಚನಗಿರಿ ಶ್ರೀ
ಸಮ್ಮೇಳನದ ವೇದಿಕೆಯಲ್ಲಿ ಹಿಂದೂ ಧರ್ಮ ಕುರಿತು ಮಂಗಳನಾಥ ಸ್ವಾಮೀಜಿ, ಕ್ರೈಸ್ತ ಧರ್ಮ ಕುರಿತು ವಿನಿತ್‌ಸ್ವರೂಪ್, ಜೈನ ಧರ್ಮ ಕುರಿತು ಲೇಖಕಿ ಡಾ.ಪದ್ಮಿನಿ ನಾಗರಾಜ್, ಇಸ್ಲಾಂ ಧರ್ಮ ಕುರಿತು ಪ್ರಾಧ್ಯಾಪಕ ಮುಹಮ್ಮದ್ ಹುಸೈನ್ ಅಹ್ಸನಿ ಅಲ್ ಮುಈನಿ ಮಾರ್ನಾಡ್ ಹಾಗೂ ಬೌದ್ಧ ಧರ್ಮ ಕುರಿತು ಕರ್ಮ ಸಂತೇನ್ ಲಿಂಗ್ ಪ ರಿಂಪೋಚೆ ಉಪನ್ಯಾಸ.
ಶ್ರೀಕಾಲಭೈರವೇಶ್ವರ ತಿರುಗಣಿ ಉತ್ಸವ ಮತ್ತು ಪುಷ್ಕರಣಿಯಲ್ಲಿ ನಡೆದ ತೆಪ್ಪೋತ್ಸವ
ಜಾತ್ರಾ ಮಹೋತ್ಸವವು ಈ ಬಾರಿ ಅತ್ಯಂತ ವಿಜೃಂಭಣೆ ಮತ್ತು ವೈಭವಯುತವಾಗಿ ನೆರವೇರಿದ ಹಿನ್ನಲೆಯಲ್ಲಿ ನಾಡಿನ ವಿವಿಧೆಡೆಗಳಿಂದ ಭಕ್ತ ಸಮೂಹ ಸಾಗರೋಪಾದಿಯಲ್ಲಿ ಹರಿದುಬಂದಿತ್ತು. ಕ್ಷೇತ್ರದ ರಥದ ಬೀದಿ, ಕಲ್ಯಾಣಿ ಬೀದಿ ಸೇರಿದಂತೆ ಶ್ರೀಮಠದ ಬೆಟ್ಟದ ತಪ್ಪಲಿನ ಇಕ್ಕೆಲಗಳಲ್ಲಿ ಭಕ್ತರು ತುಂಬಿ ತುಳುಕಿತ್ತಿದ್ದ ದೃಶ್ಯ ಕಂಡುಬಂದಿತು.
  • < previous
  • 1
  • ...
  • 704
  • 705
  • 706
  • 707
  • 708
  • 709
  • 710
  • 711
  • 712
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved