• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಭವದಿಂದ ನಡೆದ ಶ್ರೀಚೆಲುವನಾರಾಯಣಸ್ವಾಮಿ ಮಹಾ ರಥೋತ್ಸವ
ಮೇಲುಕೋಟೆ ಚೆಲುವನಾರಾಯಣಸ್ವಾಮಿಗೆ ವೈರಮುಡಿ ಬ್ರಹ್ಮೋತ್ಸವದ ಅಂಗವಾಗಿ ಲಕ್ಷಾಂತರ ಭಕ್ತರ ಸಮಕ್ಷದಲ್ಲಿ ಮಹಾರಥೋತ್ಸವ, ಮಹಾರಥೋತ್ಸವಕ್ಕೂ ಮೊದಲು ಚೆಲುವನಾರಾಯಣಸ್ವಾಮಿಗೆ ಶ್ರೀದೇವಿಭೂದೇವಿ ಕಲ್ಯಾಣನಾಯಕಿ ಸಮೇತ ಉತ್ಸವ ನೆರವೇರಿತು.
ಹೆಣ್ಣಿಗೆ ಆರ್ಥಿಕ ಸ್ವಾತಂತ್ರ್ಯ ಅವಶ್ಯ: ಚಿಂತಕಿ ಸವಿತಾ ಪಾ.ಮಲ್ಲೇಶ್
ದೇಶ ಸ್ವಾತಂತ್ರ್ಯಗೊಂಡ ದಿನದಿಂದಲೂ ಹೆಣ್ಣನ್ನು ಬಲಗೊಳಿಸುವುದಕ್ಕೆ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿವೆ. ಈ ಯೋಜನೆಗಳ ಬಗ್ಗೆ ನಮಗೆ ಮೊದಲು ಅರಿವಿರಬೇಕು. ಕುಟುಂಬದಲ್ಲಿ ಹೆಣ್ಣಿಗೆ ಯಾವ ರೀತಿಯ ಸಮಾನತೆ ಇದೆ. ಹೆಣ್ಣಿಗೆ ಸಂಕೋಲೆ ಹಾಕಿದವರು ಯಾರು ಎನ್ನುವುದನ್ನು ಅರಿಯಬೇಕು. ಕೌಟುಂಬಿಕ ಕೆಲಸಗಳಿಗೆ ಮಾತ್ರವೇ ಮಹಿಳೆಯರನ್ನು ತಯಾರಿ ಮಾಡುತ್ತಿರುವ ಧೋರಣೆಯನ್ನು ಬದಲಾಯಿಸುವ ಮನಸ್ಸು ನಮ್ಮದಾಗಬೇಕು. ಮನಸ್ಸು ಪರಿವರ್ತನೆಯಾಗದಿದ್ದರೆ ನಮ್ಮ ಮಾತು ವ್ಯರ್ಥ.
ವಿನಾಶದ ಅಂಚಿನಲ್ಲಿ ಜಾನಪದ ಕಲೆ: ಎಚ್.ಆರ್.ಅರವಿಂದ್ ವಿಷಾದ
ಜನಪದ ಸಾಹಿತ್ಯವನ್ನು ಅರಿತು, ಜನಪದ ಕಲೆಯನ್ನು ಯುವಜನರು ಕಲಿತು ಪ್ರದರ್ಶಿಸುವಂತಹ ಎದೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಕೆಲವು ಕಲೆಗಳು ಸುಲಭವಾಗಿದ್ದರೆ, ಮತ್ತೆ ಕೆಲವು ಕಠಿಣವಾಗಿರುತ್ತವೆ. ಎಲ್ಲವನ್ನೂ ಅಭ್ಯಾಸ ಮಾಡುವುದು ಬಹಳ ಮುಖ್ಯ. ಇದನ್ನು ಜನರಿಗೆ ಉಣಬಡಿಸುವುದು ಸಹ ಅಷ್ಟೇ ಸವಾಲಿನ ಕೆಲಸವೂ ಆಗುತ್ತದೆ.
ಗುಂಡಾಪುರ ಬೆಟ್ಟದ ಅರಸಮ್ಮ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆ
ಗುಂಡಾಪುರ ಹಾಗೂ ಹಲಗೂರು ಸೇರಿದಂತೆ ಹೆಚ್. ಬಸಾಪುರ, ಹಗಾದೂರು, ಕೆಂಪಯ್ಯನ ದೊಡ್ಡಿ, ನಂದಿಪುರ, ಬಾಳೆಹೊನ್ನಿಗ, ದಳವಾಯಿ ಕೋಡಿಹಳ್ಳಿ, ಹೊನ್ನಿಗನಹಳ್ಳಿ ಗ್ರಾಮಗಳ ಆರಾಧ್ಯ ದೇವತೆಯಾದ ಬೆಟ್ಟದ ಅರಸಮ್ಮ ಜಾತ್ರೆಯು ಮಾ.20 ರಿಂದ ಪ್ರಾರಂಭಗೊಂಡಿದೆ. ಜಾತ್ರೆಯಲ್ಲಿ ದಿನನಿತ್ಯ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ಮಂಗಳವಾರ ದೊಡ್ದ ಜಾತ್ರೆ ನಡೆಯುವುದರಿಂದ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ.
ಸುಮಲತಾ ಕೈ ತಪ್ಪಿದ ಮಂಡ್ಯ ಕ್ಷೇತ್ರ
ಇದೀಗ ಬಿಜೆಪಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಸಂಸದೆ ಸುಮಲತಾ ಬಂಡಾಯವೇಳುವ ಅಥವಾ ಪಕ್ಷೇತರವಾಗಿ ಚುನಾವಣಾ ಅಖಾಡ ಪ್ರವೇಶಿಸುವ ಸಾಧ್ಯತೆಗಳು ಕಂಡುಬರುತ್ತಿಲ್ಲ. ಅದಕ್ಕೆ ಪೂರಕವಾದ ವಾತಾವರಣವೂ ಮಂಡ್ಯದೊಳಗೆ ಇಲ್ಲದಂತಾಗಿದೆ.
ಜನಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ: ಸಚಿವ ಚಲುವರಾಯಸ್ವಾಮಿ
ಬಿಜೆಪಿ, ಜೆಡಿಎಸ್‌ನವರು ರಾಜ್ಯಕ್ಕೆ ಬರಗಾಲದಲ್ಲಿ ಕೇಂದ್ರ ಸರಕಾರ ನೀಡುವ ಎನ್‌ಡಿಆರ್‌ಎಫ್ ಹಣ ಕೊಡಿಸುವ ಕುರಿತು ಕೇಂದ್ರದೊಂದಿಗೆ ಒಮ್ಮೆಯೂ ಚರ್ಚಿಸಿಲ್ಲ. ಕೇಂದ್ರ ಸರಕಾರ ಸಹ ರಾಜ್ಯಕ್ಕೆ ಬರಬೇಕಾದ ಎನ್‌ಡಿಆರ್‌ಎಫ್ ಹಣ ನೀಡದೇ ಮಲತಾಯಿ ಧೋರಣೆಯ ನೀತಿ ಅನುಸರಿಸುತ್ತಿದೆ .
ತೋಟಕ್ಕೆ ಕಿಡಿಗೇಡಿಗಳಿಂದ ಬೆಂಕಿ, ಗಿಡ ಮರಗಳು, ನಾಶ
ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ತೋಟವನ್ನು ಆವರಿಸಿಕೊಂಡು ಗಿಡ, ಮರ ಹಾಗೂ ಹನಿ ನೀರಾವರಿ ಪೈಪ್‌ಗಳು ಸುಟ್ಟು ಹೋಗಿವೆ. ಸಂಜೆ ವೇಳೆಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕುಮಾರಸ್ವಾಮಿ ಸ್ಥಳಕ್ಕೆ ಹೋಗಿ ನೋಡುವಷ್ಟರಲ್ಲಿ ಎಲ್ಲವೂ ನಾಶವಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲೂಕಿನಿಂದ 2967 ವಿದ್ಯಾರ್ಥಿಗಳು
ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿಟಿವಿಯನ್ನು ಅಳವಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ವೆಬ್‌ಕ್ಯಾಸ್ಟಿಂಗ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ರೀಕ್ಷಾ ಕೇಂದ್ರಗಳ ಕಾರ್ಯ ಚಟುವಟಿಕೆಗಳನ್ನು ತಾಲೂಕು, ಜಿಲ್ಲಾ ಹಾಗೂ ರಾಜ್ಯದ ಹಂತದಲ್ಲಿಯೂ ಸಹ ವೀಕ್ಷಣೆ ಮಾಡಲು ತಾಲೂಕು ಹಂತದಲ್ಲಿ ತಾಂತ್ರಿಕ ಸಲಹಾ ಸಮಿತಿಯನ್ನು ರಚಿಸಲಾಗಿದೆ.
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ‘ಕುಮಾರ’ ಸಂಭವ
ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿ ವಿಶ್ರಾಂತಿಯಲ್ಲಿರುವ ಎಚ್.ಡಿ.ಕುಮಾರಸ್ವಾಮಿ ದೇಹಾರೋಗ್ಯ ಸ್ಥಿರವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುವುದರೊಂದಿಗೆ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯುವುದಕ್ಕೆ ರೆಡಿಯಾಗುತ್ತಿದ್ದಾರೆ.
ಶ್ರೀ ನಿರ್ಮಲಾನಂದನಾಥ ಶ್ರೀಗಳ ಜ್ವಾಲಾಪೀಠಾರೋಹಣ
ಸಹಸ್ರಾರು ಭಕ್ತರನಡುವೆ ಶ್ರೀಮಠದ ವಟುಗಳ ವೇದ ಘೋಷಗಳ ಝೇಂಕಾರದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಶ್ರೀ ಕಾಲಭೈರವೇಶ್ವರಸ್ವಾಮಿ ಮತ್ತು ಪರಿವಾರ ದೇವತೆಗಳಿಗೆ ಪೂಜೆ ಸಲ್ಲಿಸಿದ ನಂತರ ಸಿದ್ಧಸಿಂಹಾಸನರೂಢರಾಗಿ ದರ್ಶನ ನೀಡಿದರು.
  • < previous
  • 1
  • ...
  • 705
  • 706
  • 707
  • 708
  • 709
  • 710
  • 711
  • 712
  • 713
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved