• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಸಬಲೀಕರಣಕ್ಕೆ ಸರ್ಕಾರದ ಯೋಜನೆಗಳೇ ಸಾಕ್ಷಿ: ಎನ್.ಜೆ.ರಾಜೇಶ್
ಮಹಿಳೆಯರ ಹಕ್ಕು ಬಾಧ್ಯತೆಗಳ ನಿಯಮಾನುಸಾರ ಬೇಡಿಕೆ ಈಡೇರಿಸಬೇಕು. ನರೇಗಾ ಯೋಜನೆ ಸಮರ್ಪಕವಾಗಿ ನಿಗದಿಯಾಗಬೇಕು.
ವಿಜಯೇಂದ್ರ, ನಿಖಿಲ್ ತೂಕ ಕಡಮೆ ಆಗಲು ವಾಕ್ ಮಾಡಿದ್ದಾರೆ: ಚಲುವರಾಯಸ್ವಾಮಿ ಟೀಕೆ
ನಾವು ಮುಂದಿನ ಚುನಾವಣೆಯನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಎದುರಿಸುತ್ತೇವೆ. ಆದರೆ, ಬಿಜೆಪಿ ಯಾರ ನೇತೃತ್ವದಲ್ಲಿ ಎದುರಿಸಲಿದೆ ಎಂಬುದನ್ನು ಸ್ಪಷ್ಟಪಡಿಸಲಿ. ಇನ್ನು ಕುಮಾರಸ್ವಾಮಿ ಬಹುಮತ ಬರದಿದ್ದರೇ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು. ಮೂರು ಚುನಾವಣೆಗಳು ಆಗಿದೆ ಆದರೆ, ಪಕ್ಷ ವಿಸರ್ಜನೆ ಮಾಡಿದ್ದಾರಾ
ಅಂಗಾಂಗ ನ್ಯೂನತೆ ಮಹತ್ವ ನೋವಿದ್ದವರಿಗೇ ಗೊತ್ತು: ನಿರ್ಮಲಾನಂದನಾಥ ಶ್ರೀ
ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ವೈದ್ಯರ ಲಿಖಿತ ಮಾಹಿತಿಯ ನಂತರ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕಾದ ಅನಿರ್ವಾಯತೆಗೆ ಇದೀಗ ತಿದ್ದುಪಡಿ ತರಲಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಆದಿಚುಂಚನಗಿರಿ ಆಸ್ಪತ್ರೆಯಂತಹ ಕೆಲ ಪ್ರತಿಷ್ಠಿತ ಖಾಸಗಿ ಆರೋಗ್ಯ ಕೇಂದ್ರಗಳಲ್ಲಿಯೂ ಕೂಡ ಉಚಿತ ಚಿಕಿತ್ಸೆ ಪಡೆಯಬಹುದು.
ಜೀತ ಮುಕ್ತರಾದವರು ಸಮಾಜದ ಮುಖ್ಯವಾಹಿನಿಗೆ: ಚಲುವರಾಯಸ್ವಾಮಿ
ಜೀತವಿಮುಕ್ತರ ಕುಟುಂಬಗಳಿಗೆ ಭಾರತೀ ನಗರ ಗ್ರಾಮ ಪಂಚಾಯತ್ ವತಿಯಿಂದ ಸೋಲಾರ್ ಲೈಟ್ ಮತ್ತು ಹೊಲಿಗೆ ಯಂತ್ರಗಳನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ .
ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಿ: ಎನ್ ಚಲುವರಾಯಸ್ವಾಮಿ
ಸದ್ಯದ ಪರಿಸ್ಥಿತಿಯಲ್ಲಿ ಕೃಷಿಗೆ ನೀರಿನ ತೊಂದರೆ ಇಲ್ಲ. ಬೇಸಿಗೆ ಬೆಳೆಗೆ ಬೇಕಿರುವ ನೀರಿನ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸೋಣ.
ಜನರ ಉತ್ತಮ ಆರೋಗ್ಯಕ್ಕಾಗಿ ಗೃಹ ಆರೋಗ್ಯ: ಚಲುವರಾಯಸ್ವಾಮಿ
ನಮ್ಮ ಪೂರ್ವಜರು ನಿತ್ಯ ಬೆಳಗ್ಗೆ ಎದ್ದು ವ್ಯವಸಾಯದ ಕಡೆ ಮುಖ ಮಾಡುತ್ತಿದ್ದರು. ಶ್ರಮ ವಹಿಸಿ ಜಮೀನುಗಳಲ್ಲಿ ದುಡಿಯುತ್ತಿದ್ದರು. ಉತ್ತಮ ಗಾಳಿ, ಆಹಾರ ಸೇವನೆ ಮಾಡುತ್ತಿದ್ದರು. ಅವರೆಲ್ಲರೂ ದೀರ್ಘಾಯುಷಿಗಳಾಗಿ ಬದುಕುತ್ತಿದ್ದರು. ಆದರೆ, ಈಗ ಚಿಕ್ಕ ಮಕ್ಕಳಿಗೂ ಹೃದಯಾಘಾತವಾಗುತ್ತಿದೆ. ಯುವಕರೂ ಹೃದಯಸ್ತಂಭನದಿಂದ ಸಾವನ್ನಪ್ಪುತ್ತಿದ್ದಾರೆ. ಇವೆಲ್ಲವೂ ಜನರಲ್ಲಿ ಭಯವನ್ನು ಉಂಟುಮಾಡಿದೆ.
ಕೆ.ಬಿ.ಗಣಪತಿ ಪತ್ರಿಕಾರಂಗದ ಭೀಷ್ಮ: ಕೆ.ಟಿ.ಹನುಮಂತು
ಕೊಡಗು ಜಿಲ್ಲೆಯಲ್ಲಿ ಗಣಪತಿ ಅವರು ಹುಟ್ಟಿದ್ದರೂ ಅವರ ಕಾರ್ಯ ಕ್ಷೇತ್ರ ಮೈಸೂರು ಆಗಿತ್ತು. ಬಾಲ್ಯದಿಂದಲೇ ಸಂಸ್ಕಾರವಂತರಾಗಿದ್ದ ಅವರು, ವಕೀಲಿಕೆ ಮೂಲಕ ವೃತ್ತಿ ಜೀವನ ಆರಂಭಿಸಿದರು. ಆದರೆ, ಅವರನ್ನು ಪತ್ರಿಕೋದ್ಯಮ ಕೈ ಬೀಸಿ ಕರೆಯಿತು. ಹಾಗಾಗಿ ಮುಂಬೈನಲ್ಲಿ ಪತ್ರಿಕೋದ್ಯಮದ ಡಿಪ್ಲೊಮೋ ಮುಗಿಸಿ ಆ ಕಾಲದಲ್ಲೇ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯಲ್ಲಿ ಸಹ ಸಂಪಾದಕರಾಗಿ ಕಾರ್ಯನಿರ್ವಹಿಸಿದರು.
ಕೋತಿಗಳ ಹಾವಳಿ: ವಸಂತಪುರ ಗ್ರಾಮಕ್ಕೆ ಶಾಸಕ ಎಚ್.ಟಿ.ಮಂಜು ಭೇಟಿ, ಪರಿಶೀಲನೆ
ಕೆ.ಆರ್.ಪೇಟೆ ತಾಲೂಕಿನ ಮೇಲುಕೋಟೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ವಸಂತಪುರ ಗ್ರಾಮಕ್ಕೆ ಕೆಲವು ದಿನಗಳ ಹಿಂದೆ ಕೋತಿಗಳ ಹಿಂಡು ಆಗಮಿಸಿ ಗ್ರಾಮಸ್ಥರಿಗೆ ಕಿರುಕುಳ ನೀಡುತ್ತಿದ್ದವು. ರಸ್ತೆಯಲ್ಲಿ ನಡೆದುಕೊಂಡು ಹೋಗುವ ಗ್ರಾಮಸ್ಥರ ಮೇಲೆ ದಾಳಿ ಮಾಡಿ ಕಚ್ಚಿ ಪರಚುತ್ತಿದ್ದವು.
ಉಚಿತ ಯೋಜನೆಗಳಿಂದ ದೇಶ ಉಳಿಯದು: ಪ್ರೊ.ಕೆ.ಎಸ್.ರಂಗಪ್ಪ
ನಮ್ಮಲ್ಲಿ ಮೇಧಾವಿಗಳು, ಪರಿಣಿತರು, ವಿದ್ಯಾವಂತರೆನಿಸಿಕೊಂಡವರು ಇದ್ದರೂ ಯಾರೂ ಇದರ ಬಗ್ಗೆ ಮಾತನಾಡುತ್ತಿಲ್ಲ. ದೇಶ, ರಾಜ್ಯ ಎತ್ತ ಸಾಗುತ್ತಿದೆ ಎಂಬ ಬಗ್ಗೆ ಯಾರಿಗೂ ಚಿಂತೆ ಇಲ್ಲ. ಒಳ್ಳೆಯವರು ಇಂತಹ ವಿಷಯಗಳ ಬಗ್ಗೆ ಮಾತನಾಡುವ ಅವಶ್ಯಕತೆ ಇದೆ. ಇಲ್ಲದಿದ್ದರೆ ದೇಶದ ಭವಿಷ್ಯ ಉಜ್ವಲವಾಗುವುದು ಬಹಳ ಕಷ್ಟವಾಗಲಿದೆ. ಆರ್ಥಿಕವಾಗಿ ಗಂಭೀರ ಪರಿಸ್ಥಿತಿಯನ್ನು ಎದುರಿಸುವ ಸನ್ನಿವೇಶ ಸೃಷ್ಟಿಯಾಗಬಹುದು.
ಹಳೆ ವಿದ್ಯಾರ್ಥಿಗಳಿಂದ ಸಮಾಜಮುಖಿ ಸೇವಾ ಸಂಕಲ್ಪ
ನಮ್ಮಿಂದ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು. ವ್ಯಾಸಂಗ ಮಾಡಿದ ಶಾಲೆಯನ್ನು ಎಂದಿಗೂ ಮರೆಯಬಾರದು ಎಂಬ ದೃಷ್ಟಿಯನ್ನು ಇಟ್ಟುಕೊಂಡು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಸೇವೆ ಹಾಗೂ ಉದ್ಯಮಿಗಳಾಗಿ, ಸ್ನೇಹಿತರ ಸ್ನೇಹ ಬಾಂಧವ್ಯ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ರೂಪಿಸಿದ್ದೇವೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved