• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಡಿಎಸ್‌ನಲ್ಲೇ ಇರಲು ಕೆ.ಎಸ್.ವಿಜಯ್‌ಆನಂದ್ ತೀರ್ಮಾನ
ಇದೇ ಸಮಯದಲ್ಲಿ ಕಾಂಗ್ರೆಸ್ ನಾಯಕರು ನನ್ನೊಂದಿಗೆ ಮಾತನಾಡಿದ್ದರು. ಜೆಡಿಎಸ್ ಮಾಜಿ ಶಾಸಕರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ರವೀಂದ್ರ ಶ್ರೀಕಂಠಯ್ಯ ಎಲ್ಲರೂ ನನ್ನೊಂದಿಗೆ ಮಾತನಾಡಿ, ಬೇರೆ ನಿರ್ಧಾರ ಮಾಡದಂತೆ ಸಲಹೆ ನೀಡಿದ್ದರು.
ಲೋಕಸಭಾ ಚುನಾವಣೆ ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆ: ಪೀಹಳ್ಳಿ ರಮೇಶ್ ಲೇವಡಿ
26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಲ್ಲದೇ ಆಯಾ ಉಸ್ತುವಾರಿ ಸಚಿವರ ಹತ್ತಿರದ ಸಂಬಂಧಿಕರಿಗೆ ಟಿಕೆಟ್ ನೀಡಿ ಸಚಿವರಿಗೆ ಹೆಚ್ಚಿನ ಒತ್ತಡ ಹಾಕಲಾಗುತ್ತಿದೆ. ಆದರೆ ಬಿಜೆಪಿಯಲ್ಲಿ ಅಂತಹ ಪರಿಸ್ಥಿತಿ ಇಲ್ಲ. ಪಕ್ಷದ ಕಾರ್ಯಕರ್ತರನ್ನೂ ಗುರುತಿಸಿ ಟಿಕೆಟ್ ನೀಡಲಾಗುತ್ತಿದೆ. ನಮ್ಮ ಪಕ್ಷದಲ್ಲಿ ಭಿನ್ನಮತವಿಲ್ಲ. ಮೈತ್ರಿ ಪಕ್ಷದಿಂದ ಯಾರಿಗೆ ಟಿಕೆಟ್ ಕೊಟ್ಟರೂ ಕಾರ್ಯಕರ್ತರು ದುಡಿದು ಗೆಲ್ಲಿಸುವ ವಿಶ್ವಾಸವಿದೆ.
ಶ್ರೀಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು
ನಾಡಿನ ಸಮಸ್ತ ಜನರ ಬಾಳಲ್ಲಿ ಸುಖ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆ, ಬೆಳೆಯಾಗಿ ಸುಖ-ಸಂತೋಷ ಕರುಣಿಸುವಂತೆ ಶ್ರೀಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದ್ದಾಗಿ ತಿಳಿಸಿದ ವೆಂಕಟರಮಣೇಗೌಡ. ದೇವಿಗೆ ಸೀರೆ, ಅರಿಶಿನ, ಕುಂಕುಮ, ಬಳೆ ಹಾಗೂ ಕಾಣಿಕೆಯನ್ನು ನೀಡಿ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದರು.
ಜನತಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ಎಸ್.ವಿಜಯ್‌ಆನಂದ್ ಬೆಂಬಲಿಗರ ಸಭೆ
೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ನಿರಾಸೆಗೊಂಡಿದ್ದರು. ಮಾಜಿ ಶಾಸಕ ಎಂ.ಶ್ರೀನಿವಾಸ್ ಒತ್ತಡಕ್ಕೆ ಮಣಿದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ೧೫ ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದರು. ಇದು ಜೆಡಿಎಸ್ ಸೋಲಿಗೂ ಕಾರಣವಾಗಿತ್ತು.
ನೀರನ್ನು ಸಂರಕ್ಷಿಸದಿದ್ದರೆ ಅಪಾಯ ನಿಶ್ಚಿತ: ಮೀರಾ ಶಿವಲಿಂಗಯ್ಯ
ಪ್ರಸ್ತುತ ದಿನಗಳಲ್ಲಿ ಶುದ್ಧ ಕುಡಿಯುವ ನೀರು ಕೂಡ ಉದ್ಯಮವಾಗುತ್ತಿದೆ. ಪ್ರಕೃತಿದತ್ತವಾಗಿ ಸಿಗಬೇಕಿದ್ದ ಶುದ್ಧ ನೀರು ಈಗ ಬಾಟಲ್‌ನೊಳಗೆ ಸೇರಿಕೊಂಡಿದೆ. ನೀರು ಕುಡಿಯಲು ಹಣ ಕೊಟ್ಟು ಬಾಟಲಿ ನೀರನ್ನು ಉಪಯೋಗಿಸುವ ಹಂತಕ್ಕೆ ತಲುಪಿದ್ದೇವೆ. ಮನೆ ಖರ್ಚುಗಳ ಲೆಕ್ಕದಲ್ಲಿ ನೀರಿನ ಲೆಕ್ಕವು ಶೇ.೩ರಷ್ಟು ಸೇರಿಕೊಂಡಿದೆ. ನೀರು ಈಗ ಚಿನ್ನದ ರೀತಿ ಆಗಿದೆ. ಇದನ್ನು ಅರಿತು ನೀರನ್ನು ಸಂರಕ್ಷಿಸುವ ಜೊತೆಗೆ ಅದನ್ನು ಮಿತವಾಗಿ ಬಳಸುವ ಮನೋಭಾವವೂ ಜನರಲ್ಲಿ ಮೂಡಬೇಕಿದೆ.
ಮೋದಿಗೆ ಶಕ್ತಿ ತುಂಬಲು ಶಕ್ತಿ ದೇವತೆಗೆ ಪೂಜೆ: ಮಂಗಳಾ ನವೀನ್
ಪ್ರಸಕ್ತ ಲೋಕಸಭೆ ಚುನಾವಣೆಯು ಶಕ್ತಿಯ ಆರಾಧಕರೂ ಹಾಗೂ ಶಕ್ತಿಯನ್ನು ನಾಶ ಮಾಡುತ್ತೇವೆ ಎಂದು ಫಣ ತೊಟ್ಟಿರುವ ವ್ಯಕ್ತಿಗಳ ನಡುವೆ ನಡೆಯಲಿರುವ ಮಹಾಯುದ್ಧವಾಗಿದೆ. ದೇಶದ ಸಮಸ್ತ ಮಹಿಳೆಯರೂ ಕೂಡ ಈ ಬಾರಿ ನರೇಂದ್ರ ಮೋದಿ ಅವರ ಕೈ ಬಲಪಡಿಸುತ್ತಾರೆ ಎಂಬ ಅಚಲವಾದ ನಂಬಿಕೆ ಇದೆ. ಆ ನಿಟ್ಟಿನಲ್ಲಿ ಶಕ್ತಿ ದೇವತೆಗಳಿಗೆ ಮೊರೆ ಹೋಗಲಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಿಸಿ, ವೆಬ್ ಕ್ಯಾಮೆರಾ ಅಳವಡಿಕೆ ಅವೈಜ್ಞಾನಿಕ ಆದೇಶ
ಮಕ್ಕಳು ಪರೀಕ್ಷೆಗಳನ್ನು ನಿರ್ಭೀತಿ, ನೆಮ್ಮದಿ, ಪಾರದರ್ಶಕ ಹಾಗೂ ಪ್ರಶಾಂತ ವಾತಾವರಣದಲ್ಲಿ ಬರೆಯಬೇಕು. ಆದರೆ, ಪರೀಕ್ಷಾ ಮಂಡಳಿ ಆದೇಶದಿಂದ ಮಕ್ಕಳು ಭಯದ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಪರೀಕ್ಷಾ ಮಂಡಳಿ ಪರೀಕ್ಷೆಗೆ ಇನ್ನೂ ಆರು ತಿಂಗಳು ಇರುವ ಮುಂಚೆಯೇ ಶಿಕ್ಷಣ ತಜ್ಞರು, ಸಂಘಟನೆಗಳ ಹಾಗೂ ಸಂಬಂಧಪಟ್ಟರ ಸಭೆ ಕರೆದು ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕಿತ್ತು.
ಚುಂಚನಗಿರಿ ಜಾತ್ರಾ ಮಹೋತ್ಸವ: ಕಾಲಭೈರವೇಶ್ವರ, ಗಂಗಾಧರೇಶ್ವರ ಸ್ವಾಮಿಗೆ ವಿವಿಧ ಪೂಜೆ
ಶ್ರೀ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಕಳೆದ 5 ದಿನಗಳಿಂದ ಶ್ರೀ ಕ್ಷೇತ್ರದಲ್ಲಿ ವಿವಿಧ ಪೂಜೆಗಳು ನೆರವೇರುತ್ತಿದ್ದು ಪ್ರತಿ ದಿನ ಸಾವಿರಾರು ಭಕ್ತರು ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಶುಕ್ರವಾರ ಸಂಜೆ ಶ್ರೀ ಕಾಲಭೈರವೇಶ್ವರ ಸ್ವಾಮಿ ಹೂವಿನ ಪಾಲಕಿ ಉತ್ಸವ ಹಾಗೂ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಮುತ್ತಿನ ಪಾಲಕಿ ಉತ್ಸವ ಕೂಡ ಬಹಳ ಸಡಗರ ಸಂಭ್ರಮದಿಂದ ನಡೆಯಿತು.
ಸಂಘಟನೆಗಳು ಬಲಿಷ್ಟವಾದರೆ ಸಮಾಜದ ಅಭಿವೃದ್ಧಿ: ನಿರ್ಮಲಾನಂದನಾಥ ಸ್ವಾಮೀಜಿ
ಸಮಾಜದ ಅಭಿವೃದ್ಧಿಗೆ ಸಂಘಟನೆ ಮುಖ್ಯ. ಎಲ್ಲರೂ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ಸಂಘಟನೆಗಳು ಬಲಿಷ್ಠವಾದಷ್ಟು ಅಭಿವೃದ್ಧಿಗೆ ಪೂರಕವಾಗುತ್ತದೆ. ಆದ್ದರಿಂದ ಎಲ್ಲರೂ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸಂಘಟನೆಗೆ ಒತ್ತು ನೀಡಬೇಕು. ಒಕ್ಕಲಿಗ ಸಮಾಜವನ್ನು ಉತ್ತಮವಾಗಿ ಕಟ್ಟಿ ಬೆಳೆಸುವ ಜತೆಗೆ ಶಾಲಾ-ಕಾಲೇಜುಗಳು, ಸಮುದಾಯ ಭವನಗಳನ್ನು ನಿರ್ಮಾಣ ಮಾಡಿ ಸಮಾಜದಲ್ಲಿ ಸೇವೆಯನ್ನು ಕೈಗೊಳ್ಳಬೇಕು.
ಮಾರುಕಟ್ಟೆಗಳಲ್ಲಿ ಅಳತೆ, ತೂಕದಲ್ಲಿ ಮೋಸ: ಬಿ.ಎಸ್.ಮಹೇಶ್ ಕುಮಾರ್
ಮನುಷ್ಯ ದುರಾಸೆ ಪ್ರವೃತ್ತಿ ಉಳ್ಳವನಾಗಿದ್ದು, ಲಾಭದ ಉದ್ದೇಶದಿಂದ ಅಂಗಡಿ, ಮಳಿಗೆ, ಮಾರುಕಟ್ಟೆಗಳಲ್ಲಿ ಅಳತೆ ಮತ್ತು ತೂಕದಲ್ಲಿ ಮೋಸ ಮಾಡುತ್ತಿದ್ದಾರೆ. ಗುಣಮಟ್ಟದ ವಸ್ತುಗಳನ್ನು ನೀಡದೇ ಗ್ರಾಹಕರಿಗೆ ವಂಚಿಸಲಾಗುತ್ತಿದೆ. ತಿಂಡಿ ತಿನಿಸುಗಳನ್ನು ಕಲಬೆರಕೆ ಮಾಡುವ ಜೊತೆಗೆ ಹೆಚ್ಚು ಬೆಲೆ ಪಡೆದು ಕಡಿಮೆ ಉತ್ಪನ್ನ ನೀಡುತಿದ್ದಾರೆ. ಪೆಟ್ರೋಲ್ ಬಂಕ್‌ಗಳಲ್ಲಿ ದೈನಂದಿನ ವ್ಯವಹಾರದಲ್ಲಿ ಖರೀದಿ ಮಾಡುವಾಗ ಅಳತೆ ಮತ್ತು ಪ್ರಮಾಣ ಕುರಿತು ಗಮನಿಸಬೇಕು.
  • < previous
  • 1
  • ...
  • 706
  • 707
  • 708
  • 709
  • 710
  • 711
  • 712
  • 713
  • 714
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved