• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ
ಲೋಕಸಭಾ ಚುನಾವಣೆ ಮಂಡ್ಯ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವ ಮೂಲಕ ಗೆಲುವು ಸಾಧಿಸಿ ರಾಷ್ಟ್ರ ರಾಜಕಾರಣದ ಮಾಡಲಿದ್ದಾರೆ. ಇನ್ನು ಹಲವು ವರ್ಷಗಳ ಕಾಲ ಕುಮಾರಸ್ವಾಮಿ ಅವರ ಸೇವೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣಕ್ಕೆ ಸದ್ಬಳಕೆಯಾಗಲಿ. ಭಗವಂತನ ಕೃಪೆ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಟುಂಬ ವರ್ಗದವರ ಆಶೀರ್ವಾದ ಮತ್ತು ಹಾರೈಕೆಯಿಂದ ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.
‘ಸಾಧನೆ ಮಾಡಲು ಪರಿಶ್ರಮಪಟ್ಟರೆ ನಮ್ಮ ಗುರಿಯನ್ನು ನಾವು ಮುಟ್ಟಬಹುದು’
ಸಾಧನೆ ಮಾಡಬೇಕು ಎಂಬ ಹಠ, ಛಲ ಹೊಂದಿರುವ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಹಲವು ಅವಕಾಶಗಳು ಇವೆ. ನಾವು ಯಾವ ದಾರಿಯಲ್ಲಿ ಸಾಗಬೇಕು ಎಂಬುದನ್ನು ಆಯ್ಕೆ ಮಾಡಿಕೊಳ್ಳವುದು ನಿಮ್ಮಗಳ ಜವಾಬ್ದಾರಿಯಾಗಿದೆ. ನಾವು ಯಾವುದೇ ಕೆಲಸ ಮಾಡಿದರು ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕು. ಸಮಾಜದಲ್ಲಿ ಹಲವು ಸಾಧಕರಿದ್ದಾರೆ. ಸಾಧಕರ ಸಾಧನೆಯನ್ನು ಮೈಗೂಡಿಸಿಕೊಂಡು ಮುನ್ನಡೆದು ಕನಸ್ಸುಗಳನ್ನು ನನಸ್ಸು ಮಾಡಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು.
ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಕೆ
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಶೀಘ್ರ ಗುಣಮುಖರಾಗಿ ಬರಲೆಂದು ಹಾಗೂ ಅವರ ಆಯಸ್ಸು ಹೆಚ್ಚಾಗಲು ರಾಜ್ಯದ ಎಲ್ಲ ಜನರ ಆಶೀರ್ವಾದ ಕುಮಾರಣ್ಣನವರ ಮೇಲಿರಲಿ. ನಾಡಿನ ರೈತರು ಮತ್ತು ಎಲ್ಲ ವರ್ಗಗಳ ಜನರಿಗೆ ಕುಮಾರಸ್ವಾಮಿ ಅವರ ಅವಶ್ಯಕತೆ ಇದೆ. ಆದ್ದರಿಂದ ಮಾಜಿ ಸಿಎಂ ಎಚ್ .ಟಿ. ಕುಮಾರಸ್ವಾಮಿ ಅವರ ಆರೋಗ್ಯ ಉತ್ತಮವಾಗಿರಬೇಕೆಂದು ವಿಶೇಷ ಪೂಜೆ ಸಲ್ಲಿಸಲಾಗಿದೆ.
ಮಾಜಿ ಸಿಎಂ ಎಚ್‌ಡಿಕೆ ಶೀಘ್ರವೇ ಗುಣಮುಖರಾಗಿ ಜನಸೇವೆಗೆ ಹಿಂದಿರುಗಲಿ
ಎಚ್‌ಡಿಕೆ ಕೇವಲ ಜೆಡಿಎಸ್ ಪಕ್ಷದ ಆಸ್ತಿಯಲ್ಲ, ರಾಜ್ಯದ ಸಮಸ್ತ ಜನರ ಆಸ್ತಿ. ರೈತ ಸಮುದಾಯದ ಬಗ್ಗೆ ಸದಾ ಚಿಂತಿಸುವ ಎಚ್‌ಡಿಕೆ ರಾಜ್ಯದ ರೈತರ ನಾಯಕ. ಎಲ್ಲರ ಪ್ರತಿರೋಧದ ನಡುವೆಯೂ ರೈತರ ಸಾಲ ಮನ್ನಾ ಮಾಡಿದ ಕೀರ್ತಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ. ಎಚ್‌ಡಿಕೆ. ಶೀಘ್ರ ಗುಣಮುಖರಾಗಿ ಮತ್ತೆ ಜನಸೇವೆಗೆ ಮರಳಬೇಕು. ರಾಜ್ಯದ ಜನ ಕುಮಾರಣ್ಣನ ಸೇವೆಯನ್ನು ಬಯಸುತ್ತಿದ್ದಾರೆ.
ಲೋಕಸಭೆ ಚುನಾವಣೆ: ಮತಗಟ್ಟೆ ಅಧಿಕಾರಿಗಳ ಸಭೆ
ಮತ ಪಟ್ಟಿಯಲ್ಲಿರುವ 80 ವರ್ಷ ತುಂಬಿರುವ ವೃದ್ಧರು, ಬುದ್ದಿ ಮಾಂದ್ಯರು ಇತರೆ ನಡೆದಾಡಲು ಸಾಧ್ಯವಾಗದೆ ಮತಗಟ್ಟೆ ವರೆಗೆ ಬರಲಾಗದ ಮತದಾರರನ್ನು ಪರಿಶೀಲಿಸಿ, ಆಯಾ ಮತಗಟ್ಟೆಯ ಅಧಿಕಾರಿಗಳು ಅವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಮಾಡಬೇಕಾಗಿದೆ. ಒಂದು ವೇಳೆ ಮತಗಟ್ಟೆಗೆ ಬಂದು ಸ್ವತಃ ಅವರೇ ಮತ ಚಲಾಯಿಸುವವರಿದ್ದರೆ ಅವರಿಗೂ ಮತಗಟ್ಟೆಗೆ ಹೋಗುವ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಂಬಲಿಗರು, ಕಾರ್ಯಕರ್ತರ ಸಭೆ ಸಭೆ ನಡೆಸಿದ ಎಂಎಲ್‌ ಸಿ ಮಧು ಜಿ.ಮಾದೇಗೌಡ
ಎಲ್ಲಾ ಗ್ರಾಮದಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಮತ್ತೊಮ್ಮೆ ಜಿ.ಮಾದೇಗೌಡ ಮತ್ತು ಮಧು ಜಿ.ಮಾದೇಗೌಡರ ಕಡೆಗೆ ಹೋಗೋಣ ಎಂದು ಸಂದೇಶ ನೀಡುತ್ತಿರುವುದು ಸಂತಸ ತಂದಿದೆ. ಕಳೆದ 20 ವರ್ಷಗಳಿಂದಲೂ ನಾನು ರಾಜಕಾರಣ ಮಾಡುತ್ತಾ ಬಂದಿದ್ದೇನೆ. ಯಾರಿಗೂ ಸಹ ನೋವು ಮಾಡಿಲ್ಲ. ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದೇನೆ.
ಎಚ್‌ಡಿಕೆ ಮಂಡ್ಯ ಮೈತ್ರಿ ಅಭ್ಯರ್ಥಿ: ಸಿ.ಎಸ್‌.ಪುಟ್ಟರಾಜು
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.
ಮದ್ಯ ಸೇವಿಸಿ ವೇಗದ ಕಾರು ಚಾಲನೆ: 69 ಸಾವಿರ ದಂಡ
ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾನಮತ್ತರಾಗಿ ವೇಗವಾಗಿ ಕಾರು ಚಾಲನೆ ಮಾಡಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಚಾಲಕ ಮತ್ತು ಐವರು ಪ್ರಯಾಣಿಕರಿಗೆ ಪಟ್ಟಣದ ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಲಯ 69 ಸಾವಿರ ರು. ದಂಡ ವಿಧಿಸಿ ಆದೇಶ ಹೊರಡಿಸಿದೆ.
ವಿಜೃಂಭಣೆಯಿಂದ ಜರುಗಿದ ಚೆಲುವನಾರಾಯಣಸ್ವಾಮಿ ವೈರಮುಡಿ ಉತ್ಸವ
ದಕ್ಷಿಣದ ಬದರಿ ಕ್ಷೇತ್ರವೆಂದು ಪ್ರಸಿದ್ಧಿಯನ್ನು ಪಡೆದಿರುವ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ಶ್ರೀ ಚಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿ ವೈಭವದಿಂದ ನಡೆಯಿತು.
ಎಚ್‌ಡಿಕೆ ಗುಣಮುಖರಾಗಲು ಮೃತ್ಯುಂಜಯ ಹೋಮ
ಎಚ್‌ಡಿಕೆ ಗುಣಮುಖರಾಗಲು ಮೃತ್ಯುಂಜಯ ಹೋಮ
  • < previous
  • 1
  • ...
  • 707
  • 708
  • 709
  • 710
  • 711
  • 712
  • 713
  • 714
  • 715
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved