• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಕ್ತ, ನ್ಯಾಯ ಸಮ್ಮತ ಚುನಾವಣೆಗೆ ಸಹಕಾರ ನೀಡಲು ಚಂದ್ರಯ್ಯ ಮನವಿ
ಚುನಾವಣಾ ಆಯೋಗದ ನಿರ್ದೇಶನದಂತೆ ಕೆ.ಆರ್. ಪೇಟೆ ತಾಲೂಕಿನ 261 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮತದಾರರ ಪಟ್ಟಿಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಲು ಹೆಸರು ನೋಂದಾಯಿಸಲು, ತಿದ್ದುಪಡಿಗೆ ಮನವಿ ಸಲ್ಲಿಸಲು ಮಾ.25ರ ವರೆಗೆ ಅವಕಾಶ ನೀಡಲಾಗಿದೆ.
ಚೆಕ್ ಪೋಸ್ಟ್‌ಗಳಲ್ಲಿ ವಾಹನ ತಪಾಸಣೆ ನಡೆಸಿದ ಜಿಲ್ಲಾಧಿಕಾರಿ ಡಾ.ಕುಮಾರ
ದೇವಿರಹಳ್ಳಿ ಗೇಟ್ ಬಳಿಯ ಈ ಭಾಗವು ಮಂಡ್ಯ ಮತ್ತು ರಾಮನಗರ ಜಿಲ್ಲಾ ಗಡಿ ಪ್ರದೇಶ ಆಗಿದೆ. ಮಂಡ್ಯ ಜಿಲ್ಲೆಯೊಳಗೆ ಬರುವ ಎಲ್ಲ ವಾಹನಗಳ ಸಂಖ್ಯೆ ಪಡೆದು ಮಾಹಿತಿ ಲಾಗ್ ಪುಸ್ತಕದಲ್ಲಿ ನೋಂದಾಯಿಸಿಕೊಳ್ಳಬೇಕು. ಚುನಾವಣೆ ಕಾರ್ಯ ಚಟುವಟಿಕೆಗಳು ಮುಗಿಯುವವರೆಗೂ ಯಾವುದೇ ರೀತಿಯ ಲೋಪ ದೋಷಗಳು ಆಗದಂತೆ ಕಟ್ಟೆಚ್ಚರ ವಹಿಸಬೇಕು.
ಎನ್‌ಡಿಎ ಒಕ್ಕೂಟದ ವಿರುದ್ಧ ಮತ ಚಲಾವಣೆ: ರೈತ ಸಂಘ ನಿರ್ಧಾರ
ಲೋಕಸಭಾ ಚುನಾವಣೆಯಲ್ಲಿ ಜಿಲ್ಲಾ ರೈತ ಸಂಘವು ಎನ್‌ಡಿಎ ಒಕ್ಕೂಟವನ್ನು ಅಧಿಕಾರದಿಂದ ದೂರವಿಡಲು ಅದರ ವಿರುದ್ಧವಾಗಿ ಮತ ಹಾಕಲು ಸರ್ವಾನುಮತದಿಂದ ಒಪ್ಪಿ ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಿದೆ. ರೈತ ಮೇಲಿನ ಪ್ರಕರಣ ವಾಪಸ್ಸು ಪಡೆಯುವುದಾಗಿ ಭರವಸೆ ನೀಡಿ ಮಾತು ತಪ್ಪಿದೆ ಎಂದು ಸಂಘ ಆರೋಪಿಸಿದೆ.
ಪ್ರತಿಯೊಬ್ಬ ಮಹಿಳೆಯಲ್ಲೂ ಒಬ್ಬ ಸಾಧಕಿ ಇರುತ್ತಾಳೆ: ಡಾ.ಪೂರ್ಣಿಮಾ ಅಭಿಪ್ರಾಯ
ಹೆಣ್ಣು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲು ಇಡುತ್ತಿದ್ದಾರೆ. ನಾವು ನಡೆಯುವ ಹಾದಿ ಒಳ್ಳೆಯದಾದರೆ ನಮ್ಮನ್ನು ನೋಡಿ ಇತರರು ಒಳ್ಳೆಯ ಹಾದಿಯಲ್ಲೇ ಬರುತ್ತಾರೆ. ಹಾಗಾಗಿ ಪ್ರತಿಯೊಬ್ಬ ಮಹಿಳೆಯು ಛಲದಿಂದ ಗುರಿ ಸಾಧಿಸಬೇಕು. ಹೆಣ್ಣು-ಗಂಡಿನಲ್ಲಿ ಸಾಮರಸ್ಯ ಜೀವನ ಇರಬೇಕೇ ಹೊರತು ಮೇಲುಕೀಳು ಇರಬಾರದು.
ಧರ್ಮ ಉಳಿಯಲು ಪೂಜಾರಾಧನೆ ಅವಶ್ಯ: ಸಿದ್ದಲಿಂಗ ಸ್ವಾಮೀಜಿ
ಗುರು ಹಿರಿಯರಲ್ಲಿ ಗೌರವ ತೋರಲು ಯುವ ಸಮೂಹ ಮುಂದಾಗಬೇಕು. ಧರ್ಮ ಎತ್ತಿ ಹಿಡಿಯುವ ಕೆಲಸದಲ್ಲಿ ಸಂಘರ್ಷ ಬೇಡ. ಮಠದ ಸದ್ಭಕ್ತರು, ಮಠದ ವಿದ್ಯಾರ್ಥಿಗಳು ಗ್ರಾಮದಲ್ಲಿ ಅತೀ ಹೆಚ್ಚಿದ್ದು, ಸಿದ್ಧಗಂಗಾಶ್ರೀ ಅವರ ಪುತ್ಥಳಿ ನಿರ್ಮಿಸಿರುವುದು ಮಠದ ಭಕ್ತಿಯನ್ನು ತೋರುತ್ತಿದೆ.
6 ವರ್ಷದ ಬಾಲಕ ಲೋಕೇಶ್‌ಗೆ ಬ್ಲಡ್ ಕ್ಯಾನ್ಸರ್: ಸಹಾಯ ಮಾಡಿ
ನಾಗಮುತ್ತು ಬ್ಯಾಡರಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ವಾಟರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಇಬ್ಬರು ಗಂಡು ಮಕ್ಕಳು ಇದ್ದು, ಅದರಲ್ಲಿ ಹಿರಿಯ ಪುತ್ರ ಲೋಕೇಶನಿಗೆ ಮಂಡ್ಯ ಜಿಲ್ಲಾ ಆಸ್ಪತ್ರೆಯಲಿ ಕ್ಯಾನ್ಸರ್ ಕಾಯಿಲೆ ದೃಢಪಟ್ಟಿದೆ. ನಂತರದ ಚಿಕಿತ್ಸೆಗಾಗಿ ಈತನನ್ನು ಮೈಸೂರಿನ ನಾರಾಯಣ ಹೃದಯಾಲಯಕ್ಕೆ ಸೇರಿಸಲಾಗಿದೆ. ಅಲ್ಲಿ ಚಿಕಿತ್ಸೆಗಾಗಿ ಸುಮಾರು 12 ಲಕ್ಷ ಖರ್ಚಾಗುತ್ತದೆ.
ಕ್ರೀಡೆಯಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಆರೋಗ್ಯವೂ ವೃದ್ಧಿ: ನಿರ್ಮಲಾನಂದನಾಥ ಸ್ವಾಮೀಜಿ
ಆಧುನಿಕ ಆಟೋಟಗಳ ಜೊತೆಗೆ ನಮ್ಮ ಮೂಲ ಜನಪದದ ಆಟಗಳನ್ನು ಪ್ರೋತ್ಸಾಹಿಸಿ ಆಡಿಸಬೇಕೆಂಬ ಉದ್ದೇಶದಿಂದ ಈ ಬಾರಿಯ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಲಗೋರಿ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ದೇಶಿಯ ಆಟಗಳಾದ ಕುಂಟೆಬಿಲ್ಲೆ, ಗೋಲಿ ಮತ್ತು ಚಿನ್ನಿದಾಂಡು ಆಟಗಳಿಗೂ ಆದ್ಯತೆ ನೀಡಲಾಗುವುದು.
ಕರ್ತವ್ಯ ಲೋಪ: ಆರ್ ಆರ್ ಟಿ ಶಿರಸ್ತೇದಾರ್ ರವಿ ಅಮಾನತು
ಬಿ.ಆರ್. ರವಿ ಅವರು 2022 ಮತ್ತು 23 ನೇ ಸಾಲಿಗೆ ಸಂಬಂಧಪಟ್ಟ 241 ಕಡತಗಳನ್ನು ಉದ್ದೇಶಪೂರ್ವಕವಾಗಿ ಕಳೆದ 6 ತಿಂಗಳಿಗಿಂತಲೂ ಹೆಚ್ಚಿನ ಅವಧಧಿಯಲ್ಲಿ ತಮ್ಮ ಬಳಿಯೇ ಇಟ್ಟುಕೊಂಡು ಸರ್ಕಾರಿ ಕೆಲಸದಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ರಾಜ್ಯ ಸರ್ಕಾರದಿಂದ ಮಕ್ಕಳ ಶೈಕ್ಷಣಿಕ ಭವಿಷ್ಯ ಹಾಳು: ಡಾ.ಈ.ಸಿ.ನಿಂಗರಾಜ್‌ಗೌಡ
ರಾಜ್ಯದ ಸರ್ಕಾರಿ ಶಿಕ್ಷಣ ಕ್ಷೇತ್ರದಲ್ಲಿ ಕರಾಳಛಾಯೆ ಆವರಿಸಿದೆ. ಹಿಟ್ಲರ್ ಶಾಹಿ ಆಡಳಿತ ನಡೆಸುತ್ತಿರುವ ಸರ್ಕಾರ ನಿಯಮಬಾಹಿರವಾಗಿ ಪಠ್ಯಪುಸ್ತಕಗಳನ್ನು ಬದಲಾವಣೆ ಮಾಡುವ ಮೂಲಕ ಬದಲಾಗುತ್ತಿರುವ ಮೌಲ್ಯಗಳಿಗೆ ಅನುಗುಣವಾಗಿ ನವೀಕೃತ ವಿಧಾನಗಳಲ್ಲಿ ಕಲಿಯುವ ಮಕ್ಕಳ ಹಕ್ಕನ್ನು ಕಸಿದುಕೊಂಡಿದೆ.
ಚೆಲುವನಾರಾಯಣನಿಗೆ ಮುತ್ತುಮುಡಿ ಕಿರೀಟದ ಅಲಂಕಾರ ಉತ್ಸವ; ಶೇಷ ವಾಹನೋತ್ಸವ
ವಿಶ್ವ ವಿಖ್ಯಾತ ವೈರಮುಡಿ ಉತ್ಸವಕ್ಕೆ ಮೇಲುಕೋಟೆ ಸಜ್ಜುಗೊಂಡಿದೆ. ಮಾ.21ರಂದು ನಡೆಯುವ ಕಿರೀಟಧಾರಣ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ವೈರಮುಡಿ ಉತ್ಸವ ಕಣ್ತುಂಬಿಕೊಳ್ಳಲು ತಮಿಳುನಾಡು ಆಂಧ್ರ, ತೆಲಂಗಾಣ, ಗುಜರಾಜ್ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ದ ತಂಡೋಪತಂಡವಾಗಿ ಭಕ್ತರು ಮೇಲುಕೋಟೆಗೆ ಆಗಮಿಸುತ್ತಿದ್ದು ಎಲ್ಲಾ ಛತ್ರಗಳು, ರಾಮಾನುಜಕೂಟಂಗಳು ವಸತಿಗೃಹಗಳು ಭಕ್ತರಿಂದ ತುಂಬಿ ತುಳುಕುತ್ತಿದೆ.
  • < previous
  • 1
  • ...
  • 709
  • 710
  • 711
  • 712
  • 713
  • 714
  • 715
  • 716
  • 717
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved