• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲೆಗಳಿಗೆ ನೀರು ಹರಿಸುವಂತೆ ಮಂಡ್ಯ ರೈತ ಸಂಘದಿಂದ ಪ್ರತಿಭಟನೆ
ನಾಲೆಗಳಿಗೆ ನೀರನ್ನು ಹರಿಸಿ ಅಲ್ಪಸ್ವಲ್ಪ ಉಳಿದಿರುವ ಬೆಳೆಗಳ ರಕ್ಷಣೆಗೆ ಕ್ರಮ ವಹಿಸುವ ಜೊತೆಗೆ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಿ ಅನುಕೂಲ ಮಾಡಿಕೊಡುವುದು. ರೈತರ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಅಕ್ರಮ-ಸಕ್ರಮ ಮರು ಜಾರಿಗೆ ಕ್ರಮ ವಹಿಸಬೇಕು. ಅವಶ್ಯವಿರುವ ಕಡೆ ಟ್ರಾನ್ಸ್‌ಫಾರ್ಮರ್ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಗುಣಮಟ್ಟದ ತ್ರೀ-ಫೇಸ್ ನಿರಂತರ ೮ ಗಂಟೆಗೆ ವಿದ್ಯುತ್ ಕೊಡಬೇಕು.
ಬ್ರಾಹ್ಮಣ ಸಮುದಾಯ ಭವನಕ್ಕೆ ಅನುದಾನ: ಶಾಸಕ ಪಿ.ರವಿಕುಮಾರ್ ಭರವಸೆ
ಮಂಡ್ಯ ನಗರದ ಸಿಹಿನೀರು ಕೊಳದ ಬಳಿ ಇರುವ ಬ್ರಾಹ್ಮಣ ಸಭಾಗೆ ಸೇರಿದ ಜಾಗದಲ್ಲಿ ಸಮುದಾಯ ಭವನ ನಿರ್ಮಿಸಲು ಅನುಕೂಲವಾಗುವಂತೆ ಅನುದಾನ ಬಿಡುಗಡೆ ಮಾಡಿಕೊಡುತ್ತೇನೆ. ನಾನು ವಿಧಾನಸಭೆಗೆ ಸ್ಪರ್ಧಿಸಿದಾಗ ಬ್ರಾಹ್ಮಣ ಸಭಾದಿಂದಲೇ ಪ್ರಚಾರ ಆರಂಭಿಸಿದ್ದೆ. ಚುನಾವಣೆಯಲ್ಲಿ ನನಗೆ ಜಯ ಸಿಕ್ಕಿತು. ಅದೇ ರೀತಿ ಸ್ಟಾರ್ ಚಂದ್ರು ಪ್ರಚಾರವೂ ಇಲ್ಲಿಂದಲೇ ಆರಂಭವಾಗಿದೆ. ಅವರ ಗೆಲುವೂ ನಿಶ್ಚಿತ.
ಕಣ್ಣಿನ ಆರೋಗ್ಯ ಸರಿ ಇಲ್ಲದಿದ್ದರೆ ಜೀವನವೇ ಅಂಧಕಾರ: ಡಾ.ಜೀವಾನಂದ ಕುಮಾರ್
ಕೆಲವು ಸಾಂಕ್ರಾಮಿಕ ರೋಗಗಳ ಗುಣಲಕ್ಷಣಗಳನ್ನು ಆಧರಿಸಿ ಪ್ರಾಥಮಿಕ ಹಂತದಲ್ಲೇ ತಿಳಿದು ಒಬ್ಬರಿಂದ ಒಬ್ಬರಿಗೆ ಹರಡದಂತೆ ತಡೆಗಟ್ಟಬಹುದು. ಆದರೆ, ಬಿಪಿ, ಮಧುಮೇಹ ಸಾಂಕ್ರಾಮಿಕ ರೋಗಗಳಲ್ಲ. ಪ್ರಾಥಮಿಕ ಹಂತದಲ್ಲಿ ಕಂಡು ಹಿಡಿಯದಿದ್ದರೆ ಮರಣಾಂತಿಕವಾಗಿ ಆಗುವ ಸಂಭವವಿದೆ.
ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ..!
ರಾಜ್ಯ ಸರ್ಕಾರ ಅಥವಾ ಶಾಸಕರೇ ಆಗಲಿ ತಮಿಳುನಾಡಿಗೆ ನೀರು ಹರಿಸುತ್ತಿಲ್ಲ. ಈ ಬಗ್ಗೆ ಸತ್ತೇಗಾಲ ಹೆಡ್ವಾರ್ಸ್ ಸ್ಥಳಕ್ಕೆ ಭೇಟಿ ನೀಡಿ ಸ್ವಷ್ಟನೆ ನೀಡಲಾಗುತ್ತಿದೆ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಮೇಲೆ ರೈತ ಸಂಘದ ನಾಯಕರು ಆರೋಪ ಮಾಡುತ್ತಿರುವುದು ಸರಿಯಲ್ಲ. ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರನ್ನು ಬಿಡುಗಡೆ ಮಾಡಲಾಗಿದೆ.
ಪೋಷಕರೇ, ತಮ್ಮಲ್ಲಿನ ತಾತ್ಸಾರ ಮನೋಭಾವ, ಕೀಳರಿಮೆ ತೊಡೆದು ಹಾಕಿ
ದೇಶದಲ್ಲಿ ಸಾಧನೆ ಮಾಡಿದ ಮಹಾನ್ ಸಾಧಕರು, ಮಹಾ ಗಣ್ಯವ್ಯಕ್ತಿಗಳು ಬಹುತೇಕ ಎಲ್ಲರು ಸರ್ಕಾರಿ ಶಾಲೆಯಲ್ಲಿಯೇ ಓದಿ ಬೆಳೆದವರು. ಇಂತಹ ಮಹಾನ್ ವ್ಯಕ್ತಿಗಳು ನಮಗೆಲ್ಲ ಆದರ್ಶ. ಹಾಗಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡಬೇಕು.
ಪಟಾಕಿ, ತಮಟೆ, ನಗಾರಿ, ಹಾರ-ತುರಾಯಿ ಬೇಡ: ವಿಧಾನ ಪರಿಷತ್‌ ಸದಸ್ಯ ಮಧು ಮಾದೇಗೌಡ
ನನ್ನ ತಂದೆ ಜಿ. ಮಾದೇಗೌಡರು ಸಹ ಸರಳ ಸಜ್ಜನಿಕೆಯಿಂದ ರಾಜಕಾರಣ ಮಾಡಿದ್ದಾರೆ. ಹಾಗಾಗಿ ನಾನು ಸಹ ಅವರ ಹಾದಿಯಲ್ಲೇ ನಡೆಯುತ್ತಿದ್ದೇನೆ. ಕ್ಷೇತ್ರದಲ್ಲಿ ಇಂದು ಸಹ ಜಿ. ಮಾದೇಗೌಡರ ಕಾಂಗ್ರೆಸ್ ಜೀವಂತವಾಗಿ ಉಳಿದಿದೆ. ಇದಕ್ಕೆ ಉದಾಹರಣೆ ಕ್ಷೇತ್ರದ ಜನರು ತೋರಿಸುತ್ತಿರುವ ಪ್ರೀತಿಯೇ ಸಾಕ್ಷಿಯಾಗಿದೆ.
ಮಂಡ್ಯ ವ್ಯಾಪ್ತಿಯ ಚೆಕ್ ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ, ಪರಿಶೀಲನೆ
ಚುನಾವಣಾ ಪ್ರಚಾರ ವಿಷಯಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆಯಬೇಕಿದ್ದು, ಇದಕ್ಕಾಗಿ ಸಿಂಗಲ್ ವಿಂಡೋ ವ್ಯವಸ್ಥೆ ಮಾಡಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ರಸ್ತೆ ಒತ್ತುವರಿ ತೆರವು, ಸೌಲಭ್ಯ ಕಲ್ಪಿಸಿ: ಇಲ್ಲವೇ, ಲೋಕಸಭಾ ಚುನಾವಣೆ ಮತದಾನ ಬಹಿಷ್ಕಾರ ಎಚ್ಚರಿಕೆ
ಗೆಜ್ಜಲಗೆರೆ ಗ್ರಾಮದ ಸರ್ವೇ ನಂಬರ್ 267ರಲ್ಲಿ ಇರುವ ಬಸವನಪುರಕ್ಕೆ ಹೋಗುವ ರಸ್ತೆಗೆ ನಕ್ಷೆ ಪ್ರಕಾರ ರಸ್ತೆ ಕಲ್ಪಿಸಬೇಕು. ಗ್ರಾಮದ ಪರಿಶಿಷ್ಟ ಜಾತಿ ಜನಾಂಗಕ್ಕೆ ಮೂಲ ಸೌಲಭ್ಯ ದೊರಕಿಸಬೇಕು ಎಂದು ಹಲವು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿಲ್ಲ.
ಮಂಡ್ಯ ಜಿಲ್ಲೆಯ ೩೪೮ ಗ್ರಾಮಗಳಿಗೆ ಜಲಕಂಟಕ..!
ಕಳೆದ ವರ್ಷ ಮಳೆಯಾಗದೆ ಕೆಆರ್‌ಎಸ್ ಅಣೆಕಟ್ಟು ಭರ್ತಿಯಾಗಲಿಲ್ಲ. ಅಂತರ್ಜಲದ ಮಟ್ಟವೂ ಕುಸಿಯುತ್ತಲೇ ಇದೆ. ಪ್ರಸ್ತುತ ೧೩ ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್‌ಗಳು ಹಾಗೂ ಒಂದು ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಜಿಲ್ಲೆಯ ೩೪೮ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಬಹುದು ಎಂದು ಅಂದಾಜಿಸಲಾಗಿದೆ.
ಮನುಷ್ಯನಿಗೆ ಮುಕ್ತಿ ಪಡೆಯುವುದು ಗುರಿಯಾಗಬೇಕು: ನಿರ್ಮಲಾನಂದನಾಥ ಶ್ರೀಗಳು
ಮುಕ್ತಿ ಎಂಬ ಪರಮಧ್ವಜವನ್ನು ನೆಟ್ಟ ಮೇಲೆ ಅದರ ಕಡೆಗೆ ಸಾಧನೆ ಪ್ರಾರಂಭವಾಗಬೇಕು. ಮುಕ್ತಿಯ ಗುರಿ ತಲುಪಬೇಕೆಂದರೆ ಹಲವು ಆಚರಣೆಗಳನ್ನು ಮಾಡಬೇಕು. ಬದುಕಿನಗಮ್ಯವನ್ನು ತಲುಪಲಿಕ್ಕೋಸ್ಕರ ಧರ್ಮಧ್ವಜ ಸ್ಥಾಪಿಸಿ ಆರಂಭಿಸಿರುವ 9 ದಿನಗಳ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದೆ.
  • < previous
  • 1
  • ...
  • 710
  • 711
  • 712
  • 713
  • 714
  • 715
  • 716
  • 717
  • 718
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved