• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ ಬದ್ಧತೆಗೆ ಪುನೀತ್‌ ಸ್ಫೂರ್ತಿ: ಎಲ್‌.ಸಂದೇಶ್‌
ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ ಪ್ರತಿಮೆಯನ್ನು ಮಂಡ್ಯ ನಗರದ ಡಾ.ರಾಜ್‌ಕುಮಾರ್ ಪ್ರತಿಮೆ ಬಳಿ ಸ್ಥಾಪಿಸುವುದರ ಮೂಲಕ ಹೊಸ ತಲೆಮಾರಿನ ಯುವಜನಾಂಗದಲ್ಲಿ ಸಾಮಾಜಿಕ ಬದ್ಧತೆ ಮೂಡಿಸಬೇಕು. ಕರವೇ, ವಿವಿಧ ಸಂಘಟನೆಗಳು ಮತ್ತು ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ಬೆಂಬಲದ ನಡುವೆ ಪುನೀತ್ ರಾಜ್‌ಕುಮಾರ್ ಪ್ರತಿಮೆಯನ್ನು ಸ್ಥಾಪಿಸುವ ಉದ್ದೇಶವಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು.
ಸಾರ್ವಜನಿಕರು ದೂರು ಸಲ್ಲಿಸಲು ಸಿ-ವಿಜಿಲ್ ಮೊಬೈಲ್ ಆ್ಯಪ್‌ಗಳ ನೆರವು
ಸಿ-ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಜಿಲ್ಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ನೀತಿ ಸಂಹಿತೆ ಉಲ್ಲಂಘನೆಗಳು ಕಂಡುಬಂದಲ್ಲಿ ಫೋಟೋ, ವಿಡಿಯೋ ಮುಖಾಂತರ ದೂರು ದಾಖಲಿಸಬಹುದು. ದೂರುದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು. ಸಿ-ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು ೧೦೦ ನಿಮಿಷಗಳೊಳಗೆ ಇತ್ಯರ್ಥಪಡಿಸುವುದು.
ಸಾರ್ವಜನಿಕರ ಸಮಸ್ಯೆ ಆಲಿಸಿ, ಪಕ್ಷಪಾತ ಮಾಡಬೇಡಿ: ಪೀಹಳ್ಳಿ ರಮೇಶ್
ಗ್ರಾಮಗಳಲ್ಲಿ ರೈತರು ಹಾಗೂ ಸಾರ್ವಜನಿಕರು ತಮ್ಮ ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಚಿರತೆ ದಾಳಿಯಿಂದ ಕಳೆದ ಮೂರು ದಿನಗಳಲ್ಲಿ ನಾಲ್ಕು ಮೇಕೆ ಮರಿಗಳು ಸಾವನ್ನಪ್ಪಿವೆ. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಬೋನ್ ಇಡುವ ವ್ಯವಸ್ತೆ ಮಾಡಿಲ್ಲ.
ಮಾ.೨೫ರವರೆಗೆ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ: ಜಿಲ್ಲಾಧಿಕಾರಿ ಡಾ.ಕುಮಾರ
ಲೋಕಸಭಾ ವ್ಯಾಪ್ತಿಯಲ್ಲಿಇ ೨೨,೨೦೨ ಅಂಗವಿಕಲರಿದ್ದು, ಶೇ.೪೦ರಷ್ಟು ಅಂಗವೈಕಲ್ಯವಿದ್ದವರಿಗೆ ಮನೆಯಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ನೀಡಲಾಗುವುದು. ಮನೆಯಿಂದ ಮತದಾನ ಮಾಡಲು ಬಯಸುವವರು ಶೇ.೪೦ರಷ್ಟು ಅಂಗವೈಕಲ್ಯವಿರುವ ದೃಢೀಕರಣ ಪತ್ರವನ್ನು ಸಲ್ಲಿಸಬೇಕು. ಅಂತಹವರ ಮನೆಗಳಿಗೆ ಚುನಾವಣಾ ಸಿಬ್ಬಂದಿಯನ್ನು ಕಳುಹಿಸಿ ಮತದಾನ ಮಾಡುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಬೇಬಿ ಬೆಟ್ಟದ ಭಾರಿ ದನಗಳ ಜಾತ್ರಾ ಮಹೋತ್ಸವಕ್ಕೆ ತೆರೆ
ಬೇಬಿಬೆಟ್ಟದಲ್ಲಿ ಪ್ರತಿವರ್ಷ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತದೆ. ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ರಾಸುಗಳು ಆಗಮಿಸಿ ಜಾತ್ರೆಗೆ ಮೆರಗು ನೀಡುತ್ತಿವೆ.
ಸಿಎಂ ಆಗಲು ಎಚ್ಡಿಕೆಯೇ ನನ್ನ ಬಳಿ ಕೈ ಕಟ್ಟಿ ನಿಂತಿದ್ದರು: ಚಲುವರಾಯಸ್ವಾಮಿ
ಸಾವಿರ ಕೋಟಿ ಅನುದಾನ ತಂದಿದ್ದೀನಿ ಎಂದು ಬರಿ ಬಾಯಲ್ಲಿ ಹೇಳುವುದಿಲ್ಲ. ಅಭಿವೃದ್ಧಿ ಬಗ್ಗೆ ನಾವು ಮಾತನಾಡಿ ಅನುದಾನ ತಂದು ಕೆಲಸ ಮಾಡುತ್ತಿದ್ದೇವೆ. ಸಚಿವ ಸ್ಥಾನಕ್ಕಾಗಿ ಚಲುವರಾಯಸ್ವಾಮಿ ದುಂಬಾಲು ಬಿದ್ದಿದ್ದರು ಎಂದು ಹೇಳುವ ಅವರು, ಸಿಎಂ ಆಗಲು ನನ್ನ ಬಳಿ ಕೈ ಕಟ್ಟಿ ನಿಂತಿದ್ದರು. ಅವರಪ್ಪ, ಅವರ ಭಾವ ಬೇಡ ಎಂದಾಗ 39 ಜನ ಶಾಸಕರ ಬಳಿ ಅವರು ಹೇಗೆ ನಿಂತಿದ್ದರು ಅವರನ್ನೇ ಕೇಳಿ.
ನಿವೇಶನಗಳ ಇ-ಖಾತೆ ಮಾಡಿಕೊಡಲು ಲಂಚ ಸ್ವೀಕಾರ, ಗ್ರಾಪಂ ಪಿಡಿಒ ಲೋಕಾಯುಕ್ತರ ಬಲೆಗೆ
ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಕೊತ್ತನಹಳ್ಳಿಯ ಕೃಷ್ಣೇಗೌಡರು ಹೊಸಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಜಮೀನು ಖರೀದಿಸಿ 60 ನಿವೇಶನಗಳನ್ನು ನಿರ್ಮಿಸಿದ್ದರು. ಈ ನಿವೇಶನಗಳಿಗೆ ಈ ಖಾತೆ ಮಾಡಿಕೊಡುವಂತೆ ಕೃಷ್ಣೇಗೌಡ ಗ್ರಾಪಂಗೆ ಅರ್ಜಿ ಸಲ್ಲಿಸಿದ್ದರು.
ಯಾರೇ ಸ್ಪರ್ಧಿಸಿದರೂ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಶತಸಿದ್ಧ: ಚಲುವರಾಯಸ್ವಾಮಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು, ಎಲ್ಲಿಂದ ಬೇಕಾದರೂ ಸ್ಪರ್ಧೆ ಮಾಡಲು ಅವಕಾಶವಿದೆ. ಮಂಡ್ಯ ಕ್ಷೇತ್ರದಿಂದ ಎಚ್ .ಡಿ .ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅಥವಾ ಸಿ. ಎಸ್. ಪುಟ್ಟರಾಜು ಸೇರಿ ಯಾರೇ ಸ್ಪರ್ಧಿಸಿದರೂ ನಮ್ಮ ಸ್ವಾಗತವಿದೆ.
ಮಂತ್ರಿಯಾಗಿರುವ ದುರಂಕಾರ, ಬಾಯಿಗೆ ಬಂದಂತೆ ಮಾತು: ಸುರೇಶ್ ಗೌಡ ತಿರುಗೇಟು
ಕಾಂಗ್ರೆಸ್ ಅಭ್ಯರ್ಥಿಗೆ ರಾಜಕಾರಣದ ಅನುಭವ ಕಡಿಮೆ. ಆದರೆ, ಕಡಿಮೆ ಕುಳ ಅಲ್ಲ. ದುಡ್ಡು ಇರುವವರೆಲ್ಲ ಆತನ ಹತ್ತಿರ ಹೋಗುತ್ತಾರೆ, ಅದೇ ಅವನ ಅದೃಷ್ಟ. ಕೆರೆ ನೀರೆಲ್ಲ ನದಿಗೆ ಹೋಗುತ್ತದೆ. ನದಿ ನೀರೇಲ್ಲ ಸಮುದ್ರಕ್ಕೆ ಹೋಗುತ್ತದೆ. ಅದೇ ರೀತಿ ದುಡ್ಡಿರುವವರೆಲ್ಲ ಅವರ ಬಳಿ ಹೋಗುತ್ತಾರೆ. ಏನಾದರೂ ಮಾಡಿ ದುಡ್ಡಿನಿಂದ ಅಧಿಕಾರ ಪಡೆಯಲು ತೀರ್ಮಾನ ಮಾಡಿದ್ದಾರೆ.
ನಿಂತಿ ಸಂಹಿತೆ ಜಾರಿ ಕಟ್ಟುನಿಟ್ಟಾಗಿ ಪಾಲಿಸಿ - ಡಾ:ಕುಮಾರ್
ಚೆಕ್ ಪೋಸ್ಟಗಳ ಸಿದ್ಧತೆ ಪ್ರಾರಂಭವಾಗಿದೆ. ಸಿಸಿಟಿವಿ ಅಳವಡಿಕೆ ಸೇರಿದಂತೆ ಮೂಲ ಸೌಲಭ್ಯ ವ್ಯವಸ್ಥೆ ಕಲ್ಪಿಸಬೇಕು. ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ವಿವಿಧ ರೀತಿಯ ಪರವಾನಗಿ ಪಡೆಯಲು ಸಿಂಗಲ್ ವಿಂಡೋ ಸ್ಥಾಪನೆಯನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಾಗೂ ತಾಲೂಕು ಕಚೇರಿಯಲ್ಲಿ ಸ್ಥಾಪಿಸಿ ನಿಗಧಿತ ಸಮಯದಲ್ಲಿ ಬರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕು.
  • < previous
  • 1
  • ...
  • 713
  • 714
  • 715
  • 716
  • 717
  • 718
  • 719
  • 720
  • 721
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved