• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದೆಲ್ಲೆಡೆ ಮಾದಕ ವಸ್ತು ಸೇವನೆ ಎಗ್ಗಿಲ್ಲದೆ ಸಾಗುತ್ತಿದೆ: ಪ್ರೊ.ಎ.ಜೆ.ಶರತ್ ಬಾಬು
ಮಾದಕ ವಸ್ತುಗಳ ಸೇವನೆಯ ದುಶ್ಚಟಕ್ಕೆ ಒಂದು ಸಲ ಸಿಕ್ಕಿಬಿದ್ದರೆ ತಪ್ಪಿಸಿಕೊಳ್ಳುವುದು ಕಷ್ಟ. ಇಂದು ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಈ ಚಟಕ್ಕೆ ಬಲಿಯಾಗುತ್ತಿದ್ದಾರೆ. ಒಟ್ಟಿನಲ್ಲಿ ಆಧುನಿಕ ದೇಶದ ಎಲ್ಲೆಡೆಯಲ್ಲೂ ಕಾಡುತ್ತಿರುವ ರಾಷ್ಟ್ರೀಯ ಸಮಸ್ಯೆ ಇದಾಗಿದೆ. ಆದ್ದರಿಂದ ಈ ಚಟವನ್ನು ತಪ್ಪಿಸುವುದು ಹೇಗೆಂದು ಎಲ್ಲಾ ದೇಶದ ವಿಜ್ಞಾನಿಗಳು, ಚಿಂತಕರು, ಸರ್ಕಾರದವರು ಚಿಂತಿಸುತ್ತಿದ್ದಾರೆ.
ಅಲ್ ಹಜರತ್ ಕರೀಂ ಮುಲ್ಲಾ ಶಾಖಾದ್ರಿ ದರ್ಗಾದಲ್ಲಿ ಉರುಸ್‌
ಹಲಗೂರು ಸಮೀಪದ ಅಂತರವಳ್ಳಿಯಲ್ಲಿ ಅಲ್ ಹಜರತ್ ಕರೀಂ ಮುಲ್ಲಾ ಶಾಖಾದ್ರಿ ದರ್ಗಾದಲ್ಲಿ ಉರುಸ್‌ (ಗಂಧದ ಹಬ್ಬ) ಹಿಂದೂ-ಮುಸ್ಲಿಂ ಭಾವೈಕ್ಯತೆಯೊಂದಿಗೆ ಸಡಗರ ಸಂಭ್ರಮದಿಂದ ನೆರವೇರಿತು.
ನಾಲೆ ಸ್ವಚ್ಛತೆ ಮಾಡದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು
ಬೆಳಗೊಳ ಗ್ರಾಮದ ಬಲಮುರಿ ವಿರಿಜಾ ನಾಲೆಯ 4ನೇ ಬಚ್ಚಲು ಬಳಿ ಸುಮಾರು 200 ಎಕರೆಯಷ್ಟು ಜಮೀನಿಗೆ ಸುಮಾರು 2 ಕಿಮೀ ಉದ್ದಕ್ಕೆ ಹೋಗುವ ನಾಲೆಯಲ್ಲಿ ಗಿಡಗೆಂಟೆ ಬೆಳೆದು, ಹೂಳು ತುಂಬಿ ನೀರು ಸರಾಗವಾಗಿ ರೈತರ ಜಮೀನುಗಳಿಗೆ ಹರಿಯದೆ ತೊಂದರೆಯಾಗಿತ್ತು.
ಮಳವಳ್ಳಿ ಪಟ್ಟಣದಲ್ಲಿ ಮನ್ಮುಲ್‌ ಉಪಕಚೇರಿ ಕಟ್ಟಡ ನಿರ್ಮಾಣ: ಪಿ.ಎಂ.ನರೇಂದ್ರಸ್ವಾಮಿ
ರಾಜ್ಯದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಜಾರಿಗೆ ಬರುವಂತೆ ಕ್ಷೀರಭಾಗ್ಯ ಘೋಷಣೆ ಮಾಡಿದರು. ಇದರಿಂದ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಕ್ಕಿದಂತಾಯಿತು. ಜೊತೆಗೆ ಉಳಿಯುತ್ತಿದ್ದ ಹಾಲಿನ ಸಮಸ್ಯೆಯೂ ಬಗೆಹರಿಯಿತು.
ನಗರಸಭೆ, ಗ್ರಾಪಂ ಗಡಿ ಗುರುತಿಗೆ ಪರಿಶೀಲನಾ ತಂಡ ರಚನೆ
ಮಂಡ್ಯ ನಗರಸಭೆ ಹಾಗೂ ಗ್ರಾಮ ಪಂಚಾಯತ್ ಗೆಜೆಟ್ ನೋಟಿಫಿಕೇಶನ್ ಪ್ರಕಾರ ಗಡಿ ಗುರುತಿಸಲು ಜಂಟಿ ಸರ್ವೇ ಮಾಡಿ ನಗರಸಭೆ ಹಾಗೂ ಗ್ರಾಪಂ ವ್ಯಾಪ್ತಿಗೆ ಸೇರಿರುವ ಸ್ವತ್ತುಗಳನ್ನು ಹಸ್ತಾಂತರ ಮಾಡುವ ಸಂಬಂಧ ಪರಿಶೀಲನಾ ತಂಡವನ್ನು ರಚಿಸಲಾಗಿದೆ.
ಜುಲೈ 28ರಂದು ಸಾಧನಾ ಸಮಾವೇಶ: ಶಾಸಕರಿಂದ ಪೂರ್ವ ಸಿದ್ಧತೆ ಪರಿಶೀಲನೆ
ಸರ್ಕಾರದ ಎರಡು ವರ್ಷಗಳ ಯಶಸ್ವಿ ಆಡಳಿತ ಸಾಧನೆ ಹಾಗೂ ಮದ್ದೂರು ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಗಾಗಿ ಬೃಹತ್ ಸಮಾವೇಶ ಯಶಸ್ವಿಯಾಗಿ ನಡೆಸಲು, ಭದ್ರತೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು.
ಸಾಕ್ಷರತಾ ಪರೀಕ್ಷೆ ಬರೆದ ಮಂಡ್ಯ ಜಿಲ್ಲಾ ಕಾರಾಗೃಹದ 40 ಕೈದಿಗಳು...!
ಕಲಿಕೆಯಿಂದ ಬದಲಾವಣೆ ಸಾಕ್ಷರತಾ ಕಾರ್ಯಕ್ರಮದಡಿ ಅಕ್ಷರಾಭ್ಯಾಸ ಮಾಡಿದ್ದ ಮಂಡ್ಯ ಜಿಲ್ಲಾ ಕಾರಾಗೃಹದ 40 ಕೈದಿಗಳು ಭಾನುವಾರ ಸಾಕ್ಷರತಾ ಪರೀಕ್ಷೆ ಬರೆದರು. ಕಾರಾಗೃಹ ಕೇಂದ್ರದಲ್ಲಿ ಒಟ್ಟು 40 ಮಂದಿ ಕೈದಿಗಳ ಪೈಕಿ ಒಟ್ಟು 37 ಪುರುಷರು ಹಾಗೂ 3 ಮಹಿಳೆಯರು ಪರೀಕ್ಷೆ ಬರೆದರು.
ಮಂಡ್ಯ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತಗೊಳಿಸಲು ಪಣ: ಜೆ.ಎನ್.ಸುಬ್ರಮಣ್ಯ
ಬಾಲ್ಯ ವಿವಾಹ ತಡೆಗಟ್ಟಲು ಮೊದಲು ಹೆಣ್ಣು ಮಕ್ಕಳು ಸಂಕಲ್ಪ ಮಾಡಬೇಕು. ಬಾಲ್ಯ ವಿವಾಹದ ದುಷ್ಪರಿಣಾಮಗಳು, ಕಾನೂನುಗಳ ಬಗ್ಗೆ ತಿಳಿದುಕೊಂಡು ಬಾಲ್ಯ ವಿವಾಹ ವಿರೋಧಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಬಾಲ್ಯ ವಿವಾಹದ ಪ್ರಕರಣ ಎದುರಾದಲ್ಲಿ ಅಥವಾ ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ-೧೦೯೮ ಅಥವಾ ೧೧೨ಕ್ಕೆ ಕರೆ ಮಾಡಿ.
ಸರ್ಕಾರದ ಯೋಜನೆ, ಸವಲತ್ತು ಸಮರ್ಪಕವಾಗಿ ತಲುಪಿಸಿ: ಇಒ ಎಚ್.ಜಿ.ಶ್ರೀನಿವಾಸ್
ಇ-ಸ್ವತ್ತು, ಕುಡಿಯುವ ನೀರು, ಸ್ವಚ್ಛತೆ, ಮೂಲ ಸೌಲಭ್ಯಗಳ ಕೊರತೆ, ಗ್ರಾಮಠಾಣ ವ್ಯಾಪ್ತಿಯಲ್ಲಿ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಹೀಗೆ ಅನೇಕ ಸಮಸ್ಯೆಗಳನ್ನು ಆಲಿಸಿದ ತಾಪಂ ಇಒ ಎಚ್.ಜಿ ಶ್ರೀನಿವಾಸ್ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇಯೇ ಪರಿಹಾರ ಸೂಚಿಸಿದರು.
ಮದ್ದೂರು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಅಧಿಕಾರ ಸ್ವೀಕಾರ
ಅಧಿಕಾರಿಗಳ ಸಭೆ ನಡೆಸಿ ಕಚೇರಿ ಸಂಪೂರ್ಣ ಮಾಹಿತಿ ಪಡೆದ ಬಳಿಕ ಆಡಳಿತಕ್ಕೆ ಚುರುಕು ನೀಡಲಾಗುವುದು. ಆಡಳಿತಾತ್ಮಕ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved