• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಪಯ್ಯನದೊಡ್ಡಿ ಸರ್ಕಾರಿ ಶಾಲಾ ಶಿಕ್ಷಣದಲ್ಲಿ ವಾಟ್ಸಾಪ್ ಕ್ರಾಂತಿ...!
ಪರೀಕ್ಷಾ ದಿನಗಳು ಸಮೀಪಿಸುತ್ತಿವೆ. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ ತರಗತಿ ಮುಗಿದ ನಂತರ ವಿದ್ಯಾರ್ಥಿಗಳು ಮನೆಗೆ ತೆರಳಿ ಓದಿನಲ್ಲಿ ಆಸಕ್ತಿ ಹೆಚ್ಚಿಸುವಂತೆ ಮಾಡಲು ಶಿಕ್ಷಕರು ಶ್ರಮಿಸುತ್ತಿದ್ದು, 4 ಮತ್ತು 5ನೇ ತರಗತಿ, 6 ಮತ್ತು 7ನೇ ತರಗತಿಯ ಮಕ್ಕಳ ಗ್ರೂಪ್ ಮಾಡಿಕೊಂಡು ನಿತ್ಯ ಸಂದೇಶ ಹಾಕಿ ಓದಿನ ಮಹತ್ವನ್ನು ಮಕ್ಕಳಲ್ಲಿ ಬೆಳೆಸುತ್ತಿದ್ದಾರೆ.
ಮಂಡ್ಯಕ್ಕೆ ನಾಳೆ ಎಚ್ಡಿಕೆ, ನಿಖೀಲ್‌ ಆಗಮನ: ಅದ್ಧೂರಿ ಸ್ವಾಗತಕ್ಕೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ತೀರ್ಮಾನ
ರಾಜ್ಯ ಸರ್ಕಾರ ಗ್ಯಾರಂಟಿಗಳ ಆಶ್ವಾಸನೆ ನೀಡಿ ಮತಗಳನ್ನು ಕಸಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಜನಗಳಿಗೆ ಗ್ಯಾರಂಟಿಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಜೊತೆಗೆ ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಇದನ್ನು ಜನರು ಮೌನವಾಗಿ ಗಮನಿಸುತ್ತಿದ್ದಾರೆ. ಇದಕ್ಕೆ ಉತ್ತರ ನೀಡಲು ಲೋಕಭಾ ಚುನಾವಣೆ ಬಂದಿದೆ.
ಸರಳ ವಿವಾಹವಾಗಿ ಮಂಡ್ಯದ ಸ್ವಾಭಿಮಾನ, ಗೌರವಕ್ಕೆ ಹೆಸರು ತಂದು ಕೊಟ್ಟಿದ್ದಾರೆ: ದೇವನೂರು ಮಹದೇವ
ಸಮಾಜದಲ್ಲಿ ನಡೆಯುತ್ತಿರುವ ರೈತ ಆತ್ಮಹತ್ಯೆಗಳಲ್ಲಿ ಶೇ.62ರಷ್ಟು ಮಕ್ಕಳ ಮದುವೆಗಳಿಗೆ ಮಾಡಿದ ಸಾಲವನ್ನು ಕೃಷಿಯ ಲಾಭದಿಂದ ತೀರಿಸಲು ಸಾಧ್ಯವಾಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆಡಂಬರದ ಮದುವೆಯಿಂದಾಗಿ ಸಾವಿರಾರು ಕುಟುಂಬಗಳು ಕತ್ತಲಿಗೆ ಮುಳುಗುತ್ತಿವೆ. ಹಾಗಾಗಿ ಸರಳ ಮದುವೆ ಕಡೆಗೆ ಹೆಚ್ಚಿನ ಆಧ್ಯತೆ ನೀಡಬೇಕು. ಇದರಿಂದ ಹೆಣ್ಣುಭ್ರೂಹತ್ಯೆಗಳು ನಿಲ್ಲುತ್ತವೆ.
ಹೆಣ್ಣು ಭ್ರೂಣ ಹತ್ಯೆಯಿಂದ ಹೆಣ್ಣಿನ ಅನುಪಾತ ಕುಸಿತ: ಎಚ್.ಆರ್.ಅರವಿಂದ್
ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜ್ಯಕ್ಕೆ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಹೆಣ್ಣು ಸಂತಾನೋತ್ಪತ್ತಿ ತಡೆಯುವ ದುರಂತದಲ್ಲಿದೆ, ಇತ್ತೀಚೆಗೆ ಮದುವೆಯಾಗುವ ಗಂಡು ಮಕ್ಕಳಿಗೆ ವಧುಗಳು ಲಭ್ಯವಾಗುತ್ತಿಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಹೆಣ್ಣಿನ ಸಂತತಿ ಬೆಳವಣಿಗೆಗೆ ಎಲ್ಲರೂ ಸಹಕಾರ ನೀಡಬೇಕು.
ಆದಿಚುಂಚನಗಿರಿ ಶ್ರೀ ಮಠದಲ್ಲಿ ಮಾ.18 ರಿಂದ 26ರ ವರೆಗೆ ಜಾತ್ರಾ ಮಹೋತ್ಸವ
ಮಾ.18 ರಂದು ಬೆಳಗ್ಗೆ 6.30ಕ್ಕೆ ಶ್ರೀಗಂಗಾಧರೇಶ್ವರಸ್ವಾಮಿ ದೇವಾಲಯದಲ್ಲಿ ಮಹಾ ಪೂಜೆ ಬಳಿಕ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳು ನಾಂದಿ ಪೂಜೆ ಹಾಗೂ ಧರ್ಮ ಧ್ವಜಾರೋಹಣ ಮಾಡುವ ಮೂಲಕ 9 ದಿನಗಳ ಜಾತ್ರಾ ಮಹೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡುವರು. ಅದೇ ದಿನ ಬೆಳಗ್ಗೆ 10 ಗಂಟೆಗೆಸಭಾ ಕಾರ್ಯಕ್ರಮ ನಡೆಯಲಿದೆ.
ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ
ಅಣೆಕಟ್ಟೆಗೆ ನೀರು ಬರುವ ವೇಳೆ ಅಣೆಕಟ್ಟೆಯಲ್ಲಿ ನೀರನ್ನು ಶೇಖರಣೆ ಮಾಡಿದೆ. ತಮಿಳುನಾಡು ನೀರು ಕೇಳುವ ಮೊದಲೇ ರಾಜ್ಯ ಸರ್ಕಾರ ಬಂದ ನೀರನ್ನು ಬಿಡಲು ಪ್ರಾರಂಭಿಸಿದ್ದರಿಂದ ಇಂದು ಅಣೆಕಟ್ಟೆ ಬರಿದಾಗಿದೆ. ಅಣೆಕಟ್ಟೆ ನೀರನ್ನು ನಂಬಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಒಣಗುತ್ತಿದ್ದು, ಅದನ್ನು ನೋಡಲು ಸಾಧ್ಯವಾಗದೆ ಆತಂಕದಲ್ಲಿ ಬದುಕುತ್ತಿದ್ದಾರೆ.
ಬುದ್ಧನ ಬೋಧನೆಗಳು ಸರ್ವಕಾಲಕ್ಕೂ ಸಮ್ಮತ: ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ
ದೇಶದಲ್ಲಿ ಬೌದ್ಧ ಧರ್ಮವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ವೀಕಾರ ಮಾಡಬೇಕು. ದೇಶಗಳಲ್ಲಿ ಹೆಚ್ಚು ಪ್ರಚಾರದಲ್ಲಿ ಇರುವ ಬೌದ್ಧ ಧರ್ಮವು ಪ್ರಸ್ತುತ ಭಾರತೀಯರಿಗೆ ಅನಿವಾರ್ಯವಾಗಿದೆ. ವಿಶ್ವರ ಹಲವು ದೇಶಗಳಲ್ಲಿ ಬೌದ್ದ ಧರ್ಮದ ಚಿಂತನೆಗಳನ್ನು ಒಪ್ಪಿ ಸ್ವಯಂ ಪ್ರೇರಿತವಾಗಿ ಬೌದ್ಧ ಧರ್ಮವನ್ನು ಸ್ವೀಕಾರ ಮಾಡುತ್ತಿದ್ದಾರೆ.
ನಿವೇಶನ ಹಂಚಿರುವ ಕಡೆ ಮೂಲಸೌಲಭ್ಯಕ್ಕೆ ದಸಂಸ ಆಗ್ರಹ
ಚಿಕ್ಕಮಂಡ್ಯದ 62 ವಸತಿ ರಹಿತ ಜನರನ್ನು ಆಯ್ಕೆ ಮಾಡಿದ್ದು ಇವರಲ್ಲಿ 29 ಜನರಿಗೆ ಹಕ್ಕು ಪತ್ರ ವಿತರಿಸಿದ್ದು, ಉಳಿದ 33 ಜನರಿಗೆ ತಕ್ಷಣ ಹಕ್ಕುಪತ್ರ ವಿತರಿಸಬೇಕು. ವಾಸಿಸಲು ಯೋಗ್ಯವಾಗುವಂತ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು.
ಕಾಲೇಜು ಸುರಕ್ಷತೆಗೆ ಕಾಂಪೌಂಡ್ ನಿರ್ಮಾಣ: ಶಾಸಕ ಎಚ್.ಟಿ.ಮಂಜು
ಈ ಹಿಂದೆ ತಾಂತ್ರಿಕ ಶಿಕ್ಷಣ ಪಡೆದರೆ ಸಾಕು ಕೆಲಸ ಗ್ಯಾರಂಟಿ ಎನ್ನುವ ಭಾವನೆಯಿತ್ತು. ಉತ್ತಮ ಅಧ್ಯಾಪಕ ವರ್ಗವನ್ನು ಹೊಂದಿ ರಾಜ್ಯಕ್ಕೆ ಅನೇಕ ತಾಂತ್ರಿಕ ಪರಿಣಿತರನ್ನು ಕೊಡುಗೆಯಾಗಿ ಕೊಟ್ಟ ಕಾಲೇಜು ನಮ್ಮ ಸರ್ಕಾರಿ ಪಾಲಿಟೆಕ್ನಿಕ್. ಇತ್ತೀಚಿನ ದಿನಗಳಲ್ಲಿ ಪಟ್ಟಣಕ್ಕೆ ಎಂಜಿನಿಯರಿಂಗ್ ಕಾಲೇಜಿನ ಅವಶ್ಯಕತೆ ಇರುವುದನ್ನು ಮನಗಂಡ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಅನುಮತಿ ನೀಡಿ ಬೃಹತ್ ಕಟ್ಟಡ ತಲೆಎತ್ತಿ ನಿಂತಿದೆ.
ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಮುಂದಾಗಿ: ಡಾ.ವೈ.ಕೆ.ಭಾಗ್ಯ ಕರೆ
ಮಹಿಳೆ ರಾಜಕೀಯವಾಗಿ ಶೇ.50ರಷ್ಟು ಮೀಸಲಾತಿ ಪಡೆಯಬೇಕಿದೆ. ಲಿಂಗ ತಾರತಮ್ಯ ತೊಲಗಿಸಲು ಶೈಕ್ಷಣಿಕವಾಗಿ ಮಹಿಳೆ ಸಬಲರಾಗಬೇಕು. ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿರುವ ಯೋಜನೆಗಳು ಗ್ರಾಮೀಣ ಪ್ರದೇಶದ ಕಡೆಭಾಗದ ಮಹಿಳೆಗೂ ಸಮರ್ಪಕವಾಗಿ ತಲುಪಿಸುವ ಕೆಲಸವಾಗಬೇಕು.
  • < previous
  • 1
  • ...
  • 716
  • 717
  • 718
  • 719
  • 720
  • 721
  • 722
  • 723
  • 724
  • ...
  • 816
  • next >
Top Stories
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved