ಮಹಾ ಶಿವರಾತ್ರಿ: ಶಿವನ ದೇಗುಲಗಳಲ್ಲಿ ಪೂಜೆ, ಬಿಲ್ವಪತ್ರೆ ಸಮರ್ಪಣೆಬಾಬುರಾಯನಕೊಪ್ಪಲು ಗ್ರಾಮದ ಬಳಿ ಕಾವೇರಿ ನದಿ ತೀರದಲ್ಲಿರುವ ಶ್ರೀಕಾಶಿ ವಿಶ್ವನಾಥ ದೇವಾಲಯ, ಗೋಸಾಯಿಘಾಟ್ನ ಕಾಶಿ ವಿಶ್ವೇಶ್ವರ, ಬಲಮುರಿಯ ಅಗಸ್ತೇಶ್ವರ, ಚಂದ್ರವನದ ಶ್ರೀಚಂದ್ರಮೌಳೇಶ್ವರ, ಪಟ್ಟಣದ ಶ್ರೀಗಂಗಾದರೇಶ್ವರ ಸ್ವಾಮಿ ದೇಗುಲ, ಪಾತಾಳೇಶ್ವರ ದೇಗುಲ, ಮರಳಾಗಾಲ ಮರಡಿಲಿಂಗೇಶ್ವರ ದೇಗುಲ, ಅಲ್ಲಾಪಟ್ಟಣದ ಶ್ರೀಬೀರೇಶ್ವರ ದೇವಾಲಯ ಸೇರಿದಂತೆ ವಿವಿಧೆಡೆ ನಡೆದ ವಿಶೇಷ ಪೂಜೆಗಳು.