• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೌರಶಕ್ತಿ ಸ್ವ-ಉದ್ಯೋಗ ಮೇಳದಲ್ಲಿ ಪಾಲ್ಗೊಂಡ ಸಾವಿರಾರು ಮಹಿಳೆಯರು
ಮಹಿಳೆಯರು ಹಳ್ಳಿಗಳಲ್ಲೇ ಗುಡಿ ಕೈಗಾರಿಕೆಗಳ ಮೂಲಕ ಜೀವನ ಕಟ್ಟಿಕೊಳ್ಳಬೇಕು ಎಂಬ ಉದ್ದೇಶದೊಂದಿಗೆ ಕ್ಷೇತ್ರದ ಎಲ್ಲಾ ಹೋಬಳಿಗಳಲ್ಲೂ ಈ ಕಾರ್ಯಕ್ರಮ ಆಯೋಜಿಸಲಾಗುವುದು. ಶೇ.50 ರಷ್ಟು ಮಹಿಳೆಯರು ಸ್ವ-ಸಹಾಯ ಗುಂಪುಗಳು ಅಥವಾ ವೈಯಕ್ತಿಕ ಆಸಕ್ತಿಗೆ ತಕ್ಕಂತೆ ಉದ್ಯಮ ಆಯ್ದುಕೊಂಡರೆ ನಾನು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ದೊರಕಿಸಲು ಸಹಕಾರ ನೀಡುತ್ತೇನೆ.
ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ ವಿತರಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಜುಲೈ ಹಾಗೂ ಆಗಸ್ಟ್ ಮಾಹೆಯಲ್ಲಿ ರೈತ ಸಂಪರ್ಕ ಕೇಂದ್ರ, ಪಿಎಸಿಎಸ್ ಹಾಗೂ ರೈತ ಉತ್ಪನ್ನ ಸಂಸ್ಥೆಗಳು ಪ್ರತಿದಿನ ಬೆಳಗ್ಗೆ ೮.೩೦ ಗಂಟೆಗೆ ಕೇಂದ್ರಗಳನ್ನು ತೆರೆಯಬೇಕು ರೈತರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಪ್ರತಿ ದಿನ ಲಭ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ವಿವರವನ್ನು ಅನಾವರಣ ಮಾಡಬೇಕು.
ಕೆರೆಗಳಿಗೆ ನೀರು ತುಂಬಿಸಲು 1 ಸಾವಿರ ಕೋಟಿ ರು. ಸರ್ಕಾರಕ್ಕೆ ಪ್ರಸ್ತಾವನೆ: ಸಚಿವ ಚಲುವರಾಯಸ್ವಾಮಿ
ಅವಕಾಶ ಸಿಕ್ಕಾಗ ಪ್ರಾಮಾಣಿಕವಾಗಿ ಒಂದಷ್ಟು ಕೆಲಸ ಮಾಡಬೇಕೆಂಬುದು ನನ್ನ ಉದ್ದೇಶ. ರಾಜ್ಯ ಸರ್ಕಾರದಲ್ಲಿ ಅತ್ಯಂತ ಜವಾಬ್ದಾರಿ ಸ್ಥಾನದಲ್ಲಿರುವ ನನಗೆ ಬಹಳಷ್ಟು ಒತ್ತಡವಿದೆ. ಆದರೂ ಕ್ಷೇತ್ರದ ಜನರು ಸಮಸ್ಯೆಗಳ ಅರ್ಜಿ ಹಿಡಿದು ನನ್ನ ಬಳಿ ನಿಲ್ಲಬಾರದೆಂಬ ಉದ್ದೇಶದಿಂದ ಎಲ್ಲ ಅಧಿಕಾರಿಗಳನ್ನು ಗ್ರಾಪಂ ಮಟ್ಟಕ್ಕೆ ಕರೆತಂದು ಜನರ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ಕೆಲಸ ಮಾಡಲಾಗುತ್ತಿದೆ.
ಶ್ರೀಕ್ಷೇತ್ರದಿಂದ ಮಹಿಳೆಯರು ಮುಖ್ಯವಾಹಿನಿಗೆ ಕರೆತರುವ ಕೆಲಸ: ತಿಲಕ್ ರಾಜ್
ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಮಹಿಳೆಯರಿಗೆ ಸ್ವಚ್ಛತೆ, ಆರೋಗ್ಯ, ಕಾನೂನು, ಸರ್ಕಾರಿ ಸೌಲಭ್ಯ, ಸ್ವ-ಉದ್ಯೋಗ ಮುಂತಾದ ವಿಚಾರಗಳ ಬಗ್ಗೆ ಪ್ರತಿ ತಿಂಗಳು ಮಾಸಿಕ ಸಭೆಗಳಲ್ಲಿ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಗಳಿಂದ ಕೊಡಿಸಲಾಗುತ್ತಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆ ಮತ್ತು ಅವರ ಧರ್ಮಪತ್ನಿ ಡಾ.ಹೇಮಾವತಿ ಅಮ್ಮನವರ ಕನಸನ್ನು ಯೋಜನೆ ಮೂಲಕ ನನಸು ಮಾಡಲಾಗುತ್ತಿದೆ.
ಮಕ್ಕಳ ಹೃದಯಾಘಾತಕ್ಕೆ ‘ಡಿಇಐಸಿ’ ಬ್ರೇಕ್..!
ಇತ್ತೀಚೆಗೆ ಮಕ್ಕಳಲ್ಲೂ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಸಾವು ಸಂಭವಿಸುತ್ತಿರುವುದು ಅಲ್ಲಲ್ಲಿ ವರದಿಯಾಗುತ್ತಿವೆ. ಇಂತಹ ಆತಂಕಕಾರಿ ಪರಿಸ್ಥಿತಿಯಲ್ಲಿ ಹುಟ್ಟಿದ ಮಗುವಿನಿಂದ ಆರಂಭವಾಗಿ ೧೮ ವರ್ಷ ವಯಸ್ಸಿನವರೆಗಿನ ಮಕ್ಕಳಲ್ಲಿರಬಹುದಾದ ಹೃದ್ರೋಗವನ್ನು ಪತ್ತೆಹಚ್ಚಿ ಶೀಘ್ರದಲ್ಲೇ ಶಸ್ತ್ರಚಿಕಿತ್ಸೆ ಮೂಲಕ ಗುಣಪಡಿಸುವ ಕೆಲಸವನ್ನು ಡಿಇಐಸಿ ಸದ್ದಿಲ್ಲದೆ ನಡೆಸುತ್ತಿದೆ.
ಕಬ್ಬಿನಲ್ಲಿರುವ ಸಕ್ಕರೆ ಅಂಶ ಪರಿಶೀಲಿಸಿ: ರಮೇಶ್‌ರಾಜು
ರೈತರಿಗೆ ದರ ನೀಡುವ ಸಮಯದಲ್ಲಿ ಉಪ ಉತ್ಪನ್ನಗಳನ್ನು ಗಣನೆಗೆ ತೆಗೆದುಕೊಳ್ಳದೆ ಕೇವಲ ಸಕ್ಕರೆ ಉತ್ಪಾದನೆಯಿಂದ ಬರುವ ಹಣವನ್ನಷ್ಟೇ ಪರಿಗಣಿಸಿ ನೀಡಲಾಗುತ್ತಿದೆ. ಇದರಿಂದ ರೈತರಿಗೆ ವೈಜ್ಞಾನಿಕ ಬೆಲೆ ದೊರಕುತ್ತಿಲ್ಲ. ಹಾಗಾಗಿ ಸಕ್ಕರೆ ಕಾರ್ಖಾನೆಗಳಿಗೆ ಉಪ ಉತ್ಪನ್ನಗಳಿಂದ ಬರುವಂತಹ ಲಾಭವನ್ನೂ ಪರಿಗಣಿಸಿ ರೈತರಿಗೆ ಉತ್ತಮ ದರವನ್ನು ನೀಡಬೇಕು.
ಉತ್ತಮ ಜ್ಞಾನ ಪಡೆದರೆ ಭವಿಷ್ಯದಲ್ಲಿ ಯಶಸ್ವಿ ಜೀವನ: ಗವಿಸಿದ್ದಯ್ಯ
ಹಲವು ಮಹಾನ್ ವ್ಯಕ್ತಿಗಳನ್ನು ಸ್ಫೂರ್ತಿಯಾಗಿ ತೆಗೆದುಕೊಂಡು ವಿದ್ಯಾರ್ಥಿಗಳು ಬಾಲ್ಯದಿಂದಲೇ ಉನ್ನತ ಸ್ಥಾನಕ್ಕೇರುವ ಗುರಿ ಹೊಂದಬೇಕು. ಎಲ್ಲರಲ್ಲೂ ಸಾಧನೆ ಮಾಡಲು ಛಲವಿದೆ. ಆದರೆ, ಅದಕ್ಕೆ ಶಿಕ್ಷಣ ಎಂಬ ನೆರವು ಅಗತ್ಯ. ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿರಬೇಕು.
ರಾಜ್ಯವನ್ನು ಉಡ್ತಾ ಕರ್ನಾಟಕ ಮಾಡಲು ಯತ್ನ: ಕೆ.ಎಂ.ಅಶೋಕ್ ಆರೋಪ
ಉತ್ತರ ಭಾಗದಲ್ಲಿ ಸೂಪರ್ ಸಿಎಂರಂತೆ ಪ್ರತ್ಯೇಕ ಸರ್ಕಾರ ನಡೆಸುವ ರೀತಿಯಲ್ಲಿ ವರ್ತಿಸುತ್ತಿರುವ ಪ್ರಿಯಾಂಕ ಖರ್ಗೆ ಎರಡೂವರೆ ತಿಂಗಳ ಹಿಂದೆ ಮಾದವ ವಸ್ತುಗಳ ತಡೆ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿಕೆ ನೀಡಿದ್ದು, ಕೊಡೈನ್ ಮಾದಕ ವಸ್ತುವಿನ ಬಗ್ಗೆಯೂ ಮಾತನಾಡಿದ್ದರು. ಈಗ ಲಿಂಗರಾಜ್ ಖನ್ನಿ ರಾಯಭಾರಿಯಂತೆ ವರ್ತಿಸಿ ರಿಪಬ್ಲಿಕ್ ಕರ್ನಾಟಕ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಎಸ್‌ಬಿಐನಿಂದ ವಿಮೆ ಹಣ ವಿತರಣೆ
ಮೃತ ಮಹದೇವು 500 ರು. ನೀಡಿ ಅಪಘಾತ ವಿಮೆ ಮಾಡಿಸಿದ್ದರಿಂದ ಅವರ ಕುಟುಂಬಸ್ಥರಿಗೆ 10 ಲಕ್ಷ ರು. ಹಣ ಬಂದಿದೆ. ಪ್ರತಿ ವರ್ಷ ಕೇವಲ 500 ರು. ಹಣ ವಿಮೆ ಮಾಡಿಸುವುದರಿಂದ ಒಂದು ವೇಳೆ ಅಪಘಾತ ಸಂಭವಿಸಿ ಮೃತಪಟ್ಟರೆ ತಮ್ಮ ಕುಟುಂಬಸ್ಥರಿಗೆ 10 ಲಕ್ಷ ರು., 1 ಸಾವಿರ ರು. ವಿಮೆಗೆ 20 ಲಕ್ಷ ಹಾಗೂ 2 ಸಾವಿರ ರು. ವಿಮೆ ಪಾಲಿಸಿಗೆ 40 ಲಕ್ಷ ರು. ಹಣ ಸಿಗಲಿದೆ.
ಚಿನಕುರಳಿಯಲ್ಲಿ ಲವ್ ಜಿಹಾದ್ ಪ್ರಕರಣ ಖಂಡಿಸಿ ಪ್ರತಿಭಟನೆ
ಯುವತಿಯನ್ನು ಮುಸ್ಲಿಂ ಯುವಕನೇ ಅಪಹರಿಸಿ ಬೇರೆಡೆ ಇಟ್ಟಿರುವಂತಿದ್ದು, ಇದಕ್ಕೆ ಮುಸ್ಲಿಂ ಸಮಾಜದ ಮುಖಂಡರು ಬೆಂಬಲಿಸಿರುವ ಶಂಕೆ ವ್ಯಕ್ತವಾಗಿದೆ. ಕೂಡಲೇ ಯುವತಿಯ ತಂದೆಗೆ ನ್ಯಾಯ ಒದಗಿಸಬೇಕು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved