• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆಗೆ ಬಿಜೆಪಿಯಿಂದ ಡಾ.ಸಿದ್ದರಾಮಯ್ಯ ಹೆಸರು ಶಿಫಾರಸು
ಮಾಜಿ ಶಾಸಕ ದೊಡ್ಡಬೋರೇಗೌಡರ ಪುತ್ರರಾಗಿರುವ ಡಾ.ಸಿದ್ದರಾಮಯ್ಯನವರು ಸರಳತೆ, ಸಜ್ಜನಿಕೆಗೆ ಹೆಸರಾದವರು. ವಿಚಾರವಂತಿಕೆಯೊಂದಿಗೆ ಉತ್ತಮವಾದ ವಾಕ್ಚಾತುರ್ಯವಿರುವ ವ್ಯಕ್ತಿ ಎನಿಸಿದ್ದಾರೆ. ೨೦೧೮ರಲ್ಲಿ ನಡೆದ ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ೨.೪೪ ಲಕ್ಷ ಮತಗಳನ್ನು ಗಳಿಸುವುದರೊಂದಿಗೆ ದಾಖಲೆ ನಿರ್ಮಿಸಿದ್ದರು.
ಸಮಸ್ಯೆಗಳ ಪರಿಹಾರಕ್ಕೆ ಜನತಾ ದರ್ಶನ ಆಯೋಜನೆ: ಸಚಿವ ಚಲುವರಾಯಸ್ವಾಮಿ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಾರದಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಮೊದಲ ಹಂತದಲ್ಲಿ 35 ಲಕ್ಷ ರೈತರಿಗೆ ರು. 2000 ದಂತೆ 600 ಕೋಟಿ ರು. ಅನುದಾನ ವೆಚ್ಚ ಮಾಡಲಾಗಿದೆ. ಬೆಳೆ ವಿಮೆ 1400 ಕೋಟಿ ರು. ಒದಗಿಸಲಾಗಿದೆ.
ರೈತರ ಒತ್ತಡ: ಮತ್ತೆ ಠುಸ್ಸಾಯ್ತು ಟ್ರಯಲ್ ಬ್ಲಾಸ್ಟ್...!
ಟ್ರಯಲ್ ಬ್ಲಾಸ್ಟ್‌ಗೆ ಹೈಕೋರ್ಟ್ ಆದೇಶವಿರುವುದಾಗಿ ನಂಬಿಸಿ ಜಾರ್ಖಂಡ್‌ನಿಂದ ಹಿರಿಯ ವಿಜ್ಞಾನಿ ಆದಿತ್ಯ ರಾಣಾ ನೇತೃತ್ವದ ತಜ್ಞರ ತಂಡವನ್ನು ಪರೀಕ್ಷಾರ್ಥ ಸ್ಫೋಟ ನಡೆಸುವ ಸಲುವಾಗಿ ಕೆಆರ್‌ಎಸ್‌ಗೆ ಕರೆಸಲಾಗಿತ್ತು. ವಿಜ್ಞಾನಿಗಳ ತಂಡ ಸೋಮವಾರ ಸಂಜೆ ಕೆಆರ್‌ಎಸ್‌ಗೆ ಆಗಮಿಸಿತ್ತು. ಆದಿತ್ಯರಾಣಾ ಜೊತೆಗೆ ಸಾಮ್ಲಿಯಾನಾ, ಸಾಕೇತ್ ಚಟರ್ಜಿ, ರಕ್ಷಿತ್ ಅವರು ಆಗಮಿಸಿದ್ದರು.
12 ರಂದು ಬುದ್ಧನ ಪುತ್ಥಳಿ ನಿರ್ಮಾಣದ ವಾರ್ಷಿಕೋತ್ಸವ
ಬಾಚನಹಳ್ಳಿ ಮಿಲಿಂದ ಬುದ್ದ ವಿಹಾರದ ಆವರಣದಲ್ಲಿ ಮಾ.12 ರಂದು ನವೋದಯ ಸಾಮಾಜಿಕ ಸೇವಾ ಟ್ರಸ್ಟ್ ವತಿಯಿಂದ 21 ಅಡಿ ಭಗವಾನ್ ಬುದ್ಧನ ಪುತ್ಥಳಿ ನಿರ್ಮಾಣದ ಮೊದಲನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ ಪರಿಷತ್ ಮಾಜಿ ಸದಸ್ಯ ಜಯರಾಜು ತಿಳಿಸಿದರು.
ಸ್ಟಾರ್‌ಚಂದ್ರು, ಸುಮಲತಾಗೆ ಬೆಂಬಲವಿಲ್ಲ: ಡಾ.ರವೀಂದ್ರ
ಕಾಂಗ್ರೆಸ್ ಮುಖಂಡ ಡಾ.ಎಚ್.ಎನ್.ರವೀಂದ್ರಪಕ್ಷದ ರಾಜ್ಯ ನಾಯಕರು, ಜಿಲ್ಲಾ ನಾಯಕರ ನಡವಳಿಕೆಯಿಂದ ತೀವ್ರ ಬೇಸರಗೊಂಡು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಪತ್ರಕರ್ತರೊಂದಿಗೆ ದುಃಖ-ದುಮ್ಮಾನ ಹಂಚಿಕೊಂಡರು.
ಕಾಡಾನೆಗಳನ್ನು ಮತ್ತೆ ಕಾಡಿಗಟ್ಟುವಲ್ಲಿ ಅಧಿಕಾರಿಗಳು ಯಶಸ್ವಿ
ಆನೆಗಳ ಹಿಂಡನ್ನು ಕಂಡ ದಾರಿಹೋಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ನಂತರ ಸ್ಥಳಕ್ಕೆ ಧಾವಿಸಿದ ಮದ್ದೂರು ವಲಯ ಅರಣ್ಯ ಅಧಿಕಾರಿಗಳು ಆನೆಗಳು ಆಸು ಪಾಸಿನ ಗ್ರಾಮಗಳಿಗೆ ಮೇಲೆ ದಾಳಿ ಮಾಡದಂತೆ ತೀವ್ರ ಕಟ್ಟೆಚರ ವಹಿಸಿದ್ದರು.
ಸೌಲಭ್ಯ ವಿತರಣೆಯಲ್ಲಿ ತಾರತಮ್ಯ: ಅರಣ್ಯ ಇಲಾಖೆ ದಿನಗೂಲಿ ನೌಕರರ ಪ್ರತಿಭಟನೆ
ಶ್ರೀರಂಗಪಟ್ಟಣದ ಅರಣ್ಯ ಇಲಾಖೆಯ ವಲಯ ಕಚೇರಿಯಲ್ಲಿ 12 ಜನ ನೌಕರರು 1996ರಂದು ಕೆಲಸಕ್ಕೆ ಸೇರಿದ್ದು, ಇವರು ಮಾಸಿಕ ಹೆಚ್ಚುವರಿ ಹಾಗೂ ಕ್ಷೇಮಾಭಿವೃದ್ಧಿ ಸೌಲಭ್ಯ ಪಡೆಯಲು ಅರ್ಹತೆ ಹೊಂದಿದ್ದರು. ಆದರೆ, ನೌಕರ ಚಂದ್ರೇಗೌಡ ತಮ್ಮನ್ನು ಸೇರಿದಂತೆ ಆರು ಮಂದಿಗೆ ಮಾತ್ರ ಶಿಫಾರಸು ಮಾಡಿದ್ದರಿಂದ ಅವರಿಗೆ ಮಾತ್ರ ಸೌಲಭ್ಯ ದೊರಕಿದ್ದು, ಇನ್ನುಳಿದವರು ಸವಲತ್ತಿನಿಂದ ವಂಚಿತರಾಗಿದ್ದಾರೆ.
‘ಅಂಡರ್‌ಪಾಸ್ ನಿರ್ಮಾಣಕ್ಕಾಗಿ ಮಂಡ್ಯ ಶಾಸಕರಿಂದ ಉಪವಾಸ ಸತ್ಯಾಗ್ರಹ’
ಈ ಮೊದಲು ಹನಕೆರೆ ಬಳಿ ಅಂಡರ್‌ಪಾಸ್ ನಿರ್ಮಿಸುವುದಾಗಿ ಆದೇಶವಾಗಿ ಶೀಘ್ರ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದ್ದರು. ಇದೀಗ ಅಂಡರ್‌ ಪಾಸ್ ಮಾಡಲು ಸಾಧ್ಯವಿಲ್ಲ. ಮೇಲ್ಸೇತುವೆ ಮಾಡುವುದಾಗಿ ಹೇಳುತ್ತಿದ್ದಾರೆ. ಇದರಿಂದ ಸುತ್ತಮುತ್ತಲ ಗ್ರಾಮಗಳ ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಅವರ ಭಾವನೆಗಳಿಗೆ ಸ್ಪಂದಿಸಿ ಈ ಹೋರಾಟ ನಡೆಸುತ್ತಿದ್ದೇನೆ.
ಯುವಕನ ಮೆದುಳು ನಿಷ್ಕ್ರಿಯ: ಕುಟುಂಬಸ್ಥರಿಂದ ಅಂಗಾಂಗ ದಾನಕ್ಕೆ ನಿರ್ಧಾರ
ಸಿದ್ದರಾಜು ಕುಟುಂಬಸ್ಥರು ಅಂಗಾಂಗ ದಾನ ಮಾಡುವ ನಿರ್ಧಾರದಿಂದ ಹಲವು ಜೀವ ಉಳಿಸಬಹುದು. ಯುವಕ ಹೃದಯ, ಶ್ವಾಸಕೋಶ, ಕಿಡ್ನಿ, ಕಣ್ಣು ಸೇರಿದಂತೆ ಕೆಲವು ಅಂಗಗಳು ಮತ್ತೊಬ್ಬರಿಗೆ ನೆರವಾಗಲಿದೆ. ಸರ್ಕಾರದೊಂದಿಗೆ ಕ್ಷೇತ್ರದ ಶಾಸಕನಾಗಿ ಸಿದ್ದರಾಜು ಅವರ ಕುಟುಂಬಕ್ಕೆ ನೆರವಾಗುವ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭರವಸೆ.
ಸದ್ದಿಲ್ಲದೆ ಟ್ರಯಲ್ ಬ್ಲಾಸ್ಟ್‌ಗೆ ಮಂಡ್ಯ ಜಿಲ್ಲಾಡಳಿತ ಸಿದ್ಧತೆ..!
ಹೈಕೋರ್ಟ್ ಆದೇಶದನ್ವಯ ಜಿಲ್ಲಾಡಳಿತ ಪರೀಕ್ಷಾರ್ಥ ಸ್ಫೋಟ ನಡೆಸುವ ಸಂಬಂಧ ಫೆ.೧೯ರಂದು ರೈತ ಮುಖಂಡರ ಸಭೆ ಕರೆದು ಚರ್ಚೆ ನಡೆಸಿತ್ತು. ಈ ಸಭೆಯಲ್ಲಿ ರೈತ ಮುಖಂಡರೆಲ್ಲರೂ ಟ್ರಯಲ್‌ ಬ್ಲಾಸ್ಟ್‌ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬಲವಂತವಾಗಿ ಟ್ರಯಲ್‌ ಬ್ಲಾಸ್ಟ್ ನಡೆಸಲು ಮುಂದಾದರೆ ರೈತ ಸಂಘದಿಂದ ಗೋ-ಬ್ಯಾಕ್ ಚಳವಳಿ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.
  • < previous
  • 1
  • ...
  • 726
  • 727
  • 728
  • 729
  • 730
  • 731
  • 732
  • 733
  • 734
  • ...
  • 816
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved