• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನತಾದರ್ಶನದಲ್ಲಿ ಸ್ವೀಕೃತ ಅರ್ಜಿ ಒಂದು ತಿಂಗಳಲ್ಲಿ ವಿಲೇವಾರಿ: ಕೃಷಿ ಸಚಿವ ಸಿಆರ್‌ಎಸ್‌
ಲೋಕಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಈ ಬಾರಿ ಸ್ವೀಕಾರವಾಗುವ ಅರ್ಜಿಗಳ ವಿಲೇವಾರಿ ತಡವಾಗಬಹುದು. ಚುನಾವಣೆ ನಂತರ ಜನತಾದರ್ಶನ ನಿರಂತರವಾಗಿ ನಡೆಯಲಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲಾಗುವುದು. ಈಗಾಗಲೇ ಕಾಂಗ್ರೆಸ್ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.
ಕ್ಷೀಣಿಸುತ್ತಿರುವ ದುಡಿಮೆ, ಮರೆಯಾಗಿರುವ ಶ್ರಮ: ಚಿತ್ರನಟ ದರ್ಶನ್
ಸಮಾಜದಲ್ಲಿ ದುಡಿದಿದ್ದೆಲ್ಲವೂ ನನಗೇ ಇರಲಿ ಎಂಬ ಸ್ವಾರ್ಥ ಮನೋಭಾವ ಹೆಚ್ಚಾಗಿದೆ. ಚುನಾವಣೆ ಸಮಯದಲ್ಲಿ ಇಂತಹ ಕಾರ್ಯಕ್ರಮಗಳು ನಡೆದರೆ ಅದಕ್ಕೆ ಬೇರೆ ಅರ್ಥ ಇರುತ್ತದೆ. ಆದರೆ, ಚುನಾವಣೆ ನಂತರವೂ ಸಮಾಜ ಸೇವೆ ಮುಂದುವರೆಸಿರುವ ಉದಯ್ ಚಾರಿಟಬಲ್ ಟ್ರಸ್ಟ್‌ನ ಸೇವೆ ಶ್ಲಾಘನೀಯ. ಕದಲೂರು ಉದಯ್ ಅವರು ಮಾತು ಕಡಿಮೆಯಾದರೂ ಸಮಾಜ ಒಪ್ಪುವ ಕಾಯಕದಲ್ಲಿ ಸಾಗುತ್ತಿದ್ದು, ಮತ್ತಷ್ಟು ಒಳಿತಾಗಲಿ.
ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಪಿ.ಎಂ.ನರೇಂದ್ರಸ್ವಾಮಿ ಗುದ್ದಲಿ ಪೂಜೆ
ಲೋಕಪಯೋಗಿ ಇಲಾಖೆಯಿಂದ ಮುಂಜೂರಾಗಿದ್ದ 6.50 ಕೋಟಿ ರು. ವೆಚ್ಚದ ಕಾಮಗಾರಿಗೆ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಗುದ್ದಲಿ ಪೂಜೆ. ಕಾಮಗಾರಿ ಅತಿ ಶೀಘ್ರದಲ್ಲೇ ಪ್ರಾರಂಭವಾಗಿ ಒಂದು ವರ್ಷದೊಳಗೆ ಕಟ್ಟಡ ಪೂರ್ಣವಾಗಿ ಉದ್ಘಾಟನೆಗೆ ಸಜ್ಜಾಗುತ್ತದೆ‌ ಎಂದು ಭರವಸೆ. ಹಾಗೇ, ಸಾಗ್ಯ ಗ್ರಾಮದಲ್ಲಿ ಜೆ.ಜೆ.ಎಂ. ಯೋಜನೆ ಅಡಿಯ ಅನುದಾನದಲ್ಲಿ ಬಿಡುಗಡೆಯಾಗಿದ್ದ 84 ಲಕ್ಷ ರು. ವೆಚ್ಚದ ಬೋರ್ ವೆಲ್ ಹಾಗೂ ಓವರ್ ಟ್ಯಾಂಕ್ ನಿರ್ಮಿಸುವ ಕಾಮಗಾರಿಗೆ ಗುದ್ದಲಿ ಪೂಜೆ.
ಬರಗಾಲದ ಸಂಕಷ್ಟದಲ್ಲಿರುವ ರೈತರಿಗೆ ಸಾಲ ಮರುಪಾವತಿಸುವಂತೆ ನೋಟಿಸ್ ಜಾರಿ..!
ಮಂಡ್ಯ ಜಿಲ್ಲೆಯ 7 ತಾಲೂಕುಗಳನ್ನು ಸರ್ಕಾರ ಬರ ಎಂದು ಘೋಷಣೆ ಮಾಡಿದೆ. ಆದ್ದರಿಂದ ಬ್ಯಾಂಕ್‌ಗಳು ಯಾವುದೇ ಕಾರಣಕ್ಕೂ ರೈತರಿಗಾಗಲಿ ಅಥವಾ ಶೈಕ್ಷಣಿಕ ಸಾಲ ಪಡೆದಿರುವ ವಿದ್ಯಾರ್ಥಿಗಳಿಗಾಗಲಿ ಸಾಲ ಮರುಪಾವತಿಗಾಗಿ 2025ರ ಮೇ ವರೆಗೆ ಯಾವುದೇ ನೋಟಿಸ್ ಅಥವಾ ಒತ್ತಡ ಹಾಕುವುದಾಗಲಿ ಮಾಡಬಾರದು.
ಎಥೆನಾಲ್‌, ಡಿಸ್ಟಲರಿ ಘಟಕ ಸ್ಥಾಪನೆಯಿಂದ ಪರಿಸರಕ್ಕೆ ಹಾನಿ..!
ಕೋರಮಂಡಲ್ ಸಕ್ಕರೆ ಕಾರ್ಖಾನೆ ಹೇಮಾವತಿ ನದಿ ದಂಡೆಯಲ್ಲಿರುವ ಕಾರಣ ಈಗಾಗಲೇ ಇಲ್ಲಿ ಪರಿಸರ ಮಾಲಿನ್ಯ ಸಮಸ್ಯೆ ಕಾಣಿಸಿಕೊಂಡಿದೆ. ಹಾರುಬೂದಿ ಸಮಸ್ಯೆ, ತ್ಯಾಜ್ಯ ನೀರಿನ ಸಮಸ್ಯೆಗಳು ಈ ಭಾಗದ ಜನರನ್ನು ಕಾಡುತ್ತಿವೆ. ಈ ಮಧ್ಯೆ ಆರಂಭಿಸಲು ಹೊರಟಿರುವ ಎಥೆನಾಲ್ ಮತ್ತು ಡಿಸ್ಟಿಲರಿ ಘಟಕಗಳು ಪರಿಸರಕ್ಕೆ ಹಾನಿಕಾರಕವಾಗುತ್ತವೆ.
ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿ.ಕೆ.ರವಿಕುಮಾರ ನಿಧನ
ಕನ್ನಡ ಉಪನ್ಯಾಸಕರಾಗಿದ್ದ ಇವರು ಕನ್ನಡ ಸಾಹಿತ್ಯ ಪರಿಷತ್ ಎರಡನೇ ಅವಧಿಗೆ ಅಧ್ಯಕ್ಷರಾಗಿದ್ದರು. ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉತ್ಸುಕರಾಗಿದ್ದರು. ಅದರಂತೆ ಮಂಡ್ಯದಲ್ಲಿ ಸಮ್ಮೇಳನ ನಡೆಸಲು ಸಿದ್ಧತೆ ನಡೆದಿತ್ತು. ಅಷ್ಟರಲ್ಲಿ ರವಿಕುಮಾರ್ ಚಾಮಲಾಪುರ ಅಗಲಿದ್ದಾರೆ.
ಸಂಪಳ್ಳಿಯ ನಿವಾಸಿಗಳಿಗೆ ಹಕ್ಕುಪತ್ರ ನೀಡುವಂತೆ ಪ್ರತಿಭಟನೆ
ಸಂಪಳ್ಳಿ ವಾಸಿಗಳು 94/ಸಿ ಅಡಿಯಲ್ಲಿ ಮಂಡ್ಯ ತಾಲೂಕು ಆಡಳಿತಕ್ಕೆ ಅರ್ಜಿ ಸಲ್ಲಿಸಿದ್ದು ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಕ್ಕುಪತ್ರ ವಿತರಿಸುವಂತೆ ಸೂಚಿಸಿದ್ದರೂ ಸಹ ತಹಸೀಲ್ದಾರ್ ಇಲ್ಲಸಲ್ಲದ ಸಬೂಬು ಹೇಳುತ್ತಿರುವುದು ಸರಿಯಲ್ಲ. ಕುಳಿತು ಹಕ್ಕುಪತ್ರ ನೀಡಿ ಇಲ್ಲದಿದ್ದರ ಜೈಲಿಗೆ ಕಳುಹಿಸಿ ಎಂದು ಅನಿರ್ದಿಷ್ಟ ಧರಣಿ ಆರಂಭಿಸುತ್ತೇವೆ.
ಮೈಷುಗರ್ ಗತವೈಭವ ಮರುಕಳಿಸುವಂತೆ ಸಮಗ್ರ ಅಭಿವೃದ್ಧಿ: ಸಿ.ಡಿ.ಗಂಗಾಧರ್
ಕಬ್ಬಿನ ಅಭಾವದಿಂದ ಕಾರ್ಖಾನೆ ಸ್ಥಗಿತಗೊಂಡಿದೆ. ಈ ಬಾರಿ ಹಂಗಾಮಿನಲ್ಲಿ ಕಾರ್ಖಾನೆಗೆ ಅಗತ್ಯವಾದ ಕಬ್ಬನ್ನು ತಂದು ಉತ್ತಮ ರೀತಿಯಲ್ಲಿ ಕಬ್ಬು ಅರೆದು ಉನ್ನತ ಸ್ಥಿತಿಗೆ ಕೊಂಡೊಯ್ಯಲಾಗುವುದು. ಈಗಾಗಲೇ ಕಬ್ಬು ಒಪ್ಪಿಗೆಗಾಗಿ ನಾನೂ ಸರಿದಂತೆ ಶಾಸಕರು ರೈತರಿಗೆ ಮನವರಿಕೆ ಮಾಡಿಕೊಟ್ಟಿದ್ದು, ಹಲವು ರೈತರು ಕಾರ್ಖಾನೆಗೆ ಕಬ್ಬು ಸಾಗಿಸಲು ಸಹಮತ ವ್ಯಕ್ತಪಡಿಸಿದ್ದಾರೆ.
ನಾಲೆಗಳಿಗೆ ನೀರು ಹರಿಸುವಂತೆ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ಹೋರಾಟ
ತಮಿಳುನಾಡಿಗೆ ನೀರು ಹರಿಸಬೇಡಿ. ಇಲ್ಲಿನ ರೈತರಿಗೆ ಸಂಕಷ್ಟ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದ್ದರೂ ರೈತರ ಹೋರಾಟ ಕಡೆಗಣಿಸಿ ನೆರೆ ರಾಜ್ಯಕ್ಕೆ ನೀರು ಬಿಟ್ಟು ಈಗ ಕೆಆರ್‌ಎಸ್‌ನಲ್ಲಿ ನೀರು ಇಲ್ಲದೆ ಸಂಕಷ್ಟ ಪಡುವಂತಾಗಿದೆ. ಜಮೀನಿನಲ್ಲಿರುವ ಬೆಳೆಗಳು ಒಣಗುತ್ತಿವೆ. ಕೆರೆ ಕಟ್ಟೆಗಳು ನೀರಿಲ್ಲದೆ ಸೊರಗಿವೆ. ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಾಗಿದೆ. ಮುಖ್ಯಮಂತ್ರಿ ಮಾತು ಕೊಟ್ಟಂತೆ ನಾಲೆಗಳಿಗೆ ನೀರುಹರಿಸಬೇಕು.
ಬೂದನೂರು ಉತ್ಸವಕ್ಕೆ ವರ್ಣರಂಜಿತ ತೆರೆ
ಉತ್ಸವದ ಪ್ರಯುಕ್ತ ನಡೆದ ಸ್ಥಳೀಯ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೂರೆಗೊಂಡವು. ಮಲ್ನಾಡ ಮೂಲೆನಾಗ ಇತ್ತೊಂದು ಸೋಮ್ನಹಳ್ಳಿ....ಚನ್ನಪ್ಪ ಚನ್ನೇಗೌಡ... ಸೇರಿದಂತೆ ಜಾನಪದ ಗೀತೆಗಳಿಗೆ ಹೆಜ್ಜೆ ಹಾಕಿದ್ದು ನೋಡುಗರನ್ನು ಆಕರ್ಷಿಸಿತು.
  • < previous
  • 1
  • ...
  • 727
  • 728
  • 729
  • 730
  • 731
  • 732
  • 733
  • 734
  • 735
  • ...
  • 816
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved