• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ, ಪರಿಣಾಮಕಾರಿ ಜಾಗೃತಿ ಮೂಡಿಸಿ: ಬೆನ್ನೂರ್
ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳು ತುಂಬಾ ಗಂಭೀರ ಸ್ವರೂಪದಾಗಿದ್ದಾಗಿದೆ. ತಂದೆ, ತಾಯಿ, ಸಂಬಂಧಿಕರ ಅಭಿಪ್ರಾಯದ ಮೇರೆಗೆ ಬಾಲ್ಯ ವಿವಾಹ ನಡೆಯುತ್ತವೆ. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಬಾಲ್ಯ ವಿವಾಹದಿಂದಾಗುವ ಗಂಭೀರ ಪರಿಣಾಮಗಳ ಬಗ್ಗೆ ಹಾಗೂ ಕಾಯ್ದೆ ಬಗ್ಗೆ ತಿಳಿವಳಿಕೆ ನೀಡಿದಾಗ ಮಾತ್ರ ತಡೆಗಟ್ಟಲು ಸಾಧ್ಯ.
ಬ್ಯಾಂಕ್ ಆಫ್ ಬರೋಡಾ ಸಾಮಾಜಿಕ ಕಾರ್ಯಗಳು ಶ್ಲಾಘನೀಯ: ಗುರುಮೂರ್ತಿ
ಸರ್ಕಾರಿ ವಸತಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಹಣ್ಣಿನ ಗಿಡಗಳನ್ನು ದತ್ತು ನೀಡುವ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮಾಡಿಸಲಾಗುತ್ತಿದೆ. ಪರಿಸರ ಉಳಿಸಿದರೆ ಮಾತ್ರ ಮನುಕುಲ ಉಳಿವು. ಹಾಗಾಗಿ ಪರಿಸರ ಸಂರಕ್ಷಣೆಗಾಗಿ ನಾವೆಲ್ಲರೂ ಕೈಜೋಡಿಸೋಣ. ಭವಿಷ್ಯದ ಮಕ್ಕಳಿಗೆ ಉತ್ತಮ ಪರಿಸರ ಕಲ್ಪಿಸೋಣ.
ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಹೆಚ್ಚಿಸಲು ಅಗತ್ಯ ಕ್ರಮ: ಪಿ.ಎಂ.ನರೇಂದ್ರಸ್ವಾಮಿ
ಶಿಕ್ಷಣ ವ್ಯವಸ್ಥೆಯನ್ನು ಸದೃಢಗೊಳಿಸಿ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೊಟಿ ಕೊಡುವಂತಹ ಜವಾಬ್ದಾರಿ ತೆಗೆದುಕೊಂಡು ಈಗಾಗಲೇ ತಾಲೂಕಿನಲ್ಲಿ 182 ಶಾಲೆಗಳಿಗೆ ಟ್ಯಾಬ್ ನೀಡಲಾಗಿದೆ. ಉಳಿಕೆ 78 ಶಾಲೆಗಳಿಗೆ ತಕ್ಷಣದಲ್ಲಿಯೇ ನೀಡಲಾಗುವುದು.
ಶ್ರೀಚೆಲುವನಾರಾಯಣಸ್ವಾಮಿಗೆ ಸಾಂಕೇತಿಕ ಉತ್ಸವ, ಕೃಷಿ ಸಚಿವರ ಪತ್ನಿ ಭಾಗಿ
ಕೃಷ್ಣರಾಜ ಒಡೆಯರ್ ಆರಂಭಿಸಿದ ರಥೋತ್ಸವದ ಅನೂಚಾನ ಸಂಪ್ರದಾಯದಂತೆ ಘಂಟಾವತಾರ ಪರಕಾಲ ಮಠದ ಶ್ರೀಗಳ ಪ್ರತಿನಿಧಿಗೆ ದೇವಾಲಯದ ಪರವಾಗಿ ಪಾರು ಪತ್ತೇಗಾರ್ ಸ್ಥಾನಾಚಾರ್ಯ ಶ್ರೀನಿವಾಸ ನರಸಿಂಹನ್ ಶಾಲು ಹೊದಿಸಿ ಫಲತಾಂಬೂಲ ನೀಡಿ ಸನ್ಮಾನಿಸಿದರು.
ಚಾಮುಂಡೇಶ್ವರಿದೇವಿಗೆ ರುದ್ರಾಕ್ಷಿಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಕೆ
ದೇವಾಲಯ ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ಕೆ.ಆರ್.ನಾಗರಾಜ್ ಶೆಟ್ಟಿ, ಅಧ್ಯಕ್ಷ ಕೆ.ಆರ್.ಚಂದ್ರಶೇಖರ್, ಕಾರ್ಯದರ್ಶಿ ವಿದ್ಯಾರ್ಥಿ ಭಂಡಾರ ಸುರೇಶ್, ಖಜಾಂಚಿ ಕೆ. ಆರ್.ಮಹೇಶ್ ಸೇರಿದಂತೆ ಆಡಳಿತ ಮಂಡಳಿ ನಿರ್ದೇಶಕರು ಸೇವಾ ಸೌಲಭ್ಯಗಳನ್ನು ಭಕ್ತರಿಗೆ ಕಲ್ಪಿಸಿಕೊಟ್ಟಿದ್ದರು.
ಚೆಲುವನಾರಾಯಣಸ್ವಾಮಿಗೆ ಗಜೇಂದ್ರಮೋಕ್ಷ ಉತ್ಸವದ ಸಂಭ್ರಮ
ಶ್ರೀಕೃಷ್ಣರಾಜಮುಡಿ ಬ್ರಹ್ಮೋತ್ಸವದ ಪ್ರಯುಕ್ತ ಶನಿವಾರ ಬೆಳಗ್ಗೆ ಮಹಾರಥೋತ್ಸವ ಕೇವಲ ಉತ್ಸವವಾಗಿ ಸಾಂಕೇತಿಕವಾಗಿ ನಡೆಯಲಿದೆ. ಶನಿವಾರ ಯಾತ್ರಾದಾನ, ಪಾರಾಯಣ ನಡೆದು ರಥೋತ್ಸವದ ಎಲ್ಲಾ ಧಾರ್ಮಿಕ ವಿಧಾನಗಳು ನಡೆಯುತ್ತವೆಯಾದರೂ ರಥದ ಬದಲಿಗೆ ಉತ್ಸವ ನೆರವೇರಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ಸ್ವಾಗತ
ಸಿಎಂಗೆ ಸೇಬಿನ ಹಾರ ಹಾಕಿದ ನಂತರ ಕ್ರೇನ್ ನಲ್ಲಿದ್ದ ಬೃಹತ್ ಸೇಬಿನ ಹಾರವನ್ನು ಕಿತ್ತು ಕೈಗೆ ಸಿಕ್ಕಿಷ್ಟು ಸೇಬಿನ ಹಣ್ಣನ್ನು ಅಭಿಮಾನಿಗಳು, ಸಾರ್ವಜನಿಕರು ಕಿತ್ತೊಯ್ದುರು .ಕ್ಷಣ ಮಾತ್ರದಲ್ಲಿ ಕ್ರೇನ್ ನಲ್ಲಿದ್ದ ಬೃಹತ್ ಹಾರ ಖಾಲಿಯಾಯಿತು.
ಕೊನೆ ಆಷಾಢ ಶುಕ್ರವಾರ ಶಕ್ತಿ ದೇವತೆಗಳಿಗೆ ಭಕ್ತರಿಂದ ವಿಶೇಷ ಪೂಜೆ
ಕೊನೆ ಆಷಾಢ ಶುಕ್ರವಾರದ ಅಂಗವಾಗಿ ತಾಲೂಕಿನ ಹಳುವಾಡಿ ಗ್ರಾಮದ ಶ್ರೀಪಟ್ಟಲದಮ್ಮ ದೇವಿಗೆ ಅರ್ಚಕ ನಂದೀಶ್ ವಿಶೇಷ ಹೂವಿನ ಅಲಂಕಾರ ಮಾಡಿದ್ದರು. ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ದೇಗುಲಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ನಂತರ ಭಕ್ತರಿಗೆ ಒಬ್ಬಟ್ಟಿನ ಜೊತೆಗೆ ಅನ್ನ ಸಂತರ್ಪಣೆ ನಡೆಯಿತು.
ಪ್ಲಾಸ್ಟಿಕ್‌ಗೆ ವಾರ್ಷಿಕ ೨೦ ಸಾವಿರ ಜಾನುವಾರುಗಳು ಬಲಿ: ಕೆ.ಟಿ.ಹನುಮಂತು ಕಳವಳ
ಪ್ಲಾಸ್ಟಿಕ್ ಇಡೀ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಜಾನುವಾರುಗಳು ಪ್ರತಿ ವರ್ಷ ಸಾವಿರಾರು ಸಂಖ್ಯೆಯಲ್ಲಿ ಸಾಯುತ್ತಿವೆ. ಜಲಚರ ಜೀವಿಗಳು ಸಹ ಪ್ಲಾಸ್ಟಿಕ್‌ನ್ನು ತಿಂದು ಲಕ್ಷಾಂತರ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿವೆ. ಸಮುದ್ರದ ನೀರಿನ ಮೇಲೆ ತೆಲುವಂತಹ ಪ್ಲಾಸ್ಟಿಕ್‌ಅನ್ನು ಮೀನುಗಳೆಂದು ಭ್ರಮಿಸಿ ತಿನ್ನುವ ೫ ರಿಂದ ೬ ಲಕ್ಷ ಪಕ್ಷಿಗಳು ಸಹ ಪ್ರತಿ ವರ್ಷ ಮೃತಪಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಎಷ್ಟೇ ತಪ್ಪು, ಭ್ರಷ್ಟಾಚಾರ ಮಾಡಿದರೂ ಪುರಸ್ಕರಿಸುವಂಥ ಸಮಾಜದಲ್ಲಿದ್ದೇವೆ; ನ್ಯಾ.ಎನ್.ಸಂತೋಷ್ ಹೆಗ್ಡೆ ಬೇಸರ
ಶ್ರೀಮಂತರಿಗೆ, ಅಧಿಕಾರದಲ್ಲಿರುವವರಿಗೆ ಇಂದು ಸಲಾಂ ಹೊಡೆಯುತ್ತಿದ್ದಾರೆ. ತಪ್ಪು ಮಾಡಿ ಜೈಲಿಗೆ ಹೋದರೂ, ಪ್ರಕರಣದಲ್ಲಿ ಖುಲಾಸೆಯಾಗದಿದ್ದರೂ ಜಾಮೀನಿನ ಮೇಲೆ ಬಂದಾಗ ಪ್ರೋತ್ಸಾಹಿಸುವ ಸ್ಥಿತಿಗೆ ಜನರು ಹೋಗಿದ್ದಾರೆ ಎಂದು ವಿಷಾದಿಸಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved