ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾಡ್ಲಾ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ
ಮಂಡ್ಯ: ತಾಲೂಕಿನ ಮಾಡ್ಲಾ ಗ್ರಾಮದ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಇದರಿಂದ ಗ್ರಾಮಸ್ಥರಲ್ಲಿ ಉಂಟಾಗಿದ್ದ ಭಯದ ವಾತಾವರಣ ದೂರವಾಗಿದೆ.
ಇಂದಿನಿಂದ ಶ್ರೀ ಬೆಟ್ಟದರಸಮ್ಮನ ಜಾತ್ರಾ ಮಹೋತ್ಸವ
ಮಾ.೧೫ರಂದು ತಟ್ಟೆಪೊಜೆ, ಮಾ.೧೮ರಂದು ದೊಡ್ಡ ಜಾತ್ರೆ ಮತ್ತು ಕರಗೋತ್ಸವ ನಡೆಯಲಿದೆ. ಮಾ.೧೯ರಂದು ರಾತ್ರಿ ವಿಶೇಷ ಆರತಿ ಉತ್ಸವ ಹಾಗೂ ಕೊಂಡೋತ್ಸವ ನಡೆದು ಒಂದು ವಾರಗಳ ಕಾಲ ನಡೆಯುವ ಜಾತ್ರೆ ಸಂಪನ್ನಗೊಳ್ಳಲಿದೆ.
ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರ ಸಾಧನೆ ಸ್ತ್ರೀಯರ ಸ್ವಾತಂತ್ರ್ಯಕ್ಕೆ ಸಾಕ್ಷಿ: ನ್ಯಾ.ಯೋಗೇಶ್
ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ನೌಕರಿ ಪಡೆಯುತ್ತಿದ್ದು, ಇಂದು ಪುರುಷರು ನಮಗೆ ಕೆಲಸದಲ್ಲಿ ಮೀಸಲಾತಿ ನೀಡಿ ಎನ್ನುವಂತಹ ಪರಿಸ್ಥಿತಿ ಉಂಟಾಗಿದೆ.
ಮಾನಸಿಕ, ದೈಹಿಕವಾಗಿ ದೇಹ ದಂಡಿಸುವ ಕ್ರೀಡೆ, ವ್ಯಾಯಾಮ ಮುಖ್ಯ: ಡಾ.ಕುಮಾರ
ಆರೋಗ್ಯ ದೃಷ್ಟಿಯಿಂದ ಪ್ರತಿಯೊಬ್ಬರೂ ಸದೃಢತೆ ಕಾಪಾಡಿಕೊಳ್ಳಬೇಕು. ಎಲ್ಲರೂ ತಮ್ಮ ದಿನನಿತ್ಯದ ಜೀವನದಲ್ಲಿ ಯೋಗ, ಧ್ಯಾನ, ಕ್ರೀಡೆಯಂತಹ ಉತ್ತಮ ಚಟುವಟಿಕೆಗಳನ್ನು ಅಭ್ಯಾಸ ಮಾಡಿಕೊಳ್ಳಬೇಕು.
ಸ್ಥಳೀಯ ಸಂಸ್ಥೆ ಚುನಾವಣೆ ಜೆಡಿಎಸ್ ನೊಂದಿಗೆ ಹೊಂದಾಣಿಕೆ ಇಲ್ಲ
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮದ್ದೂರು ಕ್ಷೇತ್ರದಲ್ಲಿ ಜೆಡಿಎಸ್ ನೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳದೆ ಬಿಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ ಎಂದು ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಮಂಗಳವಾರ ಹೇಳಿದರು.
ಅಭಿವೃದ್ಧಿ ಕಾರ್ಯದಲ್ಲಿ ಧರ್ಮಸ್ಥಳ ಯೋಜನೆ ಪಾತ್ರ ಶ್ಲಾಘನೀಯ
ಸಮುದಾಯ ಅಭಿವೃದ್ಧಿ ಕಾರ್ಯಗಳನ್ನು ವೃದ್ಧಿಸುವಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾತ್ರ ಶ್ಲಾಘನೀಯ ಎಂದು ಸಮಾಜ ಸೇವಕ ಆರ್ಟಿಒ ಮಲ್ಲಿಕಾರ್ಜುನ್ ಹೇಳಿದರು.
ನಕಲಿ ಚಿನ್ನದ ಸರ ಕೊಟ್ಟು ಚಿನ್ನದ ಮಾಂಗಲ್ಯಸರ ಎಗರಿಸಿದ ಚಾಲಾಕಿ ಕಳ್ಳರು
ಅಪರಿಚಿತ ಪುರುಷ- ಮಹಿಳೆ ಸೇರಿಕೊಂಡು ಮಹಿಳೆಯೊಬ್ಬರಿಗೆ ನಕಲಿ ಚಿನ್ನದ ಸರ ನೀಡಿ ಆಕೆಯ ಮಾಂಗಲ್ಯಸರ ಎಗರಿಸಿರುವ ಪ್ರಕರಣವೊಂದು ನಗರದಲ್ಲಿ ನಡೆದಿದೆ.
ಬಜೆಟಲ್ಲಿ ಎಲ್ಲಾ ಸಮುದಾಯಗಳಿಗೂ ಸೂಕ್ತ ನ್ಯಾಯ: ಎನ್.ಚಲುವರಾಯಸ್ವಾಮಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಸಮುದಾಯ ಸೇರಿದಂತೆ ರಾಜ್ಯದ ಎಲ್ಲಾ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಎನ್ಎಸ್ಎಸ್ ಶಿಬಿರ ನಾಯಕತ್ವ ಗುಣ ಮೂಡಿಸಲು ಸಹಕಾರಿ
ಕಿಕ್ಕೇರಿ: ವಿದ್ಯಾರ್ಥಿ ದಿಸೆಯಿಂದಲೇ ಸದ್ಗುಣಗಳ ಜತೆ ಒಗ್ಗಟ್ಟು, ಸಾಮರಸ್ಯ, ನಾಯಕತ್ವ ಗುಣ ಬೆಳೆಸಲು ಎನ್ಎಸ್ಎಸ್ ಶಿಬಿರ ಸಹಕಾರಿಯಾಗಲಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ ಹೇಳಿದರು.
ವಿದ್ಯೆಯಿಂದಲೇ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆ ಸಾಧ್ಯ
ಹಲಗೂರು: ಪ್ರಸ್ತುತ ಅಂಗೈನಲ್ಲಿರುವ ಜ್ಞಾನವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಬಳಸಿದಾಗ ಮಾತ್ರ ವಿದ್ಯಾರ್ಥಿಗಳು ಎತ್ತರದ ಸ್ಥಾನಕ್ಕೆ ಬೆಳೆಯಲು ಸಾಧ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಕೃಷ್ಣೇಗೌಡ ತಿಳಿಸಿದರು.
< previous
1
...
70
71
72
73
74
75
76
77
78
...
665
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ