• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಕರ್ಷಿಸಿದ ವಿಜ್ಞಾನ, ತಂತ್ರಜ್ಞಾನ ಮತ್ತು ಆಧ್ಯಾತ್ಮಿಕ ವಿಷಯಗಳನ್ನೊಳಗೊಂಡ ಪ್ರದರ್ಶನ
ಮೇಳದಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಆರು ಅಂಗಸಂಸ್ಥೆಗಳೂ ಸೇರಿದಂತೆ 50ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಮತ್ತು ಹೊರಗಿನ ಪ್ರತಿಷ್ಠಿತ ಕಾಲೇಜುಗಳು, ಸರ್ಕಾರಿ ಸಂಸ್ಥೆಗಳಾದ ಇಸ್ರೋ, ಎಚ್‌ಎಎಲ್, ಡಿಆರ್‌ಡಿಓ, ವಿಶ್ವೇಶ್ವರಯ್ಯ ಇಂಡಸ್ಟ್ರೀಯಲ್ ಟೆಕ್ನಾಲಜಿಕಲ್ ಮ್ಯೂಸಿಯಂ, ಆಧ್ಯಾತ್ಮಿಕ ಕೇಂದ್ರಗಳು ಮತ್ತು ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು 200ಕ್ಕೂ ಹೆಚ್ಚು ಮಳಿಗೆಗಳಲ್ಲಿ ತಮ್ಮ ವಿಚಾರ ಮಾದರಿಗಳನ್ನು ಪ್ರದರ್ಶಿಸಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಳವಳ್ಳಿಯಲ್ಲಿ ಫಲಾನುಭವಿಗಳ ಸಮಾವೇಶ ಯಶಸ್ವಿ
ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಣೆ ಮಾಡುತ್ತಿರುವ ಸಂದರ್ಭದಲ್ಲಿ ಇಷ್ಟ ಬಂದ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದರು. ಸರ್ಕಾರ ಗ್ಯಾರಂಟಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಮೂಲಕ ನುಡಿದಂತೆ ನಡೆದ ಸರ್ಕಾರವಾಗಿದೆ.
ಶಂಭುಲಿಂಗೇಶ್ವರ, ಭೈರವೇಶ್ವರಸ್ವಾಮಿ, ಸಿದ್ದೇಶ್ವರಸ್ವಾಮಿ ದೇವಸ್ಥಾನಗಳ ಲೋಕಾರ್ಪಣೆ
ವಿವಿಧ ದೇಗುಲಗಳ ಲೋಕಾರ್ಪಣೆ ನಿಮಿತ್ತ ದೇವಸ್ಥಾನದ ಮುಖ್ಯದ್ವಾರದ ಬಳಿಯಿಂದ ದೇವರ ಮೂರ್ತಿಗೆ ಹೂವು ಹೊಂಬಾಳೆ ಮಾಡಿಕೊಂಡು ವಿವಿಧ ಪುಷ್ಪಗಳಿಂದ ಅಲಂಕರಿಸಿ ಮೆರವಣಿಗೆಯಲ್ಲಿ ವೀರಗಾಸೆ ಕುಣಿತ ಪೂಜಾ ಕುಣಿತ ದೊಡನೆ ಕುಂಭಮೇಳಗಳ ಜೊತೆಯಲ್ಲಿ ವೀರಭದ್ರ ದೇವಸ್ಥಾನದ ಬಸವ ನೋಡೋಣ ಮಡಿವಾಳ ಹಾಸಿದ ಮಡಿಯ ಮೇಲೆ ದೇವರು ಹೊತ್ತ ಅರ್ಚಕರು ದೇವಸ್ಥಾನಕ್ಕೆ ಕರೆ ತರಲಾಯಿತು.
ಮಣ್ಣು ಬಿಟ್ಟು ಕಬ್ಬು ತರುವ ಕೆಲಸ ಮಾಡಲಿ: ಸುನಂದಾ ಜಯರಾಂ
ಸಕ್ಕರೆ ಕಾರ್ಖಾನೆಯನ್ನು ಅಯೋಧ್ಯೆಯ ಶ್ರೀರಾಮಮಂದಿರ, ಕಾಶಿ ವಿಶ್ವನಾಥ ದೇವಾಲಯಕ್ಕೆ ಹೋಲಿಕೆ ಮಾಡುವ ಮೂಲಕ ಕಾರ್ಖಾನೆಗೆ ಹೊಸ ಹೆಸರು ನಾಮಕರಣ ಮಾಡಲು ಶಾಸಕರು ಮುಂದಾಗಿರುವಂತಿದೆ. ಮೈಷುಗರ್ ಕಾರ್ಖಾನೆ ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿಯ ಫಲ. ಅದರಲ್ಲಿ ಕೋಲ್ಮನ್ ಚಿಂತನೆಯ ಸಾಕಾರವಾಗಿದೆ. ಇದೀಗ ಶಾಸಕರು ಭಾವನಾತ್ಮಕ ವಿಚಾರ ಮುಂದಿಟ್ಟು ದೇವಾಲಯಗಳಿಗೆ ಹೋಲಿಕೆ ಮಾಡಿ ಮೌಢ್ಯ ಬಿತ್ತುವ ಮಾಡಲು ಮುಂದಾಗಿದ್ದಾರೆ.
ಭಗವಾನ್ ಬುದ್ಧ ಪ್ರತಿಮೆಗೆ ಮುಖ್ಯಮಂತ್ರಿಗಳಿಂದ ಪುಷ್ಪಾರ್ಚನೆ
ಡಾ.ಬಿ.ಆರ್.ಅಂಬೇಡ್ಕರ್‌ ಹಾಕಿಕೊಟ್ಟ ಮಾರ್ಗದಲ್ಲಿ ಪ್ರತಿಯೊಬ್ಬರು ನಡೆಯಬೇಕು ಎಂಬುವುದು ನಮ್ಮ ಆಶಯ. ಅಂಬೇಡ್ಕರ್‌ ಪ್ರಕಾರ ಭಾರತ ಉಪಖಂಡದ ಬಹುಪಾಲು ಜನರು ಬೌದ್ಧ ಧರ್ಮಕ್ಕೆ ಸೇರಿದ್ದವರೇ ಆಗಿರುತ್ತಾರೆ. ಬೌದ್ಧ ಧರ್ಮ ಜಾತಿ, ಮತ, ಬೇಧವಿಲ್ಲದೇ ಸಮಾನತೆ, ಭಾತೃತ್ವವನ್ನು ಸಾರುತ್ತದೆ.
ಸಾರಿಗೆ ಬಸ್‌ಗಳಿಗೆ ‘ಕಾವೇರಿ ನಮ್ಮದು’ ಭಿತ್ತಿ ಪತ್ರ ಅಂಟಿಸಿ ರೈತರ ಪ್ರತಿಭಟನೆ
ರೈತರಿಗೆ ಬೆಳೆಯೂ ಇಲ್ಲ, ಸರ್ಕಾರದಿಂದ ಪರಿಹಾರವೂ ಇಲ್ಲ. ಬರ ಪರಿಸ್ಥಿತಿಯಲ್ಲಿ ನೆರವು ಇಲ್ಲದೆ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಬೆಳೆದು ನಿಂತಿರುವ ಬೆಳೆ ರಕ್ಷಣೆಗೆ ನಾಲೆಗಳಿಗೆ ನೀರು ಹರಿಸಬೇಕಾಗಿದೆ. ಕುಡಿಯುವ ನೀರು ಉಳಿಸಿಕೊಳ್ಳಬೇಕು. ಇಂತಹ ಸಮಯದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ಶಿಕ್ಷಕರನ್ನು ಗೌರವಿಸಿ, ಶಾಲೆ ಅಭಿವೃದ್ಧಿಗೆ ಕೈ ಜೋಡಿಸಿ: ಕುಲ ಸಚಿವ ಟಿ.ಜವರೇಗೌಡ
ಶಿಕ್ಷಕರಾದರೆ ಮಾತ್ರ ಸಾಲದು. ಮಕ್ಕಳಿಗೆ ವಿದ್ಯೆಕಲಿಸುವ ಕೌಶಲ್ಯತೆ ಹೊಂದಬೇಕು. ಆಗ ಶಿಕ್ಷಕರ ಹುದ್ದೆಗೆ ಒಂದು ಅರ್ಥ ಸಿಗುತ್ತದೆ. ವಿದ್ಯಾರ್ಥಿಗಳು ತಾವು ಕಲಿತ ಶಾಲೆ ಶಿಕ್ಷಕರನ್ನು ಅಭಿನಂದಿಸುವ ಪರಿಪಾಠ ಬೆಳೆಸಿಕೊಂಡಾಗ ಪ್ರಸ್ತುತ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರೇರೆಪಣೆಯಾಗುತ್ತದೆ. ಇದರಿಂದ ಗುರು ಶಿಷ್ಯರ ಬಾಂಧವ್ಯ ಉತ್ತಮಗೊಳ್ಳುತ್ತದೆ.
ಬಡವರು, ಮಧ್ಯಮ ವರ್ಗದ ಜನರಿಗೆ ‘ಉಚಿತ ನಿವೇಶನ’ ನೀಡಿ..!
ಬಡವರಿಗೆ ನಿವೇಶನ ಹಂಚುವ ಸದುದ್ದೇಶದಿಂದ ಪಟ್ಟಣದ ಟಿ.ಬಿ.ಬಡಾವಣೆಯಲ್ಲಿ 21 ಎಕರೆ ಪ್ರದೇಶ ಭೂ ಸ್ವಾಧೀನವಾಗಿದೆ. ಭೂ ಸ್ವಾಧೀನವಾಗಿ ಮೂರು ದಶಕಗಳು ಕಳೆದಿದ್ದರೂ ಪುರಸಭೆ ಇದುವರೆಗೂ ಒಂದೇ ಒಂದು ನಿವೇಶನವನ್ನು ಬಡವರಿಗೆ ಹಂಚಿಕೆ ಮಾಡಿಲ್ಲ. ನಿವೇಶನ ಹಂಚಿಕೆಯಾಗದಿದ್ದರೂ ಇಲ್ಲಿ ಬಲಾಢ್ಯರು ಅತಿಕ್ರಮಿಸಿ ಕಟ್ಟಡ ನಿರ್ಮಿಸಿದ್ದಾರೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ.
ಇಸ್ರೋ ಸಂಸ್ಥೆ ಮುಖ್ಯಸ್ಥ ಎಸ್.ಸೋಮನಾಥ್‌ಗೆ ಪ್ರತಿಷ್ಠಿತ ‘ವಿಜ್ಞಾತಂ ಪ್ರಶಸ್ತಿ’
ಇಡೀ ಜಗತ್ತು ಭಾರತದತ್ತ ಚಿತ್ತ ಹರಿಸುವಂತೆ ಚಂದ್ರನ ಅಂಗಳದಲ್ಲಿ ಚಂದ್ರಯಾನ-೩ರ ಯಶಸ್ಸಿನೊಂದಿಗೆ ಚರಿತ್ರೆ ಸೃಷ್ಟಿಸಿದ ಇಸ್ರೋ ಸಂಸ್ಥೆ ಮುಖ್ಯಸ್ಥ ಎಸ್.ಸೋಮನಾಥ್ ಅವರಿಗೆ 5 ಲಕ್ಷ ರು.ನಗದು ಹಾಗೂ ಪ್ರಶಸ್ತಿ ಪದಕವನ್ನೊಳಗೊಂಡ ಜೆವಿಟಿ ರಾಷ್ಟ್ರೀಯ ಪ್ರತಿಷ್ಠಿತ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ದೇಗುಲಗಳಿಂದ ಜನರಲ್ಲಿ ಸುಖ, ಶಾಂತಿ, ನೆಮ್ಮದಿ: ಸೋಮಶೇಖರನಾಥ ಸ್ವಾಮೀಜಿ
ದೇವಸ್ಥಾನಗಳು ಹೃದಯ ಇದ್ದಂತೆ, ಮನುಷ್ಯನಿಗೆ ಹೃದಯ ಹೇಗೆ ಮುಖ್ಯವೋ ಗ್ರಾಮಗಳಿಗೆ ದೇವಸ್ಥಾನಗಳು ಸಹ ಅಷ್ಟೇ ಮುಖ್ಯ. ದೇವಸ್ಥಾನಗಳು ನಮಗೆ ನಮ್ಮ ಪೂರ್ವಿಕರು ಕೊಟ್ಟಂತಹ ಕೊಡುಗೆಗಳು. ಅವುಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದರ ಜತೆಗೆ ಜೋಪಾನವಾಗಿ ಕಾಪಾಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲ ಮೇಲಿದೆ.
  • < previous
  • 1
  • ...
  • 739
  • 740
  • 741
  • 742
  • 743
  • 744
  • 745
  • 746
  • 747
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved