• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದಿಂದ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಯುತ್ತಿದೆ: ಮಂಗಳೂರು ವಿಜಯ್
ಒಂದು ದೇಶದ ಪ್ರಧಾನಿ ಕೆಲಸ ದೇವಸ್ಥಾನ ಕಟ್ಟುವುದಾಗಲಿ, ಉದ್ಘಾಟಿಸುವುದಾಗಲಿ ಅಲ್ಲ. ಆದರೆ, ನಮ್ಮ ದೇಶದ ಪ್ರಧಾನಿ ದೇವಸ್ಥಾನ ನಿರ್ಮಿಸುವ ಕಾಯಕಕ್ಕೆ ಮಹತ್ವ ನೀಡುತ್ತಾರೆ, ರಾಮದೇಗುಲ ಉದ್ಘಾಟನೆಯ ದಿನ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ನೀಡುತ್ತಾರೆ. ಇದು ಸರಿಯೇ ಎಂದು ಯಾರೊಬ್ಬರೂ ಪ್ರಶ್ನಿಸಲಿಲ್ಲ.
ಕಲ್ಲು ಗಣಿಗಾರಿಕೆ ಸಂಬಂಧ ಫೆ.19ರಂದು ಡೀಸಿ ಕಚೇರಿಯಲ್ಲಿ ಸಭೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ
8 ಪಂಚಾಯ್ತಿಯ ಜನರು ಗಣಿಗಾರಿಕೆ ವೃತ್ತಿ ಮೇಲೆಯೇ ಆಧಾರಿತವಾಗಿರುವುದಿಂದ ಅದಕ್ಕೆ ನಾವು ಯಾವರೀತಿ ಕ್ರಮವಹಿಸಿ ಆ ಭಾಗದ ಜನರಿಗೆ ಯಾವ ರೀತಿ ನ್ಯಾಯ ಒದಗಿಸಿಕೊಡಬೇಕು ಎನ್ನುವುದನ್ನು ಕುಳಿತು ಚರ್ಚಿಸುತ್ತೇವೆ. ಗಣಿಗಾರಿಕೆಗೆ ರೈತಸಂಘ ವಿರೋಧಿಸುತ್ತಾ ಬಂದಿದೆ. ಆದರೆ, ಕೈಕುಳಿ ಮಾಡುವವರಿಗೆ ನಮ್ಮ ತಂದೆ ಪುಟ್ಟಣ್ಣಯ್ಯ, ಕೆಂಪೂಗೌಡ ಸೇರಿದಂತೆ ಎಲ್ಲರು ಬೆಂಬಲವಾಗಿ ನಿಂತಿದ್ದಾರೆ.
ಬೇಲದಕೆರೆ ಅಮೃತೇಶ್ವರ ದೇಗುಲಕ್ಕೆ ಡಾ.ವೀರೇಂದ್ರ ಹೆಗ್ಗಡೆ ದಿಢೀರ್ ಭೇಟಿ, ಪರಿಶೀಲನೆ
ಧರ್ಮ ಮಾರ್ಗದಲ್ಲಿ ಬದುಕಿದರೆ ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆ ಇರುತ್ತದೆ. ದೇವಾಲಯಗಳು ನಮ್ಮನ್ನು ಧಾರ್ಮಿಕವಾಗಿ ಮುನ್ನಡೆಸುತ್ತವೆ. ನಮ್ಮ ಅಪ್ರಜ್ಞೆಯಿಂದ ಸಾವಿರಾರು ದೇವಾಲಯಗಳು ವಿನಾಶದ ಅಂಚಿನಲ್ಲಿವೆ. ನಮ್ಮ ದೇವಾಲಯಗಳನ್ನು ಪುನರುಜ್ಜೀವನಗೊಳಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು.
ಸಂತ ಸೇವಾಲಾಲ್ ಜೀವನಾದರ್ಶಗಳನ್ನು ಪಾಲಿಸಿ: ತಹಸೀಲ್ದಾರ್ ನಿಸರ್ಗಪ್ರಿಯ
ವಿಚಾರ ಕ್ರಾಂತಿ ಮೂಡಿಸಿದ ಸಂತ ಸೇವಾಲಾಲರು ಭಗವಂತನ ಒಲುಮೆ ಹಾಗೂ ಸಾಕ್ಷಾತ್ಕಾರಕ್ಕೆ ಆಡಂಬರದ ಪೂಜೆ ಪುರಸ್ಕಾರ ಬೇಕಾಗಿಲ್ಲ. ನಿಕ್ಷಲ್ಮಶವಾದ ಭಕ್ತಿ ಪೂಜೆಯಿಂದ ದೇವರ ಸ್ಮರಣೆ ಮಾಡಿದರೆ ಸಾಕು ಮೋಕ್ಷ ಹೊಂದಬಹುದು ಎಂಬ ಸಂದೇಶ ನೀಡಿದ ಮಹಾ ಪುರುಷರು.
ಮಳವಳ್ಳಿ-ಮೈಸೂರು ನಡುವೆ ಚತುಷ್ಪಥ ರಸ್ತೆ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ
ಚತುಷ್ಪಥ ಹೆದ್ದಾರಿ ರಸ್ತೆ ನಿರ್ಮಿಸುವ ಸಂಬಂಧ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಈಗಾಗಲೇ ಮಳವಳ್ಳಿ ಪಟ್ಟಣದ ಕುಡಿಯುವ ನೀರಿಗೆ ೭೦ ಕೋಟಿ ರು. ಅನುದಾನ ನೀಡಲಾಗಿದೆ. ಮಳವಳ್ಳಿ ಒಳಚರಂಡಿ ಕಾಮಗಾರಿಗೆ ೧೦ ಕೋಟಿ ರು. ಅನುದಾನ ಬಿಡುಗಡೆ, ಶ್ರೀರಂಗಪಟ್ಟಣದ ಒಳಚರಂಡಿ ಕಾಮಗಾರಿಗೆ ೨೫ ಕೋಟಿ ಮೀಸಲಿಟ್ಟಿದೆ.
ಪೌರ ಕಾರ್ಮಿಕರ ಮಕ್ಕಳ ಶಿಕ್ಷಣ, ಬದುಕಿಗೆ ವಿಶೇಷ ಆದ್ಯತೆ: ಎಲ್.ಸಂದೇಶ್
ಪೌರ ಕಾರ್ಮಿಕರು ನಗರ ಮತ್ತು ಪಟ್ಟಣವನ್ನು ಸ್ವಚ್ಛವಾಗಿಡುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾರೆ. ಅದೇ ರೀತಿ ಅವರ ಬದುಕು ಹಸನಾಗಬೇಕಾದರೆ ಉತ್ತಮ ಆರೋಗ್ಯ, ಶಿಕ್ಷಣ, ವೇತನ ಸೇರಿದಂತೆ ಅಗತ್ಯ ಮೂಲಭೂತ ಸೌರ‍್ಯಗಳು ದೊರೆಯಬೇಕು. ವಿಶೇಷವಾಗಿ ಪೌರ ಕಾರ್ಮಿಕರ ಮಕ್ಕಳು ಭವಿಷ್ಯದಲ್ಲಿ ಉನ್ನತ ಅಧಿಕಾರವನ್ನು ಹೊಂದುವಂತಾಗಬೇಕು.
ರಥಸಪ್ತಮಿ ನಿಮಿತ್ತ 25ನೇ ರಾಜ್ಯ ಮಟ್ಟದ ಜಾನಪದ ಕಲಾ ಮೇಳ
ಮೇಲುಕೋಟೆಯ ಯತಿರಾಜ ದಾಸರ್ ಗುರುಪೀಠದ ಸ್ಥಾನೀಕಂ ನಾಗರಾಜ ಅಯ್ಯಂಗಾರ್ ಸಾಂಸ್ಕೃತಿಕ ವೇದಿಕೆ ಕನ್ನಡಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಜಾನಪದ ಹಬ್ಬದಲ್ಲಿ 50 ತಂಡಗಳ 7100ಕ್ಕೂ ಹೆಚ್ಚು ಕಲಾವಿದರು ಭಾಗಿಯಾಗಿ ಅಮೋಘ ಪ್ರದರ್ಶನ ನೀಡಿ ಚೆಲುವನಾರಾಯಣನಿಗೆ ಕಲಾರಾಧನೆಯ ಸೇವೆ ಮಾಡಿದರು.
ಮಕ್ಕಳ ಪ್ರತಿಭೆ ಹೊರತರಲು ಚಿಣ್ಣರ ಸಂಭ್ರಮ ಅಗತ್ಯ: ಡಾ.ಆರ್.ನಿಂಗರಾಜು
ಮಕ್ಕಳು ಯಾವ ಕ್ಷೇತ್ರದಲ್ಲಿ ಉತ್ತಮ ಆಸಕ್ತಿ ಹಾಗೂ ಅಭಿರುಚಿ ಹೊಂದಿದ್ದಾರೆ ಎಂಬುದನ್ನು ಗುರುತಿಸಿ ಅವರಿಗೆ ಪೂರಕ ವೇದಿಕೆ ಕಲ್ಪಿಸಿಕೊಡಬೇಕು. ಆ ನಿಟ್ಟಿನಲ್ಲಿ ಕಲರವ ಟ್ರಸ್ಟ್ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ನಮ್ಮ ದೇಶವು ಸಾವಿರಾರು ವರ್ಷಗಳ ಕಲೆ, ಸಾಂಸ್ಕೃತಿಕ ಇತಿಹಾಸ ಹೊಂದಿದೆ. ಹಲವು ಮುಖಗಳನ್ನು ಚಿಣ್ಣರ ಸಂಭ್ರಮ ಕಾರ್ಯಕ್ರಮದಲ್ಲಿ ಕಾಣಬಹುದು.
ಚಿಕ್ಕಾಡೆಯಲ್ಲಿ ಸಂಭ್ರಮದ ಶ್ರೀದೇವಿರಮ್ಮ ಹಬ್ಬ; ಹೆಬ್ಬಾರೆ ಉತ್ಸವ
ರಥಸಪ್ತಮಿ ನಂತರ ದೇವಿರಮ್ಮನ್ನ ಹೆಬ್ಬಾರೆ ಉತ್ಸವ ನಡೆಸಿಕೊಂಡು ಬರಲಾಗುತ್ತಿದೆ. ಹಬ್ಬದ ಪ್ರಯುಕ್ತವಾಗಿ ಪುರೋಹಿತರು, ಯಜಮಾನರು ಹಾಗೂ ದಲಿತ ಸಮುದಾಯದ ಮುಖಂಡರ ನೇತೃತ್ವದಲ್ಲಿ ಫೆ.19ರ ಸೋಮವಾರ ದೇವಸ್ಥಾನದ ಬಾಗಿಲು ತೆಗೆದು ದೇವರಿಗೆ ಅಭಿಷೇಕ ಸಲ್ಲಿಸಿ ಪೂಜೆ-ಪುನಸ್ಕಾರಗಳನ್ನು ಸಲ್ಲಿಸಲಾಗುತ್ತದೆ.
ಮನುಷ್ಯತ್ವದ ಬೀಜ ಬಿತ್ತಿದ ಕನಕದಾಸರು: ಸಿಎಂ ಸಿದ್ದರಾಮಯ್ಯ
ಮನುಷ್ಯತ್ವದ ಬೀಜ ಬಿತ್ತಿದ್ದ ಕನಕದಾಸರು ಆಕಸ್ಮಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ್ದಾರೆ ಅಷ್ಟೆ. ಕನಕದಾಸರು ವಿಶ್ವಮಾನವರು. ಕುಲ ಕುಲ ಎಂದು ಹೊಡೆದಾಡಬೇಡಿ ಎಂದು ಸಮಾಜಕ್ಕೆ ಸಂದೇಶ ನೀಡಿದ್ದರು. ಕನಕದಾಸರ ಪ್ರತಿಮೆ ನಿರ್ಮಾಣ ಮಾಡೋದು ಮುಖ್ಯವಲ್ಲ. ಅವರ ಸಂದೇಶಗಳನ್ನು ಎಲ್ಲರು ಪಾಲಿಸಬೇಕು. ಅವರ ಅದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಬೇಕು.
  • < previous
  • 1
  • ...
  • 740
  • 741
  • 742
  • 743
  • 744
  • 745
  • 746
  • 747
  • 748
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved