• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿ.ಮಾದೇಗೌಡರ ಶ್ರಮದಿಂದ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ: ಡಾ.ಎಂ.ಭಾನುಕುಮಾರ್
ಕುಗ್ರಾಮವಾಗಿದ್ದ ಕೆ.ಎಂ.ದೊಡ್ಡಿಯನ್ನು ಭಾರತೀನಗರವನ್ನಾಗಿ ಪರಿವರ್ತಿಸಿ ಭಾರತೀ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ 10 ಸಾವಿರಕ್ಕೂ ಹೆಚ್ಚು ಗ್ರಾಮೀಣ ಭಾಗದ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಉಣಬಡಿಸುತ್ತಿರುವುದರಿಂದ ಎಷ್ಟೋ ಗ್ರಾಮೀಣ ಪ್ರತಿಭೆಗಳು ಉನ್ನತ ಉದ್ಯೋಗಗಳನ್ನು ಅಲಂಕರಿಸಲು ಅವಕಾಶ ಸಿಕ್ಕಿದೆ. ಇದರಲ್ಲಿ ನಾನು ಒಬ್ಬನಾಗಿದ್ದೇನೆ.
ಹೆಣ್ಣು ಭ್ರೂಣ ಹತ್ಯೆಯಿಂದ ಹೆಣ್ಣಿನ ಸಂತತಿ ಕಡಿಮೆ: ಜಿಲ್ಲಾಧಿಕಾರಿ ಡಾ.ಕುಮಾರ್
ಪ್ರಸ್ತುತ ದಿನದಲ್ಲಿ ಕುಟುಂಬಗಳಲ್ಲಿ ಜಮೀನಿನು ವಿಚಾರದಲ್ಲಿ ಕಿತ್ತಾಟಗಳು ಹೆಚ್ಚಾಗುತ್ತಿವೆ. ಜೊತೆಗೆ ತಂದೆ-ತಾಯಿಗಳಿಗೆ ಊಟ ನೀಡದೆ ಅನಾಥಶ್ರಮಕ್ಕೆ ಸೇರಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಆದರೆ, ಹೆಣ್ಣುಮಕ್ಕಳು ತಂದೆ-ತಾಯಿಗಳನ್ನು ಅಪಾರವಾಗಿ ಗೌರವಿಸಿ, ಪ್ರೀತಿಸುತ್ತಾರೆ. ಇದನ್ನು ಅರಿತು ಹೆಣ್ಣುಭ್ರೂಣ ಹತ್ಯೆಯನ್ನು ಪೋಷಕರು ತಡೆಗಟ್ಟುವಲ್ಲಿ ಪೋಷಕರು ಮುಂದಾಗಬೇಕು.
ಶಾಸಕ ನರೇಂದ್ರಸ್ವಾಮಿ ಒಬ್ಬ ಜನ ಮೆಚ್ಚುಗೆಯ ನಾಯಕ: ಸಿಎಂ ಸಿದ್ದರಾಮಯ್ಯ
ನೀವೆಲ್ಲರೂ ನರೇಂದ್ರಸ್ವಾಮಿ ಅವರನ್ನು ಮಂತ್ರಿ ಮಾಡಿ ಎನ್ನುತ್ತಿದ್ದೀರಿ. ಆದರೆ, ಸದ್ಯಕ್ಕೆ ಮಂತ್ರಿ ಸ್ಥಾನ ಖಾಲಿ ಇಲ್ಲ. ನಿಮ್ಮ ಒತ್ತಾಯ ಸಮಂಜಸವಾಗಿದ್ದರೂ ಅದಕ್ಕೆ ಸೂಕ್ತ ಸಮಯ ಇದಲ್ಲ. ಮುಂದೆ ಸಂಪುಟ ಪುನಾರಚನೆ ಮಾಡುವ ಸಮಯದಲ್ಲಿ ನರೇಂದ್ರಸ್ವಾಮಿ ಅವರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು.
ಪೋಷಕರೇ, ಹೆಣ್ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ: ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು
ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಜವಾಬ್ದಾರಿ ಕಳೆದುಕೊಳ್ಳಬೇಕು ಎಂಬ ಮನೋಭಾವದಿಂದ ಬಾಲ್ಯಾವಸ್ಥೆಯಲ್ಲಿಯೇ ಹೆಣ್ಣು ಮಕ್ಕಳಿಗೆ ಮದುವೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವುದು ವಿಷಾದನೀಯ. ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಬಹುಮುಖ್ಯವಾಗಿದೆ. ಸಮಾಜದ ಯಾವುದೇ ಹೆಣ್ಣು ಮಗು ಮೊದಲು ಶಿಕ್ಷಣವನ್ನು ಪಡೆದು ವಿದ್ಯಾವಂತರಾಗಿ ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆಯಬೇಕು.
೫೦೦ ಕೋಟಿ ರು. ವೆಚ್ಚದಲ್ಲಿ ಹೊಸ ಸಕ್ಕರೆ ಕಾರ್ಖಾನೆ: ಶಾಸಕ ಪಿ.ರವಿಕುಮಾರ್
ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಸರ್ಕಾರದಿಂದ ೧೦೦ ಕೋಟಿ ರು.ಹಣವನ್ನು ಮೊದಲ ಹಂತದಲ್ಲಿ ನೀಡಲಾಗುವುದು. ಉಳಿದ ೪೦೦ ಕೋಟಿ ರು. ಹಣವನ್ನು ಸಾಲ ರೂಪದಲ್ಲಿ ಪಡೆಯಲಾಗುತ್ತದೆ. ಮೂರು ತಿಂಗಳೊಳಗೆ ಸಿಎಂ ಸಿದ್ದರಾಮಯ್ಯ ಅವರಿಂದ ಹೊಸ ಕಾರ್ಖಾನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು.
ಶಿಕ್ಷಕರೇ, ಮಕ್ಕಳಿಗೆ ಶಿಸ್ತು ಕಲಿಸಬೇಕು: ಶಾಸಕ ಕೆ.ಎಂ.ಉದಯ್
ಶಿಕ್ಷಕ ವೃತ್ತಿ ಪವಿತ್ರವಾದದ್ದು ಎಲ್ಲರಿಗೂ ಶಿಕ್ಷಕ ವೃತ್ತಿ ಸಿಗುವುದಿಲ್ಲ. ಶಿಕ್ಷಕ ವೃತ್ತಿ ಸಿಕ್ಕಿದ ನಂತರ ಮನ ಪೂರ್ವಕವಾಗಿ ವಿದ್ಯೆ ಕಲಿಸುವ ಕೆಲಸ ಮಾಡಬೇಕು. ಸರ್ಕಾರಿ ಶಾಲೆಗಳನ್ನು ಉನ್ನತಿಕರಿಸಲು ನನ್ನ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಉದಯ್ ಚಾರಿಟೇಬಲ್ ಟ್ರಸ್ಟ್ ಹಾಗೂ ನಾನು ಶಾಸಕನಾಗಿ ಏನೆಲ್ಲ ಅಭಿವೃದ್ಧಿ ಕಾರ್ಯ ಮಾಡಬಹುದು ಅದನ್ನು ಮಾಡುತ್ತೇನೆ.
ಕೆಆರ್‌ಎಸ್ ಪಕ್ಷದಿಂದ ‘ಕರ್ನಾಟಕಕ್ಕಾಗಿ ನಾವು’ ಜಾಗೃತಿ ಜಾಥಾ
‘ಕರ್ನಾಟಕಕ್ಕಾಗಿ ನಾವು’ ಎಂಬ ಘೋಷಣೆಯೊಂದಿಗೆ ಜನ ಜಾಗೃತಿ ಜಾಥಾ ಹಮ್ಮಿಕೊಂಡಿದ್ದು, ಫೆ.೧೯ರಿಂದ ಮಾ.೨ರವರೆಗೆ ರಾಜ್ಯದ ೩೧ ಜಿಲ್ಲೆಗಳಲ್ಲಿ ಬೈಕ್ ಜಾಥಾ ಸಂಚರಿಸಲಿದೆ. ೨೯ ಜಿಲ್ಲಾ ಕೇಂದ್ರಗಳು ಮತ್ತು ಐವತ್ತಕ್ಕಿಂತ ಹೆಚ್ಚು ತಾಲೂಕು ಕೇಂದ್ರಗಳು ಸೇರಿದಂತೆ ಸುಮಾರು ೮೨ ಪಟ್ಟಣ, ನಗರಗಳಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಮಾ.೨ರಂದು ನೆಲಮಂಗಲದಲ್ಲಿ ಬೃಹತ್ ಸಮಾರೋಪ ಸಮಾವೇಶ ಆಯೋಜಿಸಲಾಗಿದೆ.
ಫೆ.18, 19ರಂದು ಶಂಭುಲಿಂಗೇಶ್ವರ ದೇವಸ್ಥಾನ ಲೋಕಾರ್ಪಣೆ
ಶ್ರೀಕುಂಟ ಬೋರಪ್ಪ ಶ್ರೀಸಿದ್ದೇಶ್ವರ ಟ್ರಸ್ಟ್‌ನಿಂದ ಫೆ.18ರಂದು ಸಿದ್ದೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ಅನುಜ್ಞೆ, ತೀರ್ಥ ಸಂಗ್ರಹ ಸಮೇತ ಯಾಗಶಾಲ, ಪ್ರವೇಶ ಬಲಿ, ಗಣಪತಿ ಪೂಜಾ, ಶೈವ ಪುಣ್ಯಾಹ ವಾಚನ, ಪಂಚಗಮ್ಯ ಸಾಧನ, ರಕ್ಷಾ ಬಂಧನ, ದೇವನಾಂದಿ, ಋತ್ವಿಗ್ವರಣ, ದಿಕ್ವಾಲಕಾರಾಧನ, ರಾಕ್ಷೋಘ್ನ, ಅಸ್ತ್ರ ಪೂಜೆ, ವಾಸ್ತು ಪೂಜೆ, ಅಸ್ತ್ರ ಹೋಮ ಮತ್ತು ವಾಸ್ತು ಹೋಮ, ಬಲಿ ಪ್ರಧಾನ, ಪರ್ಯಗ್ನೀಕರಣ, ಜಲಾಧಿವಾಸ, ದಾನ್ಯಾಧಿವಾಸ, ಶಯ್ಯಾಧಿವಾಸ, ಅಧಿವಾಸ ಹೋಮ, ಬಿಂಬಶುದ್ಧಿ, ರತ್ನನ್ಯಾಸ, ಯಂತ್ರನ್ಯಾಸ, ಅಷ್ಟ ಬಂಧನ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.
ಸರ್ಕಾರಿ ಶಾಲೆ ಅಭಿವೃದ್ಧಿಗೆ ನೆರವು: ಬಿ.ವಿ.ಶಂಕರೇಗೌಡ ಪ್ರಶಂಸೆ
ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಮೂಲಕ ಮಾತನಾಡುವ ಕೌಶಲ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಾಲೆಯಲ್ಲಿ ಭಾಷಣ, ಚರ್ಚಾ ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಗುವುದು. ವಿದ್ಯಾರ್ಥಿಗಳು ನಿಮ್ಮ ಪೋಷಕರಿಗೆ ರಸ್ತೆ ಸುರಕ್ಷತಾ ನಿಯಮಗಳನ್ನು ಹೇಳಬೇಕು. ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಕಡ್ಡಾಯವಾಗಿ ಹಾಕಬೇಕು.
ಮನ್ಮುಲ್‌ಗೆ ಸುಖಧರೆ ಗ್ರಾಮದ ಲಕ್ಷ್ಮೀನಾರಾಯಣ್ ನೂತನ ನಾಮನಿರ್ದೇಶಕ
ಚುನಾವಣೆಯಲ್ಲಿ ಸ್ಪರ್ಧಿಸಿ 2 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದೆ. ಆದರೆ, ಇಂದು ಜಯ ಸಿಕ್ಕಿದೆ. ನೂತನ ನಿರ್ದೇಶಕನಾಗಿ ಆಯ್ಕೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಧನ್ಯವಾದ ಅರ್ಪಿಸುವೆ.
  • < previous
  • 1
  • ...
  • 741
  • 742
  • 743
  • 744
  • 745
  • 746
  • 747
  • 748
  • 749
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved