• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗಜ್ಯೋತಿ ಬಸವಣ್ಣ ‘ಜ್ಞಾನದ ಭಂಡಾರ’ ಇದ್ದಂತೆ: ಜಿಲ್ಲಾಧಿಕಾರಿ ಡಾ.ಕುಮಾರ
ದೇವಾಲಯಕ್ಕೆ ಹೋಗಿ ಕೈ ಮುಗಿದುಕೊಂಡು ಬಂದರೆ ಸಾಲದು ನಾವು ಮಾಡುವಂತಹ ಕೆಲಸ ಕಾರ್ಯದಲ್ಲಿ ದೇವರನ್ನು ಕಾಣಬೇಕು ಎಂಬ ಬಸವಣ್ಣನವರ ನುಡಿಯಂತೆ ದೇಹವೇ ದೇಗುಲ, ಶಿರವೇ ಕಳಸ ಎಂಬ ನುಡಿ ಪಾಲಿಸಬೇಕು. ಮಾನವೀಯತೆಗಿಂತ ದೊಡ್ಡದ್ದು ಯಾವುದು ಇಲ್ಲ ಎಂಬ ಸಂದೇಶವನ್ನು ಜಗತ್ತಿಗೆ ನೀಡಿದವರು ಬಸವಣ್ಣ.
ದೇಶಿ ಗೋತಳಿಗಳ ಉತ್ಪನ್ನದಿಂದ ಆರೋಗ್ಯ ವೃದ್ಧಿಸುವ ಗುಣಗಳು ಹೆಚ್ಚಳ: ಸಿ.ಎ.ಭಾಸ್ಕರ ಭಟ್
ದೇಶಿನಾಟಿ ಗೋತಳಿಗಳ ಸಂಖ್ಯೆ ದಿನೇದಿನೇ ಕ್ಷೀಣಿಸುತ್ತಿದೆ. ರೈತರು ವಿದೇಶಿ ಸೀಮೆ ಹಸುಗಳು ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಈ ಹಸುಗಳು ಮನುಷ್ಯನ ದೇಹಕ್ಕೆ ಹಾನಿಕಾರಕವಾಗಿದೆ. ಈ ಹಸುವಿನ 2 ಲೀಟರ್ ಹಾಲನ್ನು ಉಪಯೋಗಿಸುವ ಬದಲು ನಾಟಿ ತಳಿ ಹಸುವಿನ 200 ಗ್ರಾಂ ಹಾಲನ್ನು ಉಪಯೋಗಿಸಿದರೆ ಪೌಷ್ಟಿಕಾಂಶ ಹೆಚ್ಚಿರುತ್ತದೆ. ಇತ್ತೀಚಿನ ದಿನಗಳಲ್ಲಿ ದೇಶಿಯ ಗೋ ಉತ್ಪನ್ನಗಳನ್ನು ಬಳಸುವವರ ಸಂಖ್ಯೆ ಹೆಚ್ಚಾಗುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ.
ಪ್ರಜಾಪ್ರಭುತ್ವಕ್ಕೆ ನಾಂದಿ ಹಾಡಿದ ಕೀರ್ತಿ ವಿಶ್ವಗುರು ಬಸವಣ್ಣ: ದೊಡ್ಡಯ್ಯ
ಪ್ರತಿಯೊಬ್ಬರನ್ನು ಸಮಾನಾಗಿ ಕಾಣಬೇಕೆಂದು ಮೇಲುಕೀಳಿನ ವಿರುದ್ಧ ಹೋರಾಟ ಮಾಡಿದ ಬಸವಣ್ಣನವರ ತತ್ವ, ಅದರ್ಶಗಳನ್ನು ಪಾಲಿಸಬೇಕು. ಹಾಗೇ, ಬಸವ ಜಯಂತಿ ಕೇವಲ ಒಂದು ವರ್ಗಕ್ಕೆ ಮಾತ್ರ ಸೀಮಿತವಲ್ಲ. ಬದಲಾಗಿ ಎಲ್ಲ ಸಮುದಾಯಗಳ ಒಳಿತಿಗಾಗಿ ಹೋರಾಟ ನಡೆಸಿದ ಮಹಾನ್ ಚೇತನ. ಹೀಗಾಗಿ ಎಲ್ಲ ಸಮುದಾಯದವರು ಜಯಂತಿ ಆಚರಿಸಬೇಕು.
ಜೆಡಿಎಸ್ ಕಳಂಕವನ್ನು ಡಿಕೆಶಿ ತಲೆಗೆ ಕಟ್ಟಲು ಹುನ್ನಾರ: ಚಿದಂಬರ್

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೆ ಇಲ್ಲದ ಆರೋಪಗಳನ್ನು ಮಾಡುತ್ತಿರುವ ಜೆಡಿಎಸ್ ಮುಖಂಡರು ಅಸೂಯೆ, ದ್ವೇಷದ ಕೀಳು ಮಟ್ಟದ ನಡವಳಿಕೆಯನ್ನು ತೋರಿಸಿದ್ದಾರೆ.  

ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣದ ವ್ಯಾಮೋಹದಿಂದ ಹೊರಬನ್ನಿ: ಮಾಜಿ ಶಾಸಕ ಚಂದ್ರಶೇಖರ್
ಪದವಿ ಶಿಕ್ಷಣದಲ್ಲಿ ಲೋಕಜ್ಞಾನವಿದೆ. ಅಧ್ಯಾಪಕ ವೃತ್ತಿಯಿಂದ ಹಿಡಿದು ಕೆಎಎಸ್, ಐಎಎಸ್, ಐಪಿಎಸ್ ಪರೀಕ್ಷೆಗಳು ಸೇರಿ ಎಲ್ಲಾ ಸಾಮಾನ್ಯ ಜ್ಞಾನದ ಪರೀಕ್ಷೆಗಳನ್ನು ಎದುರಿಸುವ ತಾಕತ್ತು ನಮ್ಮ ವಿದ್ಯಾರ್ಥಿಗಳಿಗೆ ಪದವಿ ಕಲಿಕೆಯಿಂದ ಬರುತ್ತದೆ.
ಪ್ರಗತಿ ಪರಿಶೀಲನಾ ಸಭೆಗೆ ಖಾಸಗಿ ಬ್ಯಾಂಕ್ ಪ್ರತಿನಿಧಿಗಳ ಗೈರು
ಬ್ಯಾಂಕುಗಳ ಆರ್ಥಿಕ ಚಟುವಟಿಕೆ, ಸರ್ಕಾರದ ಯೋಜನೆಗಳ ಅನುಷ್ಠಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ರಾಷ್ಟ್ರೀಕೃತ ಬ್ಯಾಂಕುಗಳ ಪ್ರತಿನಿಧಿಗಳು ಭಾಗವಹಿಸಿವೆ. ಆದರೆ ಖಾಸಗಿ ಬ್ಯಾಂಕುಗಳ ಪ್ರತಿನಿಧಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವುದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪೆನ್ ಡ್ರೈವ್ ಪ್ರಕರಣ ಸಿಬಿಐಗೆ ವಹಿಸುವಂತೆ ಜೆಡಿಎಸ್ ಧರಣಿ
ಅಶ್ಲೀಲ ಸಿಡಿಗಳನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡುವ ಮೂಲಕ ಮಹಿಳೆಯರ ಮಾನ ಹರಾಜು ಹಾಕಿದ್ದಾರೆ ಎಂದು ಆರೋಪಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ಭಾವಚಿತ್ರಗಳು ಮತ್ತು ಪ್ರತಿಕೃತಿಗಳಿಗೆ ಪೊರಕೆ ಸೇವೆ ಮಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲೆಗೆ ನಾಗಮಂಗಲ ತಾಲೂಕು 4ನೇ ಸ್ಥಾನ
ತಾಲೂಕಿನ 25 ಸರ್ಕಾರಿ ಪ್ರೌಢಶಾಲೆ, 13 ಅನುದಾನಿತ ಪ್ರೌಢಶಾಲೆ, 6 ವಸತಿ ಶಾಲೆಗಳು ಹಾಗೂ 8 ಅನುದಾನ ರಹಿತ ಪ್ರೌಢಶಾಲೆಗಳಿಂದ 1223 ಬಾಲಕರು ಮತ್ತು 1064 ಬಾಲಕಿಯರು ಸೇರಿ ಒಟ್ಟು 2287 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 1704 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕೆಟಿಎಸ್ ಸ್ಪರ್ಧೆ ನಿಶ್ಚಿತ
ಶಿಕ್ಷಕರ ವಲಯದಿಂದಲೂ ಕೆ.ಟಿ.ಶ್ರೀಕಂಠೇಗೌಡರ ಸ್ಪರ್ಧೆಗೆ ಒತ್ತಡ ಹೆಚ್ಚಾಗಿದೆ. ಬೆಂಬಲಿಗರು, ಅಭಿಮಾನಿಗಳೂ ಕೂಡ ಈ ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಲೇಬೇಕೆಂದು ಹಠ ಹಿಡಿದಿದ್ದಾರೆ. ಶಿಕ್ಷಕರ ಕ್ಷೇತ್ರವನ್ನು ಮೊದಲಬಾರಿಗೆ ಪ್ರತಿನಿಧಿಸುತ್ತಿದ್ದರೂ ಎಲ್ಲ ಶಿಕ್ಷಕರನ್ನೂ ಈಗಾಗಲೇ ಕೆ.ಟಿ.ಶ್ರೀಕಂಠೇಗೌಡರು ಎರಡೆರಡು ಬಾರಿ ತಲುಪಿದ್ದಾರೆ. ಎರಡು ಬಾರಿ ಮನವಿ ಪತ್ರಗಳನ್ನು ಕಳುಹಿಸಿದ್ದಾರೆ. ಶಿಕ್ಷಕರಿಂದಲೂ ಕೆ.ಟಿ.ಶ್ರೀಕಂಠೇಗೌಡರ ಸ್ಪರ್ಧೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದರಿಂದ ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದಕ್ಕೆ ಸರಿಯದಿರಲು ತೀರ್ಮಾನಿಸಿದ್ದಾರೆ.
ಭಾರೀ ಬಿರುಗಾಳಿ ಸಹಿತ ಮಳೆ; ಪಾಲಿ ಹೌಸ್ ಧ್ವಂಸ ಲಕ್ಷಾಂತರ ರು. ನಷ್ಟ
ಪಾಲಿಹೌಸ್ ನಲ್ಲಿ ಬೆಳೆಯಲಾಗಿದ್ದ ಫಸಲು ಭರಿತ ದೊಡ್ಡ ಮೆಣಸಿನಕಾಯಿ ಬೆಳೆ ನಷ್ಟ ಉಂಟಾಗಿದೆ. ಇದರಿಂದ ಸುಮಾರು 8 ಲಕ್ಷಕ್ಕೂ ಮೀರಿ ಹಾನಿ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ. ನಾಗೇಗೌಡರ ಪಾಲಿ ಹೌಸ್ ಸುತ್ತಮುತ್ತ ಬೆಳೆದು ನಿಂತಿದ್ದ ತೆಂಗಿನ ಮರಗಳ ಫಸಲು ಮಳೆ, ಗಾಳಿ ಹೊಡೆತಕ್ಕೆ ಸಿಲುಕಿ ನೆಲ ಕಚ್ಚಿದೆ.
  • < previous
  • 1
  • ...
  • 741
  • 742
  • 743
  • 744
  • 745
  • 746
  • 747
  • 748
  • 749
  • ...
  • 906
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved