• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಶಿಕ್ಷಕರನ್ನು ಸಮಾಜ ಗುರುತಿಸಿ ಗೌರವಿಸುತ್ತದೆ - ಡಿ.ರವಿಕುಮಾರ್
ಬದ್ಧತೆಯಿಂದ ಕೆಲಸ ಮಾಡುವ ಉತ್ತಮ ಶಿಕ್ಷಕರನ್ನು ಸಮಾಜ ಖಂಡಿತವಾಗಿಯೂ ಗುರುತಿಸಿ ಗೌರವಿಸುತ್ತದೆ ಎಂದು ಮೈಸೂರಿನ ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಡಿ. ರವಿಕುಮಾರ್ ಅಭಿಪ್ರಾಯಪಟ್ಟರು.
ಮಾ.೨,೩ರಂದು ಬೂದನೂರು ಉತ್ಸವ: ಡಿಸಿ ಕುಮಾರ
ಮಂಡ್ಯ ತಾಲೂಕಿನ ಬೂದನೂರು ಗ್ರಾಮದಲ್ಲಿ ಮಾ.೨ ಮತ್ತು ೩ ರಂದು ಬೂದನೂರು ಉತ್ಸವ ಹಮ್ಮಿಕೊಳ್ಳಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ನಾಳೆ ಪಟ್ಟಲದಮ್ಮ ದೇಗುಲದ ವಿಮಾನಗೋಪುರ ಲೋಕಾರ್ಪಣೆ
ನಾಳೆ ಪಟ್ಟಲದಮ್ಮ ದೇಗುಲದ ವಿಮಾನಗೋಪುರ ಲೋಕಾರ್ಪಣೆ
ಕೆರಗೋಡಿಗೆ ದೆವ್ವ-ಪಿಶಾಚಿಗಳ ಪ್ರವೇಶ: ದೇವನೂರು ಮಹಾದೇವ
ದೇವರು, ಧರ್ಮ, ಧ್ವಜ ಬಣ್ಣಗಳನ್ನು ಹಣ ಮತ್ತು ಅಧಿಕಾರಕ್ಕಾಗಿ ದುರ್ಬಳಕೆ ಮಾಡಿಕೊಂಡ ಪರಿಣಾಮವೇ ಹನುಮ ಧ್ವಜ ಬಂದು ಕೆರಗೋಡು ಗ್ರಾಮವನ್ನು ಛಿದ್ರ ಮಾಡಿದ್ದು, ಅಲ್ಲಿಗೆ ದೆವ್ವ ಪಿಚಾಚಿಗಳು ಪ್ರವೇಶ ಮಾಡಿವೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕಿಡಿಕಾರಿದರು.
ರ್‍ಯಾಪಿಡ್ ಚೆಸ್: ಯದ್ವಿತಿ ಚಾಂಪಿಯನ್
ಜವಹರ್ ಶಿಕ್ಷಣ ಸಂಸ್ಥೆಯಲ್ಲಿ 17 ವರ್ಷದೊಳಗಿನ ಎಚ್.ಎಸ್. ಮಹದೇವಪ್ರಸಾದ್ ಕಪ್ ರ್‍ಯಾಪಿಡ್ ಚೆಸ್ ಪಂದ್ಯಾವಳಿಯಲ್ಲಿ ನಗರದ ರಾಯಲ್ ಚೆಸ್ ಅಕಾಡೆಮಿಯ ವಿದ್ಯಾರ್ಥಿನಿ ಎಂ.ಎಚ್.ಯದ್ವಿನಿ ಚಾಂಪಿಯನ್ ಆಗಿದ್ದು, ಇತರೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಹುಟ್ಟಿ ಬೆಳೆದ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ: ಲಯನ್‌ ಕೆ.ದೇವೇಗೌಡ
ಉಚಿತ ದಂತ ಚಿಕಿತ್ಸಾ, ರಕ್ತಗುಂಪು ಗುರುತು ಪತ್ತೆ ಹಚ್ಚುವ ಶಿಬಿರ
ಪಿಎಸ್‌ಐ ಅಯ್ಯನ್‌ಗೌಡ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಹಸು ಕಟ್ಟಿದ ವಿಚಾರವಾಗಿ ರೈತ ಮಹಿಳೆ ಮೇಲೆ ಹಲ್ಲೆ ನಡೆಸಿದ ಪಿಎಸ್‌ಐ ಅಯ್ಯನ್‌ಗೌಡನನ್ನು ಅಮಾನತ್ತುಗೊಳಿಸಿದ್ದು ಮುಖ್ಯವಲ್ಲ. ಈತನನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಜನವಾದಿ ಮಹಿಳಾ ಸಂಘಟನೆ ಮುಖಂಡರು ಆಗ್ರಹಿಸಿದರು.
ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ದೊರೆಯಬೇಕು: ಶಾಸಕ ಹೆಚ್‌.ಟಿ ಮಂಜು
ರಾಗಿ ಭತ್ತ ಮತ್ತು ಉಂಡೆ ಕೊಬ್ಬರಿ ಖರೀದಿ ಕೇಂದ್ರಕ್ಕೆ ಚಾಲನೆ
ಐತಿಹಾಸಿಕ ಸಿಡಿ, ದಂಡಿನ ಮಾರಮ್ಮನ ಹಬ್ಬಕ್ಕೆ ಮೂಲ ಸೌಕರ್ಯ ಕಲ್ಪಿಸಿ
ಐತಿಹಾಸಿಕ ದಂಡಿನ ಮಾರಮ್ಮನ ಹಾಗೂ ಸಿಡಿ ಹಬ್ಬದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳುವುದರಿಂದ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರು, ಸ್ವಚ್ಛತೆ ಹಾಗೂ ವಿದ್ಯುತ್ ಸಮಸ್ಯೆ ಕಾಡದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು ಎಂದು ಮಳವಳ್ಳಿ ಪುರಸಭೆ ವಿಶೇಷ ಸಾಮಾನ್ಯ ಸಭೆಯಲ್ಲಿ ಒಕ್ಕೂಲಿನಿಂದ ಆಗ್ರಹಿಸಿದ ಸದಸ್ಯರು.
ಫೆ.18ರಂದು ಮಳವಳ್ಳಿಗೆ ಸಿಎಂ ಭೇಟಿ: ದಕ್ಷಿಣ ವಲಯ ಐಜಿಪಿ ಸ್ಥಳ ಪರಿಶೀಲನೆ
ಯಾವುದೇ ಅನಿರೀಕ್ಷಿತ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಬೇಕು. ಸ್ಥಳದಲ್ಲೇ ಅ್ಯಂಬುಲೆನ್ಸ್ ಸೇರಿದಂತೆ ನುರಿತ ವೈದ್ಯರ ತಂಡವಿರಬೇಕು. 40 ವಸ್ತು ಪ್ರದರ್ಶನ ಮಳಿಗೆಯಲ್ಲಿ 20 ಮಳಿಗೆಗಳಲ್ಲಿ ಎನ್‌.ಆರ್.ಎಲ್‌.ಎಂ ಮಹಿಳಾ ಸಂಘಗಳಿಗೆ ತಮ್ಮ ಸಂಸ್ಥೆಯ ಉತ್ಪನ್ನಗಳ ಮಾರಾಟ ಮಾಡಲು ವ್ಯವಸ್ಥೆ ಮಾಡಿ ಕೊಡಬೇಕು. ಇನ್ನುಳಿದ 20 ಮಳಿಗೆಗಳಲ್ಲಿ ವಿವಿಧ ಇಲಾಖೆಯವರು ಸರ್ಕಾರದ ಯೋಜನೆಗಳ ಬಗ್ಗೆ ಸರ್ವಜನಿಕರಿಗೆ ಮಾಹಿತಿ ನೀಡಲು ಆಕರ್ಷಕ ಹಾಗೂ ವಿನೂತನವಾಗಿ ಯೋಜಿಸಲು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ.
  • < previous
  • 1
  • ...
  • 744
  • 745
  • 746
  • 747
  • 748
  • 749
  • 750
  • 751
  • 752
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved