• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
21ರಂದು ಭೈರವೈಕ್ಯ ಶ್ರೀಗಳ ಜಯಂತಿ, ನಿರ್ಮಲಾನಂದನಾಥ ಶ್ರೀಗಳ ಪಟ್ಟಾಭಿಷೇಕ
ಒಕ್ಕಲಿಗರ ಸೇವಾ ಟ್ರಸ್ಟ್ ಮಂಡ್ಯ, ಅಖಿಲ ಕನಾ೯ಟಕ ಒಕ್ಕಲಿಗರ ಸಂಘ ಜಿಲ್ಲಾ ಘಟಕ ಆಶ್ರಯದಲ್ಲಿ ಮಂಡ್ಯದಲ್ಲಿ ನಗರದ ರೈತ ಸಭಾಂಗಣದಲ್ಲಿ ಸಮುದಾಯವನ್ನು ಒಗ್ಗೂಡಿಸಿ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮವನ್ನು ವಿಶೇಷ ರೀತಿಯಲ್ಲಿ ಆಯೋಜನೆ ಮಾಡಲಾಗುತ್ತಿದೆ.
ನಾಳೆ ಮೇಲುಕೋಟೆಯಲ್ಲಿ ಜಾನಪದ ಹಬ್ಬ: ರಥಸಪ್ತಮಿ ಮಹೋತ್ಸವಕ್ಕೆ ಸಜ್ಜು..!
ರಥಸಪ್ತಮಿ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ ಭಾರತೀಯ ಸಂಸ್ಕೃತಿ, ಗ್ರಾಮೀಣ ಕಲಾಚಾರ ಪರಂಪರೆ ಅನಾವರಣಗೊಳಿಸುವ ಬೃಹತ್ ವೇದಿಕೆಯಾಗಿದೆ. ಜಾನಪದ ಕಲಾ ಮೇಳ ಫೆ.16ರಂದು ಮುಂಜಾನೆ 6 ಗಂಟೆಗೆ ಆರಂಭವಾಗಿ 10 ಗಂಟೆಗೆ ಮುಕ್ತಾಯವಾಗಲಿದೆ. ಇದೇ ವೇಳೆ ಸೂರ್ಯಮಂಡಲದಲ್ಲಿ ಅಲಂಕೃತನಾಗಿ ವಿಶೇಷ ಪುಷ್ಪಹಾರದಿಂದ ಕಂಗೊಳಿಸುವ ಶ್ರೀಚೆಲುವನಾರಾಯಣಸ್ವಾಮಿಗೆ 700ಕ್ಕೂ ಹೆಚ್ಚು ಜನಪದ ಕಲಾವಿದರು ಕಲಾರಾಧನೆಯ ಸೇವೆ ಮಾಡಲಿದ್ದಾರೆ.
ಅಶುದ್ಧ ನೀರಿನಿಂದಲೇ ರೋಗಗಳು ಉಲ್ಭಣ: ಶಾಸಕ ಎಚ್.ಟಿ.ಮಂಜು
ಕ್ಷಾರಯುಕ್ತ, ಪ್ಲೋರೈಡ್‌ ಅಂಶದ ನೀರು ಸೇವನೆ ನಾನಾ ರೋಗ ತರುತ್ತಿದೆ. ಶುದ್ಧ ಕುಡಿಯುವ ನೀರಿನ ಘಟಕ ಬಹುತೇಕ ಗ್ರಾಮಗಳಲ್ಲಿ ಇದ್ದರೂ ನಿರೀಕ್ಷಿತ ಮಟ್ಟದಲ್ಲಿ ಎಲ್ಲರಿಗೂ ಶುದ್ಧ ನೀರು ಸಿಗುತ್ತಿಲ್ಲ. ಈ ದೃಷ್ಟಿಯಿಂದ ಕೇಂದ್ರ, ರಾಜ್ಯ ಸರ್ಕಾರದ ಸಹಯೋಗದಲ್ಲಿ ಮನೆಮನೆಗೆ ಶುದ್ಧಗಂಗೆ ಸರಬರಾಜು ಮಾಡಲು ಕಾರ್ಯಗತವಾಗಿದೆ.
ಭೂಪಟದಲ್ಲಿಯೇ ಇಲ್ಲದ ಗ್ರಾಮದಿಂದ ‘ಮಣ್ಣು’ ತಂದು ಕಾಮಗಾರಿ...!
2018ರಲ್ಲಿ 72.267 ಕಿ.ಮೀ ನಿಂದ 214 ಕಿ.ಮೀ ವರೆಗಿನ ಆರಂಭವಾದ ಎಡದಂಡೆ ನಾಲೆ ಕಾಮಗಾರಿಗೆ ₹883 ಕೋಟಿ ಮೊತ್ತ ನಿಗದಿ ಮಾಡಲಾಗಿತ್ತು. ಕಟ್ಟಿಮನಿ ಬಿನ್. ಯಮುನಪ್ಪ ಎಂಬ ಗುತ್ತಿಗೆದಾರ ಈ ಕಾಮಗಾರಿಯಲ್ಲಿ ಸಾಕಷ್ಟು ಅವ್ಯವಹಾರ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ನಾನೂ ಸಹ ಸ್ಥಳ ಪರಿಶೀಲನೆ ಮಾಡಿದ್ದೇನೆ. ತಾಲೂಕಿನ ಭೂಪಟದಲ್ಲಿಯೇ ಇಲ್ಲದ ಚೌಡನಹಳ್ಳಿ ಗ್ರಾಮದಿಂದ ಮಣ್ಣನ್ನು ತೆಗೆಯಲಾಗಿದೆ ಎಂದು ತೋರಿಸಲಾಗಿದೆ. ಮಣ್ಣನ್ನು ತೆಗೆಯದೇ ಹೊಸ ಮಣ್ಣನ್ನು ಹಾಕದೇ ₹250 ಕೋಟಿ ಬಿಲ್ ಮಾಡಿಕೊಳ್ಳಲಾಗಿದೆ.
ಆದಿಚುಂಚನಗಿರಿಯಲ್ಲಿ ಫೆ.19, 20 ರಂದು ಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳ
ಕೃಷಿ, ಕೈಗಾರಿಕೆ, ಪರಿಸರ ಸಂರಕ್ಷಣೆ, ಬದಲಾಗುತ್ತಿರುವ ಹವಾಮಾನ ತಾಂತ್ರಿಕ ಮತ್ತು ಸಾಮಾಜಿಕ ಹೀಗೆ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದ ಪ್ರದರ್ಶನಗಳನ್ನೂ ಸಹ ಈ ಮೇಳದಲ್ಲಿ ಆಯೋಜಿಸಲಾಗಿದೆ. ಅಲ್ಲದೇ, ಈ ಮೇಳವು ಹೊಸ ಆಲೋಚನೆಗಳು ಹಾಗೂ ಸಲಹೆಗಳನ್ನು ವಿಶೇಷವಾಗಿ ಇತ್ತೀಚಿನ ಯುವ ಜನತೆಯಿಂದ ಆಹ್ವಾನಿಸುತ್ತದೆ. ಈ ದಿಸೆಯಲ್ಲಿ ಈ ಮೇಳದಲ್ಲಿ ಜರುಗಲಿರುವ ಕಾರ್ಯಕ್ರಮ ಒಂದು ವಿನೂತನ ಪಯತ್ನವಾಗಿದೆ.
ಕೀಳರಿಮೆ ಬಿಟ್ಟು ಸಾಧನೆಯತ್ತ ಮುಖ ಮಾಡಿ: ಡಾ.ಜಗದೀಶ್‌ಕುಮಾರ್
ನಾನು ಕಲಿತ ವಿದ್ಯೆಯಿಂದ ವೈದ್ಯಕ್ಷೇತ್ರದಲ್ಲಿ ಸಾಧನೆ ಮಾಡುವ ಮಟ್ಟಿಗೆ ತಂದು ನಿಲ್ಲಿಸಿದೆ. ನಾನೂ ಕೂಡ ಗ್ರಾಮೀಣ ಪ್ರದೇಶದಿಂದ ಬಂದವನು. ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿದ್ದೇನೆ. ಇದಾವುದೂ ನನ್ನ ಓದಿಗೆ ಅಡ್ಡಿಯಾಗಲಿಲ್ಲ. ಓದಬೇಕೆಂಬ ಹಂಬಲ ನನ್ನಲ್ಲಿದ್ದ ಕಾರಣ ನಾನಿಂದು ವೈದ್ಯನಾಗಿ ಉನ್ನತ ಮಟ್ಟದಲ್ಲಿದ್ದೇನೆ. ಅದೇ ರೀತಿ ಕೀಳರಿಮೆ ಬಿಟ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಾಧನೆಯತ್ತ ಮುಖ ಮಾಡಬೇಕು.
ಪುಲ್ವಾಮಾ ದಾಳಿ: ಹುತಾತ್ಮ ವೀರಯೋಧ ಗುರು ಸಮಾಧಿಗೆ ಪೂಜೆ
ಮದ್ದೂರು ತಾಲೂಕಿನಲ್ಲಿ 5 ಎಕರೆ ಜಾಗವನ್ನು ಸೂಕ್ತ ಸ್ಥಳದಲ್ಲಿ ಗುರುತಿಸಿ ಹುತಾತ್ಮರಾದ ಯೋಧರ ಸ್ಮಾರಕಗಳನ್ನು ನಿರ್ಮಾಣ ಮಾಡಬೇಕೆಂಬುವುದು ನನ್ನ ಗುರಿಯಾಗಿತ್ತು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಡಿಸಲು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ.
ಮಹದೇವಪುರ ಗ್ರಾಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ರಥ ಸಂಚಾರ
ಜಾಥಾ ಸಾಗುವ ದಾರಿಯುದ್ದಕ್ಕೂ ವಿವಿಧ ಕಲಾ ತಂಡಗಳಿಂದ ಪೂಜಾ ಕುಣಿತ, ಡೊಳ್ಳು ಕುಣಿತ, ಕಂಸಾಳೆ ನತ್ಯ, ಕುಂಭ ಮೇಳಗಳು ಮತ್ತು ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ವಾದ್ಯಗಳು ಜಾಥಾಕ್ಕೆ ಮೆರುಗು ನೀಡಿದವು. ಶಾಲಾ ಪುಟಾಣಿಗಳ ರಾಷ್ಟ್ರ ನಾಯಕರ ವೇಷ ಭೂಷಣವು ಎಲ್ಲರ ಗಮನ ಸೆಳೆಯುತ್ತಿದ್ದು ವಿಶೇಷವಾಗಿತ್ತು.
ಸುಳ್ಳು ದೂರು ನೀಡಿ ತೇಜೋವಧೆಗೆ ಹಲವರ ಯತ್ನ: ಎಂ.ಎಸ್‌.ಚಲುವರಾಜು
ನಾನು ಛತ್ತೀಸ್‌ ಘಡದ ಸಿ.ವಿ.ರಾಮನ್‌ ವಿಶ್ವ ವಿದ್ಯಾಲಯದಿಂದ ಎಂಫಿಲ್‌ ಸರ್ಟಿಫಿಕೇಟ್‌ ಪಡೆದಿರುವುದು ಸತ್ಯ. ಅದು ನಕಲಿಯಲ್ಲ. ಅಸಲಿ ಸರ್ಟಿಫಿಕೇಟ್‌ ಎಂದು ಸ್ಪಷ್ಟಪಡಿಸಿದ್ದಾರೆ. ಅತಿಥಿ ಉಪನ್ಯಾಸಕರ ಸೇವೆ ಕೇವಲ ಹೆಚ್ಚುವರಿ ಕಾರ್ಯಭಾರವಷ್ಟೇ ಆಗಿರುವುದರಿಂದ ವರ್ಷದಲ್ಲಿ ಕನಿಷ್ಠ 6 ರಿಂದ ಗರಿಷ್ಠ 10 ತಿಂಗಳ ಅವಧಿಗೆ ಮಾತ್ರ ನೇಮಕವಾಗಿರುತ್ತೇವೆ.
ಕೃಷಿ ಕೂಲಿಕಾರರ ಸಂಘದ ಸದಸ್ಯತ್ವ ಆಂದೋಲನಕ್ಕೆ ಎಂ.ಪುಟ್ಟಮಾದು ಚಾಲನೆ
ಹೆಚ್ಚುತ್ತಿರುವ ಅಗತ್ಯ ವಸ್ತುಗಳನ್ನು ಬೆಲೆಗಳನ್ನು ಇಳಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಕೇಂದ್ರ ಸರ್ಕಾರ ಶ್ರೀಮಂತರಿಗೆ ಮಣೆ ಹಾಕಿ ಬಡವರನ್ನು ಶೋಷಣೆ ಮಾಡುತ್ತಿದೆ. ಶ್ರೀಮಂತರಿಗೆ ತೆರಿಗೆ ರೂಪದಲ್ಲಿ ಅವರ ಎಲ್ಲ ಸಾಲಗಳನ್ನು ಮನ್ನಾ ಮಾಡಿದೆ. ಆದರೆ, ಬಡವರಿಗೆ ಮತ್ತು ರೈತರಿಗೆ ಅವರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಕೊಡದೆ ಕನಿಷ್ಠ ಖರ್ಚನ್ನು ಭರಿಸಲಾಗದ ಪರಿಸ್ಥಿತಿಯಲ್ಲಿ ರೈತರು ಮತ್ತು ಕೂಲಿಕಾರರು ಬದುಕುವಂತಾಗಿದೆ.
  • < previous
  • 1
  • ...
  • 745
  • 746
  • 747
  • 748
  • 749
  • 750
  • 751
  • 752
  • 753
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved