• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಭೌಮತ್ವ ಸಾರುವ ಸಂಸ್ಥೆ ಕಸಾಪ: ಪ್ರೊ.ಬಿ.ಎಸ್. ಬೋರೇಗೌಡ
2500 ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ಉಳಿಸಿ ಬೆಳೆಸುವ, ಇತರರ ದಬ್ಬಾಳಿಕೆ ಖಂಡಿಸುವ ಮನೋಭಾವ ಪ್ರವೃತ್ತಿಯನ್ನು ಕನ್ನಡಿಗರು ಬೆಳೆಸಿಕೊಳ್ಳಬೇಕಿದೆ. ಚುನಾಯಿತ ಪ್ರತಿನಿಧಿಗಳ ಮೂಲಕ ಸಾಹಿತ್ಯ ಪರಿಷತ್ತು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.
ಪ್ರತಿನಿತ್ಯ ರಾಜ್ಯ ಸರ್ತೆ ಸಾರಿಗೆ ಬಸ್‌ನಲ್ಲಿ ನೂಕುನುಗ್ಗಲು..!
ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದಿಂದಾಗಿ ಹಣಕೊಟ್ಟು ಪ್ರಯಾಣಿಸುವವರು ಬಸ್ ಹತ್ತಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ಹತ್ತುವ ವೇಳೆ ಉಂಟಾಗುವ ನೂಕು ನುಗ್ಗಲಿನಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಈಗಾಗಲೇ ನೂರಾರು ಪ್ರಯಾಣಿಕರು ಪಿಕ್ ಪಾಕೆಟ್ ಕಳ್ಳರ ಕೈಚಳಕ್ಕಕೆ ಬಲಿಯಾಗಿದ್ದಾರೆ.
ಪಾಂಡವಪುರದಲ್ಲಿ ಮತ್ತೊಂದು ಹೆಣ್ಣು ಭ್ರೂಣ ಹತ್ಯೆ ಕೇಸು ಪತ್ತೆ...!
ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆಂಬ್ಯುಲೆನ್ಸ್ ಚಾಲಕ ಆನಂದ್‌ (೩೭), ಹೊರಗುತ್ತಿಗೆ ಡಿ-ಗ್ರೂಪ್ ನೌಕರೆ ಅಶ್ವಿನಿ (೩೨), ಆಕೆಯ ತಾಯಿ ಸತ್ಯಮ್ಮ (೫೪), ಹಿಂದೆ ಪಾಂಡವಪುರ ಖಾಸಗಿ ನರ್ಸಿಂಗ್ ಹೋಂನಲ್ಲಿ ಡಿ-ಗ್ರೂಪ್ ನೌಕರೆಯಾಗಿದ್ದ ಗಿರಿಜಮ್ಮ (೪೮) ಬಂಧಿತರು.
ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಆಂಬ್ಯುಲೆನ್ಸ್ ಡಿಕ್ಕಿ: ಚಾಲಕ ಸಾವು, ಮತ್ತೊರ್ವನಿಗೆ ತೀವ್ರ ಗಾಯ
ಮೈಸೂರಿನ ಜಿ.ಬಿ.ಆಂಬ್ಯುಲೆನ್ಸ್ ಸರ್ವಿಸ್‌ಗೆ ಸೇರಿದ ಮಾರುತಿ ಆಮ್ನಿ ವ್ಯಾನ್‌ಲ್ಲಿ ರೋಗಿಯನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಿದ ನಂತರ ಮೈಸೂರಿಗೆ ವಾಪಸ್ ಆಗುತ್ತಿತ್ತು. ಬೆಳಗಿನ ಜಾವ 3.15ರ ಸುಮಾರಿಗೆ ಪಟ್ಟಣದ ಸಂಜಯ ಚಿತ್ರಮಂದಿರದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೇಲ್ ಸೇತುವೆ ಮೇಲೆ ಸುಹೇಲ್ ಅಹಮದ್ ಚಾಲನೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಮುಂದೆ ಹೋಗುತ್ತಿದ್ದ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಡಾ.ಮೀರಾ ಶಿವಲಿಂಗಯ್ಯರಿಗೆ ಮೇ 10 ರಂದು ಅಭಿನಂದನೆ: ಲೋಕೇಶ್ ಚಂದಗಾಲು
ಮೈಸೂರು ವಿಶ್ವವಿದ್ಯಾಲಯ, ಕೆಎಸ್‌ಒಯು ವತಿಯಿಂದ ಜಿಲ್ಲೆಯ ಕೆಲವೇ ಕೆಲವು ಗಣ್ಯರಿಗಷ್ಟೇ ಗೌರವ ಡಾಕ್ಟರೇಟ್ ಲಭಿಸಿದೆ. ಇದರಲ್ಲಿ ಮೀರಾ ಶಿವಲಿಂಗಯ್ಯ ಒಬ್ಬರಾಗಿದ್ದಾರೆ. ಆದರೆ, ನಿತ್ಯ ಸಚಿವ ಕೆ.ವಿ.ಶಂಕರಗೌಡ ಅವರೂ ಕೂಡ ಗೌರವ ಡಾಕ್ಟರೇಟ್‌ಗೆ ಅರ್ಹರಾಗಿದ್ದರು. ಅವರಿಗೆ ಡಾಕ್ಟರೇಟ್ ಲಭಿಸದಿರುವುದು ಬೇಸರದ ಸಂಗತಿ.
ಕನ್ನಡ ಸಾಹಿತ್ಯ ಪರಿಷತ್ತಿನ ಬಗ್ಗೆ ಪ್ರತಿಯೊಬ್ಬರೂ ಗೌರವ ಹೊಂದಬೇಕು: ಜಿ.ಧನಂಜಯ ದರಸಗುಪ್ಪೆ
ಕನ್ನಡ ಸಾಹಿತ್ಯ ಪರಿಷತ್ತು ಜನ ಸಾಮಾನ್ಯರ ಪರಿಷತ್ತಾಗಿ ರೂಪುಗೊಂಡಿದೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ 25 ಮಂದಿ ಸೇವೆ ಸಲ್ಲಿಸಿ, ಡಾ.ನೋಡೋಜ ಮಹೇಶ ಜೋಷಿ ಅವರು ಪ್ರಸ್ತುತ 26ನೇ ರಾಜ್ಯಾಧ್ಯಕ್ಷರಾಗಿದ್ದಾರೆ. ಇದುವರೆವಿಗೂ 86 ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆದಿದ್ದು, 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯಲು ಪ್ರಕ್ರಿಯೆ ಪ್ರಗತಿಯಲ್ಲಿದೆ.
ಸೇವಾ ಮನೋಭಾವನೆ ಇದ್ದರೆ ಸಮಾಜದ ಅಭಿವೃದ್ಧಿ ಸಾಧ್ಯ: ಕೆ.ಟಿ.ಹನುಮಂತು
ಅಲಯನ್ಸ್ ಸಂಸ್ಥೆ 23 ದೇಶಗಳಲ್ಲಿ ಸುಮಾರು 30 ಸಾವಿರ ಸದಸ್ಯರನ್ನು ಹೊಂದಿದೆ. ಜಿಲ್ಲೆಯಲ್ಲಿ ಇದು 20ನೇ ಶಾಖೆಯಾಗಿ ಉದ್ಘಾಟನೆಗೊಂಡಿದೆ. ಈ ಕ್ಲಬ್‌ನಲ್ಲಿ ಭಾರತೀನಗರದಲ್ಲಿ ಮಹಿಳೆಯರೇ ಸ್ಥಾಪನೆ ಮಾಡಿದ್ದಾರೆ. ಇದರ ಉದ್ದೇಶ ಸ್ನೇಹ ಮತ್ತು ಸೇವೆಯ ಜೊತೆ ನಾಯಕತ್ವ ಗುಣಗಳು ಬೆಳೆಯುತ್ತವೆ.
ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರುಪಾಯಿ ಬೆಳೆ ನಷ್ಟ
ಕಿರುಗಾವಲು ಹೋಬಳಿಯ ಹುಲ್ಲೇಗಾಲ ಗ್ರಾಮದ ರೈತರಾದ ಚೈತ್ರಾ ನಂದೀಶ್ ಕಳೆದ ಏಳೆಂಟು ತಿಂಗಳಿಂದ ತೀವ್ರ ಬರಗಾಲದ ನಡುವೆಯೂ ಬೋರ್ ವೆಲ್ ನೀರಿನಿಂದ ಕಬ್ಬು ಬೆಳೆದಿದ್ದರು. ಇನ್ನೂ ಕೆಲವೇ ತಿಂಗಳಲ್ಲಿ ಕಬ್ಬು ಕಟಾವು ಮಾಡಬೇಕಿತ್ತು. ಭಾನುವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸುಮಾರು 2 ಎಕರೆ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕೃತಿಗೆ ಪೊರಕೆ ಸೇವೆ
ಸಾವಿರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪ್ರಜ್ವಲ್ ವಿದೇಶಕ್ಕೆ ಓಡಿಹೋಗಿದ್ದಾನೆ. ಆತ ಎಲ್ಲೇ ಇದ್ದರೂ ಎಸ್‌ಐಟಿ ಅಧಿಕಾರಿಗಳು ಕೂಡಲೇ ಬಂಧಿಸಿ ಕರೆತರಬೇಕು. ಒಬ್ಬ ಸಂಸದನಿಂದ ಈ ರೀತಿಯ ಕೃತ್ಯ ನಡೆದಿರುವುದು ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ ದೊಡ್ಡ ಕಪ್ಪುಚುಕ್ಕೆಯಾಗಿದೆ. ಸಂಸ್ಕೃತಿ-ಸಂಸ್ಕಾರವಿಲ್ಲದೆ ಬೆಳೆದಿರುವ ಪ್ರಜ್ವಲ್ ಕಾಮಪಿಶಾಚಿಯಾಗಿದ್ದಾನೆ.
ನೀರಿಲ್ಲ.. ನೀರಿಲ್ಲ.. ಕೆರೆಯಲ್ಲಿ ಹನಿ ನೀರೇ ಇಲ್ಲ..!
ಮಳೆಯಾಶ್ರಿತ ಪ್ರದೇಶವಾಗಿರುವ ತಾಲೂಕಿನಲ್ಲಿ ನಾಗಮಂಗಲ ಉಪ ವಿಭಾಗದ 64 ಹಾಗೂ ಯಡಿಯೂರು ಉಪ ವಿಭಾಗದ 58 ಸೇರಿ ಒಟ್ಟು 120ಕ್ಕೂ ಹೆಚ್ಚು ಕೆರೆಗಳು ಹೇಮಾವತಿ ವ್ಯಾಪ್ತಿಗೆ ಒಳಪಡಲಿವೆ. ಇವುಗಳಲ್ಲಿ ನಾಗಮಂಗಲ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಸೂಳೆಕೆರೆಯಲ್ಲಿ ಶೇ.30ರಷ್ಟು ಮಾತ್ರ ನೀರಿದ್ದರೆ, ಬೆಳ್ಳೂರು ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ದಾಸನಕೆರೆಯಲ್ಲಿಯೂ ಕಡಿಮೆ ಪ್ರಮಾಣದ ನೀರಿದೆ.
  • < previous
  • 1
  • ...
  • 745
  • 746
  • 747
  • 748
  • 749
  • 750
  • 751
  • 752
  • 753
  • ...
  • 906
  • next >
Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved