• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಅನುದಾನಗಳನ್ನು ಸಮರ್ಪಕವಾಗಿ ಬಳಸಿ; ಅಧಿಕಾರಿಗಳಿಗೆ ಶಾಸಕ ಎಚ್.ಟಿ.ಮಂಜು ಸೂಚನೆ
ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಕೆಟ್ಟ ಪದ್ಧತಿ ಹೆಚ್ಚಾಗಿದೆ. ಜಿಲ್ಲೆಯಲ್ಲಿನ 9 ಪ್ರಕರಣಗಳಲ್ಲಿ ಮೂರು ಪ್ರಕರಣಗಳು ತಾಲೂಕಿನಲ್ಲಿ ನಡೆದಿವೆ. ಆದ್ದರಿಂದ ಪಿಡಿಒಗಳು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳು ಬಾಲ್ಯ ವಿವಾಹವಾಗುವುದನ್ನು ತಡೆಗಟ್ಟಲು ಜಾಗೃತಿ ಮೂಡಿಸಬೇಕು.
ಗ್ಯಾರಂಟಿ ಯೋಜನೆಗಳನ್ನು ಕೊಡುವುದೇ ದೊಡ್ಡ ತಪ್ಪು: ಸಂತೋಷ್ ಹೆಗ್ಡೆ
ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನರು ಕೇಳಿರಲಿಲ್ಲ. ಅಧಿಕಾರಕ್ಕೆ ಬರುವುದನ್ನು ಗುರಿಯಾಗಿಸಿಕೊಂಡು ಘೋಷಿಸಿದರು. ಪ್ರತಿ ವರ್ಷ ೫೮ ಸಾವಿರ ಕೋಟಿ ರು.ಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದಾರೆ. ಇನ್ನು ಅಭಿವೃದ್ಧಿಗೆ ಹಣ ಎಲ್ಲಿದೆ ಎಂದು ಪ್ರಶ್ನಿಸಿದರು.
ಚಿನಕುರಳಿ ಪ್ರೇಮ ಪ್ರಕರಣ: ಲವ್ ಜಿಹಾದ್ ಶಂಕೆ, ತನಿಖೆಗೆ ಒತ್ತಾಯ
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪತ್ತೆಗೆ ಕ್ರಮ ಕೈಗೊಂಡು ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ. ಯುವತಿಯನ್ನು ಮಂಡ್ಯದ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.
ಕನ್ನಡ ನಾಡನ್ನು ಕಟ್ಟಿದವರ ಸ್ಮರಣೆ ಅಗತ್ಯ : ನಿಂಗರಾಜ್‌ಗೌಡ
ಈ ರಾಜರುಗಳೆಲ್ಲಾ ಕನ್ನಡ ನಾಡಿನ ಇತಿಹಾಸವನ್ನು ಉಜ್ವಲವಾಗಿ ಸೃಷ್ಟಿಸಿದರು. ಇಂತಹ ಮಹಾನ್ ದೊರೆಗಳ ಜೀವನ, ಸಾಧನೆ ಇಂದಿನವರಿಗೆ ಮಾದರಿಯಾಗಬೇಕಿದೆ. ಇತಿಹಾಸ ಪುರುಷರನ್ನು ನೆನೆಯುತ್ತಾ ಪರಭಾಷೆಗಳಿಂದ ತುಳಿತಕ್ಕೊಳಗಾಗಿರುವ ಕನ್ನಡಿಗರು ಹೊಸ ಇತಿಹಾಸವನ್ನು ಸೃಷ್ಟಿಸಬೇಕಿದೆ. ಕನ್ನಡಿಗರ ಶೌರ್ಯ, ಸ್ವಾಭಿಮಾನ, ಸಂಸ್ಕೃತಿಯನ್ನು ಈ ರಾಜವಂಶಸ್ಥರ ಚರಿತ್ರೆಯಿಂದ ಇಂದಿನ ಮಕ್ಕಳಿಗೆ ತಿಳಿಸಿಕೊಡಬೇಕಿದೆ.
ಕನ್ನಡ ಫಿಲಂ ಚೇಂಬರನ್ನು ರಾಜ್ಯಾದ್ಯಂತ ಸಂಘಟನೆ: ಎಂ.ಎಸ್.ರವೀಂದ್ರ
10 ವರ್ಷದವರೆಗೆ ಯಾವುದೇ ಹಣ ನೀಡುವಂತಿಲ್ಲ, ಅಜೀವ ಸದಸ್ಯರಾಗಿ ಉಳಿಯುತ್ತಾರೆ. ಇದರಲ್ಲೂ ಪದಾಧಿಕಾರಿಗಳ ಆಯ್ಕೆಗೆ ಸದಸ್ಯರಿಂದ ಚುನಾವಣೆ ನಡೆಯುತ್ತದೆ. ಈ ಕನ್ನಡ ಫಿಲಂ ಛೇಂಬರ್ ಬೆಳವಣಿಗೆಗೆ ಎಲ್ಲರೂ ಸಹಕಾರ ನೀಡಬೇಕು ಎಂದರು.
ಭೂವರಾಹನಾಥ ಸ್ವಾಮಿ ಶಿಲಾಮೂರ್ತಿಗೆ ಅಭಿಷೇಕ, ಪುಷ್ಪಾಭಿಷೇಕ
ಭಕ್ತರ ಬೇಡಿಕೆಗಳಿಗೆ ಫಲ ನೀಡುತ್ತಿರುವ ಸ್ವಾಮಿಯ ಆಶೀರ್ವಾದ ಫಲದಿಂದ 186 ಅಡಿ ಎತ್ತರದ ಭವ್ಯವಾದ ರಾಜಗೋಪುರ ಸೇರಿದಂತೆ ದೇವಾಲಯವು ರಾಜ್ಯದಲ್ಲಿಯೇ ವಿಶಿಷ್ಠ, ವಿಶೇಷವಾಗಿ ರೂಪುಗೊಳ್ಳುತ್ತಿದೆ .
ದಿ.ಜಿ.ಮಾದೇಗೌಡರ ಹೋರಾಟ, ಹೆಜ್ಜೆ ಗುರುತುಗಳು ಜನರ ಬದುಕಿಗೆ ಆದರ್ಶ: ನವಲಿಂಗ ಪಾಟೀಲ್
ಗೌಡರ ನೇತೃತ್ವದಲ್ಲಿ ನಡೆದ ಕಾವೇರಿ ಹೋರಾಟ ಇಡೀ ರಾಜ್ಯದಲ್ಲಿ ಕಂಪನ ಸೃಷ್ಟಿಸಿತ್ತು. ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ಧ ಟೊಂಕ ಕಟ್ಟಿ ರೈತರೊಂದಿಗೆ ಸರ್ಕಾರದ ವಿರುದ್ಧ ಗುಡುಗಿದ್ದು ಮಾತ್ರ ಇತಿಹಾಸ. ಇಂತಹ ಹೋರಾಟಗಾರರು ಮತ್ತೊಮ್ಮೆ ಹುಟ್ಟಿ ಬರಲಿ ಎಂದು ಆಶಿಸಿದರು.
ಕನ್ನಡಪ್ರಭ ಯುವ ಆವೃತ್ತಿ ಹೊರ ತಂದಿರುವುದು ಶ್ಲಾಘನೀಯ; ಮಲ್ಲಿಕಾರ್ಜುನ್
ಶಿಕ್ಷಕರ ಬೋಧನೆ ಹಾಲಿನಂತಿದ್ದರೆ, ಕನ್ನಡಪ್ರಭ ಯುವ ಆವೃತ್ತಿ ಹಾಲಿಗೆ ಹಾರ್ಲಿಕ್ಸ್ ಹಾಕಿ ಕೊಟ್ಟಂತ್ತಿದ್ದು, ಅದು ವಿದ್ಯಾರ್ಥಿಗಳ ಕಲಿಕೆಯ ರುಚಿಯನ್ನು ಹೆಚ್ಚಿಸುವಂತಿದೆ. ಮಕ್ಕಳು ದಿನಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡರೆ ಮುಂದಿನ ದಿನಗಳಲ್ಲಿ ಐಎಎಸ್, ಐಪಿಎಸ್ ನಂಥ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಸುಲಭ .
ನಾಗಮಂಗಲ ಶಾಖಾ ನಾಲೆ ಮರುವಿನ್ಯಾಸ ಕಾಮಗಾರಿಗೆ 560 ಕೋಟಿ ರು ಅನುಮೋದನೆ: ಎನ್.ಚಲುವರಾಯಸ್ವಾಮಿ
ನಮ್ಮ ವಿಶೇಷ ಪ್ರಯತ್ನ ಹಾಗೂ ಕಾಳಜಿಯಿಂದ ಈ ಯೋಜನೆಗೆ ಅನುಮೋದನೆ ದೊರಕಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟದ ಸಹದ್ಯೋಗ ಮಿತ್ರರಿಗೆ ಕೃಷಿ ಸಚಿವರು ಧನ್ಯವಾದ ಸಮರ್ಪಿಸಿದ್ದಾರೆ. ಸರ್ಕಾರ ಕೃಷಿ ಸೇರಿದಂತೆ ಎಲ್ಲಾ ಕ್ಷೇತ್ರಗಳ ಅಭಿವೃದ್ದಿಗೂ ದೊಡ್ಡ ಮಟ್ಟದಲ್ಲಿ ಅನುದಾನ ಮೀಸಲಿರಿಸಿ ಅನುಮೋದನೆ ನೀಡುತ್ತಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಸಚಿವರು ಹೇಳಿದ್ದಾರೆ.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಕಾರ್ಯ ಶ್ಲಾಘನೀಯ; ನಿಶ್ಚಲಾನಂದನಾಥ ಸ್ವಾಮೀಜಿ
ನಾಗಮಂಗಲದ ಗೆಳೆಯರು ದೇಣಿಗೆ ಸಂಗ್ರಹಿಸಿದ್ದ ಸುಮಾರು ಒಂದೂವರೆ ಲಕ್ಷ ರು.ಗಳನ್ನು ವಿಶ್ವ ಒಕ್ಕಲಿಗರ ಮಠಕ್ಕೆ ನೀಡಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved