• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ-ಸಂಸ್ಕೃತಿ ಸಂಘಟಕ ‘ಪ್ರೊ.ಬಿ.ಜಯಪ್ರಕಾಶಗೌಡ’
ಮಂಡ್ಯದ ಹವ್ಯಾಸಿ ರಂಗಭೂಮಿಯನ್ನು ಹೊಸ ಆಯಾಮದೊಂದಿಗೆ ಶ್ರೀಮಂತಗೊಳಿಸಲು ಪ್ರೊ.ಜಯಪ್ರಕಾಶಗೌಡರು ಮಾಡಿದ ಸಂಕಲ್ಪ ಕೆ.ವಿ.ಶಂಕರಗೌಡರ ಹತ್ತಿರದ ಒಡನಾಟವನ್ನು ತಂದುಕೊಟ್ಟಿತು. ಆ ಮೂಲಕ ವಿದ್ಯಾರ್ಥಿಗಳ ಪ್ರತಿಭಾ ವಿಕಾಸಕ್ಕೆ ಕಾರಣರಾದರು. ಅದಕ್ಕಾಗಿ ಹುಟ್ಟಿಕೊಂಡ ಸಂಸ್ಥೆಯೇ ಗೆಳೆಯರ ಬಳಗ. ಈ ಸಂಘಟನೆಯ ಮೂಲಕ ಜಿಲ್ಲೆಯ ಕಲಾವಿದರನ್ನು, ಪ್ರೇಕ್ಷಕರನ್ನು ಹೊಸ ಅಲೆಯ ನಾಟಕಗಳಿಗೆ ಸಜ್ಜುಗೊಳಿಸಿದ್ದಲ್ಲದೆ, ರಾಜ್ಯದ ಹವ್ಯಾಸಿ ನಾಟಕ ತಂಡಗಳನ್ನು ಕರೆಸಿ ಪ್ರದರ್ಶನಗಳನ್ನು ಏರ್ಪಡಿಸಿದರು.
ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಅಭ್ಯರ್ಥಿ ಆಗಬೇಕು: ಡಾ.ಕೆ.ಅನ್ನದಾನಿ
ಜೆಡಿಎಸ್ ನಮ್ಮ ನಿಷ್ಠೆಯನ್ನು ಪರಿಗಣಿಸಿ ಅಧಿಕಾರ ಕೊಟ್ಟಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷಕ್ಕಾಗಿ ದುಡಿಯುತ್ತೇನೆ. ಇಷ್ಟೊಂದು ಪ್ರೀತಿ, ವಿಶ್ವಾಸ ತೋರಿಸಿರುವ ಕಾರ್ಯಕರ್ತರ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಾಗದು. ನಮ್ಮನ್ನು ಬೆಳೆಸುವವರು, ಬೈಯುವವರು, ಸನ್ಮಾನಿಸುವವರು ಕಾರ್ಯಕರ್ತರೇ ಆಗಿರುವುದರಿಂದ ಅವರ ಭಾವನೆಗೆ ಧಕ್ಕೆ ತರುವಂತಹ ಕೆಲಸ ಎಂದಿಗೂ ಮಾಡುವುದಿಲ್ಲ.
ಪರಿಶಿಷ್ಟ ಜಾತಿ, ಪಂಗಡ ಜನರಿಗೆ ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ: ಆರೋಪ
ಮದ್ದೂರು ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿದರು. ರಾಜಸ್ವ ನಿರೀಕ್ಷಕರು ಮತ್ತು ಮತ್ತು ಗ್ರಾಮ ಗ್ರಾಮಲೆಕ್ಕಿಗರು ತಮ್ಮ ಕೇಂದ್ರ ಸ್ಥಾನದಲ್ಲಿ ಇರದೆ ಪಟ್ಟಣ ಪ್ರದೇಶದಲ್ಲಿ ಕಚೇರಿಗಳನ್ನು ತೆರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರು ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆಯಾಗುತ್ತಿದೆ.
ಶ್ರದ್ಧೆ, ಆಸಕ್ತಿಯಿಂದ ಓದಿದರೆ ಖಂಡಿತ ಯಶಸ್ಸು ಸಾಧ್ಯ: ಶಾಸಕ ಎಚ್.ಟಿ.ಮಂಜು
ಪೋಷಕರು ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಿ ಶಿಕ್ಷಣ ಕೊಡಿಸುತ್ತಿರುವುದು ಸಂತಸದ ವಿಷಯವಾಗಿದೆ. ಅಕ್ಕಿಹೆಬ್ಬಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಪಡೆದ ಹಲವು ಮಂದಿ ಇಂದು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು, ಕೀರ್ತಿ ತಂದಿದ್ದಾರೆ. ಅದರಂತೆ ನೀವುಗಳೂ ಸಹ ಚೆನ್ನಾಗಿ ಓದಿ ನಿಮ್ಮ ಗ್ರಾಮಕ್ಕೆ, ತಾಲೂಕಿಗೆ ಕೀರ್ತಿ ತರುವ ಕೆಲಸ ಮಾಡಬೇಕು.
ವಿದ್ಯಾರ್ಥಿಯ ಭವಿಷ್ಯದ ಜೀವನಕ್ಕೆ ವಿದ್ಯೆ ಬಹಳ ಅವಶ್ಯಕ: ಡಾ.ಎಸ್.ಎಲ್.ಸುರೇಶ್
ಶಿಕ್ಷಣ ಎಂದರೆ ಮಕ್ಕಳ ಸರ್ವೋತೋಮುಖ ಬೆಳವಣಿಗೆ. ಪೋಷಕರು ತಮ್ಮ ಮಕ್ಕಳ ಅಂಕದ ಹಿಂದೆ ಹೋಗದೆ ಮೌಲ್ಯಾಧಾರಿತ ಜೀವನ ಶಿಕ್ಷಣದ ಕಡೆಗೂ ಒತ್ತು ನೀಡುವ ಮೂಲಕ ಸಮಾಜದ ಉತ್ತಮ ಪ್ರಜೆಯನ್ನಾಗಿ ಮಾಡಲು ಪೋಷಕರು ಮುಂದಾಗಬೇಕು.
ನೇರ ಪಾವತಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಸಂಕಷ್ಟ ಭತ್ಯೆಯನ್ನು ಕಾಯಂ ಪೌರಕಾರ್ಮಿಕರಿಗಷ್ಟೇ ನೀಡಿರುವುದು ತಾರತಮ್ಯದ ಪರಮಾವಧಿಯಾಗಿದೆ. ನಗರಾಭಿವೃದ್ಧಿ ಇಲಾಖೆಯು ಕಾರ್ಮಿಕ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳ ಎಲ್ಲ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ತರಲು ಬಜೆಟ್‌ನಲ್ಲಿ ಘೋಷಣೆ ಮಾಡಬೇಕು, ಪೌರಾಡಳಿತ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ ಅಗತ್ಯಕ್ಕೆ ಅನುಗುಣವಾಗಿ ಪೌರಚಾಲಕ ಹುದ್ದೆ ಸೃಷ್ಟಿಸಬೇಕು.
ಮದ್ದೂರು ಎಳನೀರು ಮಾರುಕಟ್ಟೆ ಮೂಲ ಸೌಕರ್ಯ, ಶುಚಿತ್ವಕ್ಕೆ ಒತ್ತು
ಮದ್ದೂರು ಎಪಿಎಂಸಿ ಎಳನೀರು ಮಾರುಕಟ್ಟೆಗೆ ಆಗಮಿಸುವ ರೈತರು, ಗ್ರಾಹಕರು, ವ್ಯಾಪಾರಸ್ಥರಿಗೆ ಸೂಕ್ತ ಮೂಲಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಮಾರುಕಟ್ಟೆ ಪ್ರಾಂಗಣದಲ್ಲಿ ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು.
ನಕಲಿ ಎಂಫಿಲ್ ಪದವಿ ಪ್ರಮಾಣಪತ್ರ ಸಲ್ಲಿಸಿ ಉದ್ಯೋಗ..!
ಡಾ.ಎಂ.ಎಸ್.ಚಲುವರಾಜು ನಕಲಿ ಎಂಫಿಲ್ ಪದವಿ ಪಡೆದು ಆ ಮೂಲಕ ಸಂವಿಧಾನ ಬದ್ಧ ಉದ್ಯೋಗದ ಹಕ್ಕನ್ನು ಬೇರೊಬ್ಬರಿಂದ ಕಸಿದುಕೊಂಡಿರುವುದು ಮುಂದಿನ ದಿನಗಳಲ್ಲಿ ಸಾಬೀತಾದಲ್ಲಿ ಅವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಬೇಕು. ಶಾಶ್ವತವಾಗಿ ಯಾವುದೇ ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾಗದಂತೆ ಅನರ್ಹಗೊಳಿಸುವುದು. ಕಾಲೇಜು ಶಿಕ್ಷಣ ಇಲಾಖೆಯಿಂದ ಪಡೆದಿರುವ ಗೌರವಧನದ ಮೊತ್ತವನ್ನು ಹಿಂಪಡೆದು ಇವರ ಎಲ್ಲಾ ಶೈಕ್ಷಣಿಕ ದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಶ್ರೀವಾಸವಿ ಅಮ್ಮನವರ ದರ್ಶನಾರ್ಶೀವಾದ ಪಡೆದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಮತ್ತು ನಂಬಿಕೆಯನ್ನು ಉಳಿಸಿಕೊಳ್ಳುವ ಜೊತೆಗೆ ಕ್ಷೇತ್ರ ಮತ್ತು ಜಿಲ್ಲೆಯ ಜನರ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಆರ್‍ಯವೈಶ್ಯ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಶಕ್ತಿಮೀರಿ ಶ್ರಮಿಸುತ್ತೇನೆ.
ಮೈಸೂರು ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ 200 ಕೋಟಿ ರು. ನೆರವಿಗೆ ಮನವಿ
ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆಯಲು ಸರ್ಕಾರ 50 ಕೋಟಿ ರು. ಬಿಡುಗಡೆ ಮಾಡಿದ್ದರಿಂದ 2023-24ನೇ ಸಾಲಿನ ಹಂಗಾಮಿನಲ್ಲಿ 2,41,305 ಮೆಟ್ರಿಕ್‌ ಟನ್‌ ಕಬ್ಬು ನುರಿಸಲಾಗಿದೆ. ಇದು ಕಳೆದ 10 ವರ್ಷಗಳಲ್ಲೇ ಅಧಿಕ ಪ್ರಮಾಣವಾಗಿದೆ. ಜೊತೆಗೆ ಕಾಕಂಬಿ ಮಾರಾಟದಿಂದ ಮಾರಾಟದಿಂದ 18.74 ಲಕ್ಷ ರು. ಆದಾಯ ಲಭ್ಯವಾಗಿದೆ. ಸಹ ವಿದ್ಯುತ್‌ ಘಟಕದಿಂದ 12,21,000 ಯೂನಿಟ್‌ ವಿದ್ಯುತ್‌ ಉತ್ಪಾದಿಸಲಾಗಿದೆ.
  • < previous
  • 1
  • ...
  • 746
  • 747
  • 748
  • 749
  • 750
  • 751
  • 752
  • 753
  • 754
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved