• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಚಾರಿ ನಿಯಮ ಪಾಲನೆಯಿಂದ ಅಪಘಾತಗಳ ತಡೆ ಸಾಧ್ಯ: ಆರ್‌ಟಿಒ ಅಧಿಕಾರಿ ಮಲ್ಲಿಕಾರ್ಜುನ್
ರಸ್ತೆ ಅಪಘಾತಗಳು ಸಂಭವಿಸಿ ಸಾವು-ನೋವು ಉಂಟಾಗಲು ವಾಹನ ಚಾಲಕರ ಅಜಾಗರೂಕತೆಯೇ ಮುಖ್ಯ ಕಾರಣ. ದ್ವಿಚಕ್ರ ಸೇರಿದಂತೆ ಯಾವುದೇ ವಾಹನ ಚಾಲನೆ ಮಾಡುವ ವ್ಯಕ್ತಿ ಚಾಲನಾ ಪರವಾನಗಿ ಜೊತೆಗೆ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ವಾಹನ ಚಾಲನೆ ಸಮಯದಲ್ಲಿ ಮೊಬೈಲ್ ಬಳಕೆ ಮಾಡುವುದು, ಮದ್ಯಪಾನ ಸೇವನೆ, ರಸ್ತೆಯಲ್ಲಿ ಅಡ್ಡಾದಿಡ್ಡಿ ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸಿ, ಇಡೀ ಕುಟುಂಬವೇ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.
32 ಬೋಧಕೇತರ ಸಿಬ್ಬಂದಿ ಬದುಕು ಈಗ ಅತಂತ್ರ..!
ಮಂಡ್ಯ ಸರ್.ಎಂ.ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರದಲ್ಲಿ ಅವಾಂತರ, ಮೈಸೂರು ವಿವಿಗೆ ಸೇರಿದ್ದ ಕೇಂದ್ರ ಮಂಡ್ಯ ವಿಶ್ವವಿದ್ಯಾಲಯಕ್ಕೆ ಹಸ್ತಾಂತರ, ಮಂಡ್ಯ ವಿವಿಯೊಳಗೆ ಸಿಬ್ಬಂದಿ ಮುಂದುವರೆಸಲು ನಕಾರ, ಕಳೆದ ಐದಾರು ತಿಂಗಳಿಂದ ಸಂಬಳವಿಲ್ಲದೆ ಬೋಧಕೇತರ ಸಿಬ್ಬಂದಿ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಐದಾರು ತಿಂಗಳು ಕರ್ತವ್ಯ ನಿರ್ವಹಿಸಿರುವ ಸಿಬ್ಬಂದಿಗೆ ವೇತನ ಪಾವತಿಸದೆ ಮಂಡ್ಯ ವಿವಿ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಯಥಾವತ್ ಜಾರಿಗೆ ಆಗ್ರಹ
ರಾಜ್ಯದ ಮೇಲೆ ಹಿಂದಿ ಹೇರಿಕೆ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟ ನಿಲುವಿಗೆ ಮುಂದಾಗಬೇಕು. ಇದರಿಂದ ಕನ್ನಡ ಭಾಷೆಗೆ ಮಾರಕವಾಗಿದೆ. ಹಿಂದಿ ಭಾಷಿಕರಿಂದ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಹುಜನರು ಹಿಂದಿ ಮಾತನಾಡುತ್ತಾರೆ ಎಂದು ಹಿಂದಿ ಹೇರಿಕೆ ಮಾಡಬಾರದು. ಒಕ್ಕೂಟ ರಾಷ್ಟ್ರದಲ್ಲಿ ಉತ್ತರ ಭಾರತ ರಾಜ್ಯಗಳಲ್ಲಿ ದ್ವಿಭಾಷಾ ಸೂತ್ರ ಇದೆ. ಕನ್ನಡ ನಾಡಿಗೆ ಏಕೆ ಮಲತಾಯಿ ಧೋರಣೆ, ತ್ರಿಭಾಷಾ ಸೂತ್ರ ಬೇಡವೇ ಬೇಡ.
ಯೋಧ, ರೈತನೇ ನಿಜವಾದ ಹೀರೋಗಳು: ಕೆ.ಟಿ.ಹನುಮಂತು
ಜಗತ್ತಿನಲ್ಲಿ ಭಾರತದ ಸೈನ್ಯ ೪ನೇ ಅತಿದೊಡ್ಡ ಸ್ಥಾನ ಪಡೆದಿದೆ, ದೇಶವು ಪ್ರತಿ ವರ್ಷ ಸೈನ್ಯ ನಿರ್ವಹಣೆಗಾಗಿ ೭೬ ಸಾವಿರ ಕೋಟಿ ರು.ಖರ್ಚು ಮಾಡುತ್ತಿದೆ, ಯೋಧರನ್ನು ಗೌರವಿಸ ಕಾರ್ಯ ಸದಾ ನಡೆಯಬೇಕು, ಅವರ ತ್ಯಾಗ, ಹೋರಾಟದ ಫಲದಿಂದ ನಾವು ನೆಮ್ಮದಿಯಾಗಿದ್ದೇವೆ.
ಹಾಡಹಗಲೇ ಯುವಕನ ಬರ್ಬರ ಹತ್ಯೆ
ಏಕಾಏಕಿ ಮಾರಕಾಸ್ತ್ರಗಳಿಂದ ಪ್ರಜ್ವಲ್‌ ತಲೆಗೆ ಹೊಡೆದಿದ್ದಾರೆ. ನಂತರ ತಪ್ಪಿಸಿಕೊಳ್ಳಲು ಕೈನಲ್ಲಿ ಲಾಂಗ್ ಹಿಡಿಯುವ ಪ್ರಯತ್ನ ಮಾಡಿದ ವೇಳೆ ಮೃತನ ಬೆರಳುಗಳು ತುಂಡರಿಸಿವೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಪ್ರಜ್ವಲ್‌ ಓಡಿಹೋಗುತ್ತಿದ್ದಾಗ ಅಟ್ಟಾಡಿಸಿಕೊಂಡು ಹತ್ಯೆಗೈದಿದ್ದಾರೆ.
ಕಟ್ಟಹಳ್ಳಿ ಕೆರೆಗಳಿಗೆ ನೀರು ತುಂಬಿಸಲು ಚಾಲನೆ

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಡಿ ತಾಲೂಕಿನ ಕಟ್ಟಹಳ್ಳಿ ಮೊದಲನೇ ಹಂತದ 46 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಶಾಸಕ ಎಚ್.ಟಿ.ಮಂಜು ಚಾಲನೆ ನೀಡಿದರು.

ಮಕ್ಕಳಲ್ಲಿ ನಾಟಕಗಳ ಅಭಿರುಚಿ ಬೆಳೆಸಿ: ಕೋಟಿಗಾನಹಳ್ಳಿ ರಾಮಯ್ಯ
ಮಕ್ಕಳು, ಶಿಕ್ಷಣ, ರಂಗಭೂಮಿ ಇವು ಸೂಕ್ಷ್ಮ ಆಯಾಮಗಳಾಗಿವೆ. ಅತ್ಯಂತ ತಿರಸ್ಕಾರಕ್ಕೆ ಒಳಪಟ್ಟಿವೆ. ನಾಟಕಗಳ ವೀಕ್ಷಣೆ ಮಾಡದೇ ಖಾಲಿ ಕುರ್ಚಿಗಳಿದ್ದರೂ ಪರವಾಗಿಲ್ಲ. ಮನುಷ್ಯರು ಬರಲಿ ಅಥವಾ ಬರದೇ ಇರಲಿ. ಬಹಳ ಚೆನ್ನಾಗಿಯೇ ನಾಟಕಕ್ಕೆ ವೇದಿಕೆ ನಿರ್ಮಾಣವಾಗಿರುತ್ತದೆ.
ಮೇಲುಕೋಟೆಯಲ್ಲಿ 16 ರಂದು ‘ರಥಸಪ್ತಮಿ’ ಉತ್ಸವ
ಸಾಂಸ್ಕೃತಿಕ ವೇದಿಕೆ, ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿರುವ 25ನೇ ವರ್ಷದ ಈ ಜನಪದ ಹಬ್ಬದಲ್ಲಿ 60 ಜಾನಪದ ಕಲಾಪ್ರಕಾರಗಳ 700 ಕ್ಕೂ ಹೆಚ್ಚು ಕಲಾವಿದರು ಭಾಗಿಯಾಗಿ ವೈವಿಧ್ಯಮಯ ಕಲಾಪ್ರದರ್ಶನ ನೀಡುವರು.
ಅಭಿವೃದ್ಧಿಯ ಅರ್ಥವೇ ಗೊತ್ತಿಲ್ಲದ ಪ್ರಧಾನಿ: ಪುಟ್ಟಮಾಧು
ಶ್ರೀ ರಾಮಮಂದಿರ ಕಟ್ಟಿಸುವುದು, ಕಾಶ್ಮಿರವನ್ನು ಭಾರತಕ್ಕೆ ಸೇರಿಸಿದೆ ಎನ್ನುವುದು ಅಭಿವೃದ್ಧಿಯಲ್ಲ. ಜನರಿಗೆ ಉದ್ಯೋಗ ನೀಡದೇ, ಬಡತನ ನಿವಾರಣೆ ಮಾಡದೇ, ಅಭಿವೃದ್ಧಿಯತ್ತ ತೆಗದುಕೊಂಡು ಹೋಗಿದ್ದೇನೆ ಎನ್ನುವುದು ಸರಿಯಾದ ಕ್ರಮವಲ್ಲ.
‘ಜ್ಞಾನಬಂಧು’ವಿನಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ; ಎಂ.ಆರ್ .ಕುಮಾರಸ್ವಾಮಿ ಅಭಿಮತ
2007ರಲ್ಲಿ ಕೇವಲ 90 ಮಕ್ಕಳಿಂದ ಆರಂಭಗೊಂಡ ಶಿಕ್ಷಣ ಸಂಸ್ಥೆಗೆ ನಂತರದ 4 ವರ್ಷಕ್ಕೆ 1137 ಮಕ್ಕಳು ದಾಖಲಾದರು. ಗುಣಮಟ್ಟದ ಶಿಕ್ಷಣ ಒದಗಿಸಿಕೊಡುವ ಉದ್ದೇಶದಿಂದ ಎಲ್‌ಕೆಜಿಯಿಂದಲೇ ಸಿಬಿಎಸ್‌ಇ ಶಿಕ್ಷಣವನ್ನು ಆರಂಭಿಸಿ ಅನುಕೂಲ ಮಾಡಿಕೊಟ್ಟಿದ್ದೇನೆ.
  • < previous
  • 1
  • ...
  • 748
  • 749
  • 750
  • 751
  • 752
  • 753
  • 754
  • 755
  • 756
  • ...
  • 814
  • next >
Top Stories
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved