ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಡಿ ತಾಲೂಕಿನ ಕಟ್ಟಹಳ್ಳಿ ಮೊದಲನೇ ಹಂತದ 46 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಶಾಸಕ ಎಚ್.ಟಿ.ಮಂಜು ಚಾಲನೆ ನೀಡಿದರು.