• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
18ರಂದು ಮಳವಳ್ಳಿಗೆ ಮುಖ್ಯಮಂತ್ರಿಯವರ ಆಗಮನ
ಮಳವಳ್ಳಿಯಲ್ಲಿ ಫೆ.18 ರಂದು ನಡೆಯುವ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುವ ಹಿನ್ನೆಲೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.
ಜೆಡಿಎಸ್‌ ಬಿಡಲು ನಾಯಕರ ನಡವಳಿಕೆ ಕಾರಣ
ನಾವೆಲ್ಲರೂ ಸೇರಿ ಜಿಲ್ಲೆಯಲ್ಲಿ ಜನತಾದಳವನ್ನು ಕಟ್ಟಿ ಬೆಳೆಸಿದೆವು. ನಾವು ಜೆಡಿಎಸ್ ತೊರೆಯಬೇಕಾದರೆ ನಾಯಕರ ನಡವಳಿಕೆಯೇ ಕಾರಣ ಎಂದು ಸಚಿವ ಎನ್.ಚಲುವರಾಯಸ್ವಾಮಿ ನೇರವಾಗಿ ಹೇಳಿದರು.
ಜೀತ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ: ಸಿವಿಲ್ ನ್ಯಾಯಾಧೀಶೆ ಎಸ್.ಸಿ.ನಳಿನ
ದೇಶದಲ್ಲಿ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ 1ನೇ ಅಪರ ಸಿವಿಲ್ ನ್ಯಾಯಾಧೀಶೆ ಎಸ್.ಸಿ.ನಳಿನ ಹೇಳಿದರು.
ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ 10 ಸಾವಿರ ಜನ: ಶಾಸಕ ಕೆ.ಎಂ.ಉದಯ್
ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಶಾಸಕರು, ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಕಟ್ಟಹಳ್ಳಿ ಏತ ಯೋಜನೆ ಬಿಜೆಪಿ ಸರ್ಕಾರದ ಸಾಧನೆ: ಕೆಸಿಎನ್ ಅಭಿಮಾನಿ ಬಳಗ
ಎರಡು ಅವಧಿಗೆ ಜೆಡಿಎಸ್ ಪಕ್ಷದ ಶಾಸಕರಾಗಿದ್ದರೂ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರದ ಅಭಿವೃದ್ಧಿಗೆ ನಯಾಪೈಸೆ ಅನುದಾನವನ್ನೂ ನೀಡಲಿಲ್ಲ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಕೆ.ಸಿ.ನಾರಾಯಣಗೌಡರು ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರುವ ಮುನ್ನ ಬಿ.ಎಸ್.ಯಡಿಯೂರಪ್ಪ ಬಳಿ ಮಾತುಕತೆ ನಡೆಸಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಗ್ಯಾರಂಟಿ ಪಡೆದುಕೊಂಡಿದ್ದರು.
ಜೀತ ಪದ್ಧತಿ ನಿರ್ಮೂಲನೆಗೆ ಕೈ ಜೋಡಿಸಿ: ಡೀಸಿ ಡಾ.ಕುಮಾರ್
1976 ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸುರವರ ನೇತೃತ್ವದಲ್ಲಿ 1976ರ ಜೀತ ಪದ್ಧತಿ ನಿರ್ಮೂಲನೆ ಕಾಯ್ದೆಯನ್ನು ಅನುಷ್ಠಾನಗೊಳಿಸಿ 75 ವರ್ಷಗಳಾಗಿದ್ದರೂ ಕೆಲವು ಕಡೆ ಜೀತ ಪದ್ಧತಿ ಜೀವಂತವಾಗಿದೆ ಎಂಬುದು ಆಘಾತಕಾರಿ ವಿಷಯವಾಗಿದೆ.
ಮಂಡ್ಯ ಟಿಕೆಟ್‌ಗಾಗಿ ಮೋದಿಗೆ ಸುಮಾ ಮೊರೆ
ಮಂಡ್ಯ ಲೋಕಸಭಾ ಕ್ಷೇತ್ರವನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಡದೆ ಬಿಜೆಪಿಯೇ ಉಳಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ಸಂಸದೆ ಸುಮಲತಾ ಅಂಬರೀಷ್‌ ಮನವಿ ಮಾಡಿದ್ದಾರೆ.
ಕಟ್ಟಹಳ್ಳಿ ಏತ ಯೋಜನೆ ಮಾಜಿ ಎಚ್ಡಿಕೆಯ ಕನಸಿನ ಕೂಸು: ಶಾಸಕ
ಎಚ್ಡಿಕೆ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 2800 ಕೋಟಿ ರು.ಗಳ ಯೋಜನೆ ಸಿದ್ದಪಡಿಸಿ ಅನುದಾನ ನೀಡಿದ್ದರು.
ವಿದ್ಯಾರ್ಥಿಗಳಿಂದ ಪುರಾತನ ಕಲ್ಯಾಣಿ ಸ್ವಚ್ಛತೆ
ನೆಲಮನೆ ಗ್ರಾಮದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಹಮ್ಮಿಕೊಂಡಿರುವ ವಿದ್ಯಾರ್ಥಿಗಳು, ಶ್ರಮದಾನದ ಅಂಗವಾಗಿ ಕಲ್ಯಾಣಿಯ ಸುತ್ತ ದಟ್ಟವಾಗಿ ಬೆಳೆದುಕೊಂಡಿದ್ದ ಗಿಡ-ಗಂಟೆಗಳನ್ನು ಕಿತ್ತು ಹಾಕಿದರು.
ಪ್ರಧಾನಿ ಮೋದಿ ಭೇಟಿಯಾದ ಸಂಸದೆ ಸುಮಲತಾ
ಹಾಲಿ ಸಂಸದೆಯಾಗಿರುವ ತಮ್ಮನ್ನು ಗುರುತಿಸಿ ಟಿಕೆಟ್ ನೀಡಬೇಕು. ಮಂಡ್ಯ ಕ್ಷೇತ್ರವನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
  • < previous
  • 1
  • ...
  • 750
  • 751
  • 752
  • 753
  • 754
  • 755
  • 756
  • 757
  • 758
  • ...
  • 814
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved