• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕರ ಶ್ರಮದಿಂದ ದೇಶದ ಪ್ರಗತಿ ಸಾಧ್ಯ: ವಿ.ಸಿ.ಉಮಾಶಂಕರ್
ಕೈಗಾರಿಕೆಗಳಲ್ಲಿ ದುಡಿಯುವವರು, ಕೃಷಿ ಕೂಲಿಕಾರರು, ವಲಸೆ ಕಾರ್ಮಿಕರು ಸೇರಿದಂತೆ ಇತರ ವಿಭಾಗದ ಕಾರ್ಮಿಕರು ದಿನನಿತ್ಯ ದುಡಿಮೆ ಮಾಡುವ ಮೂಲಕ ಭವ್ಯ ಭಾರತಕ್ಕೆ ಅಡಿಪಾಯ ಹಾಕುತ್ತಿದ್ದಾರೆ. ಅವರ ಶ್ರಮ ಸಾರ್ಥಕವಾಗಿದ್ದು ಅದನ್ನು ಗೌರವಿಸುವುದು, ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು.
ಗುರು ಶಿಷ್ಯ ಪರಂಪರೆ ತರಬೇತಿ ಕೇಂದ್ರ ಸ್ಥಾಪನೆ: ಪ್ರಸನ್ನನಾಥ ಸ್ವಾಮೀಜಿ
ಪಾರಂಪರಿಕ ವೈದ್ಯ ಪದ್ಧತಿ ವೈದ್ಯಕೀಯ ಜಗತ್ತಿಗೆ ಮೂಲ ಬೇರಿದ್ದಂತೆ. ಅಂತಹ ಪದ್ಧತಿ ಉಳಿಸಿ ಬೆಳೆಸುವ ಸಲುವಾಗಿ ಶ್ರೀ ಕ್ಷೇತ್ರದಲ್ಲಿ ಗುರು ಶಿಷ್ಯ ಪರಂಪರೆ ತರಬೇತಿ ಕೇಂದ್ರ ಆರಂಭಿಸಲು ಶ್ರೀಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಶ್ರೀಗಳು ನಿರ್ಧರಿಸಿದ್ದಾರೆ. ಒಂದು ತರಬೇತಿಯಲ್ಲಿ ಕನಿಷ್ಠ 50 ಮಂದಿಯನ್ನು ನಿಗದಿ ಪಡಿಸಿ ಭಾಗವಹಿಸುವ ವೈದ್ಯರುಗಳಿಗೆ ವಸತಿ ಮತ್ತು ಉಪಾಹಾರವನ್ನು ಶ್ರೀಮಠದಿಂದಲೇ ಉಚಿತವಾಗಿ ನೀಡಲಾಗುವುದು.
ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗೆಲುವು ನಿಶ್ಚಿತ
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದು, ಇದು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಮಾರಣ್ಣನ ಗೆಲುವಿಗೆ ಹೆಚ್ಚು ಸಹಕಾರಿಯಾಗಿದೆ. ಕುಮಾರಣ್ಣನ ಆಡಳಿತದ ಅವಧಿಯಲ್ಲಿನ ಜನಪರ ಕಾರ್ಯಕ್ರಮಗಳ ಜೊತೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಶಕ್ತಿಯೂ ಮೈತ್ರಿ ಮೂಲಕ ನಮಗೆ ಒಲಿದಿದೆ.
ಕಾರ್ಮಿಕ ವರ್ಗದ ಹಿತಾಸಕ್ತಿ ರಕ್ಷಿಸಿ: ಬಿ.ಟಿ.ವಿಶ್ವನಾಥ್ ಮನವಿ
ಕಾರ್ಮಿಕ ವರ್ಗದ ಹಿತಾಸಕ್ತಿ ರಕ್ಷಿಸಲು ಮಹತ್ವದ ತ್ಯಾಗ ಮಾಡಿದ ಹೇ ಮಾರ್ಕೆಟ್ ಹುತಾತ್ಮರು, ತಮ್ಮ ತ್ಯಾಗ ಬಲಿದಾನಗಳನ್ನು ಮಾಡುವ ಮೂಲಕ ಕಾರ್ಮಿಕ ಕಾಯ್ದೆ ಜಾರಿಗೆ ಬದ್ದರಾದರು. 8 ಗಂಟೆ ದುಡಿಮೆ, 8 ಗಂಟೆ ವಿಶ್ರಾಂತಿ 8 ಗಂಟೆ ಮನರಂಜನೆಗಾಗಿ ನಡೆದ ಹೋರಾಟದಲ್ಲಿ ಹಲವು ಕಾರ್ಮಿಕರು ತಮ್ಮ ಜಿವವನ್ನೇ ಬಲಿದಾನ ಮಾಡಿದ್ದಾರೆ.
ವ್ಯಕ್ತಿತ್ವ ರೂಪಿಸಲು ಜೀವನ ಕೌಶಲ್ಯ ತರಬೇತಿ ನೆರವು: ಕೆ.ಪಿ.ಸುನಿಲ್
ವ್ಯಕ್ತಿಗೆ ವ್ಯಕ್ತಿತ್ವ ಮುಖ್ಯ. ಅಂತಹ ವ್ಯಕ್ತಿತ್ವವನ್ನು ಸಂವಹನ ಕಲೆ, ಸಂಯೋಜನ ಕಲೆ ಹಾಗೂ ಕಲಿಯುವ ಇಚ್ಛೆಯನ್ನು ಆಧರಿಸಿ ರೂಪಿಸಲಾಗುತ್ತದೆ. ಹೊಸ ಜೀವನ ಕಲೆಯನ್ನು ಕಲಿಯುವ ಜೊತೆಗೆ ನಮ್ಮ ಸುತ್ತಮುತ್ತಲಿನ ಪ್ರಪಂಚವನ್ನು ಅರಿತುಕೊಳ್ಳಬಹುದು. ಅದಕ್ಕಾಗಿ ಜೀವನ ಕೌಶಲ್ಯ ತರಬೇತಿ ಇಂದಿನ ದಿನಮಾನದಲ್ಲಿ ಯುವ ಪೀಳಿಗೆಗೆ ಅವಶ್ಯಕವಾಗಿದೆ.
ಬುದ್ಧ ಭಾರತ ಫೌಂಡೇಷನ್ ವತಿಯಿಂದ ವಿ.ಶ್ರೀನಿವಾಸ್ ಪ್ರಸಾದ್‌ಗೆ ಶ್ರದ್ಧಾಂಜಲಿ
ಪ್ರಸಾದ್ ತಂದೆ ಒಂದು ಪ್ರಿಂಟಿಂಗ್ ಮಿಷನ್ ಇಟ್ಟಿದ್ದರು. ಅಲ್ಲಿ ಪ್ರಸಾದ್ ಕೆಲಸ ಮಾಡುತ್ತಿರಲಿಲ್ಲ, 1974ರಲ್ಲಿ ಚುನಾವಣೆ ಬಂತು, ಮಂಡ್ಯದವರು ಒಂದು ಒಕ್ಕೂಟ ಮಾಡಿಕೊಂಡಿದ್ವಿ. ನಾವೇಲ್ಲ ಸೇರಿ ಪ್ರಸಾದ್ ಅವರನ್ನು ಒಪ್ಪಿಸಿ ಸ್ವತಂತ್ರ ಅಭ್ಯರ್ಥಿಯಾಗಿ ರಾಜಕಾರಣ ಪ್ರವೇಶಿಸಿಸಲು ಪ್ರೇರಣೆ ನೀಡಿ, ಠೇವಣಿ ಹಣವನ್ನು ನಾವೇ ಕಟ್ಟಿ ಪ್ರಚಾರ ಮಾಡಿ, ಚುಣಾವಣೆಯಲ್ಲಿ 11 ಸಾವಿರ ಮತ ಪಡೆದುಕೊಂಡರು.
ದೇಶದಲ್ಲಿ ದುಡಿಯುವ ಶ್ರಮ ಜೀವಿಗಳ ಮೇಲೆ ದೊಡ್ಡ ಪೆಟ್ಟು
ಕೃಷಿಕರು, ಶ್ರಮಿಕರು, ಮಹಿಳೆಯರು, ಕಾರ್ಮಿಕರು, ದುಡಿಯುವ ಎಲ್ಲ ವರ್ಗದ ಜನತೆ ಈ ದೇಶವನ್ನು ಕಟ್ಟಿ ಉಳಿಸಿದ್ದೇವೆ. ಉಸಿರನ್ನೂ ಕೊಟ್ಟಿದ್ದೇವೆ. ಈ ದೇಶದ ಎಲ್ಲ ಗೌರವ, ಸಂಪನ್ಮೂಲ ಶ್ರಮಿಕರಿಗೆ, ಕಾರ್ಮಿಕರಿಗೆ ಬೆವರನ್ನು ಸುರಿಸಿ ದುಡಿಯುವವರಿಗೆ ಸಲ್ಲಬೇಕು. ಆದರೆ, ಶೇ.20ರಷ್ಟು ಜನರಿಗೆ ಇಡೀ ದೇಶವನ್ನು ಬಲಿಕೊಡುವಂತಹ ಕೆಲಸ ಮಾಡುತ್ತಿದ್ದಾರೆ.
ಬಿಸಿಲ ತಾಪಕ್ಕೆ ಮಂಡ್ಯ ಜಿಲ್ಲೆಯ ಜನರು ಕಂಗಾಲು..!
ಉತ್ತರ ಕರ್ನಾಟಕಕ್ಕೆ ಎದುರಾಗಿರುವ ಉಷ್ಣಹವೆಯ ಬಿಸಿ ನಿಧಾನವಾಗಿ ದಕ್ಷಿಣಕ್ಕೂ ತಟ್ಟಲಾರಂಭಿಸಿದೆ. ಇದರ ಪರಿಣಾಮ ಬಿಸಿಲಿನ ತೀವ್ರತೆ, ಉಷ್ಣಹವೆಯಿಂದಾಗಿ ಜಿಲ್ಲೆಯೊಳಗೆ ಬೇಸಿಗೆ ಸಮಯದ ವಾತಾವರಣದಲ್ಲಿ ಗಣನೀಯ ಪ್ರಮಾಣದ ಬದಲಾವಣೆಗಳು ಕಂಡುಬರುತ್ತಿವೆ. ಭೂಮಿ ಕಾದ ಕೆಂಡದಂತಾಗಿದೆ. ಸುಡುಬಿಸಿಲಿನಲ್ಲಿ ವಾಹನಗಳಲ್ಲಿ ಓಡಾಡುವುದೂ ಕಷ್ಟಕರವೆನಿಸಿದೆ. ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ಸಂಚರಿಸುವವರ ಸಂಖ್ಯೆಯೂ ವಿರಳವಾಗಿದೆ.
ಕಿಕ್ಕೇರಿಯಲ್ಲಿ ಸಡಗರ-ಸಂಭ್ರಮದಿಂದ ನಡೆದ ರಾಮೋತ್ಸವ
ರಾಮದೇವರ ಉತ್ಸವಮೂರ್ತಿ ಮೆರವಣಿಗೆ ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸಿತು. ಬಾಣಬಿರುಸುಗಳಿಂದ ನಡೆದ ಮೆರವಣಿಗೆ ಮಕ್ಕಳಿಗೆ ಖುಷಿಕೊಟ್ಟಿತು. ಯುವಕರು ರಾಮನಾಮ ಪಠಿಸುತ್ತ ಸಂತಸದಿಂದ ಸಾಗಿದರು. ನಂತರ ಪಟ್ಟಾಭಿರಾಮ ದೇವರನ್ನು ಮೂಲಸ್ಥಾನದಲ್ಲಿ ಪ್ರತಿಷ್ಟಾಪನೆ ಮಾಡಲಾಯಿತು. ದೇವರಿಗೆ ಮಹಾಮಂಗಳಾರತಿ ನಡೆಸಿ ಪ್ರಸಾದ ವಿನಿಯೋಗ ಮಾಡಲಾಯಿತು.
ಕುಡಿಯುವ ನೀರಿನ ಸಮಸ್ಯೆಗೆ ತುರ್ತು ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತಕ್ಕೆ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು, ಎಲ್ಲ ತಹಸೀಲ್ದಾರ್‌ಗಳು, ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು‌ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರತಿದಿನ ಸಭೆ ನಡೆಸಿ ತೀವ್ರತರ ಹಾಗೂ ಸಾಮಾನ್ಯ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಪಟ್ಟಿ ಮಾಡಿಕೊಂಡು ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಬೇಕು.
  • < previous
  • 1
  • ...
  • 751
  • 752
  • 753
  • 754
  • 755
  • 756
  • 757
  • 758
  • 759
  • ...
  • 906
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved