• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಕ್ತದಾನ ಶ್ರೇಷ್ಠ ದಾನವಾಗಿದೆ: ವಿ.ಜೆ.ರವಿರೆಡ್ಡಿ
ಜೀವನ್ಮರಣ ವೇಳೆ ಜೀವ ಉಳಿಸುವ ಪುಣ್ಯದ ಕೆಲಸ ರಕ್ತದಾನವಾಗಿದೆ. ಆರೋಗ್ಯ ಪೂರ್ಣ 18 ರಿಂದ 60 ವರ್ಷದೊಳಗಿನ ಸುಮಾರು 45 ಕೆ.ಜಿ.ತೂಕವುಳ್ಳ ಪ್ರತಿಯೊಬ್ಬ ವ್ಯಕ್ತಿಯೂ ರಕ್ತದಾನ ಮಾಡಬಹುದಾಗಿದೆ. ಇಂತಹ ಸತ್ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳುವಿಕೆಯಿಂದ ಆರೋಗ್ಯಪೂರ್ಣ, ಸಮೃದ್ಧ ಸಮಾಜ ನಿರ್ಮಿಸಬಹುದು.
ಪಿಸಿಎಂಬಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷಾ ಪೂರ್ವ ತರಬೇತಿ
ಜಿಲ್ಲೆಯಲ್ಲಿ ಸತತ ಮೂರು ವರ್ಷಗಳಿಂದಲೂ ತರಬೇತಿ ನೀಡಲಾಗುತ್ತಿದ್ದು, ಶೇ.೮೦ರಷ್ಟು ವಿದ್ಯಾರ್ಥಿಗಳು ಪ್ರತಿ ವರ್ಷ ವಿವಿಧ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುತ್ತಾರೆ. ಫೋರಮ್ ವತಿಯಿಂದ ನೀಡಲಾಗುವ ತರಬೇತಿಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಯುಪಿಎಸ್‌ಸಿ ಪರೀಕ್ಷೆಯನ್ನೂ ಎದುರಿಸಿದ್ದು, ಓರ್ವ ವಿದ್ಯಾರ್ಥಿನಿ ರ್‍ಯಾಂಕ್ ಬಂದಿರುತ್ತಾಳೆ. ಅದೇ ರೀತಿ ಕೆಲವರು ಕೃಷಿಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿಕೊಂಡು ಕೆಲಸ ಮಾಡಲು ಸಹ ಮುಂದಾಗಿದ್ದಾರೆ.
‘ಸಂವಿಧಾನ ನಮಗೆ ನೀಡಿರುವ ಮತಹಕ್ಕನ್ನು ಚಲಾಯಿಸಬೇಕು’
ಸಂವಿಧಾನ ನಮಗೆ ನೀಡಿರುವ ಮತಹಕ್ಕನ್ನು ಚಲಾಯಿಸಬೇಕು. ಪ್ರತಿಯೊಬ್ಬರೂ ಪ್ರಜಾಪ್ರಭುತ್ವದಲ್ಲಿ ಮತದಾನವನ್ನು ಹಬ್ಬದ ರೀತಿ ಸಂಭ್ರಮಿಸಿ ಅಭಿವೃದ್ಧಿಗೆ ನಾವು ಸಾಕ್ಷಿಯಾಗಬೇಕು. ಪ್ರಜಾಪ್ರಭುತ್ವದಲ್ಲಿ ಮತದಾನ ಹಬ್ಬವಿದ್ದಂತೆ. ಮತದಾನ ಮಾಡುವ ಮೂಲಕ ಸಂಭ್ರಮವನ್ನು ಕಾಣಬೇಕು. ಎಲ್ಲರೂ ಮತದಾನ ಮಾಡಿ, ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ.
ಲೋಕಸಭಾ ಚುನಾವಣೆ: ಮೊದಲ ಮತ, ಮೊದಲ ಮಾತು...!
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡಿದವರು ಇಷ್ಟದ ಜನಪ್ರತಿನಿಧಿಗೆ ಓಟು ಹಾಕಿದ ಅನುಭವದೊಂದಿಗೆ ಮೊದಲ ಮಾತುಗಳನ್ನು ಕನ್ನಡಪ್ರಭದೊಂದಿಗೆ ಆಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆ ಬಸ್‌ಗಳ ಕೊರತೆ: ಸಂಚಾರಕ್ಕೆ ಪರದಾಟ
ಬೆಂಗಳೂರು-ಮೈಸೂರು ಕಡೆಯಿಂದ ರೈಲಿನಲ್ಲಿ ಬಂದಿಳಿದ ಪ್ರಯಾಣಿಕರು, ತಮ್ಮೂರುಗಳತ್ತ ತೆರಳಲು ತೀವ್ರ ತೊಂದರೆ ಅನುಭವಿಸುವಂತಾಗಿತ್ತು. ಕೆಲವರು ಮತದಾನ ಮಾಡಲೆಂದೇ ತಮ್ಮೂರಿನತ್ತ ಬಂದು ಬಸ್ಸುಗಳಿಲ್ಲ ಪೇಚಿಗೆ ಸಿಲುಕಿದ್ದರೆ, ಮತ್ತೆ ಕೆಲವರು ತಮ್ಮ ಸಂಬಂಧಿಕರು, ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ದ್ವಿಚಕ್ರ ವಾಹನಗಳು, ಇತರೆ ವಾಹನಗಳನ್ನು ತರಿಸಿಕೊಂಡು ತೆರಳುತ್ತಿದ್ದುದು ಕಂಡುಬಂತು.
ಮಂಡ್ಯ ಲೋಕಸಭಾ ಕ್ಷೇತ್ರ: ಶೇ.81.56 ರಷ್ಟು ಮತದಾನ
ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯೊಳಗೆ ಶೇ.81.56 ರಷ್ಟು ಮತದಾನ ನಡೆದಿದೆ. ಪಾಂಡವಪುರ ತಾಲೂಕಿನ ಮೇಲುಕೋಟೆ ಕ್ಷೇತ್ರದಲ್ಲಿ ಶೇ.87.13 ರಷ್ಟು ಮತದಾನದೊಂದಿಗೆ ಅತಿ ಹೆಚ್ಚು ಮತದಾನ, ಮಂಡ್ಯ ತಾಲೂಕಿನಲ್ಲಿ ಶೇ.76.98 ರಷ್ಟು ಮತದಾನದೊಂದಿಗೆ ಅತಿ ಕಡಿಮೆ ಮತದಾನವಾಗಿದೆ.
ನಾಗಮಂಗಲ ತಾಲೂಕಿನಾದ್ಯಂತ ಶಾಂತಿಯುತ ಮದಾನ
ನಾಗಮಂಗಲ ತಾಲೂಕಿನ ಇಜ್ಜಲಘಟ್ಟ ಮತಗಟ್ಟೆ ಸಂಖ್ಯೆ 212ರಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಪತ್ನಿ ಧನಲಕ್ಷ್ಮಿ ಹಾಗೂ ಪುತ್ರ ಸಚ್ಚಿನ್ ಜೊತೆಗೂಡಿ ಮತ ಚಲಾಯಿಸಿದರೆ, ಪಟ್ಟಣದ ತಾಪಂ ಕಚೇರಿಯ ಮತಗಟ್ಟೆ ಸಂಖ್ಯೆ 94ರಲ್ಲಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮತ ಚಲಾಯಿಸಿದರು. ಇದೇ ಕಟ್ಟಡದ ಮತಗಟ್ಟೆ ಸಂಖ್ಯೆ 93ರಲ್ಲಿ ಮಾಜಿ ಶಾಸಕ ಸುರೇಶ್‌ಗೌಡ, ಪತ್ನಿ ಗೀತಾ ಹಾಗೂ ಪುತ್ರಿ ಧನ್ಯತಾ ಮತ ಚಲಾಯಿಸಿದರು.
ಗ್ಯಾರಂಟಿ, ಮಹಿಳೆಯರ ಬಗ್ಗೆ ಎಚ್‌ಡಿಕೆ ಲಘು ಮಾತು: ಸಚಿವ ಚಲುವರಾಯಸ್ವಾಮಿ
ಕಾಂಗ್ರೆಸ್ ಗ್ಯಾರಂಟಿ ಮೇಲೆ ಜನರಿಗೆ ವಿಶ್ವಾಸ ಇದೆ. ಕುಮಾರಸ್ವಾಮಿ ಅವರು ಗ್ಯಾರಂಟಿ ನಿಲ್ಲಿಸುವ ಬಗ್ಗೆ ಹೇಳಿದ್ದಾರೆ. ಗ್ಯಾರಂಟಿ ಕೊಡುವುದು ತಪ್ಪು, ಮಹಿಳೆಯರು ದಾರಿ ತಪ್ಪಿದ್ದಾರೆ ಎಂದೆಲ್ಲಾ ಲಘುವಾಗಿ ಮಾತನಾಡಿದ್ದಾರೆ. ಅಂತಹವರನ್ನು ಜಿಲ್ಲೆಯ ಜನರು ಹೇಗೆ ಒಪ್ಪಿಕೊಳ್ಳುತ್ತಾರೆ..?
ಮಂಡ್ಯ ಲೋಕಸಭಾ ಚುನಾವಣೆ: ಜಿಲ್ಲಾದ್ಯಂತ ಶಾಂತಿಯುತ ಹಕ್ಕು ಚಲಾವಣೆ
ಬಿಸಿಲ ಝಳ ಹೆಚ್ಚಾಗುವುದನ್ನು ಅರಿತಿದ್ದ ಕೆಲವು ಮಹಿಳೆಯರು ಕೂಡ ಬಿಸಿಲೇರುವ ಮುನ್ನವೇ ಮತ ಚಲಾವಣೆಗೆ ಮುಂದಾಗಿದ್ದರು. ಇದೇ ಮೊದಲ ಬಾರಿಗೆ ಮತ ಚಲಾಯಿಸುವ ಹಕ್ಕು ಪಡೆದಿದ್ದವರು ತಂದೆ-ತಾಯಿಯೊಂದಿಗೆ ಮತಗಟ್ಟೆಗೆ ಬಂದು ಮತದಾನ ಮಾಡುವುದರೊಂದಿಗೆ ಹೊಸ ಅನುಭವವನ್ನು ಪಡೆದುಕೊಂಡರು. ವೃದ್ಧರು, ಅಂಗವಿಕಲರು ಕೂಡ ಮಕ್ಕಳು, ಸ್ನೇಹಿತರ ನೆರವಿನೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.
ಲಂಡನ್, ಅಮೆರಿಕಾದಿಂದ ಬಂದು ಮತದಾನ ಮಾಡಿದ ಯುವತಿಯರು..!
ಮತದಾನ ಮಾಡುವುದು ನಮ್ಮ ಜವಾಬ್ದಾರಿ. ಒಳ್ಳೆಯ ನಾಯಕರನ್ನು ಆರಿಸಬೇಕು. ಭ್ರಷ್ಟಾಚಾರರಹಿತವಾಗಿ ಆಡಳಿತ ನಡೆಸುವವರು, ಜನರ ಸಂಕಷ್ಟಗಳಿಗೆ ಸ್ಪಂದಿಸುವವರು ನಮಗೆ ಬೇಕಿದೆ. ಅದಕ್ಕಾಗಿ ಮತದಾನ ನಮಗೆ ಅವಕಾಶ ಮಾಡಿಕೊಟ್ಟಿದೆ. ಎಲ್ಲೇ ಇದ್ದರೂ ಮತದಾನದ ದಿನ ಬಂದು ನಮ್ಮ ಹಕ್ಕು ಚಲಾಯಿಸುವುದು ನಮ್ಮ ಕರ್ತವ್ಯ ಎನ್ನುತ್ತಾರೆ ಕೆ.ಎಸ್.ಪ್ರಕೃತಿ.
  • < previous
  • 1
  • ...
  • 756
  • 757
  • 758
  • 759
  • 760
  • 761
  • 762
  • 763
  • 764
  • ...
  • 905
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved