• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಆಂಜನೇಯಸ್ವಾಮಿಯೊಂದಿಗೆ ಕೆರಗೋಡು ಗ್ರಾಮಸ್ಥರ ಭಾವನಾತ್ಮಕ ಸಂಬಂಧ
ಕೆರಗೋಡು ಗ್ರಾಮಕ್ಕೆ ಪ್ರವೇಶ ಪಡೆಯುವ ಮೊದಲೇ ಶ್ರೀಕೋಟೆ ಆಂಜನೇಯಸ್ವಾಮಿ ದೇವಾಲಯ ಸಿಗುತ್ತದೆ. ಈ ದೇವಾಲಯದ ದೇವರ ಮೂರ್ತಿ ಶ್ರೀವೀರಾಂಜನೇಯ ನಿಂತಿರುವ ಭಂಗಿಯಲ್ಲಿ ವಿಗ್ರಹ ಕಾಣುತ್ತದೆ. ಇದರ ಬಾಲದಲ್ಲಿ ಗಂಟೆಯಿರುವ ಲಾಂಛನವಿದ್ದು, ಇದು ವ್ಯಾಸರಾಜರ ಪ್ರತಿಷ್ಠಾಪನೆ ಎಂದು ಹೇಳಲಾಗಿದೆ. ಈ ದೇವಾಲಯದ ಕಂಬದ ಮೇಲೂ ಮಹಿಳಾ ಲಾಂಛನವನ್ನು ಗಮನಿಸಿದರೆ ಇದು ಸಹ ಕ್ರಿ.ಶ.೧೬೧೯ರಲ್ಲಿ ಬೆಣ್ಣೆಹೊನ್ನಮ್ಮ ಆಳ್ವಿಕೆಯಲ್ಲಿ ನಿರ್ಮಿಸಿರುವ ಉಲ್ಲೇಖವಿದೆ.
ಕೆರಗೋಡು ಗ್ರಾಮಸ್ಥರು ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ..!
‘ಕೆರಗೋಡಿನಲ್ಲಿ ಸುಮಾರು ೩೦ರಿಂದ ೪೦ ಜಾತಿಯ ಜನರು ವಾಸವಿದ್ದಾರೆ. ಎಲ್ಲರೂ ಸಾಮರಸ್ಯ-ಸೌಹಾರ್ದತೆಯಿಂದ ಬದುಕುತ್ತಿದ್ದೇವೆ. ಧ್ವಜಸ್ತಂಭ ಸ್ಥಾಪನೆ ಎಲ್ಲಾ ಜಾತಿಯ ಜನರಷ್ಟೇ ಅಲ್ಲದೇ, ಕೆರಗೋಡು ಸುತ್ತಮುತ್ತಲಿನ ಹನ್ನೆರಡು ದೊಡ್ಡಿಯ ಜನರು ಹಣ ಕೊಟ್ಟಿದ್ದಾರೆ. ಪಕ್ಷಾತೀತವಾಗಿಯೂ ಹಣ ಕೊಟ್ಟಿದ್ದಾರೆ. ಊರಿನ ಜನರೆಲ್ಲರೂ ಜಾತ್ಯತೀತವಾಗಿ ಮತ್ತು ಭಾವನಾತ್ಮಕವಾಗಿಯೂ ಒಂದಾಗಿದ್ದೇವೆ. ನಮ್ಮ ಒಗ್ಗಟ್ಟನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಇದು ಹನುಮ ಧ್ವಜ ವಿವಾದದಿಂದ ಬಿಗುವಿನ ವಾತಾವರಣ ನೆಲೆಸಿರುವ ತಾಲೂಕಿನ ಕೆರಗೋಡು ಗ್ರಾಮಕ್ಕೆ ತೆರಳಿ ಅಲ್ಲಿನ ಜನರನ್ನು ಮಾತನಾಡಿಸಿದ ವೇಳೆ ಕೇಳಿಬಂದ ಮಾತುಗಳು.
ಲೋಕಸಭಾ ಚುನಾವಣೆ: ನೋಡಲ್ ಅಧಿಕಾರಿಗಳ ನೇಮಕ
ಲೋಕಸಭಾ ಚುನಾವಣಾ ಸಂಬಂಧ ಮಂಡ್ಯ ಜಿಲ್ಲೆಯಲ್ಲಿ ಒಟ್ಟು 16 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ನೋಡಲ್ ಅಧಿಕಾರಿಗಳು ಚುನಾವಣೆ ಕೆಲಸಗಳಲ್ಲಿ ಭಾಗವಹಿಸುವ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು, ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ.
ಆತ್ಮವಿಶ್ವಾಸವಿದ್ದಾಗ ಪರೀಕ್ಷೆ ಭಯ ಇರುವುದಿಲ್ಲ: ಕೆ.ಪಿ.ಬಾಬು
ವಿದ್ಯಾರ್ಥಿಗಳು ಕಷ್ಟಪಟ್ಟು ಓದುವ ಬದಲಾಗಿ ಇಷ್ಟಪಟ್ಟು ಓದಬೇಕು. ಆಗ ಯಾವುದೇ ಪರೀಕ್ಷೆಯನ್ನಾದರೂ ಸುಲಭವಾಗಿ ಎದುರಿಸಬಹುದು. ಎಷ್ಟು ತಾಸು ಓದಿದೆ ಎನ್ನುವುದು ಮುಖ್ಯವಲ್ಲ. ಎಷ್ಟು ವಿಷಯಗಳು ತಲೆಯಲ್ಲಿ ಸಂಗ್ರಹವಾದವು ಎನ್ನುವುದು ಮುಖ್ಯ. ಇಷ್ಟಪಟ್ಟು ಓದಿದ ವಿಷಯಗಳು ನೆನಪಿನಲ್ಲಿ ಉಳಿಯುತ್ತವೆ. ಓದಿದಷ್ಟು ಮನನ ಮಾಡಿಕೊಳ್ಳುವ ಜೊತೆಗೆ ಸಹಪಾಠಿಗಳೊಂದಿಗೂ ಚರ್ಚಿಸಬೇಕು.
ಕೋವಿಡ್‌ಗಿಂತಲೂ ಕ್ಯಾನ್ಸರ್ ಮಹಾಮಾರಿ ಭಯಾನಕ: ಡಾ.ನಿತೇಶ್
ಜಾಗತಿಕವಾಗಿ ಮರಣಕ್ಕೆ ಕ್ಯಾನ್ಸರ್ ಪ್ರಮುಖವಾಗಿದೆ. 2020 ರಲ್ಲಿ ಒಂದು ಕೋಟಿಗೂ ಹೆಚ್ಚು ಸಾವುಗಳಿಗೆ ಕ್ಯಾನ್ಸರ್ ಕಾರಣವಾಗಿದೆ. ದೇಶದಲ್ಲಿ ಕಳೆದ ಎರಡು‌ ವರ್ಷಗಳಲ್ಲಿ ಸುಮಾರು 19 ರಿಂದ 20 ಲಕ್ಷ ಪ್ರಕರಣಗಳು ವರದಿಯಾಗಿದೆ. ತಂಬಾಕು ಬಳಕೆ, ದೀರ್ಘ ಕಾಲದ ಮದ್ಯಪಾನ, ಧೂಮಪಾನ, ಅನಾರೋಗ್ಯಕರ ಆಹಾರ ಅಭ್ಯಾಸಗಳು, ದೈಹಿಕ ವ್ಯಾಯಾಮದ ಕೊರತೆ ಮತ್ತು ವಾಯು ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದು ಇವೆಲ್ಲವೂ ಕ್ಯಾನ್ಸರ್‌ಗೆ ಕಾರಣವಾಗುತ್ತದೆ.
ಸಿದ್ಧಗಂಗಾ ಡಾ.ಶಿವಕುಮಾರ ಶ್ರೀಗಳಿ ಭಾರತ ರತ್ನಕ್ಕೆ ನೀಡಲು ಆಗ್ರಹ
ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ನಿಸ್ವಾರ್ಥ ಸೇವೆ, ಜನಪರ ಕಾಳಜಿ, ಶಿಕ್ಷಣ ಕ್ಷೇತ್ರದ ಕಾಂತ್ರಿ, ತ್ರಿವಿಧ ದಾಸೋಹದಂತಹ ಹಲವು ಸಾಮಾಜಿಕ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಭಾರತ ರತ್ನಕ್ಕೆ ಆಗ್ರಹಿಸಬೇಕು ಎಂದು ವೀರಶೈವ ಮುಖಂಡರಿಂದ ಪಕ್ಷಾತೀತಾವಾಗಿ ಆಗ್ರಹ.
ನಾವು ಮಕ್ಕಳ ಜ್ಞಾನ, ಸುಜ್ಞಾನ ಕಲಿಕೆಗೆ ಗಮನ ನೀಡುತ್ತಿಲ್ಲ: ಚೇತನ್ ರಾಮ್
ವಿದ್ಯಾರ್ಥಿಗಳಲ್ಲಿ ನೈತಿಕ ಪ್ರಜ್ಞೆ ಮಾನವೀಯ ಗುಣಗಳು ಕುಸಿತವಾಗುತ್ತಿದೆ. ಅಂಕಗಳಿಕೆ ಮಾನದಂಡದ ಅಡಿಯಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡದಿದ್ದರೆ ಉತ್ತಮ ಪ್ರಜೆ ಸೃಷ್ಟಿಸಲು ಸಾಧ್ಯವಿಲ್ಲ. ಪಿಯು ಶಿಕ್ಷಣ ವಿದ್ಯಾರ್ಥಿಗಳ ಪಾಲಿಗೆ ಮಹತ್ವರ ಘಟ್ಟವಾಗಿದೆ. ಮಕ್ಕಳಿಗೆ ಭವಿಷ್ಯ ರೂಪಿಸಲು ಉಪನ್ಯಾಸಕರ ಪಾತ್ರ ಹಿರಿದಾಗಿದೆ. ಆದರೆ, ಪಿಯು ಶಿಕ್ಷಣ ತ್ರಿಶಂಕು ಸ್ಥಿತಿ ತಲುಪುತ್ತಿದೆ.
ಕೆರಗೋಡು ಸಂಪೂರ್ಣ ಶಾಂತ: ನಿಷೇಧಾಜ್ಞೆ ಮುಂದುವರಿಕೆ
ವಿವಾದಿತ ಧ್ವಜ ಸ್ತಂಭದ ಬಳಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಒಂದು ಕೆಎಸ್‌ಆರ್‌ಪಿ ತುಕಡಿ, ಒಂದು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸುಮಾರು ೫೦ ಮಂದಿ ಪೊಲೀಸರು ಕಾವಲು ಕಾಯುತ್ತಿದ್ದಾರೆ. ಪೊಲೀಸರು ಎರಡು ಪಾಳಿಯಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಹಾಗೇ ಶ್ರೀಆಂಜನೇಯಸ್ವಾಮಿ ಧ್ವಜದ ಪರವಾಗಿಯೇ ಗ್ರಾಮಸ್ಥರು ಒಗ್ಗಟ್ಟು ಪ್ರದರ್ಶಿಸುತ್ತಿರುವುದರಿಂದ ಶಾಂತಿ ಸಭೆಗೆ ತೆರಳಿದ ಜಿಲ್ಲಾಡಳಿತ ಊರಿನ ಜನರ ನಿರ್ಧಾರಕ್ಕೆ ಬದ್ಧವಾಗಿರುವುದಕ್ಕೆ ಅಸಹಾಯಕವಾಗಿದೆ.
ಕಾಂಗ್ರೆಸ್ ಗ್ಯಾರಂಟಿ ಸಂಪೂರ್ಣ ವಿಫಲ: ಸಂಸದ
ಅಲ್ಪಸಂಖ್ಯಾತ ಸಮುದಾಯದವರಿಗೆ ಸಿಎಂ ಸಿದ್ದರಾಮಯ್ಯ ೧೦ ಸಾವಿರ ಕೋಟಿ ರೂ ಹಂಚಿಕೆ ಮಾಡುವುದಾಗಿ ಹೇಳಿದ್ದಾರೆ, ಅದೇ ರೀತಿ ರಾಜ್ಯದ ಪರಿಶಿಷ್ಟ ಜಾತಿ/ಪಂಗಡ ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಎಷ್ಟೆಷ್ಟು ಸಾವಿರ ಕೋಟಿ ಹಂಚಿಕೆ ಮಾಡುತ್ತಾರೆಂಬುದನ್ನೂ ಪ್ರಕಟಿಸಲಿ
ಪಹಣಿ ದೋಷ ಮುಕ್ತ ಪಾಂಡವಪುರ ತಾಲೂಕು ಮಾಡಿ: ಎಡಿಸಿ
ಫೆ.7ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರ ವರೆಗೆ ಪಾಂಡವಪುರ ಪಟ್ಟಣ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಬೃಹತ್ ಪೌತಿ ಖಾತೆ ಆಂದೋಲನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಆಂದೋಲನದಲ್ಲಿ ರೈತರು ಮರಣ ಪ್ರಮಾಣ ಪತ್ರ, ವಂಶವೃಕ್ಷ, ಪಹಣಿ ನೀಡಿ ಖಾತೆ ಮಾಡಿಸಿಕೊಳ್ಳಬೇಕು.
  • < previous
  • 1
  • ...
  • 757
  • 758
  • 759
  • 760
  • 761
  • 762
  • 763
  • 764
  • 765
  • ...
  • 814
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved