• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2024ರ ಲೋಕಸಭೆ ಚುನಾವಣೆ: ಮತದಾನಕ್ಕೆ ಕ್ಷಣಗಣನೆ
ಮತದಾನಕ್ಕಾಗಿ ೨೦೭೬ ಮತಗಟ್ಟೆಗಳನ್ನು ತೆರೆಯಲಾಗಿದೆ. ೬೯೩ ನಿರ್ಣಾಯಕ ಹಾಗೂ ೩೩ ದುರ್ಬಲ ಮತಗಟ್ಟೆಗಳೆಂದು ಗುರುತಿಸಲಾಗಿದೆ. ೪೦ ಪಿಂಕ್ ಮತಗಟ್ಟೆಗಳನ್ನು ತೆರೆದಿದ್ದು, ೮ ಅಂಗವಿಕಲ, ೧೬ ಸಾಂಪ್ರದಾಯಿಕ, ೧೬ ಯುವ ಮತಗಟ್ಟೆಗಳನ್ನು ತೆರೆಯಲಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಒಟ್ಟು ಮತಗಟ್ಟೆಗಳಲ್ಲಿ ೧೦೩೭ ಮತಗಟ್ಟೆಗಳಿಗೆ ಸಿಸಿ ಟೀವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಮತದಾರರನ್ನು ಆಕರ್ಷಿಸುತ್ತಿರುವ ಸಾಂಪ್ರದಾಯಿಕ ಮತಗಟ್ಟೆಗಳು..!
ಮತದಾರರನ್ನು ಸ್ವಾಗತಿಸಲು ಕದಲಗೆರೆಯ ಜನಪದ ಕಲಾವಿದ ಶಿವಣ್ಣಗೌಡರ ರಾಜಾರಾಣಿ ಗೊಂಬೆಗಳನ್ನು ಇಡಲಾಗಿದ್ದು ವಿಶಿಷ್ಟ ಅನುಭವ ನೀಡುತ್ತಿದೆ. ಚುನಾವಣಾ ಆಯೋಗದ ಸೂಚನೆಯಂತೆ ಪ್ರಮುಖ ಪ್ರವಾಸಿತಾಣ ಮೇಲುಕೋಟೆಯಲ್ಲಿ ‘ಸಾಂಪ್ರದಾಯಿಕ ಮತಗಟ್ಟೆ’ ಸ್ಥಾಪಿಸಲಾಗಿದೆ.
ಲೋಕಸಭಾ ಚುನಾವಣಾ ಮತದಾನಕ್ಕೆ ಸಕಲ ಸಿದ್ಧತೆ: ಕೆ.ಎಸ್.ಸೋಮಶೇಖರ್
ಮದ್ದೂರು ಪಟ್ಟಣದಲ್ಲಿ 24 ಮತಗಟ್ಟೆಗಳು, ಗ್ರಾಮಾಂತರ ಪ್ರದೇಶದಲ್ಲಿ 230 ಒಟ್ಟು 254 ಮತಗಟ್ಟೆಗಳಿವೆ. ಪಿಂಕ್ ಮತಗಟ್ಟೆಗಳು 5, ಎತ್ನಿಕ್ 2, ಯುವ ಮತಗಟ್ಟೆ 2, ವಿಕಲ ಚೇತನ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸಾಮಾನ್ಯ ಮತಗಟ್ಟೆಗಳು 187, ಸೂಕ್ಷ್ಮ ಮತಗಟ್ಟೆಗಳು 67, ಅತಿಸೂಕ್ಷ್ಮ ಮತಗಟ್ಟೆ 4, ವೆಬ್ ಕಾಸ್ಟಿಂಗ್ ಮತಗಟ್ಟೆ 167 ನಿರ್ಮಿಸಲಾಗಿದೆ.
ಸಂಭ್ರಮದಿಂದ ಜರುಗಿದ ಶ್ರೀಕಾಲಭೈರವೇಶ್ವರಸ್ವಾಮಿ ರಥೋತ್ಸವ
ರಥೋತ್ಸವಕ್ಕೂ ಮುನ್ನ ಕಾರ್ಕಹಳ್ಳಿ ಬಸವೇಶ್ವರ, ಬುಳ್ಳಕೆಂಪನದೊಡ್ಡಿ ನಿಶಾನಿ ಕಂಭ, ಮುಟ್ಟನಹಳ್ಳಿ ಏಳೂರಮ್ಮ, ಕಾಳಮ್ಮ, ಚಿಕ್ಕಸಿನಕೆರೆ ಹೊನ್ನಾರತಿ ಪೂಜೆಗಳು, ಛತ್ರಿ-ಚಾಮರಗಳು, ನಂದಿ ಕಂಭಗಳು ರಥದ ಬಳಿಗೆ ಆಗಮಿಸಿದವು. ತುಸು ಹೊತ್ತು ರಥದ ಮುಂಭಾಗ ದುಬ್ಬಾರೆ, ತಮಟೆ, ನಗಾರಿಗಳ ಸದ್ದಿಗೆ ಜನರು ಕುಣಿತ ಹಾಕಿದರು.
ವರನಟ ಡಾ.ರಾಜ್‌ಗೆ ಭಾರತ ರತ್ನ ಪ್ರಶಸ್ತಿ ಘೋಷಿಸಲು ಆಗ್ರಹ
ಡಾ.ರಾಜ್‌ಕುಮಾರ್ ಅವರ ಸಿನಿಮಾ ನೋಡಿ ಸಾಕಷ್ಟು ಜನರು ತಮ್ಮ ಜೀವನ ಶೈಲಿಯನ್ನೇ ಬದಲಿಸಿಕೊಂಡಿದ್ದಾರೆ. ಜೀವನ ನಡೆಸುವುದನ್ನು ಕಲಿತವರೂ ಇದ್ದಾರೆ. ಬಂಗಾರದ ಮನುಷ್ಯ ಸಿನಿಮಾ ಹಲವರನ್ನು ಕೃಷಿಯತ್ತ ಆಕರ್ಷಿತರಾಗುವಂತೆ ಮಾಡಿತು. ಜೀವನ ಚೈತ್ರ ಸಿನಿಮಾ ಗ್ರಾಮಾಂತರ ಪ್ರದೇಶದ ಜನರಲ್ಲಿ ಮದ್ಯ ವಿರೋಧಿ ಮನೋಭಾವವನ್ನು ಹುಟ್ಟುಹಾಕಿತು.
ನೀರಾವರಿ ಯೋಜನೆಗಳಿಗೆ ಜೆಡಿಎಸ್ ಕೊಟ್ಟ ಹಣವೆಷ್ಟು?: ಪಿ.ಎಂ.ನರೇಂದ್ರಸ್ವಾಮಿ

ರೈತರ ಬದುಕು ಹಾಳಾಗಿದೆ. ಬೆಳೆಯಲು ಸರಿಯಾದ ವ್ಯವಸ್ಥೆ ಇಲ್ಲ. ನಗರ ಮತ್ತು ಪಟ್ಟಣ ಪ್ರದೇಶಕ್ಕೆ ಹೋಗಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸಿದರೂ  ಸಾಕಷ್ಟು ಸಮಸ್ಯೆಗಳಿವೆ.  ಚುನಾವಣಾ ಸಂದರ್ಭದಲ್ಲಿ ಬಂದು ಮತ ಹಾಕುತ್ತಿದ್ದಾರೆ. ಇಂತಹ ಮತಗಳನ್ನು ಪಡೆದ ನೀವು ಈ ಜನರ ಬದುಕಿಗೆ ಏನೆಲ್ಲಾ ಸೌಲಭ್ಯ ಕಲ್ಪಿಸಿದ್ದೀರಿ.

ನನ್ನನ್ನು ಸೋಲಿಸಲು ಕೆಲವರಿಂದ ಷಡ್ಯಂತ್ರ: ಕುಮಾರಸ್ವಾಮಿ

ಜೆಡಿಎಸ್ ಪಕ್ಷ ಏನು ಮಾಡಿದೆ ಎಂಬುದು ಜಿಲ್ಲೆಯ ಜನರು, ರೈತರಿಗೆ ಗೊತ್ತು. ಜಿಲ್ಲೆಗೆ ದೇವೇಗೌಡರು ಮತ್ತು ನನ್ನ ಕೊಡುಗೆ ಹೇಳುತಾ ಹೋದರೆ ದಿನಗಳೇ ಸಾಲುವುದಿಲ್ಲ - ಎಚ್ ಡಿಕೆ

ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆಲುವಿಗಾಗಿ ಪ್ರಾರ್ಥಿಸಿ ಉರುಳು ಸೇವೆ
ಮಂಡ್ಯ ಕ್ಷೇತ್ರ ಮೈತ್ರಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಗೆಲುವಿಗಾಗಿ ಅಭಿಮಾನಿಗಳೊಂದಿಗೆ ಶ್ರೀ ರಂಗನಾಥಸ್ವಾಮಿಯ ಆಶೀರ್ವಾದ ಪಡೆದು, ಉರುಳು ಸೇವೆ ಸಲ್ಲಿಸಿದ್ದೇವೆ. ಎಚ್ಡಿಕೆ ಗೆಲುವಿನ ಭರವಸೆ ಇದೆ. ಅದೇ ರೀತಿ ಹೆಚ್ಚಿನ ಬಹುಮತದಿಂದ ಗೆದ್ದರೆ ಶ್ರೀರಂಗನಾಥನಿಗೆ 101 ಈಡುಗಾಗಿ ಸೇವೆ ಮಾಡಲಾಗಿದೆ.
ಯದುವೀರ್ ಒಡೆಯರ್, ಎಚ್.ಡಿ.ಕುಮಾರಸ್ವಾಮಿ ಗೆಲುವಿಗಾಗಿ ಪ್ರಾರ್ಥನೆ
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಡೆಯರ್ ವಂಶದ ಕುಡಿ ಯದುವೀರ್ ಸ್ಪರ್ಧಿಸಿದ್ದು ಅವರಿಗೆ ಜನರ ಆಶೀರ್ವಾದ ದೊರಕಲಿ. ಅದೇ ರೀತಿ ಕಾವೇರಿ ನದಿ ರಕ್ಷಣೆಗೆ ನಿಂತಿರುವ ಎಚ್.ಡಿ.ಕುಮಾರಸ್ವಾಮಿ ನಮ್ಮ ಜಿಲ್ಲೆಯಿಂದ ಸ್ವರ್ಧಿಸಿದ್ದು, ಕಾವೇರಿ ತಾಯಿ ಗೆಲುವಿನ ಶೀರಕ್ಷೆ ನೀಡವಂತೆ ಪ್ರಾರ್ಥಿಸಿರುವುದಾಗಿ ಹೇಳಿದರು.
ಲೋಕಸಭಾ ಚುನಾವಣೆ: ಕೊನೆಯ ದಿನದ ಆಟ ಬಲು ಜೋರು..!
ಚುನಾವಣೆಗೆ ಮುನ್ನಾ ದಿನ ಮತದಾರರನ್ನು ಸೆಳೆಯುವುದಕ್ಕೆ ರಾಜಕೀಯ ಪಕ್ಷಗಳು ನಾನಾ ರೀತಿಯ ಕಾರ್ಯ ತಂತ್ರಗಳನ್ನು ರೂಪಿಸಿಕೊಂಡಿರುತ್ತವೆ. ಜಿಲ್ಲಾಡಳಿತ ಎಷ್ಟೇ ನಿಗಾ ವಹಿಸಿದ್ದರೂ ಅವರ ಕಣ್ತಪ್ಪಿಸಿ ಮತದಾರರಿಗೆ ಹಣ, ಮದ್ಯ, ಮಾಂಸ ಪೂರೈಸುವುದು, ಬಾಡೂಟ ಏರ್ಪಡಿಸುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಲೇ ಇದೆ.
  • < previous
  • 1
  • ...
  • 758
  • 759
  • 760
  • 761
  • 762
  • 763
  • 764
  • 765
  • 766
  • ...
  • 905
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved