• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಂತ್ರದಿಂದ ಸ್ವತಂತ್ರದ ಕಡೆಗೆ ಸಾಗಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಮಳವಳ್ಳಿ ತಾಲೂಕಿನ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ಕಾರ್ಯಕ್ಕೆ ಚಾಲನೆ ನೀಡುವ ಕಾಲ ಕೂಡಿಬಂದಿದೆ. ಈಗಾಗಲೇ ಅಭಿವೃದ್ಧಿಗೆ ಬೇಕಾದ ಯೋಜನಾ ವರದಿ ಸಿದ್ಧಪಡಿಸಿ ಸಂಬಂಧಪಟ್ಟ ಇಲಾಖೆಗಳಿಂದ ಅನುಮೋದನೆ ಪಡೆದಿದ್ದು, ಮುಂದಿನ ದಿನಗಳಲ್ಲಿ 100 ಕೋಟಿ ರು.ವೆಚ್ಚದಲ್ಲಿ ಈ ಭಾಗದ ರೈತರ ಬಹುದಿನಗಳ ಕನಸು ನಾಲಾ ಆಧುನೀಕರಣಕ್ಕೆ ಮುಂದಾಗಲಿದ್ದೇವೆ.
ಹನುಮ ಧ್ವಜ ಪ್ರಕರಣ: ಎರಡು ಶಾಂತಿಸಭೆಗಳು ‘ವಿಫಲ’...!
ಕೇಸರಿ ಧ್ವಜ ಹಾರಿಸಲೇಬೇಕೆಂದಿದ್ದರೆ ಖಾಸಗಿ ಜಾಗದಲ್ಲಿ ಆರಿಸಿಕೊಳ್ಳಿ. ಅದಕ್ಕೆ ಯಾರ ಹಸ್ತಕ್ಷೇಪವೂ ಇರುವುದಿಲ್ಲ. ಧ್ವಜ ವಿವಾದದಿಂದ ಕೆರಗೋಡು ಗ್ರಾಮದಲ್ಲಿ ನೆಲೆಸಿದ್ದ ಶಾಂತಿಗೆ ಧಕ್ಕೆಯಾಗಿದೆ. ಕಾನೂನು-ಸುವ್ಯವಸ್ಥೆಗೆ ಭಂಗ ಉಂಟಾಗಿದೆ. ಎಲ್ಲ ವರ್ಗದ ಜನರು ಶಾಂತಿ-ಸಹಬಾಳ್ವೆಯಿಂದ ಜೀವನ ನಡೆಸುವ ಅವಶ್ಯಕತೆ ಇದೆ. ಅದಕ್ಕಾಗಿ ಎಲ್ಲರೂ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಕೋರಿಕೆ.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ರೈತರಿಗೆ ಉಪಯೋಗವಿಲ್ಲ: ಆರೋಪ
ದೇಶದ ರೈತರ ಬಾಳಲ್ಲಿ ಬಹುದೊಡ್ಡ ಕ್ರಾಂತಿಕಾರಕ ಬದಲಾವಣೆ ತರುವ ಯೋಜನೆ ಎಂದು ಪ್ರಧಾನಮಂತ್ರಿಯಾದಿಯಾಗಿ ಆಳುವ ಸರ್ಕಾರಗಳಿಂದ ಬಿಂಬಿತವಾದ ಈ ಯೋಜನೆಯಿಂದ ರೈತರಿಗೆ ಯಾವುದೇ ಲಾಭವಾಗುತ್ತಿಲ್ಲ. ಈ ಯೋಜನೆ ಹೆಸರಲ್ಲಿ ಖಾಸಗಿ ವಿಮೆ ಕಂಪನಿಗಳಿಗೆ ಸರ್ಕಾರ ಹಾಗೂ ರೈತರ ಹಣವನ್ನು ದೋಚಲು ಅನುಕೂಲ ಮಾಡಿಕೊಡಲಾಗುತ್ತಿದೆ. ಮೊದಲಿಗೆ ಬೆಳೆ ನಷ್ಟ ಹೊಂದಿದ ರೈತರಿಗೆ ಈ ವಿಮೆ ಯೋಜನೆಯಲ್ಲಿ ಪರಿಹಾರ ನೀಡಲು ನಿಗದಿಪಡಿಸಿರುವ ಮಾನದಂಡವೇ ರೈತ ವಿರೋಧಿಯಾಗಿದೆ.
ರಾಮರಥ ಸಾರಥಿಗೆ ಭಾರತ ರತ್ನ: ಡಾ.ಈ.ಸಿ.ನಿಂಗರಾಜ್‌ಗೌಡ ಅಭಿನಂದನೆ
ಬಿಜೆಪಿ ಕಂಡ ಶ್ರೇಷ್ಠ ನೇತಾರ ಅಡ್ವಾಣಿ ಅವರು ತಮ್ಮ ಸಾಧನೆ ಹಾಗೂ ಹೋರಾಟಕ್ಕೆ ಅವರ ಜೀವತಾವಧಿಯಲ್ಲೇ ‘ಭಾರತರತ್ನ’ ಪಡೆಯುತ್ತಿರುವುದು ವಿಶೇಷವಾಗಿದೆ. ಇಂತಹ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ, ಮಂಡ್ಯ ಜಿಲ್ಲಾ ಲೋಕಸಭಾ ಕ್ಷೇತ್ರದ ಸಂಚಾಲಕ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿ.ಪಿ. ಉಮೇಶ್ ಅವರಿಂದ ಧನ್ಯವಾದ ಅರ್ಪಣೆ.
ವಿದ್ಯಾರ್ಥಿನಿಲಯದ ಮೇಲೆ ದಾಳಿ: ಕ್ರಮಕ್ಕೆ ಕುರುಬ ಸಮಾಜದಿಂದ ಒತ್ತಾಯ
ಕನದಾಸರು ಮತ್ತು ಸಂಗೊಳ್ಳಿ ರಾಯಣ್ಣ, ಸಿಎಂ ಸಿದ್ದರಾಮಯ್ಯ ಅವರ ಫ್ಲೆಕ್ಸ್ ಹರಿಯುವ ಮೂಲಕ ಸಮಾಜಕ್ಕೆ ಯಾವ ಸಂದೇಶ ನೀಡಿದ್ದಾರೆ ಎನ್ನುವುದು ಬಹಿರಂಗವಾಗಬೇಕು. ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಗಲಭೆಕೋರರನ್ನು ಬಂಧಿಸಬೇಕು. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ತಹಸೀಲ್ದಾರ್ ನಿಸರ್ಗಪ್ರಿಯಾಗೆ ಮನವಿ ಸಲ್ಲಿಕೆ.
ಮಂಡ್ಯ ಜಿಲ್ಲೆಗೆ ವಿವೇಕವಿರುವ ನಾಯಕತ್ವ ಕೊರತೆ: ಪಿ.ಜಿ.ಆರ್‌.ಸಿಂಧ್ಯ
ಮಂಡ್ಯ ಜಿಲ್ಲೆಯಲ್ಲಿ ಮಂಚೇಗೌಡ, ಎಸ್‌.ಎಂ.ಲಿಂಗಪ್ಪ, ಕೆ.ವಿ.ಶಂಕರಗೌಡ, ಜಿ.ಮಾದೇಗೌಡ, ಚೌಡಯ್ಯ ಸೇರಿದಂತೆ ಹಲವು ಮಹನೀಯರ ಜೊತೆ ಕೆಲಸ ಮಾಡುವ ಸೌಭಾಗ್ಯ ನನ್ನದಾಗಿತ್ತು. ಇದೆಲ್ಲದರ ನಡುವೆ ವಿವೇಕ ಎನ್ನುವುದಿತ್ತು. ಮಂಡ್ಯದಲ್ಲಿ ಧರಣಿಯಾಗುತ್ತದೆ ಎಂದರೆ ಕೇವಲ ವಿಧಾನಸೌಧ ಅಲ್ಲ. ಬೆಂಗಳೂರು ಅಷ್ಟೇ ಅಲ್ಲ ಇಡೀ ದೇಶವೇ ತಿರುಗಿ ನೋಡುತ್ತಿತ್ತು. 2000ರ ನಂತರ ವಿವೇಕವನ್ನು ಬೆಳೆಸಿಕೊಳ್ಳುವ ಒಂದು ನಾಯಕತ್ವ ಕೊಡಬೇಕಿತ್ತು.
ಹಳ್ಳಿ ಹಳ್ಳಿಗೂ ಹಬ್ಬುತ್ತಿದೆ ಹನುಮ ಧ್ವಜ ಅಭಿಮಾನ..!
ರಾಷ್ಟ್ರಧ್ವಜ ಸದಾಕಾಲ ಕಂಬದಲ್ಲಿ ಹಾರಾಡುವುದಿಲ್ಲ. ನಾಡಧ್ವಜವನ್ನೂ ನಿರಂತರವಾಗಿ ಹಾರಿಸಲಾಗುವುದಿಲ್ಲ. ಹಾಗಾಗಿ ರಾಷ್ಟ್ರೀಯ ಹಬ್ಬ ಮತ್ತು ನಾಡಹಬ್ಬದ ದಿನದಂದು ಹನುಮಧ್ವಜ ತೆಗೆಯುವುದಕ್ಕೆ ಆಕ್ಷೇಪವಿಲ್ಲ. ಉಳಿದಂತೆ ಎಲ್ಲಾ ದಿನಗಳಲ್ಲಿ ನಮ್ಮ ಭಕ್ತಿಯ ಸಂಕೇತವಾಗಿರುವ ಹನುಮಧ್ವಜ ಹಾರಾಟಕ್ಕೆ ಅವಕಾಶ ನೀಡಬೇಕೆನ್ನುವುದೇ ನಮ್ಮ ಆಗ್ರಹ ಎನ್ನುವುದು ಕೆರಗೋಡು ಜನರು ಹೇಳುತ್ತಿರುವ ಮಾತಾಗಿದೆ.
ಸನ್ಮಾರ್ಗದಲ್ಲಿ ನಡೆದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಶಾಸಕ ರವಿಕುಮಾರ್‌
ಅಂಬಿಗ ಚೌಡಯ್ಯರವರು ಸಮಾಜದ ಜನರ ಒಳಿತನ್ನು ಬಯಸಿ ಉತ್ತಮ ಚಿಂತನೆಯನ್ನೊಳಗೊಡಂತೆ ನೇರ ನಿರ್ಭೀತಿ ನುಡಿಗಳಿಂದ ವಚನಗಳನ್ನು ರಚಿಸಿದ್ದಾರೆ. ಬಸವಣ್ಣನವರ ಅನುಭವ ಮಂಟಪ ಕಟ್ಟುವಲ್ಲಿ ಅಂಬಿಗರ ಚೌಡಯ್ಯನವರ ಕಾಯಕ ಅತೀ ಮಹತ್ವದಾಗಿದೆ. ಸಮಾಜವು ಚೌಡಯ್ಯನವರ ಸಾಧನೆ, ಕೊಡುಗೆ, ಮಹತ್ವವನ್ನು ಸ್ಮರಿಸಬೇಕು.
ಕ್ಷೇತ್ರದ ಜನರ ಋಣ ತೀರಿಸುತ್ತಿದ್ದೇನೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಬಿಜೆಪಿ ಕಾರ್ಯಕರ್ತರು ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲು ಬರುತ್ತಿದ್ದಾರೆ ಹೊರತು ಗ್ರಾಮ, ನಾಡು ಹಾಗೂ ಜನರ ಬದುಕಿಗೆ ಜವಾಬ್ದಾರರು ಅಲ್ಲ. ಭಾವನೆಗಳ ಮೂಲಕ ಬದುಕು ರೂಪಿಸಿಕೊಳ್ಳಲು ಸಾಧ್ಯವಿಲ್ಲ. ಭಾವನೆಗಳ ಮೇಲೆ ಸವಾರಿ ಮಾಡುತ್ತಿದ್ದಾರೆ. ವೈಯಕ್ತಿಕ ಅಥವಾ ರಾಜಕೀಯ ಲಾಭಕ್ಕೂ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲಾಗುತ್ತಿರುವ ಬಗ್ಗೆ ಮಂಡ್ಯ ಜಿಲ್ಲೆಯ ಜನರಿಗೆ ಸಂಪೂರ್ಣ ಅರಿವು ಇದೆ. ದಾರಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.
ಸಾಧಕ ಮಹಿಳೆಯರನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಿ: ಗಾಯಿತ್ರಿ ಕುಪೇಂದ್ರರೆಡ್ಡಿ
ಈ ಹಿಂದೆ ಹೆಣ್ಣು ಮಕ್ಕಳು ಮದುವೆ, ಗಂಡ, ಮಕ್ಕಳು, ಕುಟುಂಬ ಎಂಬ ನಾಲ್ಕು ಗೋಡೆಗೆ ಸೀಮಿತವಾಗಿದ್ದರು. ಆದರೆ, ಈಗ ಹೆಣ್ಣುಮಕ್ಕಳು ಎಲ್ಲ ಕ್ಷೇತ್ರದಲ್ಲೂ ಪುರುಷರಿಗೆ ಸಮಾನವಾಗಿ ಸಾಧನೆ ಮಾಡುತ್ತಿದ್ದಾರೆ. ಈ ದೇಶದ ರಾಷ್ಟ್ರಪತಿ ಹುದ್ದೆಯಿಂದ ಹಿಡಿದು ಹಲವು ಉನ್ನತ ಸ್ಥಾನಗಳನ್ನು ಮಹಿಳೆಯರು ಅಲಂಕರಿಸಿದ್ದಾರೆ. ಅಂತಹ ಸಾಧಕ ಹೆಣ್ಣುಮಕ್ಕಳ ಸಾಧನೆಗಳನ್ನು ಪ್ರೇರೇಪಣೆಯಾಗಿ ತೆಗೆದುಕೊಂಡು ಸಾಧನೆಯತ್ತ ಮುನ್ನಡೆಯಬೇಕು.
  • < previous
  • 1
  • ...
  • 758
  • 759
  • 760
  • 761
  • 762
  • 763
  • 764
  • 765
  • 766
  • ...
  • 814
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved