• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಕತ್ತಿದ್ದರೆ ಮನೆಗಳ ಮೇಲಿನ ಧ್ವಜ ‘ಕೈ’ ಇಳಿಸಲಿ: ಡಾ.ಎಸ್.ಎನ್.ಇಂದ್ರೇಶ್ ಸವಾಲು
ಹನುಮನ ಶಕ್ತಿ ರಾಜ್ಯಾದ್ಯಂತ ಹೇಗೆ ವಿಸ್ತರಣೆಯಾಗಲಿದೆ ಎಂಬುದನ್ನು ಕಾಂಗ್ರೆಸ್ ಸರ್ಕಾರ ಕಾದುನೋಡಲಿ. ಸಿದ್ದರಾಮಯ್ಯನವರು ಕುಂಕುಮ ಇಟ್ಟುಕೊಳ್ಳದಿರಬಹುದು, ಕೇಸರಿ ಶಾಲು ಹಾಕಿಕೊಳ್ಳದಿರಬಹುದು. ಆದರೆ, ಜನರಿಗೆ ದೇವರ ಮೇಲಿರುವ ಭಕ್ತಿ, ನಂಬಿಕೆ, ಭಾವನೆಯನ್ನು ಯಾರಿಂದಲೂ ದೂರಮಾಡಲಾಗುವುದಿಲ್ಲ. ಕೆರಗೋಡಿನ ತಾಯಂದಿರು ಅವರೇ ಮುಂದೆ ಬಂದು ಧ್ವಜ ಪಡೆದು ಭಕ್ತಿಯಿಂದ ಪೂಜೆ ಸಲ್ಲಿಸಿ ಅವರೇ ಕಟ್ಟುತ್ತಿದ್ದಾರೆ.
ಫೆ.10ರಂದು ರಾಜ್ಯ ಸರ್ಕಾರದ ಗ್ಯಾರಂಟಿ ಸವಲತ್ತು ವಿತರಣೆ: ಹರಳಹಳ್ಳಿ ವಿಶ್ವನಾಥ್
ಲೋಕಸಭಾ ಚುನಾವಣೆ ವೇಳೆ ಕಾರಣಕ್ಕಾಗಿ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟು ಮಂಡ್ಯ ಜಿಲ್ಲೆಯ ಜನರನ್ನು ಭಾವನಾತ್ಮಕವಾಗಿ ಪ್ರಚೋದಿಸುವ ಕೆಲಸವನ್ನು ಜೆಡಿಎಸ್ ಪಕ್ಷ ಮಾಡುತ್ತಿದೆ. ಸಿ.ಎಸ್.ಪುಟ್ಟರಾಜು ಈ ಹಿಂದೆ ರಾಜ್ಯದ ಪ್ರಭಾವಿ ಸಚಿವರಾಗಿದ್ದರು. ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆ ಏನು ಎನ್ನುವುದನ್ನು ಬಹಿರಂಗಪಡಿಸಿ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಜೆಡಿಎಸ್ ಮುಖಂಡರಿಗಿಲ್ಲ.
ಕೆರಗೋಡು ಗ್ರಾಮ ಈಗ ಸಂಪೂರ್ಣ ‘ಕೇಸರಿಮಯ’...!
ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಭುಗಿಲೆದ್ದಿರುವ ಧ್ವಜ ಹೋರಾಟ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿಲ್ಲ. ಶನಿವಾರದಿಂದ ಬಿಜೆಪಿಯವರು ಮನೆ ಮನೆಗಳ ಮೇಲೆ ಹನುಮ ಧ್ವಜ ಹಾರಿಸುವ ಅಭಿಯಾನದ ಮೂಲಕ ಹೋರಾಟಕ್ಕೆ ಹೊಸ ಸ್ವರೂಪ ನೀಡಿದ್ದಾರೆ. ಇದರಿಂದ ಕೆರಗೋಡಿನ ಅಂಗಡಿ, ಮನೆಗಳ ಮೇಲೆಲ್ಲಾ ಹನುಮನ ಭಾವಚಿತ್ರವಿರುವ ಕೇಸರಿ ಧ್ವಜ ಹಾರಾಡುತ್ತಿರುವುದು ಕಂಡುಬಂದಿತು.
ಧ್ವಜಸ್ತಂಭ ತೆರವಿಗೆ ಆದೇಶ ಹೊರಡಿಸಿದ್ದ ತಾಲೂಕು ಆಡಳಿತ
ತಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಎಂ.ಬಾಬು ಅವರ ಸಹಿ ಇರುವ ಆದೇಶ ಪ್ರತಿಯನ್ನು ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಜಿಪಂ ಆಡಳಿತಾಧಿಕಾರಿ, ತಾಪಂ ಇಒ, ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ರವಾನಿಸಿರುವುದಲ್ಲದೆ, ಜ.೨೫ರಂದು ಸಂಜೆ ೭.೩೦ಕ್ಕೆ ಪಿಡಿಒ ಅವರು ಪ್ರತಿಯನ್ನು ಸ್ವೀಕರಿಸಿರುವ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮಾಜಿ ಸಚಿವ ಸಿ.ಟಿ.ರವಿ ರಾಷ್ಟ್ರ ಜನತೆ ಕ್ಷಮೆಯಾಚಿಸಲಿ: ಕೆ.ಜೆ.ದೇವರಾಜು ಆಗ್ರಹ
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಧರ್ಮದ ಹೆಸರಿನಲ್ಲಿ ಕೋಮುಗಲಭೆ ಸೃಷ್ಟಿಸುತ್ತಿರುವುದು ಖಂಡನೀಯ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವವರು ಹಿಂದೂಗಳೇ. ಜಿಲ್ಲೆಯ ಜನರಿಗೆ ಸರಿ ತಪ್ಪುಗಳನ್ನು ನಿರ್ಧರಿಸುವ ಶಕ್ತಿ ಇದ್ದು, ನಿಮ್ಮ ಆಟಗಳು ಎಂದಿಗೂ ನಡೆಯುವುದಿಲ್ಲ.
ಎಚ್‌ಡಿಕೆ ವಿರುದ್ಧ ತೊಡೆ ತಟ್ಟುವ ಅವಶ್ಯಕತೆ ನನಗಿಲ್ಲ: ಚಲುವರಾಯಸ್ವಾಮಿ
ನನಗೆ ನನ್ನ‌ ಜಿಲ್ಲೆ, ನನ್ನ ಕ್ಷೇತ್ರ, ರಾಜ್ಯ ಅಷ್ಟೇ. ಕುಮಾರಸ್ವಾಮಿಗೆ ತೊಡೆ ತಟ್ಟುವುದು ನನಗೆ ಅವಶ್ಯಕವಿಲ್ಲ. ಅವರಿಗೆ ಬೇರೆಯವರ ವಿರುದ್ಧ ತೊಡೆ ತಟ್ಟೋ ಅವಶ್ಯಕತೆ ಇದೆ. ಅವರು ದೇವೇಗೌಡರ‌ ಮಗ ಆಗಿರದಿದ್ದರೆ ಉತ್ತರ ಹೇಳುತ್ತಿದ್ದೆ. ದೇವೇಗೌಡರ ಮಗ ಎಂಬ ಗೌರವ ಅವರ ಮೇಲಿದೆ.
ತಪ್ಪನ್ನು ಮುಚ್ಚಿಡಲು ಜಿಲ್ಲಾಡಳಿತ ಕಸರತ್ತು?
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್‌ ತನ್ವೀರ್‌ ಆಸಿಫ್‌ ಧ್ವಜಸ್ತಂಭ ತೆರವುಗೊಳಿಸುವಂತೆ ಯಾವುದೇ ಆದೇಶ ಹೊರಡಿಸಿಲ್ಲವೆಂದು ತಿಳಿಸಿದ್ದರೆ, ತಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಎಂ.ಬಾಬು ಧ್ವಜಸ್ತಂಭ ತೆರವುಗೊಳಿಸುವ ಆದೇಶವನ್ನು ಮೊದಲು ಹೊರಡಿಸಿ ನಂತರ ತಿದ್ದುಪಡಿ ಆದೇಶ ಹೊರಡಿಸಿರುವುದಾಗಿ ತಿಳಿಸಿದ್ದಾರೆ. ಇಬ್ಬರು ಅಧಿಕಾರಿಗಳ ಹೇಳಿಕೆಗಳು ಸಾರ್ವಜನಿಕವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.
‘ಲೋಕ’ ಚುನಾವಣೆ: ಡಾ.ಸಿದ್ದರಾಮಯ್ಯ ಶಕ್ತಿ ಪ್ರದರ್ಶನ
ತಾವರೆಗೆರೆ ಬಡಾವಣೆಯ ಚೀರನಹಳ್ಳಿ ರಸ್ತೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರ ಬೃಹತ್ ಸಭೆ ಆಯೋಜಿಸಿದ್ದರು. ಈ ಸಭೆಗೆ ವಿವಿಧ ಕ್ಷೇತ್ರಗಳ ಬಿಜೆಪಿ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.
ಕಲ್ಲಡ್ಕ, ಮುತಾಲಿಕ್‌, ಸೂಲಿಬೆಲೆ ನಿರ್ಬಂಧಕ್ಕೆ ಮನವಿ
ಜಿಲ್ಲೆಯ ಸೌಹಾರ್ದ ಪರಂಪರೆಯನ್ನು ರಕ್ಷಿಸಲು ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗಾಗಿ ತೆರಗೂಡು ಗ್ರಾಮದಲ್ಲಿ ರಾಷ್ಟ್ರ ಧ್ವಜ ಮತ್ತು ನಾಡ ಧ್ವಜ ಹಾರಿಸಲು ಅನುಮತಿ ಪಡೆದು ಅನ್ಯ ಧ್ವಜ ಹಾರಿಸಿ ಕೋಮು ಭಾವನೆ ಕೆರಳಿಸಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.
ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ಗಂಡು ಡಿ.ಕೆ.ಸುರೇಶ್‌: ಶಾಸಕ ನರೇಂದ್ರ ಸ್ವಾಮಿ
ತೆರಿಗೆ ಸಂಗ್ರಹವಾಗದ ರಾಜ್ಯಗಳಿಗೆ ಇನ್ನೆಷ್ಟು ವರ್ಷ ನೀವು ಹಣ ಕೊಡುತ್ತೀರಿ, ಗುಜರಾತ್ ರಾಜ್ಯದಿಂದ ಎಷ್ಟು ಆದಾಯ ಬರುತ್ತಿದೆ, ಇನ್ನೆಷ್ಟು ದಿನ ಗುಜರಾತ್ ಹಾಗೂ ಉತ್ತರ ಪ್ರದೇಶಕ್ಕೆ ಹಣ ಕೊಡಬೇಕು ಎಂದು ಪ್ರಶ್ನೆ ಮಾಡಿರುವುದು ಡಿ.ಕೆ ಸುರೇಶ್ ಮಾತ್ರ. ಯಾಕೆ ಆ ಪ್ರಶ್ನೆ ಎತ್ತಿದರು ಎಂಬುದರ ಬಗ್ಗೆ ಚರ್ಚೆಯಾಗಬೇಕು.
  • < previous
  • 1
  • ...
  • 759
  • 760
  • 761
  • 762
  • 763
  • 764
  • 765
  • 766
  • 767
  • ...
  • 814
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved