• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಚಲುವರಾಯಸ್ವಾಮಿ
ರಾಜ್ಯದಲ್ಲಿ ಈ ವರ್ಷ 20 ಲಕ್ಷ ರೈತರಿಗೆ 16 ಸಾವಿರ ಕೋಟಿ ರು. ಬಡ್ಡಿ ರಹಿತ (ಶೂನ್ಯ ಬಡ್ಡಿ)ಸಾಲ ನೀಡಲಾಗಿದೆ. ಅದರ ಬಡ್ಡಿಯನ್ನು ಸರ್ಕಾರ ಡಿಸಿಸಿ ಬ್ಯಾಂಕಿಗೆ ಪಾವತಿಸುತ್ತದೆ. ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿದ ಶಕ್ತಿ ಯೋಜನೆ ಸೌಲಭ್ಯ ಇದುವರೆಗೆ 3.58 ಕೋಟಿ ಜಿಲ್ಲೆಯ ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದಾರೆ.
ಗ್ರಾಮೀಣ ಸೊಗಡಿನ ಚಕ್ಕಡಿ ಗಾಡಿ ಓಟದ ಸ್ಪರ್ಧೆಗೆ ಮನ್ನಣೆ ನೀಡಿ: ಡಿ.ಸಿ.ತಮ್ಮಣ್ಣ
ಇತ್ತೀಚಿಗೆ ಕ್ರಿಕೆಟ್‌ಗೆ ಸಿಗುವಷ್ಟು ಮನ್ನಣೆ ಗ್ರಾಮೀಣ ಕ್ರೀಡೆಗಳಿಗೆ ಸಿಗುತ್ತಿಲ್ಲ. ದೇಶಿ ಮತ್ತು ಗ್ರಾಮೀಣ ಕ್ರೀಡೆಗಳಿಗೂ ಸಹ ಹೆಚ್ಚಿನ ಮನ್ನಣೆ ಸಿಗುವಂತಾಗಬೇಕು. ಎತ್ತಿನಗಾಡಿ ಓಟದ ಸ್ಪರ್ಧೆ ಕೂಡ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲೂ ಕೂಡ ನಡೆಯುವಂತಾಗಬೇಕು.
ರಾಷ್ಟ್ರಧ್ವಜಕ್ಕೆ ಅಪಮಾನ: ಅಧಿಕಾರಿಗಳ ವಿರುದ್ಧ ಎಸ್ಪಿಗೆ ದೂರು
ರಾಷ್ಟ್ರಧ್ವಜವನ್ನು ಹಾರಿಸುವ ಸಂದರ್ಭದಲ್ಲಿ ರಾಷ್ಟ್ರೀಯ ಧ್ವಜ ಸಂಹಿತೆಯ ರೀತಿ ನೀತಿ ರಿವಾಜುಗಳನ್ನು ಸಂಪೂರ್ಣ ಉಲ್ಲಂಘಿಸಿರುತ್ತಾರೆ ಹಾಗೂ ಹನುಮಧ್ವಜ ಸಮಿತಿಯವರು ರಾಷ್ಟ್ರೀಯ ದಿನಾಚರಣೆಗಳಾದ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ನಾಡ ಧ್ವಜವನ್ನು ನವೆಂಬರ್ 1 ರಂದು ಹಾಗೂ ಜನವರಿ 26, ಅಗಸ್ಟ್‌15 ರಂದು ಹಾರಿಸುವ ಬಗ್ಗೆ ಸ್ಪಷ್ಟತೆಯನ್ನು ಸಹ ನೀಡಿರುತ್ತಾರೆ. ಹಾಗಿದ್ದರೂ ಕೂಡ 40 ವರ್ಷದಿಂದ ಇದ್ದ ಧ್ವಜ ಸ್ಥಂಭದ ಬಾವುಟವನ್ನು ಇಳಿಸಿರುವುದು ಹಿಂದುಗಳಿಗೆ ಹಾಗೂ ರಾಷ್ಟ್ರ ಪ್ರೇಮಿಗಳಿಗೆ ಅಪಮಾನ ಮಾಡಿದ್ದಾರೆ.
ಕುರುಬರ ವಿದ್ಯಾರ್ಥಿನಿಲಯದ ಮೇಲೆ ಕಲ್ಲು ತೂರಾಟ: ಪ್ರತಿಭಟನೆ
ಬೆಂಗಳೂರು– ಮೈಸೂರು ಹೆದ್ದಾರಿ ಬದಿಯಲ್ಲಿರುವ ಜಿಲ್ಲಾ ಕುರುಬರ ಸಂಘದ ವಿದ್ಯಾರ್ಥಿ ನಿಲಯದ ಕಿಟಕಿ ಗಾಜುಗಳನ್ನು ಕಲ್ಲು ಮತ್ತು ದೊಣ್ಣೆಯಿಂದ ಹೊಡೆದು ಕಿಡಿಗೇಡಿಗಳು ದೌರ್ಜನ್ಯ ಮಾಡಿದ್ದಾರೆ, ಅದೇ ರೀತಿ ದಾಸ ಶ್ರೇಷ್ಠ ಭಕ್ತ ಕನಕದಾಸರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರ ಫ್ಲೆಕ್ಸ್ ಗಳಿಗೂ ಸಹ ಅವಮಾನ ಮಾಡುವ ಮೂಲಕ ಹಿಂದುಳಿದ ಸಮುದಾಯದ ವಿರುದ್ಧ ದ್ವೇಷ ಸಾಧಿಸಿದ್ದಾರೆ. ದೌರ್ಜನ್ಯ ದಬ್ಬಾಳಿಕೆ ಮಾಡಿದ ಕಿಡಿಗೇಡಿಗಳನ್ನು ಬಂಧಿಸಬೇಕು.
‘ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದ ಸಿ.ಟಿ.ರವಿ ಅಯೋಗ್ಯ’
ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಟಿ.ರವಿ ನನ್ನ ಸ್ನೇಹಿತರೂ ಆಗಿದ್ದಾರೆ. ಆದರೆ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಾಗ ಅದನ್ನು ಸಹಿಸುವುದಿಲ್ಲ. ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಕೆ ಮಾಡಿರುವುದಕ್ಕೆ ಸಿ.ಟಿ.ರವಿ ಕ್ಷಮೆಯಾಚಿಸಬೇಕು. ಆನಂತರ ನನ್ನ ಮಾತಿನಲ್ಲಿ ತಪ್ಪಿದ್ದರೆ ವಾಪಸ್ ಪಡೆಯುತ್ತೇನೆ.
ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ: ಮಧು ಜಿ.ಮಾದೇಗೌಡ
ನಮ್ಮ ಈ ವಿದ್ಯಾಸಂಸ್ಥೆಯಿಂದ ಬಡ, ಮಧ್ಯಮ ವರ್ಗದವರು, ಕೂಲಿಕಾರ್ಮಿಕ ಮಕ್ಕಳು ವಿದ್ಯಾಭ್ಯಾಸ ಪಡೆಯಲು ಸಾಧ್ಯವಾಗಿದೆ. ಇದರಿಂದ ಈ ಭಾಗದಲ್ಲಿ ಆರ್ಥಿಕ ಮಟ್ಟವು ಸುಧಾರಿಸಲು ಕಾರಣವಾಗಿದೆ
ದೊಡ್ಡ ಅರಸಿನಕೆರೆಯಲ್ಲಿ ಕತ್ತು ಸೀಳಿ ಯುವಕನ ಕೊಲೆ
ನಾಗೇಶ್, ಅಲಿಯಾಸ್ ಸ್ಪಾಟ್ (35) ಎಂಬಾತ ಕೊಲೆಯಾದ ಯುವಕ. ಚೇತನ್ ಅಲಿಯಾಸ್ ಗಣೆಯಾರ ಚೇತ ಎಂಬುವವರ ಮನೆಯಲ್ಲಿ ಕೊಲೆ ನಡೆದಿದ್ದು, ಪೊಲೀಸರು ಚೇತನ್, ಅಲಿಯಾಸ್ ಗಣೆಯಾರ ಚೇತ ಎಂಬುವವನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.
‘ಹನುಮ’ನಿಗಾಗಿ ಕೆರಗೋಡಿನಿಂದ ಪಾದಯಾತ್ರೆ
ಮಾಜಿ ಸಚಿವರಾದ ಕೆ.ಸಿ.ನಾರಾಯಣಗೌಡ, ಜನಾರ್ಧನರೆಡ್ಡಿ, ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂಗೌಡ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಸಿದ್ದರಾಮಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮುಖಂಡರಾದ ಅಶೋಕ್ ಜಯರಾಂ ಸೇರಿದಂತೆ ಸ್ಥಳೀಯ ಮುಖಂಡರು ಕೆರಗೋಡಿನಿಂದಲೇ ಕಾರ್ಯಕರ್ತರೊಂದಿಗೆ ಆಗಮಿಸಿದರು.
ರಾಷ್ಟ್ರಧ್ವಜ ಹಾರಿಸುವುದು ತಪ್ಪೆಂದರೆ ದುರಂತವೇ ಸರಿ: ಚಲುವರಾಯಸ್ವಾಮಿ ಕಿಡಿ
ದೇಶದ ಸಂವಿಧಾನಕ್ಕೆ ಗೌರವ ಕೊಡದ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನರು ಕೊಟ್ಟಿರುವ ತೀರ್ಮಾನ ಇಷ್ಟವಾಗದೆ ಈ ಕೆಲಸ ಮಾಡುತ್ತಿದ್ದಾರೆ.ಇವರಿಗೆ ಜಿಲ್ಲೆಯ ಜನ ಬುದ್ಧಿ ಕಲಿಸುತ್ತಾರೆ.
ಕೇಸರಿ ಶಾಲು ಹಾಕಿದ ಎಚ್‌ ಡಿ ಕುಮಾರಸ್ವಾಮಿ...!
ಕುಮಾರಸ್ವಾಮಿ ಸೇರಿ ಜೆಡಿಎಸ್‌ ನಾಯಕರಿಗೆ ಸಿ.ಟಿ.ರವಿ ಮತ್ತಿತರರು ಕೇಸರಿ ಶಾಲು ನೀಡಿದರು. ಅದನ್ನು ಹೆಗಲ ಮೇಲೆ ಹಾಕಿಕೊಂಡು ಬಿಜೆಪಿ ನಾಯಕರ ಜೊತೆ ನಿಂತರು. ಪಾದಯಾತ್ರೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಬಳಿ ಒಂದೇ ಒಂದು ಜೆಡಿಎಸ್‌ ಬಾವುಟವೂ ಕಂಡುಬರದೆ ಸಂಪೂರ್ಣ ಕೇಸರಿಮಯವಾಗಿತ್ತು.
  • < previous
  • 1
  • ...
  • 760
  • 761
  • 762
  • 763
  • 764
  • 765
  • 766
  • 767
  • 768
  • ...
  • 812
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved