• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈದ್ಯರ ಕೊರತೆ ನೀಗಿಸಲು ಸರ್ಕಾರದೊಂದಿಗೆ ಚರ್ಚೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ದೊರೆಯವ ಹಲವು ಸೌಲಭ್ಯಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒದಗಿಸಿಕೊಟ್ಟರೆ ತಾಲೂಕು ಮಟ್ಟದ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ.
ಹನುಮಧ್ವಜ ಸಂಘರ್ಷ ತಾರಕಕ್ಕೆ: ಮಂಡ್ಯದಲ್ಲಿ 15 ಕಿ.ಮೀ. ಪಾದಯಾತ್ರೆ; ಬೃಹತ್‌ ಪ್ರತಿಭಟನೆ
ಕೆರಗೋಡಿನಲ್ಲಿ ಅಳವಡಿಸಿದ್ದ ಹನುಮಧ್ವಜ ತೆರವು ವಿರೋಧಿಸಿ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಎರಡನೇ ದಿನವಾದ ಸೋಮವಾರ ತಾರಕಕ್ಕೇರಿದೆ.
ಕೆರಗೋಡಲ್ಲಿ ಹನುಮ ಧ್ವಜ ದಂಗಲ್‌: ಪೊಲೀಸರಿಂದ ಲಾಠಿ ಪ್ರಹಾರ
ಹನುಮ ಧ್ವಜ ತೆರವು ಮಾಡದಂತೆ ಆಗ್ರಹಿಸಿದ ಪ್ರತಿಭಟನಾಕಾರರು ಜೈ ಶ್ರೀರಾಮ್, ಜೈ ಹನುಮ ಎಂದು ಘೋಷಣೆ‌ ಕೂಗಿ ಪ್ರತಿಭಟನೆ‌. ಪೊಲೀಸರ ಜೊತೆ ಗ್ರಾಮಸ್ಥರು, ಮಹಿಳೆಯರು, ಯುವಕರು ಮಾತಿನ ಚಕಮಕಿ. ಪೊಲೀಸರಿಂದ ಲಾಠಿ ಪ್ರಹಾರ. ರಾಷ್ಟ್ರಧ್ವಜ ಹಾರಿಸಿದ ಪೊಲೀಸರು. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗೃತ ಕ್ರಮವಾಗಿ ನಿಷೇಧಾಜ್ಞೆ ಜಾರಿ.
ಮಠ, ಮಂದಿರಗಳು ಶಿಕ್ಷಣಕ್ಕೆ ಹೆಚ್ಚಿನ ಮನ್ನಣೆ ನೀಡುತ್ತಿವೆ: ಸಚಿವ ರಾಮಲಿಂಗಾರೆಡ್ಡಿ
ಶ್ರೀರಂಗಪಟ್ಟಣ ಚಂದ್ರವನ ಆಶ್ರಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಚಂದ್ರವನ ಆಶ್ರಮದ ವಿಶೇಷ ಲಕೋಟೆ ಮತ್ತು ಅಂಚೆ ಚೀಟಿ, ಶಿವಯೋಗಿ ದರ್ಶನ ಅಭಿನಂದನಾ ಗ್ರಂಥ ಬಿಡುಗಡೆ. ಹಲವು ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವಂತಾಗಲಿ ಎಂದು ಶುಭ ಹಾರೈಕೆ.
ಎರಡು ರೀತಿಯ ಅನುಮತಿ ಪತ್ರಗಳಿಂದ ಗೊಂದಲ ಸೃಷ್ಟಿ...!
ಕೆರಗೋಡು ಹನುಮ ಧ್ವಜ ಹಾರಾಟಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಎರಡೆರಡು ರೀತಿಯ ಪತ್ರಗಳು ಗೊಂದಲ ಸೃಷ್ಟಿಸಿರುವುದಾಗಿ ಹೇಳಿವೆ. ಧ್ವಜ ತೆರವು ಸಮರ್ಥಿಸಿಕೊಳ್ಳುವ ಭರದಲ್ಲಿ ಮಂಡ್ಯ ಜಿಲ್ಲಾಡಳಿತ ಕೂಡ ಎಡವಟ್ಟು ಮಾಡಿ ಇಕ್ಕಟ್ಟಿಗೆ ಸಿಲುಕಿದೆ. ಧ್ವಜಸ್ತಂಭದಲ್ಲಿ ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜ ಮಾತ್ರ ಹಾರಿಸುವಂತೆ ಅನುಮತಿ ನೀಡಿರುವ ಪತ್ರದ ಜೊತೆಗೆ ಕೆರಗೋಡು ಗ್ರಾಪಂ ನೀಡಿರುವ ಅನುಮತಿ ಪತ್ರವನ್ನೂ ಬಿಡುಗಡೆ ಮಾಡಿದೆ.
ಹಳ್ಳಿಗಳ ಪ್ರತಿ ಮನೆಗೂ ಕಾವೇರಿ ನೀರು ಪೂರೈಕೆ: ಸಚಿವ ಎನ್ .ಚಲುವರಾಯಸ್ವಾಮಿ
ನಾಗಮಂಗಲ ತಾಲೂಕಿನ 400ಕ್ಕೂ ಹೆಚ್ಚು ಗ್ರಾಮಗಳೂ ಸೇರಿದಂತೆ ಕೆ.ಆರ್.ಪೇಟೆ ಮತ್ತು ಪಾಂಡವಪುರ ತಾಲೂಕಿನ ಎಲ್ಲ ಹಳ್ಳಿಗಳ ಪ್ರತಿ ಮನೆಗೂ ಕಾವೇರಿ ನೀರು ಪೂರೈಕೆ ಮಾಡುವ 700 ಕೋಟಿ ರು. ವೆಚ್ಚದ ಕಾಮಗಾರಿ ಎರಡು ತಿಂಗಳಲ್ಲಿ ಪ್ರಾರಂಭಗೊಂಡು ವರ್ಷದೊಳಗೆ ಪೂರ್ಣಗೊಳ್ಳಲಿದೆ.
108 ಅಡಿ ಎತ್ತರದ ಶ್ರೀಆಂಜನೇಯ ಅರ್ಜುನ ಧ್ವಜಸ್ತಂಭದಲ್ಲಿ ವಿವಾದವಾಗಿ ಮಾರ್ಪಟ್ಟ ಹನುಮಧ್ವಜ..!
ಜ.22ರಂದು ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಗ್ರಾಮದ ಯುವಕರು, ಹಿಂದೂ ಕಾರ್ಯಕರ್ತರು ಶ್ರೀರಾಮೋತ್ಸವವನ್ನು ಹಮ್ಮಿಕೊಂಡು ಎಲ್ಲೆಡೆ ಕೇಸರಿ ಬಾವುಟ ಹಾಕಿ ಧ್ವಜಸ್ತಂಭದಲ್ಲಿ ಹನುಮಧ್ವಜ ಹಾರಿಸಿ ಸಂಭ್ರಮಿಸಿದ್ದರು. ನಂತರ ಕಳೆದ ಒಂದು ವಾರದಿಂದ ಧ್ವಜಸ್ತಂಭದಲ್ಲಿ ಹನುಮನ ಧ್ವಜ ಹಾರಾಡುತ್ತಿತ್ತು.
ಮಂಡ್ಯದಲ್ಲಿ ಹನುಮ ಧ್ವಜ ಸಂಘರ್ಷ
ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ಕ್ರಮ ಭಾರಿ ಸಂಘರ್ಷಕ್ಕೆ ಕಾರಣವಾಗಿದೆ.
ಹನುಮಧ್ವಜ ತೆರವು ಪ್ರತಿಭಟನೆ: ಹಲವು ಮುಖಂಡರ ಬಂಧನ, ಬಿಡುಗಡೆ
ಜಿಲ್ಲಾಡಳಿತ ಮತ್ತು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮಾಜಿ ಶಾಸಕ ಸುರೇಶ್‌ಗೌಡ, ಜೆಡಿಎಸ್ ಮುಖಂಡರಾದ ರಾಮಚಂದ್ರು, ರಘುನಂದನ್ ಸೇರಿದಂತೆ 24 ಮಂದಿ ಬಂಧನ, ಬಿಡುಗಡೆ. ಹಾಗೇ ಶ್ರೀಹನುಮ ಧ್ವಜ ಇಳಿಸಿದ ಪ್ರಕರಣ ಖಂಡಿಸಿ ಫೆ.9ರಂದು ಮಂಡ್ಯ ನಗರ ಬಂದ್ ಕರೆ ಬಜರಂಗದಳ ಹಾಗೂ ಹಿಂದೂ ಸಂಘಟನೆಗಳು ಪ್ರತಿಭಟನೆ ಹಾಗೂ ಬಂದ್‌ಗೆ ಕರೆ.
ನನ್ನ ಸಾಧನೆಗಿಂತ ಮೋದಿ ಸಾಧನೆ ದೊಡ್ಡದು: ಮಾಜಿ ಪ್ರಧಾನಿ ದೇವೇಗೌಡ
ಇಡೀ ವಿಶ್ವದಲ್ಲಿ ಇಷ್ಟೊಂದು ಜನ ಸಂಖ್ಯೆಯನ್ನು ನಿಯಂತ್ರಣದಲ್ಲಿ ಒಗ್ಗೂಡಿಸುವರಿದ್ದರೆ ಅದು ಮೋದಿಯವರಿಗೆ ಮಾತ್ರ ಸಲ್ಲುತ್ತದೆ. ನಾನು ಹತ್ತೂವರೆ ತಿಂಗಳು ದೇಶದಲ್ಲಿ ಆಡಳಿತ ನಡೆಸಿದ್ದು ಬಿಟ್ಟರೆ, ಮೋದಿಯವರಂತೆ ಸಾಧನೆಗಳ ಮಾಡಲಾಗಿಲ್ಲ. ಆ ರಾಮನು ನನಗೆ ಆಯಸ್ಸು ಆರೋಗ್ಯ ನೀಡಿದರೆ ಮತ್ತೆ ಮುಂದಿನ ವರ್ಷ ನಾನು ಶ್ರೀರಾಮ ಮಂದಿರ ನೋಡಲು ಹೋಗುವ ಆಸೆ ಇದೆ.
  • < previous
  • 1
  • ...
  • 761
  • 762
  • 763
  • 764
  • 765
  • 766
  • 767
  • 768
  • 769
  • ...
  • 812
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved