• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ನಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ: ವಿಪಕ್ಷ ನಾಯಕ ಆರ್.ಅಶೋಕ್
ಬಾಯಲ್ಲಿ ಶ್ರೀರಾಮ ಇದ್ದರೆ ಸಾಲದು ಮನಸ್ಸಿನಲ್ಲೂ ಇರಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಮನಸ್ಸಿನಲ್ಲಿ ಟಿಪ್ಪು ಸುಲ್ತಾನ್ ಇದ್ದರೆ. ಹಳ್ಳಿ ಹಳ್ಳಿಯಲ್ಲೂ ರಾಮನ ದೇವಸ್ಥಾನ ಕಟ್ಟಿದ್ದೇವೆ ಅಂತಾ ಹೇಳುತ್ತಾರೆ. ಇದು ಹಿಂದೂ ವಿರೋಧಿ ನೀತಿ. ಹನುಮನ ವಿಚಾರದಲ್ಲಿ ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿದೆ.
ಮುಸ್ಲಿಮರನ್ನು ಓಲೈಸಿಕೊಳ್ಳಲು ಕಾಂಗ್ರೆಸ್‌ನಿಂದ ಕುತಂತ್ರ ರಾಜಕಾರಣ: ಮಾಜಿ ಶಾಸಕ ಸುರೇಶ್ ಗೌಡ
ಕಾಂಗ್ರೆಸ್‌ ಜಾತಿವಾದಿ ಸರ್ಕಾರ, ಅಲ್ಪಸಂಖ್ಯಾತರುರನ್ನು ಓಲೈಸಿಕೊಳ್ಳಲು ಕುತಂತ್ರ ರಾಜಕಾರಣ ಮಾಡುತ್ತಿದೆ. ಗೌರವಯುತವಾಗಿ ಧ್ವಜದಲ್ಲಿ ಹನುಮ ಬಾವುಟ ಆರಿಸಬೇಕು. ಈ ಬಗ್ಗೆ ಗ್ರಾಮಸ್ಥರಲ್ಲಿ ಕ್ಷಮೆ ಕೇಳಬೇಕು. ಇಳಿಸಿರುವ ಧ್ವಜವನ್ನ ಮತ್ತೆ ಹಾರಿಸಬೇಕು. ಬೇಕಿದ್ದರೆ ಸಿಎಂ ಸಿದ್ದರಾಮಯ್ಯ ಅವರೇ ಬಂದು ಧ್ವಜ ಹಾರಿಸಲಿ. ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ.
ಕ್ರೀಡೆ ಮನರಂಜನೆಯಲ್ಲ, ಅದೊಂದು ಮನೋಧರ್ಮ: ಡಾ.ನಿರ್ಮಲಾನಂದನಾಥ ಶ್ರೀ
ಯಾವುದೇ ಕ್ರೀಡೆಯಲ್ಲಿ ಒಂದು ತಂಡ ಗೆಲುವು ಸಾಧಿಸಿದರೆ ಮತ್ತೊಂದು ತಂಡ ಸೋಲುವುದು ಸಹಜ. ಆದರೆ, ಭಾಗವಹಿಸುವಿಕೆ ಬಹಳ ಮುಖ್ಯ. ಕ್ರೀಡಾ ನಿಯಮಗಳನ್ನು ಅರ್ಥೈಸಿಕೊಂಡು ಕ್ರೀಡಾಸ್ಪೂರ್ತಿಯಿಂದ ಆಟವಾಡಿದರೆ ಮಾತ್ರ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ.
ಕ್ರೀಡೆ ಮನರಂಜನೆಯಲ್ಲ, ಅದೊಂದು ಮನೋಧರ್ಮ: ಡಾ.ನಿರ್ಮಲಾನಂದನಾಥ ಶ್ರೀ
ಯಾವುದೇ ಕ್ರೀಡೆಯಲ್ಲಿ ಒಂದು ತಂಡ ಗೆಲುವು ಸಾಧಿಸಿದರೆ ಮತ್ತೊಂದು ತಂಡ ಸೋಲುವುದು ಸಹಜ. ಆದರೆ, ಭಾಗವಹಿಸುವಿಕೆ ಬಹಳ ಮುಖ್ಯ. ಕ್ರೀಡಾ ನಿಯಮಗಳನ್ನು ಅರ್ಥೈಸಿಕೊಂಡು ಕ್ರೀಡಾಸ್ಪೂರ್ತಿಯಿಂದ ಆಟವಾಡಿದರೆ ಮಾತ್ರ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ.
ಧ್ವಜಸ್ತಂಭ ತೆರವು ವಿಚಾರ: ಗ್ರಾಮಸ್ಥರ ಪ್ರತಿಭಟನೆ
ಇತ್ತೀಚೆಗೆ ಕಾಡಾನೆ ಸೆರೆಹಿಡಿಯುವ ಕಾರ್‍ಯಾಚರಣೆ ವೇಳೆ ದಸರಾ ಅಂಬಾರಿ ಹೊರುತ್ತಿದ್ದ ಅರ್ಜುನ ಸಾವಿಗೀಡಾಗಿದ್ದು, ಅದರ ನೆನಪಿಗಾಗಿ ಶ್ರೀ ಆಂಜನೇಯ ಅರ್ಜುನ ಧ್ವಜಸ್ತಂಭ ಎಂದು ನಾಮಕರಣ ಮಾಡಲಾಗಿತ್ತು.
ಹಳೆಯ ಪಿಂಚಣಿ ಜಾರಿಗಾಗಿ ಶಾಸಕರಿಗೆ ಮನವಿ
ನೌಕರರು ಸಂಬಳವನ್ನೇ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದಾರೆ. ಹಾಗಾಗಿ 7ನೇ ವೇತನವನ್ನು ಜಾರಿಗೊಳಿಸಬೇಕು. ಎನ್ ಪಿಎಸ್ ರದ್ದುಪಡಿಸಿ ಓಪಿಎಸ್ ಜಾರಿಗೊಳಿಸುವುದರಿಂದ ರಾಜ್ಯದ 3 ಲಕ್ಷ ನೌಕರರಿಗೆ ಸಹಾಯಕವಾಗಲಿದೆ.
ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು
ಕಾರು ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು. ಇದರಿಂದ ಪ್ರಾಣ ಹಾನಿ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಪಿಎಸ್ ಐ ಮಹೇಶ್ ಮನವಿ ಮಾಡಿದರು.
ಮಂಡ್ಯದಿಂದ ಸ್ಪರ್ಧಿಸುವಂತೆ ಎಚ್ಡಿಕೆಗೆ ಕಾರ್ಯಕರ್ತರ ಒತ್ತಾಯ
ಕ್ಷೇತ್ರಕ್ಕೆ ಒಳ್ಳೆಯ ಶಾಸಕರನ್ನು ಕೊಟ್ಟಿದ್ದೀರಿ. ಜಿಲ್ಲೆ ಅಭಿವೃದ್ಧಿಗಾಗಿ ನೀವು ಮಂಡ್ಯಕ್ಕೆ ಬನ್ನಿ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಿಂದಲೇ ಸ್ಪರ್ಧಿಸಿ ಎಂದು ಒತ್ತಾಯಿಸಿ, ಪಕ್ಷದ ಪರ ಜಯಘೋಷ ಕೂಗಿದರು.
ನಿಗಮ ಮಂಡಳಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಆಯ್ಕೆ
ಶಾಸಕ ರಮೇಶ ಬಂಡಿಸಿದ್ದೇಗೌಡರ ಸರಳತೆ ಮೆಚ್ಚಿ ಮೂರು ಬಾರಿ ಗೆಲ್ಲಿಸಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಆದರೂ ಸರ್ಕಾರ ಅವರನ್ನು ಗುರುತಿಸಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದೆ. ಇದರಿಂದ ಈ ಕ್ಷೇತ್ರದ ಅಭಿವೃದ್ದಿಗೆ ಇನ್ನಷ್ಟು ಮಹತ್ವ ನೀಡಲಿದೆ.
ರಾಷ್ಟ್ರಮಟ್ಟದ ಕಬಡ್ಡಿ: ಹರಿಯಾಣದ ಬಾಲಕ, ಬಾಲಕಿಯರ ತಂಡ ಪ್ರಥಮ
ಬಿಜಿಎಸ್ ಕ್ರೀಡಾಂಗಣದಲ್ಲಿ ನಡೆದ ಸ್ಕೂಲ್‌ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾದ 67ನೇ ರಾಷ್ಟ್ರ ಮಟ್ಟದ 19 ವರ್ಷದೊಳಗಿನ ಕಬಡ್ಡಿ ಪಂದ್ಯಾವಳಿಯಲ್ಲಿ ಹರಿಯಾಣ ಬಾಲಕ - ಬಾಲಕಿಯರ ತಂಡಗಳು ವಿಜೇತರಾದರು.
  • < previous
  • 1
  • ...
  • 762
  • 763
  • 764
  • 765
  • 766
  • 767
  • 768
  • 769
  • 770
  • ...
  • 812
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved