• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಗಮನ ಸೆಳೆದ ವಿದ್ಯಾರ್ಥಿಗಳ ಸಾಮೂಹಿಕ ನೃತ್ಯ ಪ್ರದರ್ಶನ
ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿರುವ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಪುತ್ರಿ ಗಹನ ತಮ್ಮ ಸಹಪಾಠಿ ವಿದ್ಯಾರ್ಥಿಗಳೊಂದಿಗೆ ಸಾಮೂಹಿಕ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ವೇದಿಕೆಯಲ್ಲಿ ಕುಳಿತಿದ್ದ ಡಿಸಿ ಡಾ.ಕುಮಾರ ಅವರು ಸಚಿವರೊಂದಿಗೆ ಮಾತನಾಡುತ್ತಾ ತಮ್ಮ ಪುತ್ರಿ ನೃತ್ಯವನ್ನು ಕಣ್ತುಂಬಿಕೊಂಡರು.
ಕಂದಾಯ ಸಚಿವರಿಗೆ ತಪ್ಪು ಮಾಹಿತಿ ನೀಡಿದ್ದ ಶಿರಸ್ತೇದಾರ್ ಚಂದ್ರಶೇಖರ್ ಅಮಾನತು..!
ಶಿರಸ್ತೇದಾರ್ ಚಂದ್ರಶೇಖರ್ ಅವರನ್ನು ಜ.24ರಂದು ಅಮಾನತುಗೊಳಿಸಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಚ್.ಎಂ.ಸುದರ್ಶನ್ ಆದೇಶ ಹೊರಡಿಸಿದ್ದಾರೆ. ಚಂದ್ರಶೇಖರ್ ವಿರುದ್ಧ ಇಲಾಖೆ ವಿಚಾರಣೆ ಕಾಯ್ದಿರಿಸಿರುವ ಅಧೀನ ಕಾರ್ಯದರ್ಶಿ ಚಂದ್ರಶೇಖರ್ ಸ್ಥಾನಕ್ಕೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕ ಕಚೇರಿಯ ಶಿರಸ್ತೇದಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಸಾಮಾಜಿಕ ನ್ಯಾಯದಿಂದ ಬದುಕಲು ಸಂವಿಧಾನವೇ ಕಾರಣ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಸಂವಿಧಾನದಡಿಯಲ್ಲಿ ಆಡಳಿತ ನಡೆಸುಂವತಾಗಲು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಕೊಡುಗೆ 75 ವರ್ಷ ತುಂಬಿದ ಸಂಭ್ರಮದಲ್ಲಿ ತೊಡಗಿರುವ ಪ್ರತಿಯೊಬ್ಬರೂ ಸಂವಿಧಾನದ ಆಶಯ ತಿಳಿದುಕೊಳ್ಳಬೇಕು. ಸ್ವಾತಂತ್ರ್ಯ ಬಂದ ನಂತರ ಯಾವ ರೀತಿಯಲ್ಲಿ ದೇಶದ ಆಳ್ವಿಕೆ ನಡೆಯಬೇಕೆಂದು ತಿಳಿಸಿಕೊಡುವುದೇ ಸಂವಿಧಾನವಾಗಿದೆ. ಬಾಬಾ ಸಾಹೇಬರ ಅದರ್ಶಗಳು ಇಂದಿಗೂ ಪ್ರಸ್ತುತವಾಗಿದೆ.
ಮತದಾರರು ಪ್ರಜ್ಞಾ ಪೂರ್ವಕವಾಗಿ ಮತದಾನ ಮಾಡಿ: ದೀಪಕ್‌ ಪಾಟೀಲ್‌ ಸಲಹೆ
ಬಲಿಷ್ಠ ಭಾರತ ನಿರ್ಮಾಣ ಮಾಡಲು ಮತದಾನದ ಹಕ್ಕು ಹೊಂದಿರುವ ಪ್ರತಿಯೊಬ್ಬರೂ ಪ್ರಜ್ಞಾ ಪೂರ್ವಕವಾಗಿ ಚುನಾವಣೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಡ್ಡಾಯ ಮತದಾನ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ದೀಪಕ್ ಪಾಟೀಲ್ ತಿಳಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಗೆ ನಿಜವಾದ ಅರ್ಥ ಕಲ್ಪಿಸಿ: ನ್ಯಾಯಾಧೀಶ ನಂಜೇಗೌಡ
ಭವಿಷ್ಯದ ದೃಷ್ಟಿಯಿಂದ ಚುನಾವಣೆಗಳಲ್ಲಿ ಎಲ್ಲಾ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ ಕಲ್ಪಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಅಪರ ಸಿವಿಲ್ ನ್ಯಾಯಾಧೀಶ ಎಂ.ಸಿ. ನಂಜೇಗೌಡ ಗುರುವಾರ ಹೇಳಿದರು.
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗೃಹ ಕಾರ್ಮಿಕರ ಧರಣಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು
ಶ್ರಮಿಕ ಛಾಯಾಗ್ರಾಹಕರ ಸಂಘದ ಕ್ಯಾಲೆಂಡರ್‌ ಬಿಡುಗಡೆ
ತಾಲೂಕು ಶ್ರಮಿಕ ಛಾಯಾಗ್ರಾಹಕರ ಸಂಘಕ್ಕೆ ಪುರಸಭೆ ಮಾಜಿ ಸದಸ್ಯ ದಿ.ಬಿ.ವೈ. ಬಾಬು ಸ್ಮರಣಾರ್ಥ ಪುರಸಭೆ ನೂತನ ಸದಸ್ಯೆ ಜ್ಯೋತಿಲಕ್ಷ್ಮಿ ಬಾಬು ಕೊಡುಗೆಯಾಗಿ ‌ನೀಡಿರುವ ಕ್ಯಾಲೆಂಡರ್ ಹಾಗೂ ಡೈರಿಯನ್ನು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಬಿಡುಗಡೆಗೊಳಿಸಿದರು.
ಮಂಡ್ಯ: ವಿಪತ್ತು ಪರಿಹಾರ ನಿಧಿಗೆ ಕಬ್ಬು ಬೆಳೆ ಸೇರಿಸಲು ಒತ್ತಾಯ
ದೀರ್ಘಾವಧಿ ಬೆಳೆಯಾಗಿರುವ ಕಬ್ಬು ಬೆಳೆಯನ್ನು ವಿಪತ್ತು ಪರಿಹಾರ ನಿಧಿಗೆ ಸೇರಿಸಿ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಮೈ ಶುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಸದಸ್ಯರು ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಕೆ.ಆರ್‌.ಪೇಟೆ: ನಾಗರಿಕರ ಸಮಸ್ಯೆ ಪರಿಹರಿಸುವಂತೆ ಒತ್ತಾಯ
ಪಟ್ಟಣದ ನಾಗರೀಕ ಸಮಸ್ಯೆಗಳನ್ನು ಪರಿಹರಿಸುವಂತೆ ನಾಗರಿಕ ಹಿತರಕ್ಷಣಾ ಸಮಿತಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಆರ್‌. ಲೋಕೇಶ್ ಅವರನ್ನು ಒತ್ತಾಯಿಸಿದರು.
18 ವರ್ಷ ಮೇಲ್ಪಟ್ಟ ಎಲ್ಲರೂ ಮತ ಹಾಕಿ: ನ್ಯಾಯಾಧೀಶ ಮಾದೇಶ
ದೇಶದ ಸಮಗ್ರ ಅಭಿವೃದ್ಧಿಗೆ ಮತದಾನದ ಮಹತ್ವ ಅರಿತು 18 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೇ ಹಕ್ಕು ಚಲಾಯಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಮಾದೇಶ ಕರೆ ನೀಡಿದರು.
  • < previous
  • 1
  • ...
  • 764
  • 765
  • 766
  • 767
  • 768
  • 769
  • 770
  • 771
  • 772
  • ...
  • 812
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved