• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ತೋಟಗಾರಿಕೆ ಬೆಳೆಗಳತ್ತ ಮುಖ ಮಾಡಬೇಕು: ಅಮರನಾರಾಯಣ ಸಲಹೆ
ಕಬ್ಬು ಮತ್ತು ಭತ್ತಕ್ಕೆ ಜೋತು ಬೀಳದೆ ರೈತರು ಆರ್ಥಿಕವಾಗಿ ಲಾಭ ತಂದು ಕೊಡುವ ಶ್ರೀಗಂಧ ಸೇರಿದಂತೆ ತೋಟಗಾರಿಕೆ ಬೆಳೆಗಳತ್ತ ಮುಖ ಮಾಡಬೇಕು ಎಂದು ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳಗಾರರ ಸಂಘದ ಗೌರವಾಧ್ಯಕ್ಷ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಕೆ. ಅಮರನಾರಾಯಣ ಗುರುವಾರ ಹೇಳಿದರು.
ಬಸವಣ್ಣ ಕರ್ನಾಟಕ ಸಾಂಸ್ಕೃತಿಕ ನಾಯಕ ಘೋಷಣೆ: ಬಸವ ಸಂಭ್ರಮ
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಮತ್ತು ಲಿಂಗಾಯಿತ ಮಹಾಸಭಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಒಗ್ಗೂಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು.
ಇಂದಿನಿಂದ ಶಿವಯೋಗಿ ಸ್ವಾಮೀಜಿಯ 130ನೇ ಜಯಂತಿ: ಪುಟ್ಟರಾಜು ಮಾಹಿತಿ
ಇಂದಿನಿಂದ ಶ್ರೀ ಮರಿದೇವರು ಶಿವಯೋಗಿ ಮಹಾಸ್ವಾಮಿಗಳವರ 130ನೇ ಜಯಂತಿ ಹಾಗೂ ಚಂದ್ರವನ ಆಶ್ರಮದ ಪೀಠಾಧಿಪತಿ ಡಾ. ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿಯ 25 ನೇ ವರ್ಷದ ಪಟ್ಟಾಧಿಕಾರ ರಜತ ಮಹೋತ್ಸವ ಆಚರಣೆ
ಯುವ ಜನತೆ ಮತದಾನ ಪ್ರವೃತ್ತಿ ಬೆಳೆಸಿಕೊಳ್ಳಬೇಕು: ನ್ಯಾ. ರಮಾ
ಮಂಡ್ಯದಲ್ಲಿ ರಾಷ್ಟ್ರೀಯ ಮತದಾನ ದಿನಾಚರಣೆ
ಮನುಷ್ಯರ ಆರೋಗ್ಯ ಕಾಪಾಡಿದ ಪುಣ್ಯ ರೈತರಿಗೆ ಸಿಗಲಿದೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಪೂರಿಗಾಲಿ ಹನಿ ನೀರಾವರಿ ಮೂಲಕ ಸಾವಯವ ಕೃಷಿಯಲ್ಲಿ ಸಾಮೂಹಿಕ ಏಕ ಬೆಳೆ ಬೆಳೆದರೇ ಭೂಮಿ ಹಾಗೂ ಮನುಷ್ಯರ ಆರೋಗ್ಯವನ್ನು ಕಾಪಾಡಿದ ಪುಣ್ಯ ರೈತರಿಗೆ ಸಿಗಲಿದೆ. ಮಳೆಯನ್ನೇ ನಂಬಿದ ಬಹುತೇಕ ಪ್ರದೇಶಗಳಿಗೆ ಹಲವಾರು ನೀರಾವರಿ ಯೋಜನೆಗಳ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಬೊಪ್ಪೇಗೌಡನಪುರ(ಬಿ.ಜಿ.ಪುರ) ಹೋಬಳಿಗೆ ನೀರಾವರಿ ಕಲ್ಪಿಸುವ ಈ ಯೋಜನೆ ಜಾರಿ ಮಾಡಲು ಹಲವು ಅಧಿಕಾರಿಗಳು ಕೈಜೋಡಿಸಿದ್ದಾರೆ.
ಮಂಡ್ಯದಲ್ಲಿ ನಾಳೆಯಿಂದ ಸಸ್ಯಕಾಶಿಯಲ್ಲಿ ಫಲ ಪುಪ್ಪ ಪ್ರದರ್ಶನ
ಪ್ರತಿ ವರ್ಷ ಫಲಪುಷ್ಪ ಪ್ರದರ್ಶನವನ್ನು ವಿಭಿನ್ನ ಮತ್ತು ವಿಶೇಷ ರೀತಿಯಲ್ಲಿ ಮೂಡಿಬರುವಂತೆ ಆಯೋಜಿಸುತ್ತಿದ್ದು, ಈ ಸಾಲಿನಲ್ಲಿ ಮತ್ತಷ್ಟು ಮೆರುಗು ಹಾಗೂ ವಿಶೇಷತೆಗಳೊಂದಿಗೆ ಒಟ್ಟು ಐದು ದಿನಗಳ ಕಾಲ ನಡೆಯಲಿದೆ. ಕಾವೇರಿ ಉದ್ಯಾನವನದಲ್ಲಿ ಮನಸೂರೆಗೊಳಲ್ಳುವ ವಿವಿಧ ಬಣ್ಣದ ಹೂ, ಅಲಂಕಾರಿಕ ಕುಂಡಗಳ ಜೋಡಣೆ, ವಿವಿಧ ತರಕಾರಿ ಬೆಳೆಗಳು, ಪೌಷ್ಟಿಕ ಕೈತೋಟ ಮಾದರಿ, ಇಕೆಬನ ಹಾಗೂ ತರಕಾರಿ ಕೆತ್ತೆ ಪ್ರದರ್ಶನ, ಜಿಲ್ಲೆಯ ತೋಟಗಾರಿಕೆ ಬೆಳೆಗಳ ವೈವಿಧ್ಯಮಯ ಮಾದರಿಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಈಗ 15,41,856 ಮತದಾರರು...!
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2024 ಜನವರಿ 01 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ನಡೆಸಿದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮಾಡಿದ್ದು, 30183 ಯುವ ಮತದಾರರು ಸೇರ್ಪಡೆ ಮಾಡಲಾಗಿದೆ. ಅವರನ್ನೊಳಗೊಂಡಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 1822 ಮತಗಟ್ಟೆಗಳಿದ್ದು, ಒಟ್ಟು 1,54,1856 ಮತದಾರರಿದ್ದಾರೆ.
ಸಡಗರ, ಸಂಭ್ರಮದಿಂದ ನೆರವೇರಿದ ಪುನರ್ವಸು ಉತ್ಸವ
ಕ್ರಿ.ಶ.1017ರ ಬಹುದಾನ್ಯ ಸಂವತ್ಸರದ ಮಕರ ಶುಕ್ಲಪುನರ್ವಸು ನಕ್ಷತ್ರದಂದು ಸಾವಿರ ಶಿಷ್ಯರೊಂದಿಗೆ ಯದುಗಿರಿಗೆ ಆಗಮಿಸಿದ ಭಗವದ್ ರಾಮಾನುಜರು ಕಾಡಿನ ನಡುವೆ ಇದ್ದ ಹುತ್ತಕಂಡು ಹಿಡಿದು ಕಲ್ಯಾಣಿ ತೀರ್ಥ ಮತ್ತು ಹಾಲಿನಿಂದ ಹುತ್ತಕರಗಿಸಿ ಮೊದಲ ಅಭಿಷೇಕ ಮಾಡಿ ಶ್ರೀಚೆಲುವನಾರಾಯಣನ ದರ್ಶನ ಪಡೆದ ಕಾರಣ ಪುನರ್ವಸು ಉತ್ಸವ ನೆರವೇರುತ್ತಾ ಬಂದಿದೆ.
ಪಿಎಲ್‌ಡಿ ಬ್ಯಾಂಕ್‌ನಲ್ಲಿ ೮.೪೨ ಕೋಟಿ ರು. ಸಾಲ ಬಾಕಿ: ಬೇಲೂರು ಸೋಮಶೇಖರ್
ಬಡ್ಡಿ ಮನ್ನಾ ಕುರಿತಂತೆ ಜ.೨೦ರಂದು ಸರ್ಕಾರ ಆದೇಶ ಹೊರಡಿಸಿದೆ. ಸುಸ್ತಿದಾರ ರೈತರು ಫೆ.೨೯ರೊಳಗೆ ಸಾಲದ ಹಣವನ್ನು ಪಾವತಿ ಮಾಡಬೇಕು. ಮಂಡ್ಯ ಪಿಕಾರ್ಡ್ (ಪಿಎಲ್‌ಡಿ) ಬ್ಯಾಂಕ್‌ನಲ್ಲಿ ಒಟ್ಟು ೨೮೦೦ ಸುಸ್ತಿದಾರರಿದ್ದಾರೆ, ಒಟ್ಟು ೮.೪೨ ಕೋಟಿ ರು. ಬಾಕಿ ಬರಬೇಕಾಗಿದ್ದು, ರೈತರು ೪.೨೦ ಕೋಟಿ ರು. ಅಸಲು ಮರು ಪಾವತಿಸಿದರೆ, ಬ್ಯಾಂಕಿಗೆ ಸರ್ಕಾರ ಬಡ್ಡಿ ಮನ್ನಾ ರೂಪದಲ್ಲಿ ೪.೨೨ ಕೋಟಿ ರು.ನೀಡಲಿದೆ.
ಕಬಡ್ಡಿ ಕ್ರೀಡಾಪಟುಗಳು ಭಾರತದ ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ: ಸಚಿವ ಮಧು ಬಂಗಾರಪ್ಪ
ಕಬಡ್ಡಿ ಒಂದು ಸಾಂಸ್ಕೃತಿಕ ಕ್ರೀಡೆ ಇದ್ದಂತೆ. ಇಂತಹ ಕ್ರೀಡೆಯನ್ನು ಪ್ರೀತಿಸುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. 8 ವರ್ಷಗಳ ನಂತರ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿ ನಮ್ಮ ರಾಜ್ಯದಲ್ಲಿ ಆಯೋಜಿಸಲು ಸಾಧ್ಯವಾಗಿರುವುದು ಅತ್ಯಂತ ಸಂತಸ ತಂದಿದೆ. ಶಿವಮೊಗ್ಗದಲ್ಲಿ ಜ.29ರಂದು ರಾಷ್ಟ್ರ ಮಟ್ಟದ ವಾಲಿಬಲ್ ಪಂದ್ಯಾವಳಿ ನಡೆಯಲಿದೆ. ಈ ಮೂಲಕ ಎರಡು ರಾಷ್ಟ್ರೀಯ ಕ್ರೀಡೆಗಳನ್ನು ರಾಜ್ಯದಲ್ಲಿ ಆಯೋಜಿಸಿರುವುದು ಸಾಕ್ಷಿಯಾಗಲಿದೆ.
  • < previous
  • 1
  • ...
  • 765
  • 766
  • 767
  • 768
  • 769
  • 770
  • 771
  • 772
  • 773
  • ...
  • 812
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved