ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಕಲಿ ಚಿನ್ನದ ಸರ ಕೊಟ್ಟು ಚಿನ್ನದ ಮಾಂಗಲ್ಯಸರ ಎಗರಿಸಿದ ಚಾಲಾಕಿ ಕಳ್ಳರು
ಅಪರಿಚಿತ ಪುರುಷ- ಮಹಿಳೆ ಸೇರಿಕೊಂಡು ಮಹಿಳೆಯೊಬ್ಬರಿಗೆ ನಕಲಿ ಚಿನ್ನದ ಸರ ನೀಡಿ ಆಕೆಯ ಮಾಂಗಲ್ಯಸರ ಎಗರಿಸಿರುವ ಪ್ರಕರಣವೊಂದು ನಗರದಲ್ಲಿ ನಡೆದಿದೆ.
ಬಜೆಟಲ್ಲಿ ಎಲ್ಲಾ ಸಮುದಾಯಗಳಿಗೂ ಸೂಕ್ತ ನ್ಯಾಯ: ಎನ್.ಚಲುವರಾಯಸ್ವಾಮಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಸಮುದಾಯ ಸೇರಿದಂತೆ ರಾಜ್ಯದ ಎಲ್ಲಾ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಎನ್ಎಸ್ಎಸ್ ಶಿಬಿರ ನಾಯಕತ್ವ ಗುಣ ಮೂಡಿಸಲು ಸಹಕಾರಿ
ಕಿಕ್ಕೇರಿ: ವಿದ್ಯಾರ್ಥಿ ದಿಸೆಯಿಂದಲೇ ಸದ್ಗುಣಗಳ ಜತೆ ಒಗ್ಗಟ್ಟು, ಸಾಮರಸ್ಯ, ನಾಯಕತ್ವ ಗುಣ ಬೆಳೆಸಲು ಎನ್ಎಸ್ಎಸ್ ಶಿಬಿರ ಸಹಕಾರಿಯಾಗಲಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ ಹೇಳಿದರು.
ವಿದ್ಯೆಯಿಂದಲೇ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆ ಸಾಧ್ಯ
ಹಲಗೂರು: ಪ್ರಸ್ತುತ ಅಂಗೈನಲ್ಲಿರುವ ಜ್ಞಾನವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಬಳಸಿದಾಗ ಮಾತ್ರ ವಿದ್ಯಾರ್ಥಿಗಳು ಎತ್ತರದ ಸ್ಥಾನಕ್ಕೆ ಬೆಳೆಯಲು ಸಾಧ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಕೃಷ್ಣೇಗೌಡ ತಿಳಿಸಿದರು.
ಕಾನೂನುಗಳನ್ನು ತಿಳಿದು ಜೀವಿಸಿದರೆ ಸಾಮಾಜಿಕ ಬದಲಾವಣೆ ಸಾಧ್ಯ
ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬವೂ ಶಾಸನಾತ್ಮಕವಾಗಿ ಇರುವ ಕಾನೂನುಗಳನ್ನು ತಿಳಿದು ಜೀವಿಸಿದರೆ ದೇಶದಲ್ಲಿ ಸಾಮಾಜಿಕ ಬದಲಾವಣೆ ತರಲು ಸಾಧ್ಯವಿದೆ ಎಂದು ಸಮಾಜಶಾಸ್ತ್ರ ಸಹ ಪ್ರಾಧ್ಯಾಪಕಿ ಎಂ.ಬಿ.ಪ್ರಮೀಳಾ ಅಭಿಪ್ರಾಯಪಟ್ಟರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕೆ ವಿನೂತನ ಚಟುವಟಿಕೆ: ಪುರುಷೋತ್ತಮ್
ತಾಲೂಕಿನಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಫಲಿತಾಂಶ ತಂದುಕೊಡುವ ನಿಟ್ಟಿನಲ್ಲಿ ವಿವಿಧ ಬಗೆಯ ಕಾರ್ಯಕ್ರಮ ಹಾಗೂ ವಿನೂತನ ಚಟುವಟಿಕೆ ನಡೆಸಿರುವುದು ಶ್ಲಾಘನೀಯ ಎಂದು ಡಯಟ್ನ ಪ್ರಾಚಾರ್ಯ ಪುರುಷೋತ್ತಮ್ ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ವಂತ ಮನೆಗೆ ಒತ್ತಾಯಿಸಿ ಮೌನ ಪ್ರತಿಭಟನೆ
ಮಂಡ್ಯ ನಗರ ವ್ಯಾಪ್ತಿಯಲ್ಲಿ ಸ್ವಂತ ಮನೆ ಇಲ್ಲದವರ ಪಟ್ಟಿ ತಯಾರಿಸುವಂತೆ ಆಗ್ರಹಿಸಿ, ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿ ಪದಾಧಿಕಾರಿಗಳು ಹಾಗೂ ನಿವೇಶನ ರಹಿತರು ಮಂಗಳವಾರ ಮೌನ ಪ್ರತಿಭಟನೆ ನಡೆಸಿದರು.
ಡೇರಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ - ಎಸ್.ಪಿ.ಸ್ವಾಮಿ
ಮದ್ದೂರು: ಹಾಲು ಉತ್ಪಾದಕರ ಸಹಕಾರ ಸಂಘಗಳ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ಮನ್ಮುಲ್ ನೂತನ ನಿರ್ದೇಶಕ ಎಸ್. ಪಿ.ಸ್ವಾಮಿ ಮಂಗಳವಾರ ಹೇಳಿದರು.
ಋತುಮತಿ ಆರೈಕೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಹೊರಕ್ಕೆ ನಿಲ್ಲಿಸಿದ ಶಾಲಾ ಆಡಳಿತ ಮಂಡಳಿ
ಋತುಮತಿ ಆರೈಕೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಶಾಲಾ ಗೇಟ್ ಹೊರಗೆ ನಿಲ್ಲಿಸಿ, ಶಾಲಾ ಆಡಳಿತ ಮಂಡಳಿ ಅವಮಾನವೀಯ ವರ್ತನೆ ತೋರುವ ಜೊತೆಗೆ ಪ್ರಶ್ನಿಸಲು ಸಂಘಟನೆಯೊಂದಿಗೆ ತೆರಳಿದ್ದ ಪೋಷಕರ ವಿರುದ್ಧವೇ ದೂರು ನೀಡಿರುವ ಘಟನೆ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದ ಸುಪ್ರೀಂ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ.
ಪ್ರಜಾಸೌಧ ನಿರ್ಮಾಣಕ್ಕೆ ಸದ್ಯದಲ್ಲಿಯೇ ಚಾಲನೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಸ್ಥಳ ನಿಗದಿಯಾಗಿದೆ. ಸರ್ಕಾರಿ ಶಾಲೆ ಹಳೆ ಕಟ್ಟಡವನ್ನು ತೆರವುಗೊಳಿಸಿ ಒಂದೇಸೂರಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಗುವಂತೆ ಮಾಡುವ ಉದ್ದೇಶದಿಂದ ಪ್ರಜಾಸೌಧ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ.
< previous
1
...
73
74
75
76
77
78
79
80
81
...
668
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ