• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲ್ಯ ವಿವಾಹ ನಡೆಸದಂತೆ ಪೋಷಕರು ಪ್ರತಿಜ್ಞೆ ಮಾಡಬೇಕು: ಸುಮರಾಣಿ
ಜಿಲ್ಲೆಯಲ್ಲಿ ಸಾಕಷ್ಟು ಬಾಲ್ಯ ವಿವಾಹ ಪ್ರಕರಣಗಳು ನಡೆಯುತ್ತಿವೆ. ಆದ್ದರಿಂದ ಬಾಲ್ಯವಿವಾಹ ಮಾಡುವುದಿಲ್ಲ ಎಂದು ಪ್ರತಿಯೊಬ್ಬರು ಪ್ರತಿಜ್ಞೆ ಮಾಡಬೇಕು. ಎಲ್ಲಿಯೇ ಬಾಲ್ಯವಿವಾಹ ನಡೆದರು ಅದನ್ನು ತಡೆಗಟ್ಟುವ ಕೆಲಸ ಮಾಡಬೇಕು. ಪೊಲೀಸ್ ಇಲಾಖೆ ಮಹಿಳೆಯ ಸುರಕ್ಷತೆಗಾಗಿ ಕಾವೇರಿ ಪೊಲೀಸ್ ಪಡೆ ರಚಿಸಿದ್ದಾರೆ. ಮಹಿಳೆಯರು ಸಮಸ್ಯೆ, ತೊಂದರೆ ಬಂದ ವೇಳೆ ಕಾವೇರಿ ಪಡೆಗೆ ಮಾಹಿತಿ ನೀಡಬಹುದು.
ಲೋಕಸಭೆ ಸ್ಪರ್ಧೆಗೆ ಎಚ್‌.ಡಿ.ದೇವೇಗೌಡರ ಕುಟುಂಬಕ್ಕೆ ಮೊರೆ..!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸ್ಥಳೀಯ ಜೆಡಿಎಸ್‌ ನಾಯಕರು ದೇವೇಗೌಡರ ಕುಟುಂಬಕ್ಕೆ ಮೊರೆ ಹೋಗಿದ್ದಾರೆ.

ಲಕ್ಷಾಂತರ ಜನರ ಹೋರಾಟ, ಅರಾಧನೆ ಫಲವಾಗಿ ಶ್ರೀರಾಮಮಂದಿರ ಲೋಕಾರ್ಪಣೆ
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರಿಂದ ನೂತನ ಆರ್‌ಎಸ್‌ಎಸ್ ಕಚೇರಿ ಉದ್ಘಾಟನೆ. ನಾನು ಶಾಸಕನಾಗಿದ್ದ ವೇಳೆ ಹಲವು ಸ್ನೇಹಿತರು ಆರ್‌ಎಸ್‌ಎಸ್ ಕಟ್ಟಡ ನಿರ್ಮಾಣಕ್ಕೆ ಸಹಕಾರ ಕೇಳಿದ್ದರೂ ಅದನ್ನು ಮಾಡಿಕೊಟ್ಟಿದ್ದೇವು. ಈಗಲೂ ಸಹ ನಮ್ಮ ಅಳಿಲು ಸೇವೆಯನ್ನು ಸಂಘದ ಕಟ್ಟಡ ನಿರ್ಮಾಣಕ್ಕೆ ಮಾಡಿದ್ದೇನೆ.
ಜೆಡಿಎಸ್‌, ಬಿಜೆಪಿ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ ಸಲ್ಲಿಕೆ
ಯಾವುದೇ ಸಂಘರ್ಷ, ಗಲಭೆಗೆ ಅವಕಾಶ ನೀಡದೆ ಕಾನೂನಾತ್ಮಕವಾಗಿ ಮತ್ತು ಶಾಂತಿಯುತವಾಗಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಮಾಡುವ ಮೂಲಕ ಪ್ರಧಾನಿ ಮೋದಿ ದೊಡ್ಡ ಇತಿಹಾಸವನ್ನು ನಿರ್ಮಿಸಿದ್ದಾರೆ. ಇದರಿಂದ ರಾಷ್ಟ್ರದ ಘನತೆ ಹೆಚ್ಚಿಸಿ ವಿದೇಶದಲ್ಲೂ ಕೂಡ ಭಾರತದ ಭವ್ಯ ಪರಂಪರೆಯನ್ನು ಗುರುತಿಸುವ ಕೆಲಸ ಮಾಡಿದ್ದಾರೆ.
ಮೇಲುಕೋಟೆ ಪಟ್ಟಾಭಿರಾಮನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ ವೈಭವ
ಮೇಲುಕೋಟೆ ಪುರಾತನ ಪಟ್ಟಾಭಿರಾಮನ ಸನ್ನಿಧಿಯಲ್ಲಿ ವಿಶೇಷ ಪೂಜಾ ಕೈಂಕರ್ಯಗಳ ವೈಭವ. ಸೀತಾಲಕ್ಷ್ಮಣ ಸಮೇತನಾದ ಶ್ರೀರಾಮಚಂದ್ರನಿಗೆ ಸೋಮವಾರ ಬೆಳಗ್ಗೆ ಎಣ್ಣೆಕಾಪ್ಪುಸೇವೆ, ಮಹಾಭಿಷೇಕ, ರಾಮತಾರಕಹೋಮ, ಮಹಾ ಮಂಗಳಾರತಿ ಶಾತ್ತುಮೊರೆ. ನಂತರ ಸಾವಿರಾರು ಭಕ್ತರಿಗೆ ಪ್ರಸಾದ ವಿನಿಯೋಗ. ಆಚಾರ್ಯ ರಾಮಾನುಜ ದಿವ್ಯಕ್ಷೇತ್ರವಾದ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯನ್ನು ಜಗತ್ತಿಗೆ ಪ್ರಕಾಶ ಪಡಿಸಿದ ಪ್ರತೀಕವಾದ ಪುನರ್ವಸು ಉತ್ಸವ ಜ.24ರಂದು ನಡೆಯಲಿದೆ.
ಬಿಜೆಪಿ, ಜೆಡಿಎಸ್ ಮುಖಂಡರಿಂದ ಶ್ರೀರಾಮೋತ್ಸವ ಸಂಭ್ರಮ
ಆಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಮಳವಳ್ಳಿ ತಾಲೂಕಿನ ವಿವಿಧ ದೇಗುಲ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಾರ್ವಜನಿಕರು, ಭಕ್ತರು ಧನ್ಯತಾ ಮೆರೆದರು. ಪ್ರಧಾನಿ ನರೇಂದ್ರಮೋದಿ ಅವರು ಶ್ರೀರಾಮನ ದೇವಸ್ಥಾನವನ್ನು ನಿರ್ಮಿಸುವುದರ ಮೂಲಕ ಇತಿಹಾಸವನ್ನು ಸೃಷ್ಠಿಸಿದ್ದಾರೆ. ಇಡೀ ದೇಶವೇ ಹಬ್ಬದ ರೂಪದಲ್ಲಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.
ಬಿಜೆಪಿ, ಜೆಡಿಎಸ್ ಮುಖಂಡರಿಂದ ಶ್ರೀರಾಮೋತ್ಸವ ಸಂಭ್ರಮ
ಆಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಮಳವಳ್ಳಿ ತಾಲೂಕಿನ ವಿವಿಧ ದೇಗುಲ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಾರ್ವಜನಿಕರು, ಭಕ್ತರು ಧನ್ಯತಾ ಮೆರೆದರು. ಪ್ರಧಾನಿ ನರೇಂದ್ರಮೋದಿ ಅವರು ಶ್ರೀರಾಮನ ದೇವಸ್ಥಾನವನ್ನು ನಿರ್ಮಿಸುವುದರ ಮೂಲಕ ಇತಿಹಾಸವನ್ನು ಸೃಷ್ಠಿಸಿದ್ದಾರೆ. ಇಡೀ ದೇಶವೇ ಹಬ್ಬದ ರೂಪದಲ್ಲಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.
ಶ್ರೀರಾಮ, ಸೀತೆ ಚಿತ್ರ ಅರಳಿಸಿ ರಿಷಿಕಾ ಭಕ್ತಿ ಪ್ರದರ್ಶನ..!
ಶ್ರೀರಾಮಮಂದಿರ ಉದ್ಘಾಟನೆಗೊಂಡಿರುವ ಶುಭ ಸಂದರ್ಭದಲ್ಲಿ ಚಿತ್ರಕಲಾವಿದೆ ಎಂ.ಎಸ್‌.ರಿಷಿಕಾ ಶ್ರೀರಾಮ-ಸೀತೆಯ ಚಿತ್ರವನ್ನು ಕುಂಚದಲ್ಲಿ ಅರಳಿಸಿ ಭಕ್ತಿಯನ್ನು ಪ್ರದರ್ಶಿಸಿದ್ದಾರೆ. ಹಾಗೇ ಮಂಡ್ಯ ನಗರದ ಬೇಕ್‌ ಪಾಯಿಂಟ್‌ನಲ್ಲಿ ಮೋದಿ ಅಭಿಮಾನಿ ಹಾಗೂ ಶ್ರೀರಾಮಭಕ್ತ ಎಚ್.ಆರ್.ಅರವಿಂದ್ ಅವರು ಕೇಕ್‌ನಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಅರಳಿಸಿದ್ದಾರೆ.
ಶ್ರೀರಂಗಪಟ್ಟಣ ವಿವಿಧ ದೇಗುಲಗಳಲ್ಲಿ ಪೂಜೆ, ಪ್ರಸಾದ ವಿತರಣೆ
ಶ್ರೀರಂಗಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬೃಹತಾಕಾರದ ಕಟೌಟ್‌ಗಳು ರಾರಾಜಿಸಿದರು. ಶ್ರೀರಾಮನಿಗೆ ಪೂಜೆ ಸಲ್ಲಿಸಿ ಭಕ್ತರಿಗೆ ಮಜ್ಜಿಗೆ, ಪಾನಕ, ಕೋಸಂಬರಿ ಸೇರಿದಂತೆ ಸಿಹಿ ಹಾಗೂ ಪ್ರಸಾದವನ್ನು ರಾಮನ ಭಕ್ತರು ನೀಡುತಿದ್ದ ದೃಷ್ಯ ಸಾಮಾನ್ಯವಾಗಿತ್ತು. ಪಟ್ಟಣದ ಕಾವೇರಿ ನದಿ ಸ್ನಾನಘಟ್ಟ ಬಳಿ ರಸ್ತೆ ಬದಿ ವ್ಯಾಪಾರಿಗಳಿಂದ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿ ದೂರದ ಊರುಗಳಿಂದ ಬಂದಿದ್ದ ಭಕ್ತರಿಗೆ ಮಜ್ಜಿಗೆ, ಪಾನಕ ನೀಡಿ ಸತ್ಕರಿಸಿದರು.
ಮದ್ದೂರು: ಶ್ರೀರಾಮನ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ, ಹವನ
ಮದ್ದೂರು ಪಟ್ಟಣದಲ್ಲಿ ಪುರಾಣ ಪ್ರಸಿದ್ಧ ಹೊಳೆ ಆಂಜನೇಯ ಸ್ವಾಮಿ ದೇಗುಲದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಮೂಲ ವಿಗ್ರಹಕ್ಕೆ ಮಧು, ಪಂಚಾಮೃತ ಅಭಿಷೇಕದೊಂದಿಗೆ ಪುಷ್ಪಾಲಂಕಾರ ಸೇವೆ. ಹಾಗೇ ಕೋಟೆ ಬೀದಿಯ ಪಟ್ಟಾಭಿರಾಮ ದೇವಾಲಯದಲ್ಲಿ ಸೀತಾರಾಮ ಸಮೇತ ಆಂಜನೇಯ ಮೂಲ ವಿಗ್ರಹಕ್ಕೆ ಅಭಿಷೇಕ. ದೇಗುಲದ ದರ್ಶನಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಅನ್ನದಾಸೋಹ.
  • < previous
  • 1
  • ...
  • 767
  • 768
  • 769
  • 770
  • 771
  • 772
  • 773
  • 774
  • 775
  • ...
  • 812
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved