• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಗ್ಯಾರಂಟಿಗಳು ದೇಶದ ಮನೆಮಾತು: ಸ್ಟಾರ್ ಚಂದ್ರು
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಬದಲಿಸುತ್ತಿವೆ ಎಂಬುದಕ್ಕೆ ಗೃಹಲಕ್ಷ್ಮೀ ಹಣದಿಂದ ಮನೆ ಬಳಕೆಗೆ ಅವಶ್ಯಕವಿರುವ ವಸ್ತುಗಳು, ವಿದ್ಯಾಭ್ಯಾಸಕ್ಕೆ ಅನುಕೂಲ ಆಗುತ್ತಿರುವುದೇ ನಿದರ್ಶನ. ಗ್ಯಾರಂಟಿಗಳು ಜನರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುತ್ತಿವೆ
ಎಚ್ ಡಿಕೆಯನ್ನು ಗೆಲ್ಲಿಸಿ, ನನ್ನ ಅಭಿವೃದ್ಧಿ ಕಾರ್ಯದ ಋಣ ತೀರಿಸಿ: ಡಿ.ಸಿ.ತಮ್ಮಣ್ಣ
ನಾನು ಮದ್ದೂರು ಕ್ಷೇತ್ರದ ಶಾಸಕನಾಗಿ ಕಳೆದ 20 ವರ್ಷಗಳ ಕಾಲ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ನಾನು ಸ್ಪರ್ಧಿಸುತ್ತೇನೋ ಇಲ್ಲವೋ ಗೊತ್ತಿಲ್ಲ. ಕ್ಷೇತ್ರಕ್ಕೆ ಹಿಂದೆ ಮಾಡಿದ ಅಭಿವೃದ್ಧಿ ಪ್ರತಿಫಲವಾಗಿ ಜೆಡಿಎಸ್. ಬಿಜೆಪಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರನ್ನು ಮತದಾರರು ಗೆಲ್ಲಿಸುವ ಮೂಲಕ ನನ್ನ ಅಭಿವೃದ್ಧಿ ಕಾರ್ಯದ ಬಾಕಿ ಕೂಲಿ ನೀಡಿ ಋಣ ತೀರಿಸಿ.
ಜಿಲ್ಲೆಯ ರಾಜಕಾರಣ ಸರಿಪಡಿಸಲು ಎಚ್ಡಿಕೆ ಕಣಕ್ಕೆ: ರವೀಂದ್ರ ಶ್ರೀಕಂಠಯ್ಯ
ಜಿಲ್ಲೆಯಲ್ಲಿ ಅನುಭವವುಳ್ಳ ಶಂಕರಗೌಡರು, ಜಿ.ಮಾದೇಗೌಡ್ರು, ಎಸ್.ಎಂ ಕೃಷ್ಣ ಸೇರಿ ಅನೇಕ ಮುಖಂಡರು ರಾಜಕಾರಣ ಮಾಡಿದ ಜಿಲ್ಲೆ ನಮ್ಮದು. ಆದರೆ, ಪ್ರಸ್ತುತ ಜಿಲ್ಲಾ ರಾಜಕಾರಣ ಹಾಳಾಗುತ್ತಿದೆ. ಪರೋಕ್ಷವಾಗಿ ದೊಡ್ಡ ದೊಡ್ಡ ರಾಜಕಾರಣಿಗಳ ಕೈವಾಡವಿರುವುದು ದುರಂತ.
ನಾಳೆ ಡಾ.ಅಂಬೇಡ್ಕರ್ ಜಯಂತ್ಯುತ್ಸವ: ಕಣಿವೆ ರಾಮಯ್ಯ
ವಿಶ್ವನಾಯಕರ ಜಯಂತಿಯನ್ನು ದೇಶದಲ್ಲಿಯೇ ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ. ಪಟ್ಟಣದಲ್ಲೂ ನಡೆಯುವ ಜಯಂತಿಗೆ ಸಹ ಎಲ್ಲಾ ಸಮುದಾಯಗಳ ನಾಯಕರು, ಮುಖಂಡರು ಪಕ್ಷಾತೀತವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಚುಂಚನಗಿರಿ ಮಠ ಒಡೆಯಲು ಹೇಳಿದ್ಯಾರು?: ಸಿಎಸ್ ಪಿ
ನಾವು ಚುಂಚನಗಿರಿ ಮಠಕ್ಕೆ ಹೋಗಿ ಶ್ರೀಗಳ ಆಶೀರ್ವಾದ ಪಡೆದಿದ್ದೇವೆ. ಅದನ್ನೇ ದೊಡ್ಡದಾಗಿ ಚಲುವರಾಯಸ್ವಾಮಿ ಮಾತನಾಡುತ್ತಿದ್ದಾರೆ. ಅಂದು ಮಾಗಡಿ ಬಾಲಕೃಷ್ಣ ಹಾಗೂ ನೀನು ಸೇರಿ ಕುಮಾರಸ್ವಾಮಿ ಅವರನ್ನು ಪ್ರಚೋದಿಸಿದ್ದು ಎಲ್ಲರಿಗೂ ಗೊತ್ತಿದೆ.
ಎಚ್‌ಡಿಕೆ ಪ್ರಚಾರ 8 ಕ್ಷೇತ್ರದ ಬಹಿರಂಗಸಭೆಗೆ ಸೀಮಿತ
ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕುಮಾರಸ್ವಾಮಿ ಅವರ ಆರೋಗ್ಯದ ಕಾರಣ ಮತ್ತು ಬೇಸಿಗೆಯ ಬಿಸಿಲ ತಾಪ ಹೆಚ್ಚಾಗಿರುವುದರಿಂದ ತೆರೆದ ವಾಹನದಲ್ಲಿ ಹೋಬಳಿ, ಪಂಚಾಯಿತಿ ವ್ಯಾಪ್ತಿಯಲ್ಲಿ ರ್‍ಯಾಲಿ ಪ್ರಚಾರ ನಡೆಸುವುದಕ್ಕೆ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರಚಾರವನ್ನು ಹಂಚಿಕೆ ಸೂತ್ರದ ಆಧಾರದ ಮೇಲೆ ನಡೆಸುವುದಕ್ಕೆ ಮುಂದಾಗಿದೆ. ಈ ರೀತಿಯ ಪ್ರಚಾರ ಜಿಲ್ಲೆಯ ಜನರಿಗೆ ಹೊಸದಾಗಿ ಕಂಡುಬರುತ್ತಿದೆ.
ಸುರೇಶ್‌ಗೌಡ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲು

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಆಧಾರ ರಹಿತ, ಮನಸೋ ಇಚ್ಛೆ ಆರೋಪಗಳನ್ನು ಮಾಡಿ, ಏಕವಚನದಲ್ಲಿ ನಿಂದಿಸಿದ್ದ ಮಾಜಿ ಶಾಸಕ ಕೆ.ಸುರೇಶ್‌ಗೌಡರ ವಿರುದ್ಧ ಚಲುವರಾಯಸ್ವಾಮಿ ಅವರು ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ದಾಖಲಿಸಿದ್ದಾರೆ

ಎಚ್‌ಡಿಕೆ ಗೆಲ್ಲಿಸಿದ್ರೆ ಜಿಲ್ಲೆಯ ಸರ್ವೋತೋಮುಖ ಅಭಿವೃದ್ಧಿ
ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿಯನ್ನು ಗೆಲ್ಲಿಸಿದರೇ ಕೇಂದ್ರ ಸಚಿವರಾಗಿ ಮಂಡ್ಯ ಜಿಲ್ಲೆಯ ಸರ್ವೋತ್ತೋಮುಖವಾಗಿ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಮಾಜಿ ಶಾಸಕ ಡಾ.ಕೆ.ಅನ್ನದಾನಿ ವಿಶ್ವಾಸ ವ್ಯಕ್ತಪಡಿಸಿದರು.
ಎಸ್‌.ಎಂ.ಕೃಷ್ಣ 2ನೇ ಬಾರಿ ಸಿಎಂ ಆಗುವುದನ್ನು ತಪ್ಪಿಸಿದ್ದು ದೇವೇಗೌಡರು: ಚಲುವರಾಯಸ್ವಾಮಿ
ಜಿಲ್ಲೆಯ ಒಕ್ಕಲಿಗ ನಾಯಕ ಎಸ್.ಎಂ.ಕೃಷ್ಣರಿಗೆ 2ನೇ ಬಾರಿ ಮುಖ್ಯಮಂತ್ರಿಯಾಗುವ ಅವಕಾಶವನ್ನು ತಪ್ಪಿಸಿದ್ದು ದೇವೇಗೌಡರು ಎಂದು ಸಚಿವ ಎನ್.ಚಲುವರಾಯಸ್ವಾಮಿ ಗಂಭೀರವಾಗಿ ಆರೋಪಿಸಿದರು.
ಸಂತೆಕಸಲಗೆರೆಯಲ್ಲಿ ವಿಜೃಂಭಣೆಯ ಅಟ್ಟುಣ್ಣುವ ಜಾತ್ರೆ
ಹುತಾತ್ಮ ವೀರ ಮಕ್ಕಳ ಆತ್ಮಕ್ಕೆ ಶಾಂತಿ ಕೋರುವ ಧ್ಯೋತಕವಾಗಿ ನಡೆಯುವ ಶ್ರೀ ಭೂಮಿ ಸಿದ್ದೇಶ್ವರ ಸ್ವಾಮಿ ಅಟ್ಟುಣ್ಣುವ ಜಾತ್ರೆ ಗುರುವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಸಂತೆಕಸಲಗೆರೆ, ಹನಿಯಂಬಾಡಿ, ಕಾರಸವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಮಂಗಲ, ಕೊತ್ತತ್ತಿ, ಬೇವಿನಹಳ್ಳಿ, ಮೊತ್ತಹಳ್ಳಿ, ಹುಲ್ಕೆರೆ ಸೇರಿದಂತೆ ಸುತ್ತಮುತ್ತಲ ೩೦ ಗ್ರಾಮದ ಜನರು ಈ ಜಾತ್ರೆಯಲ್ಲಿ ಭಾಗವಹಿಸಿದ್ದರು.
  • < previous
  • 1
  • ...
  • 775
  • 776
  • 777
  • 778
  • 779
  • 780
  • 781
  • 782
  • 783
  • ...
  • 905
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved