• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತ್ತ ರಾಮ ಮಂದಿರ ನಿರ್ಮಾಣದ ಆಗ್ತಿದೆ, ಇತ್ತ ರಾಮ ರಾಜ್ಯದ ನಿರ್ಮಾಣವವೂ ಆಗಬೇಕು: ಮುಖ್ಯಮಂತ್ರಿ ಚಂದ್ರು

ಅಯೋಧ್ಯೆಯಲ್ಲಿ ಜ.22ರಂದು ಭಗವಾನ್ ಶ್ರೀರಾಮಮಂದಿರ ಲೋಕಾರ್ಪಣೆಯಾಗುತ್ತಿದೆ. ಇದನ್ನು ನಾವೆಲ್ಲರೂ ಜಾತಿ, ಮತ, ಪಂಥ ಹಾಗೂ ಪಕ್ಷ ರಾಜಕಾರಣವನ್ನು ಮೀರಿ ಸಂಭ್ರಮಿಸಬೇಕು ಎಂದು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟರು.

ಶ್ರೀರಾಮಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬ ಭಾರತೀಯರೂ ಹೆಮ್ಮೆಪಡಿ: ಅರವಿಂದ್
ಶ್ರೀರಾಮ ಹುಟ್ಟಿದ ನೆಲದಲ್ಲಿಯೇ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಮಾಡುವುದು ೫೦೦ ವರ್ಷಗಳ ಭಾರತೀಯರ ಕನಸು. ಅದೀಗ ನನಸಾಗಿದೆ. ಇಂತಹ ಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳುತ್ತಿರುವುದಕ್ಕೆ ನಾವು ಹೆಮ್ಮೆ ಪಡಬೇಕು.
ಡೇರಿ ಚುನಾವಣೆಯಲ್ಲಿ ಅಭ್ಯರ್ಥಿಗಳು ಗೆದ್ದರೂ ಸದ್ಯಕ್ಕೆ ಅಧಿಕೃತ ಘೋಷಣೆ ಇಲ್ಲ...!
ಮೇಲುಕೋಟೆ ಡೇರಿಗೆ 12 ಮಂದಿ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು 7, ಕಾಂಗ್ರೆಸ್ ರೈತಸಂಘದ ಬೆಂಬಲಿತರು 5 ಸ್ಥಾನ ಪಡೆದಿದ್ದಾರೆ ಎಂದು ಮತ ಎಣಿಕೆಯಲ್ಲಿ ತಿಳಿದಿದ್ದರೂ ಹೈಕೋರ್ಟ್ ಆದೇಶದಂತೆ ಅಧಿಕೃತವಾಗಿ ಫಲಿತಾಂಶ ಘೋಷಣೆಯಾಗಿಲ್ಲ.
ಸಿಕ್ಕ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ: ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಮಳೆಗಾಲದಲ್ಲಿ ರೈತ ಸ್ವಲ್ಪ ಎಡವಿ ಸೋಮಾರಿಯಾದರೆ ಬೇಸಿಗೆಯಲ್ಲಿ ಬರುವ ಬವಣೆಗಳನ್ನು ನೀಗಿಸಲು ಯಾರಿಂದಲೂ ಆಗುವುದಿಲ್ಲ. ಯಾವ ರೈತ ಮಳೆಗಾಲದಲ್ಲಿ ಎಚ್ಚೆತ್ತು ದುಡಿಯುತ್ತಾರೆಯೋ ಅಂತಹ ವ್ಯಕ್ತಿಗಳ ಮುಪ್ಪಿನ ಬದುಕು ಬಹಳ ಸುಂದರವಾಗಿರುತ್ತದೆ.
ಯುವಕರೇ, ಈ ಭ್ರಷ್ಟ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿರ್ನಾಮ ಮಾಡಿ: ಚಂದ್ರಶೇಖರಯ್ಯ ಕರೆ
ವಿದ್ಯಾರ್ಥಿಗಳು ಮತ್ತು ಯುವ ಸಮುದಾಯ ತಮ್ಮ ಶೈಕ್ಷಣಿಕ ಜೀವನದಲ್ಲಿ ಏಕಾಗ್ರತೆ ಬೆಳೆಸಿಕೊಳ್ಳಬೇಕು. ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಯುವಶಕ್ತಿ ದೇಶದ ಉನ್ನತಿಗೆ ಶ್ರಮಿಸಿದರೆ ನಮ್ಮ ರಾಷ್ಟ್ರ ಮತ್ತಷ್ಟು ಉತ್ತುಂಗಕ್ಕೇರುತ್ತದೆ. ನಮ್ಮಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಆ ಪ್ರತಿಭೆಗೆ ತಕ್ಕ ಪ್ರೋತ್ಸಾಹ ಸಿಕ್ಕರೆ ಇನ್ನೂ ಹೆಮ್ಮರವಾಗಿ ಬೆಳೆಯಲು ಅವಕಾಶವಿರುತ್ತದೆ.
ಹಬ್ಬಗಳ ಸಡಗರ ತಿಳಿಸಲು ಸಂಕ್ರಾಂತಿ ಸಂಭ್ರಮ ಆಚರಣೆ: ಮಧು ಜಿ.ಮಾದೇಗೌಡ
ಸುಗ್ಗಿ ಹಬ್ಬದ ಸಂಭ್ರಮ ಕಳೆಗುಂದುತ್ತಿದೆ. ಸುಗ್ಗಿಯ ಕಾಲದಲ್ಲಿ ಕಣಗಳನ್ನು ಮಾಡುವುದು, ಧಾನ್ಯಗಳನ್ನು ಒಕ್ಕಣೆ ಮಾಡುವುದು, ರಾಶಿ ಪೂಜೆ ಇತ್ಯಾದಿ ಸಾಮಾನ್ಯವಾಗಿತ್ತು. ತಾಂತ್ರಿಕತೆ, ಆಧುನಿಕತೆಯಿಂದ ಅವುಗಳೆಲ್ಲ ಮಾಯವಾಗಿದೆ. ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಜನರಲ್ಲಿ ಸೌಹಾರ್ದತೆ ಮೂಡಿಸುತ್ತವೆ
ಮಂಡ್ಯ ಜಿಲ್ಲೆಯಲ್ಲಿ ಸಂಕ್ರಾಂತಿ ಆಚರಣೆಗೆ ಸಡಗರದ ಸಿದ್ಧತೆ...!
ಹೆಣ್ಣು ಮಕ್ಕಳು-ಮಹಿಳೆಯರಿಗೆ ಎಳ್ಳು-ಬೆಲ್ಲ ಹಂಚುವ ಸಂಭ್ರಮ, ಗ್ರಾಮೀಣ ಜನರಿಗೆ ರಾಸುಗಳ ಕಿಚ್ಚು ಹಾಯಿಸುವ ಸಡಗರ, ಯುವಕರಿಗೆ ದನ-ಕರುಗಳ ಮೈತೊಳೆದು ಶುಚಿಗೊಳಿಸುವುದರೊಂದಿಗೆ ಸಂಕ್ರಾಂತಿಗೆ ವಿಶೇಷ ಕಳೆ ತರಲು ಸನ್ನದ್ಧ. ಹಬ್ಬದ ಮುನ್ನಾ ದಿನವಾದ ಭಾನುವಾರ ನಗರದ ಪೇಟೆ ಬೀದಿ, ಹಳೇ ಎಂಸಿ.ರಸ್ತೆ, ತರಕಾರಿ ಮಾರುಕಟ್ಟೆ ರಸ್ತೆಗಳಲ್ಲಿ ಜನಜಂಗುಳಿ ತುಂಬಿತ್ತು.
ಕಳಪೆ ಕಾಮಗಾರಿ: ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ತಂತ್ರಜ್ಞರ ತಂಡದಿಂದ ಪರಿಶೀಲನೆ
ಶಾಸಕರ ಸೂಚನೆ ಮೇರೆಗೆ ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜಿನ ನೂತನ ಕಟ್ಟಡಗಳ ಗುಣಮಟ್ಟ ಪರಿಶೀಲನೆಯನ್ನು ತಾಂತ್ರಿಕ ತಜ್ಞರಾದ ಪ್ರೊ. ಶ್ಯಾಂಪ್ರಸಾದ್, ಶಿವರಾಜು ಮತ್ತು ಲ್ಯಾಬ್ ಟೆಕ್ನೀಷಿಯನ್ ರಕ್ಷಿತ್ ನೇತೃತ್ವದ ತಂತ್ರಜ್ಞರ ತಂಡವು ಕಟ್ಟಡದಲ್ಲಿ ಆಧುನಿಕ ಉಪಕರಣಗಳಾದ ರಿಬ್ಯೂಟ್ಹೋಮರ್ ಮತ್ತು ಅಲ್ಟ್ರಾಸೋನಿಕ್ ಪಲ್ಸ್ ವೆಲೋಸಿಟಿ ಬಳಸಿ ಎನ್.ಡಿ.ಟಿ ಟೆಸ್ಟ್ ನಡೆಸಿತು.
ಯುವಕರೇ, ಸಾಧನೆಯತ್ತ ಚಿತ್ತ ಹರಿಸಿ: ಮುಖ್ಯ ಶಿಕ್ಷಕ ಶಿವರಾಮು ಕರೆ
ವಿವೇಕಾನಂದರು ತಮ್ಮ ವೈಜ್ಞಾನಿಕ ಬೋಧನೆಗಳಿಂದ ದೇಶಾದ್ಯಂತ ಲಕ್ಷಾಂತರ ಯುವಜನರನ್ನು ಪ್ರೇರೇಪಿಸಿದರು. ಮೌಢ್ಯ, ಕಂದಾಚಾರಗಳನ್ನು ಖಂಡಿಸುತ್ತಿದ್ದ ಇವರು ಲಕ್ಷಾಂತರ ಯುವಜನರಿಗೆ ಸ್ಪೂರ್ತಿಯಾಗಿದ್ದಾರೆ. ಹೀಗಾಗಿ ಇವರ ಜನ್ಮ ದಿನವನ್ನು ರಾಷ್ಟ್ರೀಯ ಯುವ ದಿನ ಎಂದು ಕರೆಯಲಾಗುತ್ತದೆ.
ಸಂಕ್ರಾಂತಿ ಹಬ್ಬ ಯುವಜನರಿಗೆ ಸುಗ್ಗಿ ಸಂಭ್ರಮದ ಇತಿಹಾಸ ತಿಳಿಸಲು ಸಹಕಾರಿ: ಬಿ.ಎಸ್ .ಬೋರೇಗೌಡ
ಮಕರ ಸಂಕ್ರಾಂತಿ ದಿನ ಗಂಗಾಮಾತೆ ಧರೆಗೆ ಇಳಿದ ಪವಿತ್ರ ದಿನ. ರೈತರು ದವಸ ಧಾನ್ಯಗಳನ್ನು ಸಂಗ್ರಹಿಸಿ ಇಟ್ಟಿಕೊಳ್ಳುವ ಕಾಲ. ದೇವ ಮಾನವರು ಧರೆಗೆ ಇಳಿದು ಬಂದಿದ್ದರಿಂದಲೇ ದೇವ ಪುರುಷರಾದ ಜೋಗಯ್ಯ, ಗುಡ್ಡರು, ನೀಲಗಾರರು ಹಬ್ಬದ ದಿನದಂದು ಮನೆ ಮುಂದಕ್ಕೆ ಬಿಕ್ಷಕ್ಕೆ ಬರುತ್ತಾರೆ. ಎಳ್ಳು ಬೆಲ್ಲ ಒಳ್ಳೇಯ ಅಲೋಚನೆಯ ಸಂಕೇತವಾಗಿದೆ
  • < previous
  • 1
  • ...
  • 776
  • 777
  • 778
  • 779
  • 780
  • 781
  • 782
  • 783
  • 784
  • ...
  • 812
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved