• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಲೇನಹಳ್ಳಿ ಡೈರಿ ಅಧ್ಯಕ್ಷರಾಗಿ ಸಾಗರ್ ಅವಿರೋಧವಾಗಿ ಆಯ್ಕೆ
ಬಲೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ಬಿ.ಸಾಗರ್ ಅವಿರೋಧವಾಗಿ ಆಯ್ಕೆಯಾದರೇ, ಇತ್ತ ಮೇಳಾಪುರ ವ್ಯವಸಾಯ ಕೃಷಿ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಚಂದಗಾಲು ಗ್ರಾಮದ ಎಸ್.ಕೃಷ್ಣ ಅವಿರೋಧವಾಗಿ ಆಯ್ಕೆಯಾದರು.
ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಿ, ಮೂಢನಂಬಿಕೆ ತೊಲಗಿಸಿ: ಎಂ.ಸಿ.ಬಸವರಾಜು
ಮೂಢನಂಬಿಕೆ ತೊಲಗಿಸಿ ಜನತೆಯನ್ನು ಅಜ್ಞಾನದಿಂದ ವಿಜ್ಞಾನದ ಕಡೆಗೆ ಕರೆ ತರುವ ಕರ್ತವ್ಯ ಇಂದಿನ ಯುವ ಪೀಳಿಗೆ ಮೇಲಿದೆ. ಮೌಢ್ಯಕ್ಕೆ ಬಲಿಯಾಗದೆ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಿದಾಗ ಮಾತ್ರ ನೆಮ್ಮದಿಯಿಂದ ಬದುಕಲು ಸಾಧ್ಯ.
ಕೃಷಿ ಮಾರುಕಟ್ಟೆ ಇದ್ದರೂ ವೈಜ್ಞಾನಿಕ ಯೋಜನೆ ಜಾರಿಗೊಳಿಸಲು ಸರ್ಕಾರ ವಿಫಲ: ಎಂ.ಪಿ.ಶಂಕರಯ್ಯ ಬೇಸರ
ರೈತ ದೇಶದ ಬೆನ್ನೆಲುಬು. ಸೃಷ್ಟಿಯಲ್ಲಿ ಪ್ರಾರಂಭವಾಗಿರುವ ಮನುಷ್ಯ ಪ್ರಾಣಿ ಪಕ್ಷಿಗಳೆಲ್ಲಕ್ಕೂ ಆಹಾರ ಬಹಳ ಮುಖ್ಯ. ರೈತರೆಂದರೆ ಸಾಮಾನ್ಯ ಮನುಷ್ಯರಲ್ಲ ಬಹುದೊಡ್ಡ ನೇಗಿಲ ಯೋಗಿ ತ್ಯಾಗಿಗಳು. ಅವರು ಬೆಳೆಯುವ ಒಳ್ಳೆಯ ದವಸ ಧಾನ್ಯಗಳನ್ನು ಬೇರೆಯವರಿಗೆ ಕೊಟ್ಟು ಉಳಿದಿದ್ದನ್ನು ತಾವು ಸೇವಿಸುವ ಮನೋಭಾವ ಉಳ್ಳವರೇ ರೈತರು.
ಮಕ್ಕಳ ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವ ಸೂಕ್ತ ವೇದಿಕೆ: ಮಾಜಿ ಶಾಸಕ ಬಿ.ಪ್ರಕಾಶ್
ಇತ್ತೀಚಿನ ದಿನದಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಯಾವುದೇ ಕ್ಷೇತ್ರದಲ್ಲಿ ಕಡಿಮೆ ಇಲ್ಲ ಎಂಬುದನ್ನು ಮಕ್ಕಳು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ಸಾಬೀತುಪಡಿಸಿದ್ದಾರೆ. ಮುಂದಿನ ದಿನಗಳಲ್ಲೂ ಗ್ರಾಮೀಣ ಭಾಗದ ಮಕ್ಕಳು ಒಳ್ಳೆಯ ವಿದ್ಯಾಭ್ಯಾಸ ಮಾಡಿ ಉನ್ನತ ಅಧಿಕಾರಿಗಳು, ಉದ್ಯಮಿಗಳಾಗಿ ಶಾಲೆಗೆ, ಶಿಕ್ಷಕರಿಗೆ, ಪೋಷಕರಿಗೆ ಕೀರ್ತಿ ತರಬೇಕು.
ವಿಶ್ವಕ್ಕೆ ಸನ್ಮಾರ್ಗ ತೋರಿದವರಲ್ಲಿ ವಿವೇಕಾನಂದರು ಮುಂಚೂಣಿ: ಕೆ.ಟಿ.ಹನುಮಂತು
ಇಂದಿನ ಯುವಕರು ಹಾಗೂ ಮಕ್ಕಳಿಗೆ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಓದಲು ಹೇಳಬೇಕು. ಅವರನ್ನು ಆದರ್ಶವಾಗಿಟ್ಟುಕೊಂಡವರು ಯುವ ಚೇತನಗಳಾಗಿ ಬೆಳೆಯಲು ಸಾಧ್ಯ. ವಿವೇಕಾನಂದರ ವಾಣಿಯನ್ನು ಜೀವನದಲ್ಲಿ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು.
ನಾಗರಾಜಪ್ಪ ಪ್ರಕರಣ ಸಿಬಿಐಗೆ ವಹಿಸಿ: ಎಸ್.ಕೃಷ್ಣ ಆಗ್ರಹ
ಮೈಷುಗರ್ ಕಾರ್ಖಾನೆ ಮಾಜಿ ಅಧ್ಯಕ್ಷ ನಾಗರಾಜಪ್ಪ ನಡೆಸಿರುವ ಹಗರಣ ೧೨೧ ಕೋಟಿ ರು.ಗಳದ್ದಾಗಿದೆ ಎಂದು ಉಪ ಲೋಕಾಯುಕ್ತರು ವರದಿ ನೀಡಿದ್ದು, ಅದರಂತೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಅಲ್ಲದೇ, ಬೇರೆ ಬೇರೆ ಜಿಲ್ಲೆಯಲ್ಲಿರುವ ಆಸ್ತಿ ದಾಖಲೆಗಳನ್ನು ಪಡೆಯಬೇಕು, ಹಾಗೇ ನಾಲಾ ಲೈನಿಂಗ್ ಕಾಮಗಾರಿ ಪೂರ್ಣಗೊಳಿಸಬೇಕು
ಸುಸಂಸ್ಕೃತ ಮನಸ್ಸುಗಳಿಂದ ಶಾಂತಿಯುತ ಸಮಾಜ ನಿರ್ಮಾಣ: ನಂದಿನಿ ಜಯರಾಂ
ವಿದ್ಯಾವಂತರು ಪುಸ್ತಕದ ಗೆರೆ ಮೇಲೆ ಅಕ್ಷರ ಬರೆದರೆ ರೈತರಾದ ನಾವು ನೇಗಿಲ ಗೆರೆಯ ಮೇಲೆ ಅನ್ನವನ್ನು ಬೆಳೆಯುತ್ತೇವೆ. ಅನ್ನ ಬೆಳೆಯುವುದೇ ಜಗತ್ತಿನ ಬಹುದೊಡ್ಡ ಸಂಸ್ಕಾರಯುತ ಕಾಯಕ. ಅನ್ನ ಬೆಳೆಯುವವನಿಗೂ ಮತ್ತು ಅನ್ನ ತಿನ್ನುವವನಿಗೂ ನೇರ ಸಂಬಂಧವಿದೆ. ಇದರ ಅರಿವಿಲ್ಲದ ಕೃಷಿಯೇತರ ಜಗತ್ತು ಅನ್ನದಾತನನ್ನು ಕಡೆಗಣಿಸುತ್ತಿದೆ
ನಿರಂತರ ಕಲಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ: ಕೆ.ಪಿ.ಬಾಬು
ಮಂಡ್ಯ ತಾಲೂಕು ಬೇಬಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ಕೌಶಲ್ಯ ಪ್ರೇರಣಾ ಕಾರ್ಯಾಗಾರ, ಪರೀಕ್ಷಾ ಸಮಯದಲ್ಲಿ ಒತ್ತಡಕ್ಕೆ ಒಳಗಾಗದಿರುವಂತೆ ರಾಮನಗರ ಡಯಟ್ ಉಪನ್ಯಾಸಕ ಕೆ.ಪಿ.ಬಾಬು ಸಲಹೆ. ಪಠ್ಯದ ಬಗ್ಗೆ ಏನೇ ಸಮಸ್ಯೆ, ಗೊಂದಲಗಳಿದ್ದರೂ ಈಗಲೇ ಶಿಕ್ಷಕರಿಂದ ಪರಿಹರಿಸಿಕೊಳ್ಳಬೇಕು. ಕಠಿಣ ವಿಷಯಗಳ ಕಡೆ ಹೆಚ್ಚು ಆಸಕ್ತಿ ಕೊಟ್ಟು ಓದಿ ಮನನ ಮಾಡಿಕೊಳ್ಳಬೇಕು.
ಗುರಿ ಸಾಧನೆಗೆ ದೃಢ ನಿರ್ಧಾರ ಮುಖ್ಯ: ಶಾಸಕ ಪಿ.ರವಿಕುಮಾರ್
ಯುವಕರು ಈ ದೇಶದ ಆಸ್ತಿ. ದೇಶದ ಪ್ರಗತಿಗೆ ಯುವಶಕ್ತಿ ಸರಿಯಾದ ರೀತಿಯಲ್ಲಿ ಸದ್ಬಳಕೆ ಆಗಬೇಕು. ದುಶ್ಚಟಗಳಿಗೆ ಬಲಿಯಾಗದೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು. ವಿವೇಕಾನಂದರಂತಹ ಆದರ್ಶ ಪುರುಷರನ್ನು ಮಾದರಿಯಾಗಿಸಿಕೊಂಡಾಗ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಲು ಸಾಧ್ಯವಾಗುತ್ತದೆ.
ಶ್ರೀರಾಮ ರಾಷ್ಟ್ರೀಯತೆಯ ಸಂಕೇತ: ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್
ರಾಮಮಂದಿರ ಉದ್ಘಾಟನೆ ವೇಳೆ ಕಾಂಗ್ರೆಸ್‌ನಿಂದ ವಿಷ ಬೆರೆಸುವ ಕೆಲಸ, ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ನಿಂತು ಭಾಷಣ ಮಾಡುವ ಮೂಲಕ ಇಡೀ ವಿಶ್ವದ ಗಮನ ಸೆಳೆದಿದ್ದರು. ಅದೇ ರೀತಿ ಈಗ ರಾಮಮಂದಿರ ಉದ್ಘಾಟನೆಯಾಗುವ ಮೂಲಕ ದೇಶದ ಜನರಲ್ಲಿ ರಾಮರಾಜ್ಯದ ಪರಿಕಲ್ಪನೆ ಬಿತ್ತಲಾಗುತ್ತಿದೆ.
  • < previous
  • 1
  • ...
  • 777
  • 778
  • 779
  • 780
  • 781
  • 782
  • 783
  • 784
  • 785
  • ...
  • 812
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved