• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶಕ್ಕೆ ಮೋದಿಯವರೇ ಗ್ಯಾರಂಟಿ: ಕ್ರಿಶನ್
೨೦೨೪ರಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದ ಫಲಿತಾಂಶ ಕರ್ನಾಟಕದಲ್ಲೂ ಮರುಕಳಿಸಲಿದೆ. ಹರಿಯಾಣದಲ್ಲಿ ೨೮ ಸೀಟುಗಳನ್ನು ಗೆದ್ದಂತೆ ಕರ್ನಾಟಕದಲ್ಲೂ ಕೂಡ ೨೮ಕ್ಕೆ ೨೮ನ್ನೂ ಎನ್‌ಡಿಎ ಮೈತ್ರಿಕೂಟ ಗೆಲ್ಲುವ ವಿಶ್ವಾಸವಿದೆ
ಕೆಆರ್ ಎಸ್ ಗೆ ಕೇಂದ್ರದ ನಿಯೋಗ ಭೇಟಿ
ಗುಜರಾತ್ ಸಂಸದ ಪರ್‌ಬಾತ್‌ಬಾಯಿ ಸವಾಬಾಯಿ ಪಟೇಲ್ ನೇತೃತ್ವದಲ್ಲಿ 17 ಜನರ ಸಮಿತಿ ತಂಡದಲ್ಲಿ 14 ಜನರ ತಂಡ ಭೇಟಿ ನೀಡಿ ಕೆಆರ್‌ಎಸ್ ಅಣೆಕಟ್ಟೆ ವೀಕ್ಷಿಸಿದರು. ಇದೇ ವೇಳೆ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲಾಯಿತು.
ಶಿಸ್ತು ಬದ್ಧವಾಗಿ ಕೆ-ಸೆಟ್ ಪರೀಕ್ಷೆ ನಡೆಸಿ: ಡಾ. ನಾಗರಾಜು
ಇದೇ ಮೊದಲ ಬಾರಿಗೆ ಕೆ‌-ಸೆಟ್ ಪರೀಕ್ಷೆ ಜಿಲ್ಲೆಯ 19 ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 7779 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ‌.
ಚಕ್ಕಡಿ ಗಾಡಿ ಓಟದ ಸ್ಪರ್ಧೆಗೆ ಶಾಸಕರ ಚಾಲನೆ
ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಜಾನುವಾರುಗಳ ಪಾತ್ರ ಗಣನೀಯವಾಗಿದೆ. ರೈತರು ಕೃಷಿ ಜೊತೆಗೆ ಮನರಂಜನೆಗೂ ಜಾನುವಾರುಗಳನ್ನು ಬಳಸುತ್ತಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನಗಳಲ್ಲಿ ಇಂತಹ ಸ್ಪರ್ಧೆಗಳಿಗೆ ಉತ್ತೇಜನ ನೀಡಬೇಕು. ದಿನ ಕಳೆದಂತೆ ಕೃಷಿ ಕ್ಷೇತ್ರ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿದೆ. ರೈತ ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರಕದ ಕಾರಣ ಆತ ಕೃಷಿಯಿಂದ ವಿಮುಖನಾಗುವ ಪರಿಸ್ಥಿತಿ ಎದುರಾಗುತ್ತಿದೆ
ಕೇಂದ್ರ ಬಿಜೆಪಿ ಸರ್ಕಾರ ಬಡವರು, ರೈತರ ಪರ: ಕ್ರಿಶನ್ ಪಾಲ್
ದೇಶದ ಸರ್ವ ಜನರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಲವು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಕೇಂದ್ರ ಸಚಿವ, ನಮ್ಮ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಜನರಿಗೆ ಯೋಜನೆ ಫಲ ದೊರಕುವಂತೆ ಮಾಡಲು ವಿಕಸಿತ ಸಂಕಲ್ಪ ಯಾತ್ರೆಯ ಮೂಲಕ ಮೋದಿ ಗಾಡಿ ನಿಮ್ಮ ಹಳ್ಳಿಗಳಿಗೆ ಬಂದಿದೆ
ಮಂಡ್ಯದಿಂದ ಎಚ್‌ಡಿಕೆ, ನಿಖಿಲ್ ಸ್ಪರ್ಧೆಗೆ ಒತ್ತಡ
ಲೋಕಸಭೆ ಚುನಾವಣೆಗೆ ನಾನು ಮತ್ತು ನನ್ನ ಮಗ ಸ್ಪರ್ಧೆ ಮಾಡುವುದಿಲ್ಲವೆಂದು ಹೇಳಿಕೊಂಡೇ ಮಂಡ್ಯ ಲೋಕಸಭಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರಿಂದ ತಮ್ಮ ಮೇಲೆ ಒತ್ತಡ ಬೀರುವಂತೆ ಮಾಡಿ ಮಂಡ್ಯ ಅಖಾಡ ಪ್ರವೇಶಿಸುವುದಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರು ಪೂರ್ವತಯಾರಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.
12 ರಿಂದ ಡಾ.ಬಾಲಗಂಗಾಧರನಾಥ ಶ್ರೀಗಳ ಜಯಂತ್ಯುತ್ಸವ
ಶ್ರೀ ಕ್ಷೇತ್ರದ ಬಿಜಿಎಸ್ ಸಭಾಂಗಣದಲ್ಲಿ ಏಳು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳ ದಿವ್ಯ ಸಾನಿಧ್ಯವನ್ನು ಶ್ರೀ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಹಿಸುವರು.
ರಾಗಿಮುದ್ದನಹಳ್ಳಿ ಹಳ್ಳಕ್ಕೆ ಕುಸಿದ ಶಾಲಾ ಬಸ್‌,
ಖಾಸಗಿ ಶಾಲೆಯ ಬಸ್‌ ರಸ್ತೆ ಬದಿಯ ಹಳ್ಳಕ್ಕೆ ಕುಸಿದಿದ್ದು, ಅದೃಷ್ಟವಶಾತ್‌ ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಸಂಸ್ಕಾರದಿಂದ ಕಲಿಯುವ ಶಿಕ್ಷಣ ದೇಶದ ಪ್ರಗತಿಗೆ ಪೂರಕ: ಕೆಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜಾರ್
ವಿಜ್ಞಾನ ತಂತ್ರಜ್ಞಾನದ ಆಧುನಿಕ ಜಗತ್ತು ವೇಗವಾಗಿ ಸಾಗುತ್ತಿದ್ದರೂ ನಮ್ಮ ದೇಶವು ಸಂಸ್ಕೃತಿ-ಸಂಸ್ಕಾರಗಳನ್ನು ಮೈಗೂಡಿಸಿಕೊಂಡು ಮಾದರಿಯಾಗಿ ಸಾಗುತ್ತಿದೆ. ತಾಯಿಯ ಕೈ ತುತ್ತು ಮಕ್ಕಳ ಸರ್ವಾಂಗಿಣ ಅಭಿವೃದ್ಧಿಯ ಸಂಕೇತವಾಗಿದೆ. ಸಾಂಸ್ಕೃತಿಕ ರಾಯಭಾರಿತ್ವದ ದ್ಯೋತಕವಾಗಿ ಮಾತೃ ಭೋಜನ ಕಾರ್ಯಕ್ರಮ.
ಲೋಕಾಯುಕ್ತ ನ್ಯಾಯಾಧೀಶರೇ ಸುಮೋಟೋ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದ್ದರೂ ಕ್ರಮವಿಲ್ಲ
ಅಕ್ರಮ ಮರಳು ಗಣಿಗಾರಿಕೆ ತಡೆಯದ ಪೊಲೀಸರ ವಿರುದ್ಧ ಶಾಸಕ ಎಚ್.ಟಿ.ಮಂಜು ಆಕ್ರೋಶ, ಲೋಕಾಯುಕ್ತ ನ್ಯಾಯಾಧೀಶರೇ ಸುಮೋಟೋ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದ್ದರೂ ಯಾವ ಪ್ರಯೋಜವಿಲ್ಲ. ಶಾಸಕನಾಗಿ ನಾನು ಎಂದಿಗೂ ಯಾವುದೇ ಇಲಾಖೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ.
  • < previous
  • 1
  • ...
  • 778
  • 779
  • 780
  • 781
  • 782
  • 783
  • 784
  • 785
  • 786
  • ...
  • 811
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved