• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾರಂಪರಿಕ ವೈದ್ಯ ಪದ್ಧತಿ ಉಳಿಸಲು ಸರ್ಕಾರ ಗಮನ ಹರಿಸಬೇಕು: ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ
ಪಾರಂಪರಿಕ ವೈದ್ಯ ಪದ್ಧತಿ ವೈದ್ಯಕೀಯ ಜಗತ್ತಿಗೆ ಮೂಲ ಬೇರಿದ್ದಂತೆ. ಮೂಲ ಬೇರಿಲ್ಲವೆಂದರೆ ಆಧುನಿಕ ಶೈಲಿಗೆ ಬಂದವರೆಲ್ಲರೂ ನಶಿಸಿ ಹೋಗುತ್ತಾರೆ. ಭೂಮಿ ಮೇಲಿರುವ ಪ್ರತಿಯೊಂದು ಗಿಡವೂ ಸಹ ಒಂದಲ್ಲ ಒಂದು ರೀತಿಯ ಔಷಧಿಗೆ ಬಳಕೆಯಾಗುತ್ತದೆ. ನಮ್ಮ ಗಿಡಮೂಲಿಕೆಗಳ ಪ್ರಬೇಧಗಳು ಅಳಿಯಬಾರದು, ಮುಂದಿನ ಪೀಳಿಗೆಗೆ ಅದು ಅನುಕೂಲವಾಗಲಿದೆ.
ಹೊಸ ಕಾಯ್ದೆ ಪ್ರಕಾರ 21 ರೀತಿಯ ಅಂಗವೈಕಲ್ಯತೆ ಗುರುತಿಸಿ: ನಂಬುರಾಜನ್
ದೇಶದ ಹಲವು ಹಳ್ಳಿಗಳು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಜನರ ಮಧ್ಯೆ ಲಕ್ಷಾಂತರ ಮಂದಿ ಅಂಗವಿಕಲರು ಇದ್ದಾರೆ. ಅಂತಹ ಅಂಗವಿಕಲರನ್ನು ಗುರುತಿಸಿ ಸಮೀಕ್ಷೆ ಮಾಡುವ ಕೆಲಸ ಆಗಿಲ್ಲ. ಹೊಸ ಕಾಯ್ದೆ ಪ್ರಕಾರ ವೈಜ್ಞಾನಿಕ ರೀತಿಯಲ್ಲಿ ಅಂಗವೈಕಲ್ಯ ಗುರುತಿಸುವ ಕೆಲಸ ನಡೆಯಬೇಕು.
ಪ್ರಧಾನಿ ಕನಸಿನ ವಿಶ್ವಕರ್ಮ ಯೋಜನೆಗೆ ಚಾಲನೆ
ಮೋದಿಯವರ ಗ್ಯಾರಂಟಿಯಲ್ಲಿ ಫಲಾನುಭವಿಗಳಿಗೆ ಮೊದಲು1 ಲಕ್ಷ ಹಣವನ್ನು ಶೇ.5 ರಷ್ಟು ಬಡ್ಡಿಯಂತೆ ಸಾಲ ನೀಡಲಾಗುವುದು. ಆ ಹಣವನ್ನು 18 ತಿಂಗಳು ಒಳಗೆ ಮರುಪಾವತಿಸಿದರೆ ಮತ್ತೆ 3 ಲಕ್ಷ ಹಣವನ್ನು ನೀಡಲಾಗುವುದು. ಇದರ ಸದುಪಯೋಗವನ್ನು ಎಲ್ಲ ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಾರ್ವಜನಿಕರ ಬೇಡಿಕೆಯಂತೆ ಅಭಿವೃದ್ಧಿಗೆ ಕ್ರಮ: ಪಿ.ರವಿಕುಮಾರ್
ಸಾರ್ವಜನಿಕರ ಬೇಡಿಕೆಯಂತೆ ಬಸರಾಳು ಹೋಬಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.
ಬೇಡಿಕೆಗಳ ಈಡೇರಿಕೆಗಾಗಿ ಹೋರಾಟಕ್ಕೆ ಸಿದ್ಧರಾಗಿ
ಸರ್ಕಾರದ ಮೇಲೆ ಒತ್ತಡ ತಂದು ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸರ್ಕಾರಿ ನೌಕರರು ಹೋರಾಟಕ್ಕೆ ಸಿದ್ದರಾಗಬೇಕು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಕರೆ ನೀಡಿದರು.
ಬೇಡಿಕೆಗಳ ಈಡೇರಿಕೆಗಾಗಿ ಹೋರಾಟಕ್ಕೆ ಸಿದ್ಧರಾಗಿ
ಸರ್ಕಾರದ ಮೇಲೆ ಒತ್ತಡ ತಂದು ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸರ್ಕಾರಿ ನೌಕರರು ಹೋರಾಟಕ್ಕೆ ಸಿದ್ದರಾಗಬೇಕು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಕರೆ ನೀಡಿದರು.
ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಿ
ತಾಲೂಕಿನಲ್ಲಿ ಅಧಿಕಾರಿಗಳು ಜನಪರ ಕೆಲಸ ಮಾಡದಿದ್ದರೆ ಪುಟ್ಟರಾಜು ಏನೆಂಬುದನ್ನು ತೋರಿಸಬೇಕಾಗುತದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು.
ಪ್ರತಿಷ್ಠೆಗಾಗಿ ಕಾವೇರಿ ಚಳವಳಿ: ಪಿ.ರವಿಕುಮಾರ್
ಪ್ರತಿಷ್ಠೆಗಾಗಿ ಕಾವೇರಿ ಚಳವಳಿ ಎಂದ ಶಾಸಕ ಪಿ. ರವಿಕುಮಾರ್. ನೀರು ನಿಲ್ಲಿಸಿದ ನಂತರವೂ ಹೋರಾಟ ನಡೆಸುವುದರಲ್ಲಿ ಅರ್ಥವಿಲ್ಲ ಎಂದ ಸಚಿವ. ನಮ್ಮದು ಪ್ರತಿಷ್ಠೆಯಲ್ಲ, ಸ್ವಾಭಿಮಾನದ ಹೋರಾಟ ಎಂದು ಮಂಜುನಾಥ್ ತಿರುಗೇಟು.
ಅಕ್ರಮ ಮರಳು: ಲೋಕಾಯುಕ್ತರಿಂದ ಸುಮೋಟೋ ದಾಖಲು
ಅಕ್ರಮ ಮರಳು ಗಣಿಗಾರಿಕೆ ಲೋಕಾಯುಕ್ತದಿಂದ ಸುಮೋಟೋ ದಾಖಲು
ನಾಳೆ, ನಾಡಿದ್ದು ನೀನಾಸಂ ತಿರುಗಾಟ<bha>;</bha> ಕೆ.ಎಸ್. ಪುಟ್ಟಣ್ಣಯ್ಯರಿಗೆ ರಂಗನಮನ
ನಾಳೆ, ನಾಡಿದ್ದು ನೀನಾಸಂ ತಿರುಗಾಟ; ಕೆ.ಎಸ್. ಪುಟ್ಟಣ್ಣಯ್ಯರಿಗೆ ರಂಗನಮನ. ಭೂಮಿ ಬೆಳಗು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಮಂಗಲ ಎಂ. ಯೋಗೀಶ್ ಮಾಹಿತಿ
  • < previous
  • 1
  • ...
  • 782
  • 783
  • 784
  • 785
  • 786
  • 787
  • 788
  • 789
  • 790
  • ...
  • 811
  • next >
Top Stories
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!
ಸುಜಾತಾ ಭಟ್‌ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved