• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಜಿಲ್ಲೆಯವರೇ ಸಂಸದರು ಆದರೆ ಸೂಕ್ತ: ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್
ಬೇರೆ ಜಿಲ್ಲೆಯವರನ್ನು ನಮ್ಮ ಜಿಲ್ಲೆಯ ಮತದಾರ ಒಪ್ಪಲಾರರು. ಕಳೆದ ಚುನಾವಣೆಯಲ್ಲಿ ಜನತೆ ಸೋಲಿನ ರುಚಿ ತೋರಿಸಿದ್ದಾರೆ. ಮೋದಿ ಬಾಯಲ್ಲಿ ಬರುವುದೆಲ್ಲ ಬರೀ ಬರೀ ಸುಳ್ಳು. ಇಂತಹ ಕೆಟ್ಟ ರಾಜಕಾರಣಿ, ಸರ್ಕಾರ ಮೊದಲು ತೆಗೆಯಲು ಸಂಕಲ್ಪ ಮಾಡಬೇಕು. ತಾಲೂಕಿನ ಜನತೆ ಬುದ್ಧಿವಂತರಿದ್ದು ಚರ್ಚೆ ಮಾಡುವ ಜಾಣ್ಮೆ ಇವರಲ್ಲಿದೆ. ಯುವಕರು ಎಚ್ಚೆತ್ತುಕೊಂಡು ಮತದಾನ ಮಾಡಬೇಕು.
ಮೀಸಲಾತಿಗಾಗಿ ಸಂವಿಧಾನದ ಸಂರಕ್ಷಣೆ ಅಗತ್ಯ: ಎಲ್‌.ಸಂದೇಶ್‌
ದಲಿತರಿಗೆ ಮಾತ್ರವೇ ಮೀಸಲಾತಿ ಸವಲತ್ತಿದೆ ಎಂಬ ಭಾವನೆ ಹೋಗಬೇಕು. ಸಂವಿಧಾನ ವಿರೋಧಿಶಕ್ತಿಗಳ ವಿರುದ್ಧದ ರಾಜಕೀಯ ಹೋರಾಟದಲ್ಲಿ ಹಿಂದುಳಿದವರು ಮುಖ್ಯ ಪಾತ್ರ ವಹಿಸಬೇಕು. ರಾಜ್ಯ ಮತ್ತು ದೇಶದಲ್ಲಿ ಬಹುಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳು ಒಗ್ಗೂಡಬೇಕು. ರಾಜಕೀಯ ಸೂಕ್ಷತೆಗಳನ್ನು ಗ್ರಹಿಸಿ ಚುನಾವಣಾ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಸಂವಿಧಾನ ಬದಲಾಯಿಸುವ ದುಷ್ಟಶಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕು.
ಕೆರೆಯಲ್ಲಿ ಹೂಳು ತೆಗೆಯುಲು ತಡೆ ಖಂಡಿಸಿ ಗ್ರಾಪಂ ಸದಸ್ಯರಿಂದ ಪ್ರತಿಭಟನೆ
ಭುಜುವಳ್ಳಿ, ಕಪರೆ ಕೊಪ್ಪಲು ಸೇರಿದಂತೆ ಇತರೆ ಗ್ರಾಮಗಳಲ್ಲಿರುವ ಕೆರೆಗಳಲ್ಲಿ ರೈತರು ಹೂಳು ತೆಗೆದು ತಮ್ಮ ಜಮೀನುಗಳಿಗೆ ಕೆರೆ ಗೋಡು ಮಣ್ಣನ್ನು ಹೊಡೆದುಕೊಳ್ಳುತ್ತಿದ್ದಾರೆ. ಆದರೆ, ಕಾಡುಕೊತ್ತನಹಳ್ಳಿ ಕೆರೆ ರೈತರು ಹೂಳನ್ನು ತೆಗೆಯಲು ಮುಂದಾದಾಗ ರೈತರನ್ನು ಪಿಡಿಒ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕೆರೆ ಹೂಳು ತುಂಬಿಕೊಂಡು ನೀರು ಸಂಗ್ರಹಣಾ ಸಾಮರ್ಥ್ಯ ಕಳೆದುಕೊಂಡಿದೆ. ಪ್ರಸ್ತುತ ಬರಗಾಲ ಆವರಿಸಿದೆ. ಕೆರೆಯಲ್ಲಿ ನೀರಿಲ್ಲದ ಅಂತರ್ಜಲದ ಕುಸಿತವಾಗಿದೆ.
ಇಂದು ಸಂಸದೆ ಸುಮಲತಾ ಅಂಬರೀಶ್‌ ಸಭೆ : ನಿರ್ಧಾರ ಕುತೂಹಲ..!

 ಸುಮಲತಾ ಪಾಲಿಗೆ ಕಾಂಗ್ರೆಸ್‌ ಬಾಗಿಲು ಮುಚ್ಚಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಗೆಲುವು ಕಷ್ಟವಾಗಬಹುದೆಂಬ ಅಭಿಪ್ರಾಯದೊಂದಿಗೆ ಮೈತ್ರಿಧರ್ಮ ಪಾಲಿಸುವುದೇ  ಸೂಕ್ತ ಎಂದು ಗಂಭೀರವಾಗಿ ಆಲೋಚಿಸಿದ್ದಾರೆ ಎಂದು ತಿಳಿದುಬಂದಿದೆ.

ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿ ಚಂದಗಾಲು ಶಿವಣ್ಣರಿಂದ ಉಪವಾಸ ಸತ್ಯಾಗ್ರಹ
ಕಾವೇರಿ ಕೊಳ್ಳದ ಜಲಾಶಯಗಳಿಂದ ನಿರಂತರ ತಮಿಳುನಾಡಿಗೆ ನೀರು ಬಿಟ್ಟು ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಈಗ ನಾಲೆ ಮತ್ತು ಕೆರೆಕಟ್ಟೆಗಳಿಗೆ ನೀರು ಹರಿಸಿ ಎಂದರೆ ನೀರು ಇಲ್ಲ ಎಂದು ಸಬೂಬು ಹೇಳಲಾಗುತ್ತಿದೆ. ಆಳುವ ಸರಕಾರದ ಧೋರಣೆಯಿಂದ ಕರ್ನಾಟಕದ ನೀರು ತಮಿಳುನಾಡಿನ ಹಕ್ಕಾಗಿದೆ.
ಅಕ್ರಮ ಮರಳು ಗಣಿಗಾರಿಕೆ ಮೇಲೆ ತಹಸೀಲ್ದಾರ್ ತಂಡ ದಿಢೀರ್ ದಾಳಿ: ಟ್ರ್ಯಾಕ್ಟರ್ ವಶ
ಕೆ.ಆರ್.ಪೇಟೆ ತಾಲೂಕಿನ ಪಿಡಿಜಿ ಕೊಪ್ಪಲು ಗ್ರಾಮದ ಬಳಿ ಹೇಮಾವತಿ ನದಿಯಿಂದ ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಮಂಗಳವಾರ ತಡರಾತ್ರಿ 1 ಗಂಟೆ ವೇಳೆಗೆ ತಹಸೀಲ್ದಾರ್ ಲೋಕೇಶ್ ತಮ್ಮ ಇಲಾಖಾ ಸಿಬ್ಬಂದಿ ಮೂಲಕ ಮರಳು ಗಣಿಗಾರಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದರು.
ಜನ ಸಾಮಾನ್ಯರ ಬದುಕು ಹಸನು ಮಾಡಲು ಗ್ಯಾರಂಟಿ ಸಹಕಾರಿ: ಸ್ಟಾರ್ ಚಂದ್ರು
ನಾನೊಬ್ಬ ರೈತನ ಮಗ. ನನಗೆ ಹಣ ಮಾಡುವ ಅವಶ್ಯಕತೆ ಇಲ್ಲ. ಜನಸೇವೆ ಮಾಡಬೇಕೆಂಬ ಮಹತ್ವಾಕಾಂಕ್ಷಿ ಇಟ್ಟುಕೊಂಡು ರಾಜಕಾರಣಕ್ಕೆ ಬಂದಿದ್ದೇನೆ. ಹಣವಿದ್ದರೂ ಸಾರ್ವಜನಿಕರ ಸೇವೆ ಮಾಡಲು ಅಧಿಕಾರ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ನನಗೆ ಒಂದು ಅವಕಾಶ ಕಲ್ಪಿಸಿದೆ. ನನ್ನನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ನಿಮ್ಮ ಸೇವೆ ಮಾಡಲಿದ್ದೇನೆ.
ಮಾಜಿ ಪ್ರಧಾನಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ: ನಿಖಿಲ್‌
ಮೂರನೇ ಬಾರಿಗೆ ಮೋದಿ ಅವರನ್ನು ಪ್ರಧಾನಿ ಮಾಡಬೇಕಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ದೇಶದ ಅಭಿವೃದ್ಧಿಗೆ ಮುನ್ನಡಿ ಬರೆದಿರುವ ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸಿದ್ದೇವೆ. ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗೆಲುವಿಗೆ ತಳಮಟ್ಟದಿಂದ ಕೆಲಸ ಮಾಡಿ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮ ಪಡಬೇಕಿದೆ.
ಮಾಜಿ ಸಿಎಂ ಎಚ್ಡಿಕೆ ಗೆದ್ರೆ ‘ಕಾವೇರಿ ನೀರಿನ’ ಸಮಸ್ಯೆಗೆ ಶಾಶ್ವತ ಪರಿಹಾರ
ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆದ್ದು ಕೇಂದ್ರ ಸಚಿವರಾಗುವುದು ಖಚಿತ. ನಾನು ಸೇರಿದಂತೆ ಬೇರೆ ಯಾರೇ ಅಭ್ಯರ್ಥಿಗಳಾಗಿ ಗೆದ್ದರೂ ಸಂಸದರಾಗಿ ಮಾತ್ರ ಕೆಲಸ ಮಾಡಬೇಕಾಗುತ್ತಿತ್ತು. ಆದರೆ, ಎಚ್.ಡಿ. ಕುಮಾರಸ್ವಾಮಿ ಅವರು ಗೆದ್ದರೆ ಕೇಂದ್ರದಲ್ಲಿ ಸಚಿವರಾಗಿ ಕಾವೇರಿ ನೀರಿನ ಸಮಸ್ಯೆ, ಮೇಕದಾಟು ಯೋಜನೆಗಳ ಪರಿಹಾರ ಪೂರಕವಾಗಿ ಕೆಲಸ ಮಾಡಲಿದ್ದಾರೆ.
ದೇಶವನ್ನು ಸಂರಕ್ಷಿಸಿಕೊಳ್ಳುವ ಸಂಕಲ್ಪ ಜಾಥಾ ಪ್ರಾರಂಭ: ಡಾ.ರಮೇಶ್ ಬೆಲ್ಲಂಕೊಂಡ
ಪ್ರಸಕ್ತ ಲೋಕಸಭಾ ಚುನಾವಣೆ ಪ್ರಜಾತಂತ್ರ ವ್ಯವಸ್ಥೆಯಡಿ ಇರಬೇಕಾ, ಸರ್ವಾಧಿಕಾರಕ್ಕೆ ಒಳಗಾಗಬೇಕಾ ಎಂಬುದನ್ನು ನಿರ್ಧರಿಸುವುದಾಗಿದೆ. ಸಂವಿಧಾನ ವಿರೋಧಿ, ಧರ್ಮಾಂಧ ಬಿಜೆಪಿಯನ್ನು ಸೋಲಿಸುವುದು ಮುಖ್ಯ. ಬಣ್ಣ ಬಣ್ಣದ ಕನಸುಗಳ ಮಹಾಪೂರ ಹರಿಸಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ ತನ್ನ ನಿಜ ಬಣ್ಣ ತೋರಿಸಿಕೊಂಡಿದೆ. ಭಾರತ ಅವನತಿ ಅಂಚಿಗೆ ಬಂದು ನಿಂತಿದೆ. ದೇಶವನ್ನು ಸಂರಕ್ಷಿಸಿಕೊಳ್ಳುವ ಸಂಕಲ್ಪ ಜಾಥಾ ಪ್ರಾರಂಭವಾಗಿದೆ.
  • < previous
  • 1
  • ...
  • 784
  • 785
  • 786
  • 787
  • 788
  • 789
  • 790
  • 791
  • 792
  • ...
  • 905
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved